Shakti Yojana

ಶಕ್ತಿ ಯೋಜನೆಯಲ್ಲಿ ಬದಲಾವಣೆಯ ಸಾಧ್ಯತೆ, ಖಾಸಗಿ ಬಸ್ ಗಳಿಗೂ ವಿಸ್ತರಿಸುವಂತೆ ಸರಕಾರಕ್ಕೆ ನಿರ್ದೇಶನ ಮಾಡಿದ ಹೈಕೋರ್ಟ್

KSRTC ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆಯು ಖಾಸಗಿ ಬಸ್‌ಗಳಲ್ಲಿಯೂ ಲಭ್ಯವಾಗುವಂತೆ ನೋಡಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಹೇಳಿದೆ. ಅರ್ಜಿದಾರರ ಮನವಿಯನ್ನು ಕಾನೂನಿನ ಪ್ರಕಾರ ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ. ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಕ್ತಿ ಯೋಜನೆಯ ಪ್ರಯೋಜನಗಳನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಖಾಸಗಿ…

Read More
Labour Card Application Karnataka

ಲೇಬರ್ ಕಾರ್ಡ್ ನೊಂದಣಿ ಪ್ರಕ್ರಿಯೆ ಆರಂಭ; ಹೊಸ ಲೇಬರ್ ಕಾರ್ಡ್ ಪಡೆಯಲು ಏನ್ ಮಾಡಬೇಕು

ಕಟ್ಟಡ ಮತ್ತು ಇತರೆ ಕೆಲಸ ಮಾಡುವವವರಿಗೆ ಇದೀಗ ಸಿಹಿ ಸುದ್ದಿ ಬಂದಿದೆ ಅಂತಲೇ ಹೇಳಬಹುದು. ಹೌದು, ಇದೀಗ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಾಗುತ್ತಿವೆ ಈ ಎಲ್ಲ ಯೋಜನೆಗಳಿಂದ ಮಹಿಳೆಯರಿಗೆ, ಬಡವರಿಗೆ ಮತ್ತು ಆರ್ಥಿಕ ಪರಿಸ್ಥಿತಿಯಲ್ಲಿ ಹಿಂದುಳಿದಿರುವವರಿಗೆ ಸರ್ಕಾರದಿಂದ ಸಿಗುವ ಈ ಯೋಜನೆಗಳು, ಸಾಲ ಸೌಲಭ್ಯಗಳು ಬಹಳ ಉಪಯೋಗವಾಗಲಿವೆ. ಇದರಿಂದ ಅವರು ತಮ್ಮ ತಮ್ಮ ಸ್ವಂತ ಉದ್ಯೋಗ ನಡೆಸಿಕೊಂಡು ಜೀವನ ನಡೆಸಲು ಸಹಾಯವಾಗಲಿದೆ. ಹಾಗೆಯೇ ಇದೀಗ ಕಾರ್ಮಿಕ ಇಲಾಖೆಯಿಂದ ಹಲವಾರು ಯೋಜನೆಗಳು ಜಾರಿಯಾಗುತ್ತಿವೆ. ಅವುಗಳನ್ನು ಪಡೆಯಲು ಕಾರ್ಮಿಕರು ಲೇಬರ್…

Read More
apply for Yuvanidhi Yojana

ಡಿಸೆಂಬರ್ 26ರಿಂದ ಯುವ ನಿಧಿ ಯೋಜನೆಗೆ ನೋಂದಣಿ ಆರಂಭ; ಅರ್ಜಿ ಹಾಕಲು ಯಾರು ಅರ್ಹರು ಹಾಗೂ ಅನರ್ಹರು ಯಾರು? ಸಂಪೂರ್ಣ ಮಾಹಿತಿ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ ಚಾಲನೆ ನೀಡಲು ಮುಹೂರ್ತ ಫಿಕ್ಸ್‌ ಆಗಿದೆ. ಹೌದು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿಗೆ ನೋಂದಣಿ ಪ್ರಕ್ರಿಯೆ ಡಿಸೆಂಬರ್‌ 26 ರಿಂದ ಶುರುವಾಗಲಿದೆ. ರಾಜ್ಯ ಸರಕಾರದ ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಸಲ್ಲಿಸುವವರು ಕನಿಷ್ಠ ಆರು ವರ್ಷ ಕರ್ನಾಟಕದಲ್ಲಿ ವಾಸವಾಗಿದ್ದು, ರಾಜ್ಯದಲ್ಲಿ ಪದವಿ, ಡಿಪ್ಲೊಮಾ ವ್ಯಾಸಂಗ ಮಾಡಿರಬೇಕು. ಇನ್ನು ಡಿಸೆಂಬರ್ 26 ರಂದು ವಿಧಾನಸೌಧದಲ್ಲಿ…

Read More
Yuva Nidhi Yojana

ಡಿಸೆಂಬರ್ 26 ರ ಬೆಳ್ಳಗೆ 11:30ರಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಜನವರಿ 12ನೇ ತಾರೀಕು ಹಣ ಜಮಾ

Yuva Nidhi Yojana: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಯುವನಿಧಿ ಯೋಜನೆಯೂ ಒಂದು. ಈ ಯೋಜನೆಯು ಪದವೀಧರರು ಮತ್ತು ಡಿಪ್ಲೋಮಾ ಹೊಂದಿರುವವರಿಗೆ ನಿರುದ್ಯೋಗ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಆಸಕ್ತಿಯುಳ್ಳ ಯಾರಾದರೂ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಸೈನ್ ಅಪ್ ಮಾಡಬಹುದು. ಈ ಯೋಜನೆಯೆಲ್ಲಿ ಉದ್ಯೋಗವಿಲ್ಲದ ವಿದ್ಯಾವಂತ ಯುವಕರಿಗೆ ಸರ್ಕಾರ ಹಣ ನೀಡುತ್ತದೆ. ಕರ್ನಾಟಕ ಯುವ ನಿಧಿ ಯೋಜನೆಯ ಬಗ್ಗೆ ಎಲ್ಲಾ ಪ್ರಮುಖ ವಿಷಯವನ್ನು ತಿಳಿದುಕೊಳ್ಳಲು ಪೂರ್ತಿ ಲೇಖನವನ್ನು ಓದಿ. ಡಿಸೆಂಬರ್ 26 ನೇ ತಾರೀಕು ಬೆಳಿಗ್ಗೆ…

Read More
4th installment GruhaLakshmi Yojana

ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಿಡುಗಡೆ; ಯಾವ್ಯಾವ ಜಿಲ್ಲೆಯವರಿಗೆ ಹಣ ಬಂದಿದೆ? ಉಳಿದವರಿಗೆ ಯಾವಾಗ ಹಣ ಬರುತ್ತೆ?

ಕಾಂಗ್ರೆಸ್‌ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ನೀಡಲಾಗುತ್ತಿತ್ತು. ಆದರೆ ಇತ್ತೀಚೆಗಷ್ಟೇ ನಮ್ಮ ಖಾತೆಗೆ ಹಣ ಸಂದಾಯವಾಗಿಲ್ಲ ಎಂದು ಬಹುತೇಕ ಮಹಿಳೆಯರು ಆರೋಪ ಮಾಡಿದ್ದರು. ಬಳಿಕ ತಕ್ಷಣ ಎಚ್ಚೆತ್ತ ಸಚಿವೆ ಲಕ್ಷ್ಮಿ ಹೆಬಾಳ್ಕರ್ ಒಂದಷ್ಟು ಕ್ರಮಗಳನ್ನ ತೆಗೆದುಕೊಂಡು ಯಾವುದೇ ತೊಡಕುಗಳಿಲ್ಲದ ಹಣ ಜಮೆ ಮಾಡಲು ನಿರ್ಧಾರ ಮಾಡಿದ್ರು. ಇದೀಗ ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮಾ ಮಾಡಲು ಯೋಜನೆ ಅನುಷ್ಠಾನ ಮಾಡಿದೆ. ಮನೆ…

Read More
Yuva Nidhi Scheme

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು; ಯೋಜನೆಯಲ್ಲಗಿರುವ ಬದಲಾವಣೆ ಏನು?

2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿತ್ತು. ಅದರಲ್ಲಿ ಯುವ ನಿಧಿ ಯೋಜನೆ(Yuva Nidhi Scheme) ಅತ್ಯಂತ ಪ್ರಮುಖವಾದುದಾಗಿದೆ. ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ, ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. 2ವರ್ಷದೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. 24…

Read More