New MGNREGA Wage Rates

ಕೇಂದ್ರ ಸರ್ಕಾರದಿಂದ ನರೇಗಾ ಕಾರ್ಮಿಕರ ದಿನಗೂಲಿ ಹೆಚ್ಚಳ, ಯಾವ ರಾಜ್ಯದಲ್ಲಿ ಎಷ್ಟು ವೇತನ?

ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿಯವರಿಂದ ಬಹಳ ಪ್ರಭಾವಿತವಾಗಿದೆ. ಅವರ ಆಲೋಚನೆಗಳು ಸರ್ಕಾರದ ನೀತಿಗಳು ಮತ್ತು ನಿರ್ಧಾರಗಳ ಮೇಲೆ ಮಹತ್ವದ ಪ್ರಭಾವ ಬೀರಿದೆ. ಗಾಂಧಿಯವರ ಅಹಿಂಸೆ, ಸತ್ಯ ಮತ್ತು ಸಾಮಾಜಿಕ ನ್ಯಾಯದ ವಿಚಾರಗಳು ನಾಯಕರು ಮತ್ತು ಶಾಸಕರ ಮೇಲೆ ಆಳವಾಗಿ ಪ್ರಭಾವ ಬೀರಿ, ಶಾಂತಿ, ಸಮಾನತೆ ಮತ್ತು ಒಳಗೊಳ್ಳುವ ಚಳವಳಿಗಳ ಉದಯಕ್ಕೆ ಕಾರಣವಾಯಿತು. ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆಯ ಮೂಲಕ ರಾಷ್ಟ್ರೀಯ ಗ್ರಾಮೀಣ ಕಾರ್ಮಿಕರನ್ನು ಗುರುತಿಸಿ ಅವರಿಗೆ ಸಾಕಷ್ಟು ಅನುಕೂಲವನ್ನು ಒದಗಿಸುವ ಯೋಜನೆಯನ್ನು ಜಾರಿಗೊಳಿಸಿದೆ. ದಿನನಿತ್ಯದ ವೇತನ…

Read More
New Ration Card Application Karnataka

ಹೊಸ ರೇಷನ್ ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರ; ಏನೆಲ್ಲಾ ದಾಖಲೆಗಳು ಬೇಕು?

ರೇಷನ್ ಕಾರ್ಡ್ ಮನೆಯ ಸದಸ್ಯರ ಬಗ್ಗೆ ಪೂರ್ಣ ಮಾಹಿತಿ ನೀಡುವ ಒಂದು ದಾಖಲಾತಿ. ಸರ್ಕಾರದ ಹಲವು ಯೋಜನೆಗಾಗಿ ಮುಖ್ಯವಾಗಿ ರೇಷನ್ ಕಾರ್ಡ್ ಬೇಕು. ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಕೆಳಗಿರುವ ವರ್ಗಗಳ ಕುಟುಂಬಕ್ಕೆ ಬಿಪಿಎಲ್ ಹಾಗೂ ಮೇಲ್ವರ್ಗದ ಕುಟುಂಬಗಳಿಗೆ ಎಪಿಎಲ್ ರೇಷನ್ ಕಾರ್ಡ್ ನೀಡುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಹೊಸದಾಗಿ ಸದಸ್ಯರು ಕುಟುಂಬಕ್ಕೆ ಬಂದಿದ್ದರೆ ಅಥವಾ ಕುಟುಂಬದ ಸದಸ್ಯರು ತೀರಿಕೊಂಡಿದ್ದರೆ ಹಾಗೂ ಒಂದು ಕುಟುಂಬದಲ್ಲಿ ಇರುವ ಅಣ್ಣ, ತಮ್ಮ ಬೇರೆ ಬೇರೆಯಾಗಿ ಜೀವಿಸುತ್ತಾ ಇದ್ದರೆ…

Read More
Gruhalakshmi Yojana 8th Installment

ಗೃಹ ಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣ ಜಮಾ ಆಗಿದೆ.

ಕರ್ನಾಟಕ ಸರ್ಕಾರವು ಯಶಸ್ವಿಯಾಗಿ ಗೃಹ ಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರಿಗೆ ನೀಡುತ್ತಿದೆ. ಈಗಾಗಲೇ ಒಂದು ಕಂತಿನ ಹಣವೂ ಬಾರದೆ ಇದ್ದವರ ಖಾತೆಗೆ ನೇರವಾಗಿ ಎಲ್ಲಾ ಕಂತಿನ ಹಣವೂ ಒಮ್ಮೆಲೆ ಬರುತ್ತಿದೆ ಹಲವರಿಗೆ ಒಂದು ಕಂತಿನ ಹಣ ಬಂದು ಇನ್ನುಳಿದ ಕಂತಿನ ಹಣವೂ ತಾಂತ್ರಿಕ ದೋಷಗಳಿಂದ ಖಾತೆಗೆ ಹಣ ವರ್ಗಾವಣೆ ಆಗಿರಲಿಲ್ಲ. ಹಿಂದಿನ ತಿಂಗಳಿಂದ ಎಲ್ಲರಿಗೂ ಸರಿಯಾದ ರೀತಿಯಲ್ಲಿ ಸಮಯಕ್ಕೆ ಹಣ ವರ್ಗಾವಣೆ ಆಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ 7ಕಂತಿನ ಪೂರ್ಣ ಹಣ ಪಡೆದಿರುವ ಮಹಿಳೆಯರಿಗೆ ಮತ್ತೆ ಸರ್ಕಾರವು…

Read More
PM Surya Ghar Yojana

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ಯಾವ ಯಾವ ಬ್ಯಾಂಕ್ ಗಳು ಸಾಲ ನೀಡುತ್ತವೆ ಎಂಬ ಮಾಹಿತಿ ಇಲ್ಲಿದೆ.

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯು ಭಾರತ ಸರ್ಕಾರದ ಒಂದು ಉತ್ತಮ ಯೋಜನೆಯಾಗಿದ್ದು ಈ ಯೋಜನೆಯ ಉದ್ದೇಶವು ದೇಶದ ಮನೆಗಳ ಮೇಲೆ ಸೌರ ಫಲಕಗಳ ಸ್ಥಾಪನೆಯನ್ನು ಉತ್ತೇಜಿಸುವುದು ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ಸ್ಥಾಪನೆಯ ದಿನ ಸೌರ ಶಕ್ತಿಯನ್ನು ಬಳಸಿಕೊಂಡು ವಿದ್ಯುತ್ ಸಂಪರ್ಕ ಕಲ್ಪಿಸಲು ಸೂರ್ಯ ಘರ್ ಯೋಜನೆ ಘೋಷಣೆ ಮಾಡಿದರು. ಈಗ ಈ ಯೋಜನೆಗೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಬ್ಯಾಂಕ್ ಗಳು ಗ್ರಾಹಕರಿಗೆ ಸಾಲ ನೀಡಲು ಮುಂದಾಗಿವೆ. ಹಾಗಾದರೆ…

Read More
Mahalakshmi Scheme

ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ ಘೋಷಣೆ ಮಾಡಿದ ಕಾಂಗ್ರೆಸ್ ; ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮಾ

ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರಿಗೆ ಅನುಕೂಲ ಆಗಲಿ ಎಂಬ ದೃಷ್ಟಿಯಿಂದ ಈಗಾಗಲೇ ಹಲವು ಯೋಜನೆಗಳನ್ನು ಜಾರಿ ಮಾಡಿದೆ ಈಗಾಗಲೇ ಗೃಹ ಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ ಪ್ರತಿ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ಹಣವನ್ನು ನೀಡುತ್ತಿದೆ. ಅದರ ಜೊತೆಗೆ ಉಚಿತ ಬಸ್ ಪ್ರಯಾಣ ವನ್ನು ನೀಡುತ್ತಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಎಲ್ಲಾ ಕಡೆಯಲ್ಲಿ ಸಫಲ ಆಗಿರುವ ಹಿನ್ನೆಲೆಯಲ್ಲಿ ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ಒಂದು ಲಕ್ಷ ಸಹಾಯ…

Read More
Gruha Lakshmi Scheme

ಗೃಹಲಕ್ಷ್ಮಿ ಯೋಜನೆಯ ಏಳು ಕಂತಿನ ಹಣವೂ ಒಮ್ಮೆ ಬಿಡುಗಡೆ ಆಗಲಿದೆ.

ರಾಜ್ಯ ಸರ್ಕಾರದ ಉತ್ತಮ ಯೋಜನೆ ಆಗಿರುವ ಗೃಹಲಕ್ಷ್ಮಿ ಯೋಜನೆಯ 7ಕಂತಿನ ಹಣವೂ ಈಗಾಗಲೇ ಬಿಡುಗಡೆ ಆಗಿದ್ದು ಹಲವಾರು ಫಲಾನುಭವಿಗಳಿಗೆ 7 ಕಂತಿನ ಹಣವೂ ಪ್ರತಿ ತಿಂಗಳು ಜಮಾ ಆಗಿದೆ. ಆದರೆ ಕೆಲವರಿಗೆ ಮಾತ್ರ ಒಂದು ಕಂತಿನ ಹಣ ಜಮಾ ಆಗಲಿಲ್ಲ ಹಾಗೆಯೇ ಕೆಲವರಿಗೆ ಒಂದು ಕಂತಿನ ಹಣ ಜಮಾ ಆಗಿ ಉಳಿದ ಕಂತಿನ ಹಣವೂ ಜಮಾ ಆಗದೆ ಹಾಗೆಯೇ ಇದೆ. ಆದರೆ ಹಣ ಜಮಾ ಆಗದೆ ಇದ್ದವರು ಬೇಸರ ಪಡುವ ಅಗತ್ಯವಿಲ್ಲ. ಈಗ ರಾಜ್ಯ ಸರ್ಕಾರವು ಒಮ್ಮೆಲೆ…

Read More
Ujjwala scheme LPG Cylinder Subsidy

ಉಜ್ವಲ ಫಲಾನುಭವಿಗಳಿಗೆ 300 ರೂ ಸಬ್ಸಿಡಿ ಹಾಗೂ ಯೋಜನೆಯನ್ನು 2025 ರ ವರೆಗೆ ವಿಸ್ತರಿಸಿದ ಕೇಂದ್ರ ಸರ್ಕಾರ

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಭಾರತ ಸರ್ಕಾರದ ಒಂದು ಯೋಜನೆ ಆಗಿದ್ದು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತ ಎಲ್ಪಿಜಿ(LPG) ಸಂಪರ್ಕಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಈ ಯೋಜನೆ 2016 ರ ಮೇ 1 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಬಡ ಕುಟುಂಬಗಳಿಗೆ ಪ್ರತಿ ತಿಂಗಳು ಸಬ್ಸಿಡಿ ದರದಲ್ಲಿ ಸಿಲೆಂಡರ್ ಜೊತೆಗೆ ಹೋಗೆ ಮುಕ್ತ ಅಡುಗೆ ಮನೆ ಹಾಗೂ ಮಹಿಳೆಯರ ಆರೋಗ್ಯದಲ್ಲಿ ಸುಧಾರಣೆ ತರುವುದು ಈ ಯೋಜನೆಯ ಉದ್ದೇಶವಾಗಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ಸಬ್ಸಿಡಿ ದರ…

Read More
Kusina Mane Yojana Karnataka

ನರೇಗಾ ಮಕ್ಕಳ ಕಾರ್ಮಿಕ ಮಹಿಳೆಯರಿಗಾಗಿ ಕೂಸಿನ ಮನೆ ಯೋಜನೆಗೆ ರಾಜ್ಯ ಸರ್ಕಾರವು ಚಾಲನೆ ನೀಡಿದೆ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ “ಕೂಸಿನ ಮನೆ” ಯೋಜನೆ ಒಂದಾಗಿದ್ದು, ನರೇಗಾ ಮಕ್ಕಳ ಕಾರ್ಮಿಕ ಮಹಿಳೆಯರಿಗೆ ರಾಜ್ಯಾದ್ಯಂತ 3787 ಕೂಸಿನ ಮನೆಗೆ ಸರ್ಕಾರವು ಚಾಲನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೂಸಿನ ಮನೆ ನಿರ್ಮಾಣ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಇನ್ನೂ ಕೂಸಿನ ಮನೆ ಯೋಜನೆಯು ಸರಿಯಾಗಿ ಅನುಷ್ಠಾನಕ್ಕೆ ಬರುವ ನಿಟ್ಟಿನಲ್ಲಿ 14.09.2023 ರಲ್ಲಿ ರಾಜ್ಯ ಜಿಲ್ಲೆ ತಾಲೂಕುಗಳಲ್ಲಿ ಪ್ರತ್ಯೇಕ ಸಮಿತಿಯನ್ನು ರಚಿಸಿ ಕೆಲವು ಮೇಲ್ವಿಚಾರಣಾ ಕಾರ್ಯವನ್ನು ಮಾಡಲು ಆದೇಶವವನ್ನು ರಾಜ್ಯಸರ್ಕಾರ ಹೊರಡಿಸಿತ್ತು. ಆದ್ರ ಪ್ರಕಾರ…

Read More
New Scheme govt Employees

ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಹೊಸ ಯೋಜನೆ ಜಾರಿ ಮಾಡಿದ್ದಾರೆ

ಈಗಾಗಲೇ ನುಡಿದಂತೆ ನಡೆಯುತ್ತಾ ಇದ್ದೇವೆ ಎಂದು ಸಾರಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಮಟ್ಟದ ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಐದು ಗ್ಯಾರೆಂಟಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರಿ ನೌಕರಿಗೆ ಹೊಸ ಯೋಜನೆಗಳನ್ನು ಜಾರಿ ಮಾಡುವುದಾಗಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗಾದರೆ ರಾಜ್ಯ ಸರ್ಕಾರಿ ನೌಕರಿಗೆ ಯಾವ ಯಾವ ಹೊಸ ಯೋಜನೆಗಳನ್ನು ಸಿಎಂ ಘೋಷಣೆ ಮಾಡಿದ್ದಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ. ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ ಯೋಜನೆಗಳು ಯಾವುವು? ರಾಜ್ಯ ಸರ್ಕಾರಿ ನೌಕರರ ಸಮ್ಮೇಳನದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ…

Read More
PM Surya Ghar Muft Bijli Yojana

ಪಿಎಂ ಸೂರ್ಯಘರ್ ಯೋಜನೆಯಲ್ಲಿ ಸಿಗಲಿದೆ ಉಚಿತ ವಿದ್ಯುತ್; ಸಬ್ಸಿಡಿ ಎಷ್ಟು ಸಿಗಲಿದೆ? ಅರ್ಜಿ ಸಲ್ಲಿಸುವುದು ಹೇಗೆ?

ಈಗಾಗಲೇ ನಮ್ಮ ರಾಜ್ಯ ಸರ್ಕಾರವು ಉಚಿತವಾಗಿ ಕರೆಂಟ್ ನೀಡುತ್ತಿದೆ. ಅದರ ಜೊತೆಗೆ ಈಗ ಪ್ರಧಾನಿ ಅವರು ಉಚಿತ 300 Unit ವಿದ್ಯುತ್ ನೀಡುವ ಬಗ್ಗೆ ಗುರುವಾರ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಹಾಗಾದರೆ ಇದು ಏನು ಪಿಎಂ ಸೂರ್ಯ ಘರ್ ಯೋಜನೆ ಎಂಬುದರ ಪೂರ್ಣ ವಿವರ ಈ ಲೇಖನದಲ್ಲಿ ನೋಡೋಣ. ಪಿಎಂ ಸೂರ್ಯ ಘರ್ ಯೋಜನೆ ಎಂದರೇನು? ಪಿಎಂ ಸೂರ್ಯಘರ್ ಯೋಜನೆ ಪ್ರಧಾನಿ ಮಂತ್ರಿ ಮೋದಿ ಅವರು ರಾಮ ಮಂದಿರದ ಪ್ರತಿಷ್ಟಾಪನೆ ಬಳಿಕ ಸೂರ್ಯ ನ ಬೆಳಕು…

Read More