Gruhalakshmi Yojana

ಗೃಹಲಕ್ಷ್ಮಿ ಯೋಜನೆ; ಯಜಮಾನಿ ಮೃತಪಟ್ಟರೆ ಯಾರಿಗೆ ಹಣ? ಸಂಪೂರ್ಣ ಮಾಹಿತಿ ಇಲ್ಲಿದೆ..

ಗೃಹ ಲಕ್ಷ್ಮಿ ಯೋಜನೆಯು(Gruhalakshmi Yojana) ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಉತ್ತಮ ಯೋಜನೆಯಾಗಿ ಗುರುತಿಸಲ್ಪಟ್ಟಿದೆ ಮಹಿಳೆಯರ ಸಬಲೀಕರಣಕ್ಕೆ ಸಹಾಯವಾಗಲಿ ಎಂಬ ಉದ್ದೇಶದಿಂದ ಆರಂಭಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಘೋಷಿಸಿರುವ ಯೋಜನೆಯ ಭಾಗವಾಗಿ ಗೃಹಿಣಿಯರಿಗೆ ಮಾಸಿಕ ಎರಡು ಸಾವಿರ ಸ್ಟೈಫಂಡ್ ನೀಡಲಾಗುತ್ತದೆ. ಮಾಸಿಕವಾಗಿ ಸರ್ಕಾರದಿಂದ ಎರಡು ಸಾವಿರ ರೂಪಾಯಿಗಳನ್ನು ಮನೆಯ ಮಾಲೀಕರ ಖಾತೆಗೆ ಸ್ವಯಂಚಾಲಿತವಾಗಿ ಜಮಾ ಮಾಡಲಾಗುತ್ತದೆ. ಇದು ಮೊದಲ ಬಾರಿಗೆ ಬಂದ ನಂತರ, ಗೃಹ ಲಕ್ಷ್ಮಿ ಯೋಜನೆಯು ಹಲವಾರು ತೊಂದರೆಗಳಿಂದ ಬಳಲುತ್ತಿದೆ. ಇಲ್ಲಿಯವರೆಗೆ, ಅರ್ಹತೆ…

Read More
Anna Bhagya Scheme

ಜನವರಿ ತಿಂಗಳ ಅಕ್ಕಿಯ ಹಣ ನಿಮ್ಮ ಖಾತೆಗೆ ಬಂದಿಲ್ಲವಾ? ಇದೊಂದು ಕೆಲಸ ಮಾಡಿ ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗೆ ವರ್ಗಾವಣೆ

ಜನವರಿ ತಿಂಗಳ ಅಕ್ಕಿಯ ಹಣ ಸಿಕ್ಕಿಲ್ಲ ಅಂತ ಯಾರು ಯೋಚನೆ ಮಾಡಬೇಕಾದ ಅವಶ್ಯಕತೆ ಇಲ್ಲ ಏಕೆಂದರೆ KH ಮುನಿಯಪ್ಪ ಅವರು ಈಗಾಗಲೇ ಹೊಸ ಅಪ್ಡೇಟ್ ಅನ್ನ ಕೊಟ್ಟಿದ್ದಾರೆ. ಜನವರಿ ತಿಂಗಳ ಅನ್ನಭಾಗ್ಯ ಯೋಜನೆಯ(Anna Bhagya Scheme) ಹಣವನ್ನು 2024 ರ ಜನವರಿ ತಿಂಗಳಿನಲ್ಲಿಯೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಆದರೆ ಇನ್ನು ಹಲವರ ಖಾತೆಗೆ ಬಂದಿಲ್ಲ ಕೆಲವು ಜನರಿಗೆ ಮಾತ್ರ ಹಣ ಜಮೆಯಾಗಿದೆ. ಇದರಿಂದ ಎಲ್ಲರಲ್ಲೂ ಗೊಂದಲ ಉಂಟಾಗಿದೆ. ನಿಮ್ಮ ಖಾತೆಗೆ ಹಣ ಬಂದಿದೆಯಾ ಅಂತ ಚೆಕ್…

Read More
Yuva Nidhi Scheme

ಯುವನಿಧಿ ಯೋಜನೆಯ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ ನೋಡಿ.

ಐದು ಖಾತರಿ ಯೋಜನೆಗಳ ಉಪಸ್ಥಿತಿಯು ಕರ್ನಾಟಕದಲ್ಲಿ ಅಧಿಕಾರವನ್ನು ಭದ್ರಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್ ಪಕ್ಷದ ಯಶಸ್ಸಿಗೆ ಗಣನೀಯ ಕೊಡುಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ ಏರ್ಪಟ್ಟಿದೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಖಾತರಿ ಯೋಜನೆಗಳನ್ನು ಪ್ರಸ್ತುತ ಬಿಜೆಪಿಯು ನಿರಂತರ ಟೀಕೆ ಮತ್ತು ದಾಳಿಯ ಸಾಧನವಾಗಿ ಬಳಸಿಕೊಳ್ಳುತ್ತಿದೆ. ಸದ್ಯ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ಗೆ ಸಂಬಂಧಿಸಿದಂತೆ ಹೊಸ ವಿವರಗಳು ಹೊರಬಿದ್ದಿವೆ. ಆರಂಭದಲ್ಲಿ ಕರ್ನಾಟಕದಲ್ಲಿಯೇ ಇದ್ದ ಬಿಜೆಪಿ-ಕಾಂಗ್ರೆಸ್ ನಡುವಿನ ಸಂಘರ್ಷ ಇದೀಗ ರಾಷ್ಟ್ರೀಯ ಮಟ್ಟಕ್ಕೆ ಏರಿದೆ….

Read More
3 lakh loan without any documents in PM Vishwakarma Yojana

ಪಿ.ಎಂ ವಿಶ್ವಕರ್ಮ ಯೋಜನೆಯಲ್ಲಿ ಯಾವುದೇ ದಾಖಲೆ ಇಲ್ಲದೆ 3 ಲಕ್ಷ ಸಾಲ ಸಿಗುತ್ತದೆ

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು ಭಾರತ ಸರ್ಕಾರದ ಉತ್ತಮ ಯೋಜನೆ ಆಗಿದೆ. ಇದರಲ್ಲು ಒಟ್ಟು 18 ವರ್ಗಗಳ ಕುಶಲ ಕಾರ್ಮಿಕರಿಗೆ 3 ಲಕ್ಷ ರೂಪಾಯಿಗಳವರೆಗೆ ಯಾವುದೇ ಗ್ಯಾರಂಟಿ ಇಲ್ಲದೆ ಸಾಲ ಪಡೆಯಲು ಅವಕಾಶ ಇದೆ. ಮಾಧ್ಯಮ ವರ್ಗ ಮತ್ತು ಬಡ ವರ್ಗದವರ ಸ್ವಂತ ಉದ್ಯಮದ ಕನಸನ್ನು ನನಸಾಗಿಸಲು ಈ ಯೋಜನೆಯು ಬಹಳ ಸಹಕಾರಿ ಆಗಿದೆ. ಕುಶಲ ಕರ್ಮಿಗಳಿಗೆ ಸ್ವಯಂ ಉದ್ಯೋಗ ಸ್ಥಾಪಿಸಲು ನೆರವಾಗುವುದು. ಕುಶಲ ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತೇಜನ ನೀಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು…

Read More
new update Gruhalakshmi Yojana

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದ ಮಹಿಳೆಯರಿಗೆ ಹೊಸ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಯ ಹಣ ಈಗಾಗಲೇ ಆರು ಕಂತುಗಳು ಪೂರೈಸಿದೆ. ಆದರೂ ಸಹ ಕೆಲವರ ಖಾತೆಗಳಿಗೆ ಹಣ ಜಮಾ ಆಗಲಿಲ್ಲ. ಮೂರು ನಾಲ್ಕು ಬಾರಿ ಅರ್ಜಿ ಸಲ್ಲಿಸಿದವರಿಗೆ ಸಹ ಖಾತೆಯ ಹಣವೂ ಬಂದಿಲ್ಲ ಎಂದು ವಿಧಾನಸಭೆಯಲ್ಲಿ ಪ್ರಶ್ನೆ. ಎತ್ತಿದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರಿಗೆ ಲಿಖಿತ ಉತ್ತರ ನೀಡಿ ಹಣ ಜಮಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆ ಏನು?: ಈಗಾಗಲೇ ಯೋಜನೆಗೆ ನೊಂದಾಯಿಸಿಕೊಂಡ 1.21ಕೋಟಿ ಜನರಲ್ಲಿ 1.12ಕೋಟಿ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ…

Read More
Anna bhagya Yojana

ರಾಜ್ಯ ಸರಕಾರವು ಬಜೆಟ್ ನಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಎರಡು ಸಿಹಿ ಸುದ್ದಿಯನ್ನು ನೀಡಿದೆ.

ಅನ್ನಭಾಗ್ಯ ಯೋಜನೆಯಲ್ಲಿ(Anna bhagya Yojana) ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ನೀಡುವ 5 ಕೆ.ಜಿ ಅಕ್ಕಿಯ ಜೊತೆಗೆ ಕುಟುಂಬದ ಯಜಮಾನನ ಖಾತೆಗೆ 5 ಕೆ.ಜಿ ಯ ಹಣವನ್ನು ನೀಡುತ್ತಿದೆ. ರೇಷನ್ ಅಕ್ಕಿಯನ್ನು ಪಡೆಯಬೇಕು ಎಂದರೆ ರೇಷನ್ ಅಂಗಡಿಗೆ ಹೋಗಿ ಕ್ಯೂ ನಲ್ಲಿ ನಿಂತು ನಮ್ಮ ಸರತಿ ಬಂದಾಗ ರೇಷನ್ ಕಾರ್ಡ್ ನೀಡಿ ಅಕ್ಕಿಯನ್ನು ತೆಗೆದುಕೊಂಡು ಬರಬೇಕು. ರೇಷನ್ ಅಂಗಡಿ ಗೆ ಹೋದರೆ ಒಂದು ದಿನ ಅದಕ್ಕೆ ಮೀಸಲು ಇಡಬೇಕು. ಒಂದು ಎರಡು ತಾಸುಗಳ ಕಾಲ ಕಾಯುವುದು…

Read More
Asha Kirana Scheme Karnataka

ಮೊದಲ ಹಂತದ ಎಂಟು ಜಿಲ್ಲೆಗಳು ಸೇರಿದಂತೆ ಇಡೀ ರಾಜ್ಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡಕ ವಿತರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ನೇತ್ರ ಚಿಕಿತ್ಸೆ ನೀಡುವ ಆಶಾಕಿರಣ ಯೋಜನೆಗೆ ಚಾಲನೆ ನೀಡಿದರು. ಹಾವೇರಿಯ ಕೊಲ್ಲಿ ಕಾಲೇಜಿನಲ್ಲಿ ದೃಷ್ಟಿ ದೋಷವಿರುವ ಯುವಕರಿಗೆ ಸಿದ್ದರಾಮಯ್ಯ ಅವರು ಆಶಾಕಿರಣ ಯೋಜನೆ ಕನ್ನಡಕ ನೀಡಿದರು. ಮುಂಬರುವ ತಿಂಗಳುಗಳಲ್ಲಿ ಇಡೀ ರಾಜ್ಯವನ್ನು ಸೇರಿ ಹೊಸ ದೃಷ್ಟಿ ನೆರವು ಕಾರ್ಯಕ್ರಮವನ್ನು ವಿಸ್ತರಿಸಲು ಯೋಜನೆಗಳು ಕರೆ ನೀಡುತ್ತಿವೆ. ಒಟ್ಟು ಮೊದಲ ಹಂತದಲ್ಲಿ 2.45 ಲಕ್ಷ ಜನರಿಗೆ ಉಚಿತ ಕನ್ನಡಕವನ್ನು ವಿತರಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ಯೋಜನೆ ಪ್ರಾರಂಭದ ನಂತರ ದೃಷ್ಟಿ ವಿಕಲಚೇತನರಿಗೆ ಆಶಾಕಿರಣ ಕಾರ್ಯಕ್ರಮದ ಮಹತ್ವವನ್ನು…

Read More
Gruhalakshmi Scheme

ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣದ ಬಿಡುಗಡೆ ಆಗುವ ಮೊದಲೇ ಮೂರು ಬಂಪರ್ ಸುದ್ದಿ ನೀಡುತ್ತಿದೆ ರಾಜ್ಯ ಸರ್ಕಾರ..

ರಾಜ್ಯ ಸರ್ಕಾರದ ಪ್ರತಿಷ್ಠಿತ ಯೋಜನೆ ಗೃಹ ಲಕ್ಷ್ಮಿ ಯೋಜನೆ(Gruhalakshmi Scheme) ಈಗಾಗಲೇ ಆರನೇ ಕಂತಿನ ಹಣವೂ ಬಿಡುಗಡೆ ಆಗಿದೆ. ಮುಂದಿನ ಮಾರ್ಚ್ ತಿಂಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯ ಏಳನೇ ಕಂತಿನ ಹಣವೂ ಬಿಡುಗಡೆ ಆಗುತ್ತದೆ. ಆದರೆ ಈಗ ಕೆಲವು ಜನರಿಗೆ ಇನ್ನೂ ಆರನೇ ಕಂತಿನ ಹಣವೂ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಅದಕ್ಕೂ ಸರ್ಕಾರ ಸ್ಪಷ್ಟನೆ ನೀಡಿದೆ. ಹಾಗಾದರೆ ಆರನೇ ಕಂತಿನ ಹಣ ಬಾರದೆ ಏನು ಮಾಡಬೇಕು ಹಾಗೂ ಏಳನೇ ಕಂತಿನ ಹಣದ ಜೊತೆ ಮೂರು ಗುಡ್ ನ್ಯೂಸ್…

Read More
new ration card

ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಏಪ್ರಿಲ್ ಒಂದರಿಂದ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ಹೊಸದಾಗಿ ಮನೆ ಮಾಡಿದವರು ಅಥವಾ ತುಂಬಾ ಹಳೆಯ ರೇಷನ್ ಕಾರ್ಡ್ ಹೊಂದಿದ್ದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಕೆಲವರಿಗೆ ನೂತನ ರೇಷನ್ ಕಾರ್ಡ್ ವಿತರಣೆ ಆಗಿದೆ. ಇನ್ನುಳಿದ ಅರ್ಜಿಯನ್ನು ಮಾರ್ಚ್ 31 ರ ಒಳಗೆ ಪರಿಶೀಲನೆ ಮಾಡಿ ಏಪ್ರಿಲ್ ಒಂದನೇ ತಾರೀಖಿನ ನಂತರ ವಿತರಣೆ ಮಾಡುವ ಕಾರ್ಯ ನಡೆಯುವುದು ಎಂದು ಸದನದಲ್ಲಿ ಸಚಿವ K.H ಮುನಿಯಪ್ಪ ತಿಳಿಸಿದ್ದಾರೆ. ಇಲ್ಲಿಯವರೆಗೆ ವಿತರಿಸಲಾದ ರೇಷನ್ ಕಾರ್ಡ್ ಸಂಖ್ಯೆ ಏಷ್ಟು?: ವಿಧಾನ ಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುವ…

Read More
Yuva Nidhi Scheme

ಯುವನಿಧಿ ಹಣ ಬರಬೇಕು ಅಂದ್ರೆ ಪ್ರತಿ ತಿಂಗಳು ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ನೀಡಲೇಬೇಕು

ಯುವನಿಧಿ ಯೋಜನೆಯು(Yuva Nidhi Scheme) ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆಯ ಈಗಾಗಲೇ ಜಾರಿಯಲ್ಲಿ ಇದ್ದು. ಹಲವಾರು ಫಲಾನುಭವಿಗಳು ಈಗಾಗಲೇ ಯುವನಿಧಿ ಯೋಜನೆಯ ಹಣವನ್ನು ಪಡೆದಿದ್ದಾರೆ.. ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಏಕೆ ಸಲ್ಲಿಸಬೇಕು? ಸ್ವಯಂ ಘೋಷಿತ ನಿರುದ್ಯೋಗಿ ಪ್ರಮಾಣ ಪತ್ರ ಎಂದರೆ ಯುವನಿಧಿ ಯೋಜನೆಯಲ್ಲಿ(Yuva Nidhi Scheme) ಪದವಿ ಅಥವಾ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಎಲ್ಲಿಯೂ ಉದ್ಯೋಗ ದೊರಕದೆ…

Read More