ಗೃಹಲಕ್ಷ್ಮಿಯರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಇಂತವರಿಗೆ ಸಿಗಲ್ಲ 2ಸಾವಿರ! ಯೋಜನೆಯಿಂದ ಹೊರಗಿಡಲಿದೆ ಸರ್ಕಾರ

Gruhalakshmi Scheme: 5 ಗ್ಯಾರಂಟಿಗಳನ್ನು ಜನರ ಮುಂದಿಟ್ಟು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಸರ್ಕಾರ ಅಂದುಕೊಂಡಂತೆ ಒಂದೊಂದೇ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಹೌದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಕೊಟ್ಟ ಭರವಸೆಗಳನ್ನ ಈಡೇರಿಸಲು ಮುಂದಾಗಿದೆ. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Scheme) ಮಹಿಳೆಯರಿಗೆ 2 ಸಾವಿರ ರೂಪಾಯಿ ನೀಡುವ ಕಾರ್ಯಕ್ರಮಕ್ಕೆ ಸಿಎಂ ಅಸ್ತು ಎಂದಿದ್ದಾರೆ. ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಹೌದು ಸಿಎಂ ಸಿದ್ದರಾಮಯ್ಯ ನೇತೃತದ ಸಂಪುಟ ಸಭೆಯಲ್ಲಿ ಈ…

Read More

ಅನ್ನದಾತ ರೈತನಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ; 3 ಲಕ್ಷದವರೆಗೆ ಅನ್ನದಾತನಿಗೆ ಸಿಗಲಿದೆ ಸಾಲ ಸೌಲಭ್ಯ

ನಮ್ಮ ದೇಶದಲ್ಲಿ ವಾಸಿಸುವ ಎಲ್ಲಾ ವರ್ಗದ ಜನರಿಗೂ ಕೂಡ ಅನುಕೂಲವಾಗುವಂತಹ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಹೌದು ಸರ್ಕಾರದಿಂದ ಸಾಲ ಸೌಲಭ್ಯದ ಜೊತೆಗೆ ಸಬ್ಸಿಡಿ ಕೂಡ ನೀಡಲಾಗುತ್ತದೆ, ಏಕೆಂದರೆ ಉದ್ಯಮ ಮಾಡುವವರಿಗೆ, ಕೃಷಿ ಮಾಡುವವರಿಗೆ ಸಾಕಷ್ಟು ಅನುಕೂಲವಾಗಬೇಕು ಅನ್ನೋ ನಿಟ್ಟಿನಲ್ಲಿ ಕೆಲವೊಂದಷ್ಟು ಯೋಜನೆಗಳನ್ನ ಜಾರಿಗೆ ತಂದು ಆ ಮೂಲಕ ದೇಶದ ಅನ್ನದಾತನ ಕೈ ಬಲಪಡಿಸುವ ಕೆಲಸವನ್ನ ಕೇಂದ್ರ ಸರ್ಕಾರ ಮಾಡ್ತಿದೆ. ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇತ್ತೀಚಿಗೆ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ್ದರು,…

Read More

ಗೃಹಲಕ್ಷ್ಮಿ ಯೋಜನೆಯ ಹಣ ಗಂಡನಿಗೂ ಬರುತ್ತೆ; ಅದು ಹೇಗೆ ಸಾಧ್ಯ? ಗಂಡನ ಖಾತೆಗೂ ಹಣ ಹಾಕ್ತಾರಾ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಹಿಳೆಯರ ಕೊಡುಗೆ ಸಾಕಷ್ಟಿದೆ ಅಂತಲೇ ಹೇಳಬಹುದು. ಹೀಗಾಗಿ ಮಹಿಳೆಯರನ್ನ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಅವರಿಗಾಗಿ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸಿದೆ ಅದರಲ್ಲಿ ಬಹುಮುಖ್ಯವಾಗಿ ಚುನಾವಣೆಗೂ ಮುಂಚೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿಯೂ ಕೂಡ ಒಂದು. ಹೌದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ಬಿಡುಗಡೆ ಮಾಡುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಷಯವೇ ಆಗಿದೆ. ಈ ನಡುವೆ ಈ ಯೋಜನೆಯ ಅಡಿಯಲ್ಲಿ 2000 ರೂಪಾಯಿ ಹಣ ಕೆಲ ಗೃಹಿಣಿಯರ ಖಾತೆಗೆ…

Read More

ಗೃಹಲಕ್ಷ್ಮಿ ಹಣ ಬಾರದೆ ಇರುವವರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಅದಾಲತ್ ಆಯೋಜನೆಗೆ ಸೂಚನೆ

ಗೃಹಲಕ್ಷ್ಮಿ ಯೋಜನೆ ಶುರುವಾಗಿ ಸುಮಾರು ಮೂರು ತಿಂಗಳ ಕಳೆದಿದೆ. ಆದರೆ ಇನ್ನೂ ಕೂಡ ಹಲವು ಗೃಹಲಕ್ಷ್ಮಿಯರಿಗೆ ಹಣ ಬಂದು ತಲುಪಿಲ್ಲ ಇದರಿಂದ ಎಷ್ಟೋ ಮುನೆಯ ಗೃಹಲಕ್ಷ್ಮಿಯರು ರೊಚ್ಚಿಗೆದ್ದಿದ್ದಾರೆ. ಅಕ್ಕನಿಗೆ ಬಂತು ತಂಗಿಯರಿಗೆ ಬಂತು ಅಕ್ಕ ಪಕ್ಕದ ಮನೆಯವರಿಗೂ ಕೂಡ ಗ್ರಹಲಕ್ಷ್ಮಿ ಹಣ ಬಂತು ಆದರೆ ನಮಗೆ ಯಾಕೆ ಇನ್ನೂ ಬಂದಿಲ್ಲ ಎನ್ನುವ ಗೊಂದಲದಲ್ಲಿದ್ದಾರೆ. ಎಷ್ಟೇ ದಾಖಲಾತಿಗಳನ್ನು ಸರಿಮಾಡಿಸಿಕೊಂಡರೂ ಕೂಡ ಒಂದು ಕಂತಿನ ಗೃಹಲಕ್ಷ್ಮಿ ಹಣವು ಕೂಡ ಇನ್ನು ಜಮಾಾವಣೆ ಆಗಿಲ್ಲ. ಇಂತಹವರಿಗೆ ಅಂತಾನೆ ಸಿದ್ದರಾಮಯ್ಯ ಅವರು ಸಿಹಿ…

Read More

ಯಜಮಾನರಿಲ್ಲದಿದ್ರೂ ಖಾತೆಗೆ ಬರುತ್ತೆ ಅನ್ನಭಾಗ್ಯ ಯೋಜನೆಯ ಹಣ; 2ನೇ ವ್ಯಕ್ತಿಯ ಖಾತೆಗೆ ಜಮೆ ಆಗುತ್ತೆ ಹಣ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಆದರೆ ಈಗ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ವಿತರಿಸಿ ಇನ್ನೈದು ಕೆಜಿ ಅಕ್ಕಿಯ ಹಣವನ್ನು ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಹೌದು ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಮುಖ್ಯಮಂತ್ರಿ…

Read More

ಡಿಸೆಂಬರ್ 31ರ ಒಳಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಸಿಗಬೇಕು; ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಕೆಲಸ ಆಗಬೇಕು

ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ , ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ…

Read More

ಮಹಿಳೆಯರಿಗೆ ‘ಧನಶ್ರೀ ಯೋಜನೆ’ ಅಡಿಯಲ್ಲಿ ₹30 ಸಾವಿರ ಉಚಿತ; ಇಂದಿನಿಂದಲೇ ಅರ್ಜಿ ಸಲ್ಲಿಸಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಬಂದಿದ್ದು, ಮಹಿಳೆಯ ಸಬಲೀಕರಣ, ಆರ್ಥಿಕಭಿವೃದ್ಧಿ, ಮತ್ತು ಮಹಿಳೆಯರನ್ನ ಬಲಶಾಲಿಗಳನ್ನಾಗಿ ಮಾಡಲು ಸಾಕಷ್ಟು ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತಿದ್ದೂ, ಮಹಿಳೆಯರು ಹಿತ ಕಾಪಾಡಲು ಸಾಕಷ್ಟು ಶ್ರಮ ವಹಿಸುತ್ತಿದೆ. ಅದರಲ್ಲೂ ಮಹಿಳೆಯರು ಸ್ವಾವಲಂಬಿಗಳಾಗಿ ಸ್ವಂತ ಉದ್ಯೋಗವನ್ನ ಹೊಂದಲು ಸಾಕಷ್ಟು ಧನಸಹಾಯವನ್ನ ನೀಡ್ತಿದೆ. ಹೌದು ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬನೆ ಜೀವನ ನಡೆಸಿ ಆರ್ಥಿಕ, ಸಾಮಾಜಿಕವಾಗಿ ಸಬಲರಾಗಬೇಕು ಎಂದು ರಾಜ್ಯ ಸರ್ಕಾರ ಸಹಾಯ ಧನ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ. ಈ…

Read More

ಬಿಬಿಎಂಪಿಯಿಂದ 1ಲಕ್ಷದವರೆಗೂ ಪ್ರೋತ್ಸಾಹ ಧನ; ಸ್ವಯಂ ಉದ್ಯೋಗ ಮಾಡಬೇಕು ಅಂದುಕೊಂಡವರಿಗೆ ಗುಡ್ ನ್ಯೂಸ್

BBMP: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಒಂದು ವಿನುತನ ಪ್ರಯತ್ನಕ್ಕೆ ಕೈ ಹಾಕಿದ್ದು ಆರ್ಥಿಕವಾಗಿ ಹಿಂದುಳಿದವರನ್ನ ಮೇಲೇತ್ತಲು ಪ್ರಸಕ್ತ ಸಾಲಿನಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು, ಆರೋಗ್ಯ ಕಾರ್ಯಕ್ರಮಗಳು, ಆರ್ಥಿಕ ಸಹಾಯ ಅಥವಾ ಪ್ರೋತ್ಸಾಹಧನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದೆ. ಇವುಗಳ ಪೈಕಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹಧನ, ಕ್ರೀಡಾ ಪಟುಗಳಿಗೆ ಪ್ರೋತ್ಸಾಹಧನ, ಸ್ವಂತ ಸಣ್ಣ ಕೈಗಾರಿಕೋದ್ಯಮಕ್ಕೆ ಪ್ರೋತ್ಸಾಹಧನ, ಇತರೆ ಆರ್ಥಿಕ ಸಹಾಯಧನ ಕಾರ್ಯಕ್ರಮಗಳು ಜಾರಿಯಾಗ್ತಿದ್ದು, ಬಿಬಿಎಂಪಿಯು ತನ್ನ 9 ವಲಯ ವ್ಯಾಪ್ತಿಯಲ್ಲಿನ ಆರ್ಥಿಕವಾಗಿ ಹಿಂದುಳಿದ ಒಬಿಸಿ, ಎಸ್‌ಸಿ, ಎಸ್‌ಟಿ ವರ್ಗಗಳ…

Read More

ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ಇನ್ನು ಬಂದಿಲ್ವಾ; ಹಣ ಬಿಡುಗಡೆಯಾಗಿದ್ರು ಖಾತೆಗೆ ಯಾಕೆ ಜಮೆ ಆಗಿಲ್ಲ ಗೊತ್ತಾ?

Gruha lakshmi Scheme: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದ್ದು ಇದೀಗ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವುದರ ಮೂಲಕ ರಾಜ್ಯದ ಕೋಟ್ಯಾಂತರ ಮಹಿಳೆಯರಿಗೆ ಈ ಯೋಜನೆಯ ಸಹಾಯಧನವನ್ನು ನೀಡಲಾಗುತ್ತಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಈ ಯೋಜನೆಗೆ ಸಂಬಂಧಿಸಿದಂತೆ ಯಾರೆಲ್ಲಾ ಈ…

Read More

ಎಲ್ ಪಿ ಜಿ ಗ್ಯಾಸ್ ಸಬ್ಸಿಡಿ ಬೇಕು ಅಂದ್ರೆ ಮರೆಯದೆ ಈ ಕೆಲಸ ಮಾಡಿ; ಇಲ್ಲಾಂದ್ರೆ ಸಬ್ಸಿಡಿ ಹಣ ನಿಮ್ಮ ಖಾತೆ ಸೇರಲ್ಲ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣಕ್ಕಾಗಿ ಉಚಿತ ಎಲ್.ಪಿ.ಜಿ LPG ವಿತರಣೆ ಮಾಡಲಾಗುತ್ತದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್ ನ ಬೆಲೆಯನ್ನು 200 ರೂಪಾಯಿಗಳಷ್ಟು ಸರ್ಕಾರ ಕಡಿತಗೊಳಿಸಿದೆ. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಳಗೊಂಡ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಗ್ಯಾಸ್ ಸಬ್ಸಿಡಿ(Subsidy) ಪಡೆದುಕೊಳ್ಳುವವರು ಈ ನಿಯಮ ಪಾಲಿಸಲೇಬೇಕು ಅಂತ ತೀರ್ಮಾನಿಸಲಾಗಿದೆ. ಹೌದು ಕೇಂದ್ರ ಮೋದಿ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇನ್ನೂರು ರೂಪಾಯಿಗಳ…

Read More