PM Suryodaya Yojana

PM Suryodaya Yojana: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಜಾರಿ; ಸೂರ್ಯೋದಯ ಯೋಜನೆಯ ಲಾಭ ಪಡೆಯುವುದು ಹೇಗೆ?

PM Suryodaya Yojana: ರಾಮ ಮಂದಿರದ ಪ್ರತಿಷ್ಠೆಯ ಸುಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಹೊಸ ಯೋಜನೆಯೊಂದನ್ನು ಜನರಿಗೆ ನೀಡಿದ್ದು. ಸಾವಿರಾರು ರೂಪಾಯಿ ಕರೆಂಟ್ ಬಿಲ್ ಕಟ್ಟಿ , ಜೊತೆಗೆ power cut ನಿಂದ ತೊಂದರೆ ಆಗುತ್ತಾ ಇರುವವರಿಗೆ ಇದು ಉತ್ತಮ ಯೋಜನೆಯಾಗಿದೆ. ಸೂರ್ಯನ ಶಕ್ತಿಯಿಂದ ಸಿಗಲಿದೆ ಪ್ರತಿ ಮನೆಗೆ ಕರೆಂಟ್. ಸೋಲಾರ್ ಶಕ್ತಿಯನ್ನು ಬಳಸಿ ಈಗಾಗಲೇ ಕರೆಂಟ್ ಗಿಸರ್ ಎಲ್ಲವೂ ಇವೆ. ಆದರೆ ಅದನ್ನು ಭಾರತದ ಒಂದು ಕೋಟಿ ಮನೆಗಳಿಗೆ ಸರಕಾರ ನೀಡುವ ಯೋಜನೆ ಜಾರಿಯಾಗಿದೆ. ಇನ್ನು ಕರೆಂಟ್ ಇಲ್ಲವೆಂದು…

Read More
LPG gas cylinders price

LPG ಸಿಲೆಂಡರ್ ಬಳಸುವವರಿಗೆ ಕೇಂದ್ರ ಸರ್ಕಾರದಿಂದ ಒಂದು ಬಿಗ್ ನ್ಯೂಸ್!

ಎಲ್ ಪಿಜಿ ಸಿಲಿಂಡರ್ ಈಗ ಪ್ರತಿ ಮನೆಯ ಸ್ನೇಹಿತ. ಅಡುಗೆ ಮನೆಗೆ ಇದು ಬೇಕೆ ಬೇಕು. ದಿನಸಿಗಳ ಬೆಲೆ ಏರಿಕೆಯ ನಡುವೆ ಗ್ಯಾಸ್ ಬೆಲೆ ಏರಿಕೆಯಿಂದ ಜನರ ಜೀವನ ಬಹಳ ಕಷ್ಟ ಆಗಿತ್ತು. ತರಕಾರಿ ಹಾಲು ಹಣ್ಣು, ಬಂಗಾರ ಬೆಲೆ ಎಲ್ಲವೂ ಇಂದು ಏರಿಕೆ ಆಗಿದೆ. ಇದರ ಜೊತೆಗೆ ಸಿಲಿಂಡರ್ ಬೆಲೆ ಏರಿಕೆ ಆಗಿರುವುದು ಮಾಧ್ಯಮ ವರ್ಗದ ಕುಟುಂಬಕ್ಕೆ ನೇರವಾಗಿ ಪರಿಣಾಮ ಆಗಲಿದೆ. ಸಿಲೆಂಡರ್ ಏರಿಕೆಯು ಜೀವನ ಮಾಡಲು ಕಷ್ಟವಾಗಿತ್ತು. ದಿನನಿತ್ಯದ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನ…

Read More
Gruha Jyothi Scheme

ಗೃಹ ಜ್ಯೋತಿ ಯೋಜನೆಯ ಈ ಹೊಸ ಬದಲಾವಣೆಯನ್ನು ತಿಳಿಯಲೇಬೇಕು..

ಗೃಹ ಜ್ಯೋತಿ ಯೋಜನೆಯಲ್ಲಿ ಈಗಾಗಲೇ ರಾಜ್ಯದ ಹಲವಾರು ಮನೆಗಳಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದೆ. ಕಳೆದ ಜೂನ್ ಇಂದ ಆರಂಭವಾದ ಈ ಯೋಜನೆಯಲ್ಲಿ ಲಕ್ಷಾಂತರ ಜನ ಈ ಯೋಜನೆಯ ಫಲಾನುಭವಿಗಳು ಆಗಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರು ಈ ಯೋಜನೆಯಲ್ಲಿ ಕೆಲವು ಬದಲಾವಣೆ ಮಾಡಬೇಕು ಎಂದು ಸಚಿವರ ಸಚಿವರ ಸಭೆಯಲ್ಲಿ ನಿರ್ಧರಿಸಿದ್ದಾರೆ. ಈ ಹೊಸ ಬದಲಾವಣೆ ಏನು ಎಂಬುದನ್ನು ಈಗಲೇ ತಿಳಿಯಿರಿ. ಏನಿದು ಹೊಸ ಬದಲಾವಣೆ?: ಗೃಹ ಜ್ಯೋತಿ ಯೋಜನೆಯನ್ನು ಈಗಾಗಲೇ ರಾಜ್ಯದಲ್ಲಿ ಬಿಡುಗಡೆ ಆಗಿ 6 ತಿಂಗಳು ಕಳೆದಿದೆ….

Read More
Anna Bhagya Scheme Amount

ಜನವರಿ ತಿಂಗಳ ಉಚಿತ ಅಕ್ಕಿ ಮತ್ತು 5 ಕೆಜಿ ಅಕ್ಕಿಯ ಹಣವೂ ನಿಮ್ಮ ಬ್ಯಾಂಕ್ ಅಕೌಂಟ್ ಗೆ ವರ್ಗಾವಣೆ ಆಗಿದೆ. ಈಗಲೇ ಬ್ಯಾಂಕ್ ಗೆ ಹೋಗಿ ಚೆಕ್ ಮಾಡಿ.

ಸರ್ಕಾರದ 5 ಗ್ಯಾರೆಂಟಿ ಯೋಜನೆಯಲ್ಲಿ ಅನ್ನಭಾಗ್ಯ ಬಹಳ ಪ್ರಮುಖವಾದದ್ದು. ಈಗಾಗಲೇ ಹಸಿರು ಕಾರ್ಡ್ ಇರುವ ಪಡಿತರದರಾರಿಗೆ ಪ್ರತಿ ತಿಂಗಳು ಕುಟುಂಬದ ಪ್ರತಿ ಸದಸ್ಯನಿಗೆ ಹಣವೂ ವರ್ಗಾವಣೆ ಆಗುತ್ತಾ ಇದೆ. ಪ್ರತಿ ತಿಂಗಳು ನಿಮ್ಮ ಬ್ಯಾಂಕ್ ಅಕೌಂಟ್ ಗೆ ಹೋಗಿ ಹಣ ಬಂದಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಹಾಗೆಯೇ ಹೊಸ ವರುಷದ ಸಂಭ್ರಮದಲ್ಲಿ ಇರುವವರಿಗೆ ಈಗಾಗಲೇ ಉಚಿತ ಅಕ್ಕಿಯ ಹಣವೂ ಸರಕಾರ ಬಿಡುಗಡೆ ಮಾಡಿದೆ. 10 ಕೆಜಿ ಅಕ್ಕಿಯನ್ನು ಕೊಡುವ ವಿಶ್ವಾಸ ನೀಡಿದ ಸರಕಾರ ಅಕ್ಕಿಯ ಅಭಾವದ ಕಾರಣದಿಂದ…

Read More

ಉಜ್ವಲ 2.0 ಯೋಜನೆಯಲ್ಲಿ ಉಚಿತ ಸಿಲೆಂಡರ್ ಮತ್ತು ಗ್ಯಾಸ್ ಒಲೆಯನ್ನು ಪಡೆಯಲು ಈಗಲೇ ಅಪ್ಲೈ ಮಾಡಿ..

ಹಳ್ಳಿಯ ಮತ್ತು ಬಡ ಮಹಿಳೆಯರಿಗೆ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಿ ಹೊಗೆಯಿಂದ ಮುಕ್ತಗೊಳಿಸಬೇಕು ಎಂಬ ಉದ್ದೇಶದಿಂದ ಶುರುವಾದ ಯೋಜನೆ ಉಜ್ವಲ 2016 ಇಸವಿಯಲ್ಲಿ ಕೇಂದ್ರ ಸರಕಾರ ಈ ಯೋಜನೆಗೆ ಚಾಲನೆ ನೀಡಿತು. ಈಗಾಗಲೇ ಸಾವಿರಾರು ಕುಟುಂಬಗಳು ಈ ಯೋಜನೆಯಿಂದ ಲಾಭ ಪಡೆದಿದೆ.. ಏನಿದು ಉಜ್ವಲ 2.0 ಯೋಜನೆ?: ಹಳ್ಳಿಯ ಜನರಿಗೆ ಹಾಗೂ ಆರ್ಥಿಕ ಸ್ಥಿತಿಯಲ್ಲಿ ಹಿಂದುಳಿದ ವರ್ಗದ ಜನರಿಗೆ ಹೊರೆಯಾಗದಂತೆ ಎಲ್. ಪಿ. ಜಿ. ಸಿಲೆಂಡರ್ ತಲುಪಬೇಕು ಎಂಬ ಉದ್ದೇಶದಿಂದ ಈ ಯೋಜನೆ ಜಾರಿಯಾಗಿದೆ. ಈಗ ಎರಡನೇ…

Read More
PM Janman Scheme

ಪಿಎಂ ಜನ್ ಮನ್ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ; 1 ಲಕ್ಷ ಫಲಾನುಭವಿಗಳಿಗೆ ಹಣ ಜಮಾ

ಪ್ರಧಾನಮಂತ್ರಿಗಳ ಹತ್ತು ಹಲವು ಯೋಜನೆಗಳಲ್ಲಿ ಇದು ಸಹ ಒಂದು . ದೇಶದ ಆದಿವಾಸಿ ಬುಡಗಟ್ಟು ಜನಾಂಗದವರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅವರನ್ನು ಮುಂದೆ ತರಬೇಕು ಎಂಬ ನಿಟ್ಟಿನಲ್ಲಿ ಶುರುವಾದ ಯೋಜನೆ ಇದು. ಮೂಲ ಸೌಕರ್ಯ ಇಲ್ಲದೆ ಇರುವ ಜನರ ಬದುಕಿನ ಬದಲಾವಣೆಗೆ ಈ ಸ್ಕೀಮ್ ಕೇಂದ್ರ ಸರಕಾರವು 24,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಇದರಿಂದ ಈ ಜನಾಂಗವು ಎಲ್ಲರಂತೆ ಬಾಳ್ವೆ ಮಾಡಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಸಮಾನತೆ ತರುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಬರುತ್ತಿದೆ. ಪ್ರಧಾನಮಂತ್ರಿ…

Read More
Gruhalakshmi Anna Bhagya Scheme

ಸಂಕ್ರಾಂತಿಗೆ ಭರ್ಜರಿ ಉಡುಗೊರೆ !! ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತಿನ ಹಣ ಇಂದೆ ಸಿಗಬಹುದು !!

ಸಂಕ್ರಾಂತಿಯ ಸಡಗರದ ಜೊತೆಗೆ ನಿಮಗೆ ಇದು ಒಂದು ಸಿಹಿ ಸುದ್ದಿ. ಸರ್ಕಾರದ ಮುಖ್ಯ ಯೋಜನೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ. ಬಡವರ ಮತ್ತು ಮಹಿಳೆಯರ ಸಹಾಯಕ್ಕೆ ಎಂದೇ ಈ ಯೋಜನೆ ಜಾರಿಯಾಗಿದೆ. ಸರ್ಕಾರದ 5 ಗ್ಯಾರೆಂಟಿ ಗಳಲ್ಲಿ ಬಹಳ ಮುಖ್ಯ ಇವೆರಡೂ ಯೋಜನೆಗಳು. ಯಾವುದೇ ಮಧ್ಯವರ್ತಿಗಳ ಕೈ ಗೆ ಹೋಗದೆ ನೇರವಾಗಿ ನಿಮ್ಮ ಖಾತೆಗೆ ಹಣವೂ ವರ್ಗಾವಣೆ ಆಗುತ್ತಿದೆ. ಈಗಾಗಲೇ ಕೆಲವರಿಗೆ ನಾಲ್ಕೂ ಹಂತದ ಹಣವೂ ವರ್ಗಾವಣೆ ಆಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರ ಖಾತೆಗೆ ಹಣ ವರ್ಗಾವಣೆ…

Read More
Yuva nidhi scheme

ಯುವಕ ಯುವತಿಯರಿಗೆ ಮತ್ತೊಂದು ಗುಡ್ ನ್ಯೂಸ್; ರಾಷ್ಟ್ರೀಯ ಯುವದಿನದಂದು ಯುವ ನಿಧಿ ಯೋಜನೆ ಜಾರಿ

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಯೋಜನೆಯ(Yuva nidhi scheme) ಸೌಲಭ್ಯ ದೊರೆಯಲು ಬಾಕಿ ಇದ್ದು ಇದೀಗ ನಿರುದ್ಯೋಗ ಯುವಕ ಯುವತಿಯರಿಗೆ ಅರ್ಜಿ ಸಲ್ಲಿಕೆ ಮಾಡಲು ಕೂಡ ಅವಕಾಶ ನೀಡಲಾಗಿದೆ. ಈ ಯೋಜನೆ ಮೂಲಕ 3,000 ರೂಪಾಯಿ ಮತ್ತು 1,500 ರೂಪಾಯಿ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ‌. ಇನ್ನು ಉದ್ಯೋಗ ಸಿಗದೇ ಇದ್ದವರು ಈ ಯೋಜನೆಯಡಿ ಮಾಸಿಕ ಹಣ ಪಡೆಯಲು ಅರ್ಹರಾಗಿದ್ದು ಅರ್ಜಿ ಸಲ್ಲಿಸುವ ಫಲಾನುಭವಿಗಳು 2022-23 ಶೈಕ್ಷಣಿಕ ವರ್ಷದಲ್ಲಿ ಡಿಪ್ಲೊಮಾ ಅಥವಾ ಪದವಿ ಪಾಸಾಗಿದ್ದರೆ ಮಾತ್ರ ನೊಂದಣಿ…

Read More
Handicap Free Bike Scheme

ದೈಹಿಕ ಅಂಗ ವೈಕಲ್ಯ ಹೊಂದಿರೋರಿಗೆ ವಿವಿಧ ಸೌಲಭ್ಯ; ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ

ಆಧುನಿಕ ಯುಗದಲ್ಲಿ ವಿಕಲಚೇತನರು ಯಾರಿಗೂ ಯಾವುದಕ್ಕೂ ಕಮ್ಮಿಯಿಲ್ಲ. ಎಲ್ಲವನ್ನು ಮೀರಿಸುವಂತಹ ಕೆಲಸ ಮಾಡಿ ತೋರಿಸುತ್ತಿದ್ದಾರೆ. ಅಲ್ದೇ ವಿಕಲಚೇತನರಿಗೆ ಸರಕಾರಿ ನೌಕರಿಯಲ್ಲಿ ಮೀಸಲಾತಿ ಇದ್ದು, ಅವರುಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕು, ಅದರ ಜೊತೆಗೆ ವಿಕಲಚೇತನರಿಗಾಗಿ ಸರಕಾರದಿಂದ ಅನೇಕ ಯೋಜನೆಗಳು ಜಾರಿಯಾಗಿವೆ. ಹೀಗಾಗಿ ಅವುಗಳನ್ನು ಸದುಪಯೋಗ ಪಡಿಸಿಕೊಂಡು ಮುಂದೆ ಬರಬೇಕು. ಯಾಕಂದ್ರೆ ವಿಕಲಚೇತನರಿಗೆ ಸಂಬಂಧಿಸಿದ ಯೋಜನೆಗಳ ಸೇವೆಗಳು, ವಿಕಲಚೇತನರ ವಿದ್ಯಾರ್ಥಿವೇತನ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ವಿವಾಹ ಪ್ರೋತ್ಸಾಹ ಧನ ಯೋಜನೆ, ವಿಕಲಚೇತನರಿಗಾಗಿ ಸೇವೆ ಸಲ್ಲಿಸುತ್ತಿರುವ ವಿಶೇಷ…

Read More
PM Vishwakarma Scheme

ನೀವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾ? ಹೀಗೆ ಅರ್ಜಿಯನ್ನು ಸಲ್ಲಿಸಿ

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ(PM Vishwakarma Scheme) ಅರ್ಜಿ ಸಲ್ಲಿಸಿ, ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಸೆಪ್ಟೆಂಬರ್ 17, 2023 ರಂದು ಈ ಯೋಜನೆಯನ್ನು ಪರಿಚಯಿಸಿದರು. ಈ ಯೋಜನೆಯು ಕರಕುಶಲ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಕೌಶಲ್ಯ ಮತ್ತು ಪರಿಣತಿ ಹೊಂದಿರುವ ವ್ಯಕ್ತಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯನ್ನು ಪಿಎಂ ವಿಶ್ವಕರ್ಮ ಯೋಜನೆ ಎಂದು ಕರೆಯಲಾಗುತ್ತದೆ, ಇದನ್ನು ಪೌರಾಣಿಕ ವಾಸ್ತುಶಿಲ್ಪಿ ವಿಶ್ವಕರ್ಮ ಎಂದು ಕೂಡ ಕರೆಯುತ್ತಾರೆ. ಈ ಯೋಜನೆಯು ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ…

Read More