Gruhalakshmi Yojana New Update

ಈ ಕೆಲಸ ಮಾಡದಿದ್ದರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ ಆಗುವುದಿಲ್ಲ.

ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮೊದಲು ರಾಜ್ಯದ ಪ್ರತಿ ಮಹಿಳೆಗೆ ತಿಂಗಳಿಗೆ 2000 ರೂಪಾಯಿ ಹಣ ನೀಡುವುದಾಗಿ ಘೋಷಣೆ ಮಾಡಿತ್ತು. ನಂತರ ಅಧಿಕಾರಕ್ಕೆ ಬಂದ ಮೇಲೆ ಸರಕಾರದ ಆರ್ಥಿಕ ಸ್ಥಿತಿ ಮತ್ತು ಎಲ್ಲಾ ಆಗು ಹೋಗುಗಳನ್ನು ಚರ್ಚಿಸಿ ಕುಟುಂಬದ ಯಜಮಾನಿಯ ಖಾತೆಗೆ 2,000 ರೂಪಾಯಿ ಹಣವನ್ನು ಜಮಾ ಮಾಡುವುದಾಗಿ ಹೇಳಿತು. ಅದರಂತೆಯೇ ಇಲ್ಲಿಯ ವರೆಗೆ ಒಟ್ಟು 10 ಕಂತುಗಳ ಹಣವನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ ಮಹಿಳೆಯರಿಗೆ ನೀಡಿದೆ. ಈಗ ಲೋಕಸಭಾ ಚುನಾವಣೆಯ ಅಂಗವಾಗಿ ಈ ತಿಂಗಳ…

Read More

ವಾಹನ ಖರೀದಿಸಲು ಯುವಕ/ಯುವತಿಯರಿಗೆ ಸ್ವಾವಲಂಬಿ ಸಾರಥಿ ಯೋಜನೆಯ ಸಹಾಯಧನ ಹೆಚ್ಚಳ..

ಯುವಕರ ಜೀವನವನ್ನು ಸ್ವಾವಲಂಬನೆ ಮಾಡಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಸ್ವಾವಲಂಬಿ ಸಾರಥಿ ಯೋಜನೆಯು ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಟ್ಯಾಕ್ಸಿ ಅಥವಾ ಕ್ಯಾಬ್ ಕಾರ್ ಅಂತಹ ವಾಹನಗಳನ್ನು ಖರೀದಿಸಲು ನೆರವಾಗುವ ಯೋಜನೆ ಆಗಿದೆ. ಈಗಾಗಲೇ ಈ ಯೋಜನೆ ಜಾರಿಯಲ್ಲಿ ಇದ್ದು ಇಷ್ಟು ದಿನಗಳ ವರೆಗೆ 3,50,000 ಲಕ್ಷ ರೂಪಾಯಿ ಸಹಾಯಧನವನ್ನು 50 ಸಾವಿರ ರೂಪಾಯಿ ಹೆಚ್ಚಳ ಮಾಡಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸ್ವಾವಲಂಬಿ ಸಾರಥಿ ಯೋಜನೆಯ ಉದ್ದೇಶ:- ಹಿಂದುಳಿದ ವರ್ಗಗಳ…

Read More
Gruha lakshmi Scheme Update

ಗೃಹಲಕ್ಷ್ಮಿ 6ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ; NPCI ಮ್ಯಾಪಿಂಗ್ ಆಗದೆ ಹಣ ವರ್ಗಾವಣೆ ಆಗುವುದಿಲ್ಲ

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲು ಅಂದರೆ ಚುನಾವಣಾ ಪ್ರಚಾರದ ವೇಳೆ ಐದು ಗ್ಯಾರಂಟಿ ಅನೌನ್ಸ್ (Announce) ಮಾಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಐದು ಗ್ಯಾರೆಂಟಿ ಗಳನ್ನು ಜಾರಿಗೆ ತಂದಿತು. ಅದ್ರಲ್ಲಿ ಮೊದಲನೇ ದಾಗಿ ಬಂದ ಯೋಜನೆ ಅಂದರೆ ಗೃಹಲಕ್ಷ್ಮಿ. ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಅವರ ಅವರ ಖಾತೆಗೆ ನೇರವಾಗಿ ಹಾಕುತ್ತಾ ಬಂದಿದೆ. ಈಗಾಗಲೇ 5 ಕಂತಿನ ಹಣ ಅಂದರೆ ಒಂದು ಮಹಿಳೆಗೆ 10,000 ರೂಪಾಯಿ ಹಣವನ್ನು ಈಗಾಗಲೇ ರಾಜ್ಯ ಸರ್ಕಾರ ತಲುಪಿಸಿದೆ….

Read More

ಬಡವರ ಕಲ್ಯಾಣ ಆಗದೆ ಶ್ರೀರಾಮನ ಚರಿತ್ರೆ ಆಗಲೂ ಸಾಧ್ಯವಿಲ್ಲ. – ನರೇಂದ್ರ ಮೋದಿ

ಜನವರಿ 22 ರಂದು ರಾಮ ಮಂದಿರದ ಪ್ರತಿಷ್ಠೆ ನೆರವೇರಲಿದೆ. ಅದನ್ನು ನರೇಂದ್ರ ಮೋದಿ ನೆರವೇರಿಸುತ್ತಾರೆ. ಬಡವರ ಕಲ್ಯಾಣಕ್ಕೆ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿ ಮಾಡಿರುವ ಸರ್ಕಾರ ಈಗ ಇನ್ನಷ್ಟು ಬಡವರ ಜೀವನವನ್ನು ಸಬಳಗೊಳಿಸುವ ನಿಟ್ಟಿನಲ್ಲಿ ಒಂದಿಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಈಗಾಗಲೇ 10 ಕೋಟಿ ನಿರಾಶ್ರಿತರಿಗೆ ಮನೆಯನ್ನು ಕಲ್ಪಿಸಲಾಗಿದೆ ಎಂದು ಸೋಮವಾರ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸೋಮವಾರ ನಡೆದ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನದ (PM-JANMAN) ಪ್ರಧಾನ ಮಂತ್ರಿ ಆವಾಸ್ ಯೋಜನೆ…

Read More

ರೇಷನ್ ಕಾರ್ಡ್ ಗೆ ಮಗುವಿನ ಹೆಸರನ್ನು ಸೇರಿಸಬೇಕೆಂದರೆ ಈ ರೀತಿಯಾಗಿ ಮಾಡಿ..

ಪಡಿತರ ಚೀಟಿಯು ಭಾರತ ಸರ್ಕಾರವು ನೀಡಿದ ಒಂದು ಸೌಲಭ್ಯ ಆಗಿದ್ದು ಅದು ನಿಮಗೆ ಅಕ್ಕಿ, ಸಕ್ಕರೆ ಮತ್ತು ಗೋಧಿಯನ್ನು ಅಗ್ಗದ ಬೆಲೆಯಲ್ಲಿ ಖರೀದಿಸಲು ಅನುವು ಮಾಡಿಕೊಡುತ್ತದೆ. ಇದನ್ನು PDS ಕಾರ್ಡ್ ಎಂದೂ ಕರೆಯುತ್ತಾರೆ, ಯಾರು ಎಷ್ಟು ಹಣ ಸಂಪಾದಿಸುತ್ತಾರೆ ಮತ್ತು ಕುಟುಂಬದಲ್ಲಿ ಎಷ್ಟು ಜನರಿದ್ದಾರೆ ಎಂಬುದರ ಆಧಾರದ ಮೇಲೆ ಕುಟುಂಬಗಳಿಗೆ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಭಾರತದಲ್ಲಿ, ನಾವು ಮೂರು ವಿಭಿನ್ನ ರೀತಿಯ ಪಡಿತರ ಚೀಟಿಗಳನ್ನು ಹೊಂದಿದ್ದೇವೆ. ಆರ್ಥಿಕವಾಗಿ ಅತ್ಯಂತ ಹಿಂದುಳಿದ ಕುಟುಂಬಗಳಿಗೆ ಈ ಕಾರ್ಡ್ ನೀಡಲಾಗುತ್ತದೆ. ಈ…

Read More
gram panchayat Gruhalakshmi Yojana

ಡಿಸೆಂಬರ್ 27 ರಿಂದ ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಯನ್ನು ಬಗೆಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ಗ್ರಾ.ಪಂ.ಗಳಲ್ಲಿ ಡಿಸೆಂಬರ್ 27 ರಿಂದ 29 ರವರೆಗೆ ಬೆಳಿಗ್ಗೆ 9:00 ಯಿಂದ ಸಂಜೆ 5:00 ವರೆಗೆ ಶಿಬಿರಗಳನ್ನು ಏರ್ಪಡಿಸಲು ಸರ್ಕಾರ ಸೂಚನೆಯನ್ನು ಕಳುಹಿಸಿದೆ. ಕರ್ನಾಟಕ ಸರ್ಕಾರವು ಜುಲೈ 19 ರಂದು ಗೃಹಲಕ್ಷ್ಮಿ ಯೋಜನೆ ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯು ಐದು ಖಾತರಿ ಯೋಜನೆಗಳಲ್ಲಿ ಒಂದಾಗಿದೆ ಮತ್ತು ಮಹಿಳೆಯರ ಸಬಲೀಕರಣದ ಮೇಲೆ ಕೇಂದ್ರೀಕೃತವಾಗಿದೆ. ಇಲ್ಲಿಯವರೆಗೆ, ತಮ್ಮ ಕುಟುಂಬದ ಮುಖ್ಯಸ್ಥರಾಗಿರುವ ಸುಮಾರು 11.7 ಮಿಲಿಯನ್ ಮಹಿಳೆಯರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. …

Read More
Gruhalakshmi Yojana

ಮಹಿಳೆಯರಿಗೆ ಸಿಹಿ ಸುದ್ದಿ; ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬ್ಯಾಂಕ್ ಗಳು ಸಾಲದ ಮರುಪಾವತಿಗೆ ಉಪಯೋಗಿಸಿಕೊಳ್ಳುವಂತಿಲ್ಲ

ಮೊದಲ ಕೆಡಿಪಿ (ಕಲಬುರಗಿ ಅಭಿವೃದ್ಧಿ ಕಾರ್ಯಕ್ರಮ) ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. 20 ರಂದು ಅಂದರೆ ನೆನ್ನೆ ಬುದವಾರದಂದು ನಡೆದ ಮೊದಲ ಕೆಡಿಪಿ ಸಭೆಗೆ ಸಚಿವ ಪ್ರಿಯಾಂಕ್ ಖರ್ಗೆ ತೆರಳಿದ್ದರು. ಈ ಸಭೆಯಲ್ಲಿ ರೈತರ ಬೆಳೆ ವಿಮೆಗೆ ಸಂಬಂಧಿಸಿದ ವಿವಿಧ ಇಲಾಖೆ ಹಾಗೂ ಬ್ಯಾಂಕ್‌ಗಳ ಅಧಿಕಾರಿಗಳು ಇದ್ದರು. ಈ ವೇಳೆ ಖರ್ಗೆ ಅವರು ಜಿಲ್ಲೆಯ ಎಲ್ಲ ಸಮಸ್ಯೆಗಳ ಕುರಿತು ವಿವರವಾಗಿ ಮಾತನಾಡಿ, ರೈತರಿಗೆ ತೊಂದರೆಯಾಗದಂತೆ ಬ್ಯಾಂಕ್ ಅಧಿಕಾರಿಗಳಿಗೆ ಖಡಕ್ ತಾಕೀತು ಮಾಡಿದರು….

Read More
Gruhalakshmi Scheme 4th Installment

ಮನೆಯ ಯಜಮಾನಿಯರಿಗೆ ಸಿಹಿ ಸುದ್ದಿ, ಈ ತಾರೀಖಿನಂದು ಗೃಹಲಕ್ಷ್ಮಿ ನಾಲ್ಕನೇ ಕಂತಿನ ಹಣ ನಿಮ್ಮ ಖಾತೆಗೆ

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರಯೋಜನ ಪಡೆಯುತ್ತಿರುವ ಜನರಿಗೆ ಸರ್ಕಾರವು ಒಂದು ಒಳ್ಳೆಯ ಸುದ್ದಿಯನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆಯಿಂದ ಬಹಳಷ್ಟು ಜನರು ತಮ್ಮ ಗೃಹಲಕ್ಷ್ಮಿ ಮೊತ್ತವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಎಲ್ಲರಿಗೂ ಕೂಡ ಹಣವನ್ನು ತಲುಪಿಸುವ ವ್ಯವಸ್ಥೆಯನ್ನು ಮಾಡುತ್ತಿದೆ. ಹೌದು, ಸರ್ಕಾರವು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತು ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತುಗಳನ್ನು ಡಿಸೆಂಬರ್ 15 ರಿಂದ ನೀಡಲು ಪ್ರಾರಂಭಿಸಿದೆ. ಹಾಗಾದರೆ, ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತು ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತುಗಳಿಂದ ಹಣವನ್ನು…

Read More
New ration card

ನೀವು APL -BPL ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದೀರಾ? ಹಾಗಾದ್ರೆ ನಿಮಗೆ ಇನ್ನು ಕೇವಲ 15 ದಿನದಲ್ಲೇ ಬರಲಿದೆ ಹೊಸ ರೇಷನ್ ಕಾರ್ಡ್.

ಹೌದು ಹೊಸ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ದಾರರಿಗೆ ಸರಕಾರವು ಸಿಹಿ ಸುದ್ದಿಯನ್ನು ನೀಡಿದ್ದು ಈಗಾಗಲೇ ಅರ್ಜಿ ಸಲ್ಲಿಸಿದವರಲ್ಲಿ ಇನ್ನು ಎರಡೇ ಎರಡು ವಾರಗಳಲ್ಲಿ ನೀವು ಹೊಸ ರೇಷನ್ ಕಾರ್ಡನ್ನು ಪಡೆಯಬಹುದಾಗಿದೆ. ನೀವು ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿ ಇನ್ನು 15 ದಿನಗಳ ಒಳಗಾಗಿ ಹೊಸ ರೇಷನ್ ಕಾರ್ಡನ್ನು ಅರ್ಜಿದಾತರಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸರ್ಕಾರವು ಸೂಚನೆಯನ್ನು ನೀಡಿದೆ. ಇಷ್ಟು ದಿನ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲು ಅಕ್ಕಿಯ ಮೊತ್ತವನ್ನು ನೀಡಲಾಗುತ್ತಿತ್ತು ಆದರೆ ಇನ್ನು ಮುಂದೆ ಅಕ್ಕಿಯನ್ನು ನೀಡುವ ಪ್ರಯತ್ನ…

Read More
Yuva Nidhi Scheme

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು; ಯೋಜನೆಯಲ್ಲಗಿರುವ ಬದಲಾವಣೆ ಏನು?

2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿತ್ತು. ಅದರಲ್ಲಿ ಯುವ ನಿಧಿ ಯೋಜನೆ(Yuva Nidhi Scheme) ಅತ್ಯಂತ ಪ್ರಮುಖವಾದುದಾಗಿದೆ. ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ, ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. 2ವರ್ಷದೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. 24…

Read More