ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಉಚಿತ ಬೋರ್ ವೇಲ್ ಗೆ ಅರ್ಜಿ ಅಹ್ವಾನ; ಅರ್ಜಿ ಸಲ್ಲಿಸಲು ಕೊನೆಯ ದಿನ? ಹೇಗೆ ಮತ್ತು ಎಲ್ಲಿ?

ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇಲ್ಲದ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದೊಂದಿಗೆ ಕರ್ನಾಟಕ ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಫಲಾನುಭವಿಗಳ ಕೃಷಿ ಭೂಮಿಯಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ಕೊಳವೆಬಾವಿ ಕೊರೆಯಿಸಿ, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಯೋಜನೆಯಾಗಿದೆ. ಅಂದರೆ, ಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ….

Read More

ರೈತರಿಗೆ ಗುಡ್ ನ್ಯೂಸ್, ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣ ಜಮೆ; ಒಮ್ಮೆ ಚೆಕ್ ಮಾಡಿಕೊಳ್ಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಭಾರತೀಯ ರೈತರ ಸಹಾಯಕ ಯೋಜನೆಯಾಗಿದೆ. ಈ ಯೋಜನೆಯಲ್ಲಿ ಕೃಷಿಕರಿಗೆ ವರ್ಷಕ್ಕೆ 3 ಸಲ ಹಣವನ್ನು ವಿತರಿಸಲಾಗುತ್ತದೆ, ಅದರಲ್ಲಿ ಪ್ರತಿ ಬಾರಿಯೂ 2,000 ರೂಪಾಯಿ ಜಮೆ ಆಗುತ್ತದೆ. ಈ ಯೋಜನೆಯ ಉದ್ದೇಶ ದೇಶದ ಕೃಷಿಕರಿಗೆ ನೆರವಾಗುವುದರ ಜೊತೆಗೆ ರೈತಾಪಿಯನ್ನು ಬೆಂಬಲಿಸುವುದು ಇದರ ಉದ್ದೇಶವಾಗಿದೆ. 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಯೋಜನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಯೋಜನೆ ಸಾಮಾನ್ಯವಾಗಿ ರೈತರ ಖಾತೆಗೆ ಹಣ ಜಮೆ ಮಾಡುತ್ತದೆ ಮತ್ತು ಕೃಷಿಕರಿಗೆ…

Read More

ಬರ ಪರಿಹಾರ ಪಡೆಯಬೇಕು ಅಂದ್ರೆ ಈ ಕೆಲಸ ಮಾಡಿ; 2 ವಾರದೊಳಗಡೆ ರೈತರು ಹೀಗ್ ಮಾಡಿದ್ರು ಹಣ ಬರೋದು ಗ್ಯಾರಂಟಿ

ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಹೀಗಾಗಿ ಅಂತಹ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕೆಲವೊಂದು ಮಾಹಿತಿಯನ್ನ ಕೊಟ್ಟಿದೆ. ಹೌದು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ಇದನ್ನು…

Read More

ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More

ಮಹಿಳೆಯರಿಗೆ ಸಿಹಿಸುದ್ದಿ; ಇನ್ನುಂದೆ ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿದರೆ ಸಾಕು ಪ್ರಯಾಣಿಸಲು ಅವಕಾಶ.

ರಾಜ್ಯ ಸರ್ಕಾರವು ನಿಮಗೆಲ್ಲಾ ಗೊತ್ತಿರುವಂತೆ ಜೂನ್ ನಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಪ್ರಯಾಣವನ್ನು ಒದಗಿಸಿತ್ತು. ಕೆಲವರು ಇದನ್ನ ಸದುಪಯೋಗ ಪಡೆದುಕೊಂಡರೆ ಇನ್ನೂ ಹಲವಾರು ಮಹಿಳೆಯರು ಇದರ ದುರುಪಯೋಗವನ್ನು ಕೂಡ ಮಾಡಿಕೊಂಡಿದ್ದಾರೆ. ಸರ್ಕಾರ ಈಗ ಮಹಿಳೆಯರಿಗಾಗಿ ಒಂದು ಗುಡ್ ನ್ಯೂಸ್ ಅನ್ನು ನೀಡಿದೆ ಹಾಗಾದರೆ ಅದೇನು ಅಂತ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ.  ಚುನಾವಣೆಗೂ ಮುನ್ನ ರಾಜ್ಯ ಸರ್ಕಾರವು, ಮಹಿಳೆಯರಿಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತೇವೆ ಎಂದು ಆಶ್ವಾಸನೆಯನ್ನು ನೀಡಿತ್ತು ಆದರೆ ಚುನಾವಣೆಯಲ್ಲಿ ಗೆದ್ದು ಬಂದ…

Read More

ಮಾಂಗಲ್ಯ ಭಾಗ್ಯ ಯೋಜನೆ ಬಡ ಹಾಗೂ ಮಧ್ಯಮ ಕುಟುಂಬಗಳಿಗೆ ನೇರವಾಗಲೂ ಮುಂದಾದ ಸರ್ಕಾರ..

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ನಿಧಾನವಾಗಿ ಒಂದೊಂದೆ ಯೋಜನೆಗಳನ್ನು ಪರಿಚಯಿಸುತ್ತಿದೆ. ಈಗಾಗಲೇ ರಾಜ್ಯದ ಜನರಿಗೆ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರವು ಚುನಾವಣಾ ಪೂರ್ವ ನೀಡಿದ ವಚನದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಜೊತೆ ಇನ್ನು ಹಲವು ಯೋಜನೆಗಳನ್ನು ಜಾರಿಗೆ ತರಲು ಯೋಜನೆ ರೂಪಿಸುತ್ತಿದೆ. ರಾಜ್ಯದ ಜನರು ಅನಾರೋಗ್ಯಕ್ಕೊಳಗಾದಾಗ ಉಚಿತವಾಗಿ ಚಿಕಿತ್ಸೆ ಪಡೆಯುವ ಸಲುವಾಗಿ ಉಚಿತ ಆರೋಗ್ಯ ಯೋಜನೆಯನ್ನು ಘೋಷಿಸಿದೆ. ಇದೀಗ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ…

Read More