Mahalakshmi Scheme

ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ ಘೋಷಣೆ ಮಾಡಿದ ಕಾಂಗ್ರೆಸ್ ; ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮಾ

ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರಿಗೆ ಅನುಕೂಲ ಆಗಲಿ ಎಂಬ ದೃಷ್ಟಿಯಿಂದ ಈಗಾಗಲೇ ಹಲವು ಯೋಜನೆಗಳನ್ನು ಜಾರಿ ಮಾಡಿದೆ ಈಗಾಗಲೇ ಗೃಹ ಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ ಪ್ರತಿ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ಹಣವನ್ನು ನೀಡುತ್ತಿದೆ. ಅದರ ಜೊತೆಗೆ ಉಚಿತ ಬಸ್ ಪ್ರಯಾಣ ವನ್ನು ನೀಡುತ್ತಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಎಲ್ಲಾ ಕಡೆಯಲ್ಲಿ ಸಫಲ ಆಗಿರುವ ಹಿನ್ನೆಲೆಯಲ್ಲಿ ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ಒಂದು ಲಕ್ಷ ಸಹಾಯ…

Read More
Mahila Samman Saving Certificate Scheme

ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ (MSSC) ಯೋಜನೆಯಲ್ಲಿ ಇನ್ವೆಸ್ಟ್ ಮಾಡಿ ಲಾಭ ಗಳಿಸಿ

ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಸಿಗಲು ಹಲವಾರು ಯೋಜನೆಗಳು ಲಭ್ಯವಿದೆ. ಆದರೆ ಮಹಿಳೆಯರ ಜೀವನಕ್ಕೆ ಯಾವ ಕ್ಷೇತ್ರದಲ್ಲಿ ಇನ್ವೆಸ್ಟ್ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಈಗ ಪೋಸ್ಟ್ ಆಫೀಸ್ ಹಾಗೂ ಬ್ಯಾಂಕ್ ನಲ್ಲಿ ಹಲವರು ಉಳಿತಾಯ ಯೋಜನೆ ಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಲಾಭ ನೀಡುವ ಒಂದು ಉತ್ತಮ ಯೋಜನೆ ಎಂದರೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ. ಈ ಯೋಜನೆಯ ಲಾಭಗಳು ಏನು ಎಂಬುದರ ಪೂರ್ಣ ವಿವರ ತಿಳಿಯಿರಿ. MSSC ಯೋಜನೆಯಲ್ಲಿ ಏಷ್ಟು ಹಣ ಇನ್ವೆಸ್ಟ್…

Read More
Gruhalakshmi Scheme Latest Update

ಗೃಹಲಕ್ಷ್ಮೀ ಯೋಜನೆಯ ಹಣ ಬಾರದೆ ಇದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ..

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರದಿಂದ ರಾಜ್ಯದ ಎಲ್ಲಾ ಹೆಣ್ಣು ಮಕ್ಕಳಿಗೆ ಆರ್ಥಿಕ ನೆರವು ನೀಡುವ ಒಂದು ಯೋಜನೆಯಾಗಿದೆ. ಈ ಯೋಜನೆಡಿ, ರಾಜ್ಯದ ಪ್ರತಿ ಮನೆಯ ಯಜಮಾನಿಯ ಖಾತೆಗೆ 2,000 ರೂಪಾಯಿ ರಾಜ್ಯ ಸರ್ಕಾರವು ಜಮಾ ಮಾಡುತ್ತದೆ. ಈಗಾಗಲೇ 6 ಕಂತಿನ ಹಣವೂ ಜಮಾ ಆಗಿದ್ದು ಈಗ 7 ನೇ ಕಂತಿನ ಹಣವೂ ಈ ತಿಂಗಳ ಕೊನೆಯ ವಾರದ ಒಳಗೆ ಎಲ್ಲರಿಗೂ ಜಮಾ ಮಾಡುವುದಾಗಿ ರಾಜ್ಯ ಸರ್ಕಾರವು ತಿಳಿಸಿದೆ. ಆದರೆ ಏಷ್ಟು ಸಲ ಅರ್ಜಿ ಹಾಕಿದರು ಸಹ…

Read More
Gruhalakshmi Yojana Money

ಗೃಹಲಕ್ಷ್ಮೀ ಯೋಜನೆಯ 7 ಕಂತಿನ ಹಣದ ಜೊತೆಗೆ ಇಲ್ಲಿಯವರೆಗೆ ಹಣ ಬಾರದೆ ಇದ್ದವರಿಗೆ 6 ಕಂತುಗಳ ಹಣ ಒಟ್ಟಿಗೆ ಬರಲಿದೆ.

ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2,000 ರೂಪಾಯಿ ಸಹಾಯಧನ ನೀಡುತ್ತಿದೆ. ಈ ಯೋಜನೆಯಡಿ ಮೊದಲ 6 ಕಂತಿನ ಹಣ ಮಹಿಳೆಯರ ಖಾತೆಗೆ ನೇರವಾಗಿ ಜಮಾ ಆಗಿದೆ. 7 ನೇ ಕಂತಿನ ಹಣದ ನಿರೀಕ್ಷೆಯಲ್ಲಿ ಇರುವ ಮಹಿಳೆಯರಿಗೆ ಮಾರ್ಚ್ 2 ನೇ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಈಗಾಗಲೇ 5 ಮತ್ತು 6ನೇ ಕಂತಿನ ಹಣ ಇನ್ನೂ ಬಂದಿಲ್ಲದವರಿಗೆ ಶೀಘ್ರದಲ್ಲೇ ಖಾತೆಗೆ ಜಮಾ ಮಾಡಲಾಗುವುದು. ಹಾಗೂ ಒಂದು ಕಂತಿನ ಹಣವೂ ಬಾರದೆ ಇದ್ದವರಿಗೆ…

Read More
List Of Govt Schemes For Women

ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ರೂಪಿಸಿದ ಕೇಂದ್ರ ಸರ್ಕಾರ

ಆರ್ಥಿಕ ಸ್ವಾಯತ್ತತೆಯನ್ನು ಪಡೆಯಲು ಮತ್ತು ಅವರ ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸಲು ಮಹಿಳೆಯರಿಗೆ ಬೆಂಬಲ ನೀಡಲು ಭಾರತವು ಶ್ಲಾಘನೀಯ ಉಪಕ್ರಮಗಳನ್ನು ಜಾರಿಗೆ ತಂದಿದೆ. ಭಾರತದಲ್ಲಿ, ಮಹಿಳೆಯರ ಸುರಕ್ಷತೆ, ಯೋಗಕ್ಷೇಮ ಮತ್ತು ಸಬಲೀಕರಣವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಪರಿಚಯಿಸಿದೆ. ಮಹಿಳೆಯರು ಎದುರಿಸುತ್ತಿರುವ ವಿಶಿಷ್ಟ ಸವಾಲುಗಳನ್ನು ಪರಿಹರಿಸಲು ಮತ್ತು ಅವರ ಒಟ್ಟಾರೆ ಅಭಿವೃದ್ಧಿಯನ್ನು ಉತ್ತೇಜಿಸಲು ಈ ಉಪಕ್ರಮಗಳನ್ನು ವಿನ್ಯಾಸಗೊಳಿಸಲಾಗಿದೆ. ನಮ್ಮ ಸಮಾಜದಲ್ಲಿ ಮಹಿಳೆಯರ ಯೋಗಕ್ಷೇಮ ಮತ್ತು ಸುರಕ್ಷತೆಯನ್ನು ನಿರ್ದಿಷ್ಟಗೊಳಿಸಲು ಮಾಡಲಾಗುತ್ತಿರುವ ಸಮಗ್ರ ಪ್ರಯತ್ನಗಳನ್ನು ಅರ್ಥಮಾಡಿಕೊಳ್ಳಲು ಭಾರತದಲ್ಲಿ ಮಹಿಳೆಯರನ್ನು ಬೆಂಬಲಿಸಲು…

Read More
Women get free sewing machine under Vishwakarma Yojana

ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಸಿಗುತ್ತದೆ ಉಚಿತ ಹೊಲಿಗೆ ಮಶೀನ್..

ಕೇಂದ್ರ ಸರ್ಕಾರದ ಉಚಿತವಾಗಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ನೀಡುತ್ತಿದೆ ಎಂಬ ವಿಷಯ ಎಲ್ಲ ಕಡೆಯೂ ಹಬ್ಬುತ್ತಿದೆ ಕೆಲವರು ಈ ಸುದ್ದಿ ಸುಳ್ಳು ಎಂದು ಹೇಳುತ್ತ ಇದ್ದಾರೆ. ಆದರೆ ಇದು ಸುಳ್ಳು ಅಲ್ಲ . ನಿಜವಾಗಿಯೂ, ಕೇಂದ್ರ ಸರ್ಕಾರವು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುತ್ತಿದೆ. ವಿಶ್ವಕರ್ಮ ಯೋಜನೆಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಬಹುದು. ಈ ಯೋಜನೆಯಲ್ಲಿ ನಿಮ್ಮ ಖಾತೆಗೆ ಹೊಲಿಗೆ ಯಂತ್ರ ಪಡೆಯಲು ಹಣ ನೀಡುತ್ತದೆ ಕೇಂದ್ರ ಸರ್ಕಾರ. ಉಚಿತ ಹೊಲಿಗೆ ಯಂತ್ರ ಪಡೆಯಲು ಇರುವ ಮಾನದಂಡಗಳು:-…

Read More
Gruha lakshmi Scheme Update

ಗೃಹಲಕ್ಷ್ಮಿ 6ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ; NPCI ಮ್ಯಾಪಿಂಗ್ ಆಗದೆ ಹಣ ವರ್ಗಾವಣೆ ಆಗುವುದಿಲ್ಲ

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲು ಅಂದರೆ ಚುನಾವಣಾ ಪ್ರಚಾರದ ವೇಳೆ ಐದು ಗ್ಯಾರಂಟಿ ಅನೌನ್ಸ್ (Announce) ಮಾಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಐದು ಗ್ಯಾರೆಂಟಿ ಗಳನ್ನು ಜಾರಿಗೆ ತಂದಿತು. ಅದ್ರಲ್ಲಿ ಮೊದಲನೇ ದಾಗಿ ಬಂದ ಯೋಜನೆ ಅಂದರೆ ಗೃಹಲಕ್ಷ್ಮಿ. ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಅವರ ಅವರ ಖಾತೆಗೆ ನೇರವಾಗಿ ಹಾಕುತ್ತಾ ಬಂದಿದೆ. ಈಗಾಗಲೇ 5 ಕಂತಿನ ಹಣ ಅಂದರೆ ಒಂದು ಮಹಿಳೆಗೆ 10,000 ರೂಪಾಯಿ ಹಣವನ್ನು ಈಗಾಗಲೇ ರಾಜ್ಯ ಸರ್ಕಾರ ತಲುಪಿಸಿದೆ….

Read More
PM Kisan Yojana

ಮಹಿಳಾ ರೈತರಿಗೆ ಬಂಪರ್ ಗಿಫ್ಟ್; ಪಿ.ಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಹಣ ಡಬಲ್..

ಮಹಿಳೆಯರ ಸಬಲೀಕರಣ ಮತ್ತು ರೈತರ ಬದುಕನ್ನು ಉನ್ನತ ಮಟ್ಟಕ್ಕೆ ತರುವಲ್ಲಿ ಕೇಂದ್ರ ಸರಕಾರ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬ ರೈತನ ಮೊಗದಲ್ಲಿ ಮಂದಹಾಸ ಇರಬೇಕು. ಆರ್ಥಿಕವಾಗಿ ಸಾಮಾಜಿಕವಾಗಿ ರೈತನ ಜೀವನ ಉತ್ತಮವಾಗಿ ಇರಬೇಕು ಎಂಬುದು ಕೇಂದ್ರ ಸರಕಾರದ ಆಶಯ. ಅದರಿಂದಲೇ ಈಗಾಗಲೇ ರೈತರಿಗೆ ಹಲವಾರು ಬಗೆಯ ಯೋಜನೆಗಳನ್ನು ಕೇಂದ್ರ ಸರಕಾರ ನೀಡುತ್ತಿದೆ. ರೈತ ದೇಶದ ಆಸ್ತಿ. ಇಡೀ ದೇಶಕ್ಕೆ ಅನ್ನ ನೀಡುವ ರೈತ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಸುದ್ದಿ ಬಹಳ ಆಗಿತ್ತು. ಇದನ್ನು…

Read More
Gruhalakshmi Anna Bhagya Scheme

ಸಂಕ್ರಾಂತಿಗೆ ಭರ್ಜರಿ ಉಡುಗೊರೆ !! ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತಿನ ಹಣ ಇಂದೆ ಸಿಗಬಹುದು !!

ಸಂಕ್ರಾಂತಿಯ ಸಡಗರದ ಜೊತೆಗೆ ನಿಮಗೆ ಇದು ಒಂದು ಸಿಹಿ ಸುದ್ದಿ. ಸರ್ಕಾರದ ಮುಖ್ಯ ಯೋಜನೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ. ಬಡವರ ಮತ್ತು ಮಹಿಳೆಯರ ಸಹಾಯಕ್ಕೆ ಎಂದೇ ಈ ಯೋಜನೆ ಜಾರಿಯಾಗಿದೆ. ಸರ್ಕಾರದ 5 ಗ್ಯಾರೆಂಟಿ ಗಳಲ್ಲಿ ಬಹಳ ಮುಖ್ಯ ಇವೆರಡೂ ಯೋಜನೆಗಳು. ಯಾವುದೇ ಮಧ್ಯವರ್ತಿಗಳ ಕೈ ಗೆ ಹೋಗದೆ ನೇರವಾಗಿ ನಿಮ್ಮ ಖಾತೆಗೆ ಹಣವೂ ವರ್ಗಾವಣೆ ಆಗುತ್ತಿದೆ. ಈಗಾಗಲೇ ಕೆಲವರಿಗೆ ನಾಲ್ಕೂ ಹಂತದ ಹಣವೂ ವರ್ಗಾವಣೆ ಆಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರ ಖಾತೆಗೆ ಹಣ ವರ್ಗಾವಣೆ…

Read More