drought relief

ಬರ ಪರಿಹಾರ ಹಣ ಬೇಕು ಅಂದ್ರೆ ರೈತರು ಈ ಕೆಲಸ ಮಾಡ್ಲೇಬೇಕು; ರಾಜ್ಯ ಸರ್ಕಾರ ಹೇಳಿರೋ ಈ ಕೆಲಸ ಮಾಡಿಲ್ಲ ಅಂದ್ರೆ ಹಣ ಬರಲ್ಲ

ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ. ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ. ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ…

Read More

ಮಹಿಳೆಯರೇ ನಿಮಗಿದು ಸಿಹಿ ಸುದ್ದಿ, ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಈ 15 ಜಿಲ್ಲೆಗಳಿಗೆ ಬಿಡುಗಡೆ

Gruhalakshmi Scheme 4th installment Update: ಗೃಹ ಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಜಮೆಗಳು ಇಂದಿನಿಂದ ಪ್ರಾರಂಭವಾಗಿದ್ದು ಹೌದು, ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಇಂದಿನಿಂದ ಜಮೆಯಾಗಲು ಪ್ರಾರಂಭವಾಗಿದೆ. ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಇಂದು ಈ 15 ಜಿಲ್ಲೆಯವರಿಗೆ ಹಣವನ್ನು ಜಮಾ ಮಾಡಲು ಪ್ರಾರಂಭ ಮಾಡಿದ್ದಾರೆ ಅಂತ ಹೇಳಬಹುದು. ಹಾಗಾದರೆ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತು ಯಾವ್ಯಾವ ಜಿಲ್ಲೆಯವರಿಗೆ ಇಂದಿನಿಂದ ಪ್ರಾರಂಭವಾಗಿದೆ ಅಂತ ನೋಡ್ತಾ ಹೋಗೋಣ. ಆ ಒಂದು ಜಿಲ್ಲೆಯಲ್ಲಿ ನಿಮ್ಮ…

Read More
Gruhalakshmi Scheme

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಕೈ ಸೇರಿಲ್ಲ; ಡಿಸೆಂಬರ್ ಕಳೆಯುತ್ತ ಬಂದ್ರು ಹಣ ಮಾತ್ರ ಬಂದಿಲ್ಲ

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ತಲೆನೋವಿನೊಂದಿಗೆ ಶುರುವಾಗಿ, ಈಗಲೂ ಪರಿಪೂರ್ಣವಾಗಿ ಎಲ್ಲ ಫಲನುಭವಿಗಳಿಗೂ ತಲುಪುತ್ತಿಲ್ಲ. ಹೌದು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿಯಡಿ ಈವರೆಗೆ 9,44,155 ಇನ್ನು ಅರ್ಜಿದಾರರಿಗೆ ಹಣ ಹೋಗಿಲ್ಲ. ಇದರಲ್ಲಿ 3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. ಜತೆಗೆ 1,59,356 ಅರ್ಜಿದಾರರ ಆಧಾರ್‌ ಹಾಗೂ ಬ್ಯಾಂಕ್‌ ಖಾತೆ ಹೆಸರಿನಲ್ಲಿ ವ್ಯತ್ಯಾಸ ಸೇರಿದಂತೆ 5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್‌ ಜೋಡಣೆಯಾಗಿಲ್ಲ….

Read More
APL and BPL cards

ಹೊಸ APL ಹಾಗೂ BPL ಕಾರ್ಡ್ ಗಳಿಗಾಗಿ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ

ಕಾಂಗ್ರೆಸ್ ಸರ್ಕಾರವು ಜನರಿಗೆ ಒಂದರ ಮೇಲೊಂದು ಒಂದು ಗುಡ್ ನ್ಯೂಸ್ ಅನ್ನು ನೀಡಿದೆ. APL ಹಾಗೂ BPL ಕಾರ್ಡ್ ನವರ 20,000 ಅರ್ಜಿಗಳನ್ನು ಆಹಾರ ಇಲಾಖೆ ವಿಲೇವಾರಿ ಮಾಡಿದೆ. 3 ಲಕ್ಷ ಅರ್ಜಿಗಳಲ್ಲಿ 20,000 ಅರ್ಜಿಗಳನ್ನು ಆಹಾರ ಇಲಾಖೆ ವಿಲೇವಾರಿ ಮಾಡಿದೆ. ಪಡಿತರ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಜನರಿದ್ದಾರೆ ಏಕೆಂದರೆ ಪಡಿತರ ಕಾರ್ಡ್ ಹೊಂದಿರುವುದು ಖಾತರಿ ಯೋಜನೆಗಳ ಫಲಾನುಭವಿಗಳಾಗಲು ಸುಲಭವಾಗುತ್ತದೆ. ಪ್ರಸ್ತುತ, ಹೊಸ ಪಡಿತರ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅವಕಾಶವಿಲ್ಲ ಎಂದು ಆಹಾರ ಇಲಾಖೆ…

Read More

ಹೊಸ ಪಡಿತರ ಮಾಡಿಸಿಕೊಳ್ಳಬೇಕು ಅಂದುಕೊಂಡಿದ್ದವರಿಗೆ ಶಾಕ್; ಪಡಿತರ ಚೀಟಿ ಸಿಗುತ್ತೆ ಅಂದುಕೊಂಡಿದ್ದವರಿಗೆ ಇದ್ಯಾ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಬಂದಿದ್ದು ಜನ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಹರಸಾಹಸ ಪಡ್ತಿದ್ದಾರೆ ಅಂತಲೇ ಹೇಳಬಹುದು. ಹೌದು ರಾಜ್ಯ ಸರ್ಕಾರ ಘೋಷಿಸಿದ್ದ ಪಂಚ ಗ್ಯಾರೆಂಟಿಗಳನ್ನು ಒಂದೊಂದಾಗಿ ಜಾರಿಗೊಳಿಸುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ರೇಷನ್‌ ಕಾರ್ಡ್‌ ಹೊಂದಿರಬೇಕಿದೆ. ಈಗಾಗಲೇ ರೇಷನ್‌ ಕಾರ್ಡ್‌ ಹೊಂದಿರುವವರು 2,000ರೂ. ಗಳ ಪ್ರಯೋಜನ ಪಡೆಯುತ್ತಿದ್ದಾರೆ. ಹೌದು, ರೇಷನ್‌ ಕಾರ್ಡ್‌ ಇದ್ದವರಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಅನುಕೂಲ ಆಗುತ್ತದೆ. ಅನ್ನಭಾಗ್ಯ ಯೋಜನೆಗೆ ಬಿಪಿಎಲ್‌ ಕಾರ್ಡ್‌ ಬೇಕು ಹಾಗೂ ಗೃಹಲಕ್ಷ್ಮಿ ಯೋಜನೆ…

Read More

ಸೇನೆ, ಪೊಲೀಸ್ ಸೇರಿದಂತೆ ಸಮವಸ್ತ್ರ ಸೇವೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ..

ಸಮಾಜ ಕಲ್ಯಾಣ ಇಲಾಖೆ 2023 ಮತ್ತು 2024ನೇ ಸಾಲಿನ ಭಾರತೀಯ ಸೇನೆ ಭದ್ರತಾ ಪಡೆ ಸೇರಿದಂತೆ ಪೊಲೀಸ್ ಸೇವೆ ಹಾಗೂ ಇತರ ಸಮವಸ್ತ್ರ ಸೇವೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಸಲುವಾಗಿ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ತಯಾರಿ ಸಿದ್ದತೆಯ ಬಗ್ಗೆ ಉಚಿತವಾಗಿ ಎರಡು ತಿಂಗಳಗಳ ಕಾಲ ತರಬೇತಿ ನೀಡುವ ಬಗ್ಗೆ ನಿರ್ಧಾರ ಮಾಡಿದೆ ಈ ಸಮಯದಲ್ಲಿ ಅರ್ಹವಾದ ಅಭ್ಯರ್ಥಿಗಳಿಗೆ…

Read More

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ ನೀಡಿದ ಆಹಾರ ಇಲಾಖೆ; ಯಾವಾಗ? ಹೇಗೆ? ಎಲ್ಲಿ ಅರ್ಜಿ ಸಲ್ಲಿಸೋದು ಗೊತ್ತಾ?

ಚುನಾವಣೆ ಬಿಸಿ ಹೆಚ್ಚಾದಾಗಿಂದ ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕು ತಿದ್ದುಪಡಿ ಮಾಡಿಸಬೇಕು ಅನ್ನೋರಿಗೆ ಸಾಕಷ್ಟು ತಲೆಬಿಸಿ ಶುರುವಾಗಿದೆ ಹೋಗಿತ್ತು. ಹೌದು ಸಾಕಷ್ಟು ಜನರು ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕು ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಎಂದು ಸಾಕಷ್ಟು ದಿನಗಳಿಂದ ಕಾಯುತ್ತಿದ್ದೀರು, ಹಾಗೂ ಈ ವಿಚಾರದಲ್ಲಿ ಸರ್ಕಾರಕ್ಕೂ ಸಹ ಬಹಳಷ್ಟು ಬಾರಿ ಬೇಡಿಕೆಯನ್ನು ನೀಡಿದ್ದಾರೆ. ಈಗ ಕರ್ನಾಟಕ ಸರ್ಕಾರವು ಈ ವಿಷಯವಾಗಿ ಕ್ರಮವನ್ನು ತೆಗೆದುಕೊಂಡಿದ್ದು ಕರ್ನಾಟಕದ ಜನರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು…

Read More

ರೈತರಿಗೆ ಮೊದಲ ಕಂತಿನ ಮೂಲಕ 2000 ರೂಪಾಯಿಯ ನೆರವನ್ನು ಬೆಳೆ ಪರಿಹಾರವಾಗಿ ಘೋಷಿಸಿದ ರಾಜ್ಯ ಸರ್ಕಾರ.

ಬೆಳೆ ಪರಿಹಾರ ಘೋಷಣೆ: ರಾಜ್ಯ ಸರ್ಕಾರ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮೊದಲ ಕಂತಿನಲ್ಲಿ ರೂ.2,000 ವರೆಗೆ ಬೆಳೆ ಪರಿಹಾರ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿಯನ್ನು ನೀಡಿದ್ದಾರೆ. ಈ ಸುದ್ದಿಯು ರೈತರಿಗೆ ಬೆಳೆಗಳನ್ನು ಬೆಳೆಯಲು ಸಹಾಯಮಾಡುವ ಮೂಲಕ ಬೆಳೆಯಬೇಕಾದ ರೈತರ ಬೆಳೆಗಳನ್ನು ಸಹ ಬೆಂಬಲಿಸುತ್ತದೆ. ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಮನವಿ: ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಸರ್ಕಾರವು ರೈತರಿಗೆ ಬೆಳೆ ಪರಿಹಾರ ಬಿಡುಗಡೆಗೆ ಬಾರದಂತೆ ಕೇಂದ್ರ ಸರ್ಕಾರದ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ರಾಜ್ಯದಿಂದ ತುರ್ತು ಕ್ರಮವನ್ನು ಕೇಂದ್ರಕ್ಕೆ ವಿರೋಧಿಸಲು…

Read More

ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ; ಲ್ಯಾಪ್ ಟಾಪ್ ಪಡೆಯೋದು ಹೇಗೆ? ಏನ್ ಮಾಡ್ಬೇಕು? ಕೊನೆ ದಿನ?

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸರ್ಕಾರ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡುತ್ತಿದೆ. ಹೌದು ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ಹಿಂದೆ ಸರಿಯಬಾರದು, ಅಗತ್ಯ ಇರುವ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸದ ಸಲಕರಣೆಯನ್ನ ಈ ಹಿಂದಿನಿಂದಲೂ ಸರ್ಕಾರ ವಿತರಣೆ ಮಾಡುತ್ತಿದೆ. ಸಮವಸ್ತ್ರ, ನೋಟ್ ಬುಕ್ಸ್, ಪ್ರೋತ್ಸಾಹ ಧನ, ಸೇರಿದಂತೆ ಸಾಕಷ್ಟು ರೀತಿಯ ಸೌಲಭ್ಯಗಳನ್ನ ನಿಡ್ತಿದೆ. ಇನ್ನು ಇದೀಗ ಪ್ರಥಮ ಹಾಗೂ ದ್ವಿತೀಯ ಪಿಯುಸಿ…

Read More

ಹೊಸ ರೇಷನ್ ಕಾರ್ಡ್ ಮಾಡಿಸಲು ಸುವರ್ಣಾವಕಾಶ; ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ 2ದಿನದ ಕಾಲವಾಕಾಶ

ಸಾಕಷ್ಟು ತಿಂಗಳುಗಳಿಂದ ರಾಜ್ಯದ ಜನರು ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡಿಸಲು ಹೊಸ ಪಡಿತರಕ್ಕೆ ಅರ್ಜಿ ಸಲ್ಲಿಸಲು ಕಾಯುತ್ತಿದ್ರು, ಇದೀಗ ಅದಕ್ಕೆ ಸಮಯ ಬಂದಿದ್ದು, ಪಡಿತರ ಚೀಟಿಯಲ್ಲಿ ಹೆಸರುಗಳು ತಪ್ಪಿವೆಯೇ, ಯಾವುದಾದರೂ ಹೆಸರನ್ನು ಸೇರ್ಪಡೆ ಮಾಡಬೇಕೇ, ಹಾಗಿದ್ದರೆ ಎರಡು ದಿನದಲ್ಲಿ ಇದನ್ನು ಮಾಡಿಕೊಳ್ಳಲು ಅವಕಾಶವಿದೆ. ಹೌದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಬಳಕೆಗೆ ಪಡಿತರ ಕಡ್ಡಾಯವಾಗಿರುವುದರಿಂದ ಸರಿಪಡಿಸಿಕೊಳ್ಳುವವರಿಗೆ ಕರ್ನಾಟಕ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈಗಾಗಲೇ ಸೂಚನೆ ಹೊರಡಿಸಲಾಗಿದ್ದು…

Read More