Gruhalakshmi Scheme 6th Installment

ಯಾಜಮಾನಿಯರಿಗೆ ಗುಡ್ ನ್ಯೂಸ್; ಗೃಹಲಕ್ಷ್ಮಿ 6ನೇ ಕಂತಿನ ಹಣ ಜಮಾ ಶುರು ಆಗಿದೆ ನಿಮ್ಮ ಖಾತೆ ಚೆಕ್ ಮಾಡಿ ಕೊಳ್ಳಿ..

ಆರನೇ ಕಂತಿನ ಗೃಹಲಕ್ಷ್ಮಿ ಹಣವೂ ಈಗಾಗಲೇ ಹಲವರಿಗೆ ಜಮಾ ಆಗಿದೆ. ಈಗಾಗಲೇ ಕೆಲವು ಜಿಲ್ಲೆಗಳಿಗೆ ಹಣವೂ ಜಮಾ ಆಗಿದೆ. ಆದರೆ ಈಗಲೂ ಸಹ ಫಲಾನುಭವಿಗಳಿಗೆ ಒಂದು ಕಂತಿನ ಹಣ ಬರಲಿಲ್ಲ ಎಂದು ದೂರು ನೀಡುತ್ತಿದ್ದಾರೆ. ಹಾಗಾದರೆ ಯಾರಿಗೆ ಗೃಹ ಲಕ್ಷ್ಮಿ ಆರನೇ ಕಂತಿನ ಹಣ ಬರಲಿಲ್ಲ ಹಾಗೂ ಈಗಾಗಲೇ ಹಣ ಬಂದಿರುವ ಜಿಲ್ಲೆಗಳ ಬಗ್ಗೆ ಮಾಹಿತಿಯನ್ನು ತಿಳಿಯೋಣ. ಗೃಹಲಕ್ಷ್ಮಿ ಯೋಜನೆಯ ಆರನೇ ಕಂತಿನ ಹಣ ಜಮಾ ಆಗಿದೆ:- ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು ನಗರ…

Read More
Increase in honorarium of Asha workers

ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಯನ್ನು ಈಡೇರಿಸಿ 7,000 ರೂಪಾಯಿಗೆ ಗೌರವಧನ ಹೆಚ್ಚಳ.

ಬೆಂಗಳೂರಿನಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಿ ಎಂದು ಸರ್ಕಾರದ ವಿರುದ್ಧ ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭಿಸಿದ್ದಾರೆ. ಆಶಾ ಕಾರ್ಯಕರ್ತರ ಬೇಡಿಕೆಗಳೇನು?: ಆಶಾ ಕಾರ್ಯಕರ್ತೆಯಾರನ್ನೂ ಸರ್ಕಾರದ ಕಾರ್ಮಿಕರೆಂದು ಪರಿಗಣಿಸಬೇಕು. ಕನಿಷ್ಠ ವೇತನ ನೀತಿಯ ಪ್ರಕಾರ ಸಂಬಳ ನೀಡಬೇಕು. ಉದ್ಯೋಗಿಗಳಿಗೆ ನೀಡುವಂತೆ ಪಿಎಫ್, ಇಎಸ್‌ಐ, ಗ್ರಾಚ್ಯುಟಿ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ನಗರಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ 2,000 ರೂ ಗೌರವಧನ ಹೆಚ್ಚಿಸಬೇಕು….

Read More
Simple Marriage Scheme

ಸರಳ ವಿವಾಹ ಯೋಜನೆ ಅಡಿಯಲ್ಲಿ 50,000 ರೂಪಾಯಿ ಸಿಗಲಿದೆ.

ಹಲವಾರು ಸಂಘ ಸಂಸ್ಥೆಗಳು, ಟ್ರಸ್ಟಿಗಳು, ಧಾರ್ಮಿಕ ಕ್ಷೇತ್ರಗಳು ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗುವಂತೆ ಸಾಮೂಹಿಕ ಮದುವೆಯನ್ನು ಮಾಡುತ್ತಾರೆ. ಹಿಂದುಳಿದ ಸಮಾಜದ ಬಗ್ಗೆ ಹೆಚ್ಚಿನ ಕನಿಕರ ತೋರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ದಲಿತ ಸಂಘಟನೆಗಳ ಮುಖಂಡರ ಜೊತೆಗೆ 2024-2025 ನೇ ಸಾಲಿನ ಸರಳ ವಿವಾಹ ಯೋಜನೆಯ(Simple Marriage Scheme) ಬಗ್ಗೆ ಚರ್ಚಿಸಲಾಯಿತು. ಸರಳ ವಿವಾಹ ಯೋಜನೆಯಲ್ಲಿ ಸಾಮೂಹಿಕ ಮದುವೆ ಆಗುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಗಳಿಗೆ 50,000 ಸಹಾಯಧನವನ್ನು ಸರ್ಕಾರ ನೀಡುತ್ತದೆ . ಸರಳ…

Read More
free Smartphones for Anganwadi Workers

ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್ ಫೋನ್ ನೀಡಲಿದೆ ಸರ್ಕಾರ

ಸರ್ಕಾರಿ ಇಲಾಖೆಗಳಲ್ಲಿ ಎಲ್ಲ ದತ್ತಾಂಶಗಳು ಈಗ ಆನ್ಲೈನ್ ನಲ್ಲಿ ಲಭ್ಯ ಇರುತ್ತದೆ. ಹಿಂದೆ ಪಟ್ಟಿಯಲ್ಲಿ ದತ್ತಾಂಶಗಳನ್ನು ಶೇಖರಿಸಿ ಇಡುತ್ತಿದ್ದರು. ಆದರೆ ಈಗ ಎಲ್ಲವನ್ನು ಇಂಟರ್ನೆಟ್ ಗೆ ಹಾಕಬೇಕು. ಅಂಗನವಾಡಿ ಶಿಕ್ಷರಿಗೆ ಮಕ್ಕಳಿಗೆ ಪಾಠ ಹೇಳುವುದರ ಜೊತೆಗೆ ಅವರ ವ್ಯಾಪ್ತಿಗೆ ಬರುವ ಊರುಗಳಲ್ಲಿ ಇರುವ ಗರ್ಭಿಣಿಯರ ಸಂಖ್ಯೆ ಹುಟ್ಟಿದ ಮಗುವಿನ ವಿವರ, ಅವರಿಗೆ ಪ್ರತಿ ತಿಂಗಳು ಪೌಷ್ಠಿಕ ಆಹಾರ ನೀಡುವುದು ಹಾಗೂ ಗರ್ಭಿಣಿ ಮತ್ತು ಬಾಣಂತಿಯ ಆರೋಗ್ಯದ ಬಗ್ಗೆ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಬೇಕು….

Read More
Gruha Jyothi scheme

ಬಾಡಿಗೆ ಮನೆಯಲ್ಲಿ ಇರುವ ಗೃಹ ಜ್ಯೋತಿ ಫಲಾನುಭವಿಗಳಿಗೆ ಸರ್ಕಾರ ನೀಡಿದ ಸಿಹಿ ಸುದ್ದಿ ಏನು?

ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಘೋಷಣೆ ಮಾಡಿರುವಂತೆ ಈಗಾಗಲೇ ಗೃಹ ಜ್ಯೋತಿ ಯೋಜನೆಯನ್ನು(Gruha Jyothi scheme) ಜಾರಿಗೊಳಿಸಿದೆ. ರಾಜ್ಯದ ಪ್ರತಿ ಮನೆಗೆ ವಿದ್ಯುತ್ ನೀಡುತ್ತೇವೆ ಎಂಬ ಆಶ್ವಾಸನೆಯನ್ನು ನೀಡಿ ಗೆದ್ದು ಬಂದಿರುವ ಸರಕಾರ ಕೆಲವೇ ಕೆಲವು ಷರತ್ತು ವಿಧಿಸಿ ಈ ಯೋಜನೆಯನ್ನು ಜಾರಿ ಗೊಳಿಸಿತ್ತು. ಗೃಹ ಜ್ಯೋತಿ ಸ್ವಂತ ಮನೆ ಇರುವವರಿಗೆ ಹಾಗೂ ಬಾಡಿಗೆ ಮನೆ ಹೊಂದಿರುವವರಿಗೆ ಲಭ್ಯವಿದೆ. ಆದರೆ ಬಾಡಿಗೆ ಗೆ ಜನರು ಒಂದೇ ಮನೆಯಲ್ಲಿ ಇರುವುದಿಲ್ಲ ಮೂಲ ಸೌಲಭ್ಯಗಳ ಕೊರತೆ ಅಥವಾ ಬಹಳ ವರುಷಗಳ…

Read More
Gruha Lakshmi Scheme

ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವೂ ಜಮಾ ಆಗದೆ ಇದ್ದಾರೆ ಸರ್ಕಾರವು ಹೊಸ ಮಾರ್ಗವನ್ನು ತಿಳಿಸಿದೆ.

ಕರ್ನಾಟಕ ಸರ್ಕಾರ ಈಗಾಗಲೇ 5 ಗ್ಯಾರೆಂಟಿ ಯೋಜನೆಗಳನ್ನು ಜನತೆಗೆ ನೀಡಿದೆ. ಈಗಾಗಲೇ ಫ್ರೀ ವಿದ್ಯುತ್ ಉಚಿತ ಬಸ್ ಪ್ರಯಾಣ ಎಲ್ಲಾ ಯೋಜನೆಗೂ ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. 6 ತಿಂಗಳಲ್ಲಿ ಈಗಾಗಲೇ ಲಕ್ಷಾಂತರ ಜನರಿಗೆ ಎಲ್ಲಾ ಯೋಜನೆಯ ಉಪಯೋಗ ಸಿಕ್ಕಿದೆ. ಮಹಿಳೆಯರ ಸಬಲಿಕರಣಕ್ಕೆ ಹೆಚ್ಚಿನ ಒತ್ತು ಕೊಟ್ಟು ಮಹಿಳೆಯರ ಬದುಕಿಗೆ ಸಹಾಯ ಆಗಲೂ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2,000 ಹಾಕುತ್ತಿದೆ. ಈಗಾಗಲೇ 5 ಕಂತಿನ ಹಣವೂ ರಾಜ್ಯದ ಮಹಿಳೆಯರಿಗೆ ಸಿಕ್ಕಿದೆ. ಕುಟುಂಬದ ಯಜಮಾನಿ ಆಗಿರುವ ಮಹಿಳೆಗೆ…

Read More
Gruha Lakshmi Yojana

ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ ಆಗುವ ಮುನ್ನ ಸರ್ಕಾರ ಮತ್ತೆ ಎರಡು ನಿಯಮಗಳನ್ನು ಜಾರಿಗೊಳಿಸಿದೆ.

ಫೆಬ್ರುವರಿ ತಿಂಗಳಿನ ಮೊದಲನೇ ಅಥವಾ ಎರಡನೇ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ(Gruha Lakshmi Yojana) ಆರನೇ ಕಂತಿನ ಹಣ ಬಿಡುಗಡೆ ಆಗಲಿದ್ದು. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಆಗಲೂ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಈಗ ಅದರ ಜೊತೆಗೆ ಮತ್ತೆ ಎರಡು ನಿಯಮಗಳು ಸೇರ್ಪಡೆ ಆಗಿವೆ. ಈ ಹೊಸ ನಿಯಮಗಳನ್ನು ಪಾಲಿಸದೆ ಇದ್ದರೆ ನಿಮಗೆ 2,000 ರೂಪಾಯಿ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ತಿಳಿಸಿದ್ದಾರೆ. ಹೆಚ್ಚಿನ…

Read More
Government Good News to People Rice Is Now Being Sold at Rs 29 Per Kg

ಜನಸಾಮಾನ್ಯರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಇನ್ನು ಮುಂದೆ ಅಕ್ಕಿ ಮತ್ತು ಗೋಧಿಯನ್ನು ಬಹಳ ರಿಯಾಯಿತಿಯಲ್ಲಿ ಪಡೆಯಬಹುದು

ಪ್ರಸ್ತುತ, ಭಾರತ್ ಬ್ರಾಂಡ್ ಅಡಿಯಲ್ಲಿ ಗೋಧಿ ಹಿಟ್ಟು ಮತ್ತು ಕಡಲೆಕಾಯಿಗೆ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಗೋಧಿ ಹಿಟ್ಟು ಕೆಜಿಗೆ 27.50 ರೂ.ಗೆ ಮಾರಾಟವಾಗುತ್ತಿದ್ದು, ಶೇಂಗಾ ಕೆಜಿಗೆ 60 ರೂ.ಗೆ ಲಭ್ಯವಿದೆ. ಇತ್ತೀಚಿನ ದಿನಗಳಲ್ಲಿ, ಅಕ್ಕಿ ಬೆಲೆಯಲ್ಲಿ ಗಮನ ಹರಿಸುವಂತಹ ಇಳಿಕೆ ಕಂಡುಬಂದಿದೆ. ಪ್ರತಿ ಕುಟುಂಬದ ದೈನಂದಿನ ಊಟಕ್ಕೆ ಅತ್ಯಗತ್ಯವಾಗಿರುವ ಅಕ್ಕಿಯ ಬೆಲೆಯಲ್ಲಿನ ನಿರಂತರ ಏರಿಕೆಯಿಂದ ಅನೇಕ ಮಧ್ಯಮ ವರ್ಗದ ವ್ಯಕ್ತಿಗಳು ಹೆಚ್ಚು ನಿರಾಶೆಗೊಂಡಿದ್ದಾರೆ. ಬೆಲೆಗಳಲ್ಲಿನ ಈ ಮೇಲ್ಮುಖ ಪ್ರವೃತ್ತಿಯು ಜನಸಾಮಾನ್ಯರಿಗೆ ಚಿಂತಿಸುವ ವಿಷಯವಾಗಿದೆ. ಏಕೆಂದರೆ ಇದು…

Read More
300 unit Free Electricity under PM Suryodaya Yojana

ಸೂರ್ಯೋದಯ ಯೋಜನೆಯ ಅಡಿಯಲ್ಲಿ 300 ಯೂನಿಟ್‌ ಉಚಿತ ವಿದ್ಯುತ್‌ ಪಡೆಯಲಿರುವ ಒಂದು ಕೋಟಿ ಕುಟುಂಬಗಳು, ಕೇಂದ್ರ ಬಜೆಟ್ ಮಂಡನೆ

ಮಹತ್ವದ ನಡೆಯಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25 ರ ಹಣಕಾಸು ವರ್ಷದ ಮಧ್ಯಂತರ ಬಜೆಟ್ ಅನ್ನು ಬಿಡುಗಡೆಗೊಳಿಸಿದರು, ಆರ್ಥಿಕತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಹಲವಾರು ಕ್ರಮಗಳನ್ನು ಮುಂದಕ್ಕೆ ತಂದರು. ಬಜೆಟ್‌ನ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾದ ಉಚಿತ ವಿದ್ಯುತ್ ಘೋಷಣೆಯಾಗಿದ್ದು, ಈ ನಿರ್ಧಾರವು ದೇಶದಾದ್ಯಂತದ ಮನೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ನಿರೀಕ್ಷೆಯಿದೆ. ಈ ಕ್ರಮವು ಅನೇಕ ವ್ಯಕ್ತಿಗಳಿಗೆ ವಿದ್ಯುತ್ ವೆಚ್ಚದ ಹೊರೆಯನ್ನು ನಿವಾರಿಸುತ್ತದೆ ಮತ್ತು ಅವರ ಒಟ್ಟಾರೆ ಆರ್ಥಿಕ ಯೋಗಕ್ಷೇಮಕ್ಕೆ ಕೊಡುಗೆ ನೀಡುತ್ತದೆ….

Read More
Gruhalakshmi Scheme 6th Installment Amount Update

ಗೃಹಲಕ್ಷ್ಮಿ 6ನೇ ಕಂತಿನ ಕುರಿತು ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವೂ ಬಾರದೆ ಇದ್ದವರು ಹೀಗೆ ಮಾಡಿ.

ರಾಜ್ಯ ಸರ್ಕಾರದ ಉತ್ತಮ ಯೋಜನೆಗಳಲ್ಲಿ ಗೃಹಲಕ್ಷ್ಮಿ ಸಹ ಒಂದು. ಈಗಾಗಲೇ ರಾಜ್ಯದ ಎಲ್ಲಾ ವರ್ಗದ ಮಹಿಳೆಯರಿಗೆ ಈ ಯೋಜನೆ ತಲುಪಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಾ ಇದೆ. ಕುಟುಂಬದ ಯಜಮಾನಿ ಆಗಿರುವ ಮಹಿಳೆಯ ಸ್ವಾವಲಂಬನೆಯ ಬದುಕಿಗೆ ನೆರವಾಗಲು ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದೆ. ಅದರಂತೆ ಈಗ 5 ಕಂತುಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು 2,000 ರೂಪಾಯಿ ಅಂತೆ ಕುಟುಂಬದ ಯಜಮಾನಿ ಖಾತೆಗೆ ಹಣ ವರ್ಗಾವಣೆ ಆಗಿದೆ. ಆದರೆ ಕೆಲವು ಮಾಹಿತಿಗಳ ದೋಷ ಅಥವಾ…

Read More