ಡಿಸೆಂಬರ್ 31ರ ಒಳಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಸಿಗಬೇಕು; ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಕೆಲಸ ಆಗಬೇಕು

ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ , ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ…

Read More

ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More

ಮಹಿಳೆಯರಿಗೆ ಸಿಹಿಸುದ್ದಿ; ಇನ್ನುಂದೆ ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿದರೆ ಸಾಕು ಪ್ರಯಾಣಿಸಲು ಅವಕಾಶ.

ರಾಜ್ಯ ಸರ್ಕಾರವು ನಿಮಗೆಲ್ಲಾ ಗೊತ್ತಿರುವಂತೆ ಜೂನ್ ನಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಪ್ರಯಾಣವನ್ನು ಒದಗಿಸಿತ್ತು. ಕೆಲವರು ಇದನ್ನ ಸದುಪಯೋಗ ಪಡೆದುಕೊಂಡರೆ ಇನ್ನೂ ಹಲವಾರು ಮಹಿಳೆಯರು ಇದರ ದುರುಪಯೋಗವನ್ನು ಕೂಡ ಮಾಡಿಕೊಂಡಿದ್ದಾರೆ. ಸರ್ಕಾರ ಈಗ ಮಹಿಳೆಯರಿಗಾಗಿ ಒಂದು ಗುಡ್ ನ್ಯೂಸ್ ಅನ್ನು ನೀಡಿದೆ ಹಾಗಾದರೆ ಅದೇನು ಅಂತ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ.  ಚುನಾವಣೆಗೂ ಮುನ್ನ ರಾಜ್ಯ ಸರ್ಕಾರವು, ಮಹಿಳೆಯರಿಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತೇವೆ ಎಂದು ಆಶ್ವಾಸನೆಯನ್ನು ನೀಡಿತ್ತು ಆದರೆ ಚುನಾವಣೆಯಲ್ಲಿ ಗೆದ್ದು ಬಂದ…

Read More

ಮಾಂಗಲ್ಯ ಭಾಗ್ಯ ಯೋಜನೆ ಬಡ ಹಾಗೂ ಮಧ್ಯಮ ಕುಟುಂಬಗಳಿಗೆ ನೇರವಾಗಲೂ ಮುಂದಾದ ಸರ್ಕಾರ..

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ನಿಧಾನವಾಗಿ ಒಂದೊಂದೆ ಯೋಜನೆಗಳನ್ನು ಪರಿಚಯಿಸುತ್ತಿದೆ. ಈಗಾಗಲೇ ರಾಜ್ಯದ ಜನರಿಗೆ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರವು ಚುನಾವಣಾ ಪೂರ್ವ ನೀಡಿದ ವಚನದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಜೊತೆ ಇನ್ನು ಹಲವು ಯೋಜನೆಗಳನ್ನು ಜಾರಿಗೆ ತರಲು ಯೋಜನೆ ರೂಪಿಸುತ್ತಿದೆ. ರಾಜ್ಯದ ಜನರು ಅನಾರೋಗ್ಯಕ್ಕೊಳಗಾದಾಗ ಉಚಿತವಾಗಿ ಚಿಕಿತ್ಸೆ ಪಡೆಯುವ ಸಲುವಾಗಿ ಉಚಿತ ಆರೋಗ್ಯ ಯೋಜನೆಯನ್ನು ಘೋಷಿಸಿದೆ. ಇದೀಗ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ…

Read More