ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More

ಇನ್ನುಂದೆ ಪ್ರತಿ ತಿಂಗಳು ಯಾವ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಗೊತ್ತಾ? ಪ್ರಕ್ರಿಯೆಯನ್ನ ಸುವ್ಯಸ್ಥಿತಗೊಳಿಸೋದಾಗಿ ಹೇಳಿದ ಸಚಿವೆ

ಮನೆಯ ಯಜಮಾನಿಯರಿಗೆ ಮಾಸಿಕ 2000 ರೂ.ಗಳನ್ನು ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme) ಶೇ.ನೂರರಷ್ಟು ಯಶಸ್ವಿಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರತಿ ಕುಟುಂಬದ ಯಜಮಾನಿಗೆ ಧನಸಹಾಯ ನೀಡುವ ಈ ಗೃಹಲಕ್ಷ್ಮಿ ಯೋಜನೆ ಆರಂಭವಾದ ಸೆಪ್ಟಂಬರ್ ತಿಂಗಳಿನಿಂದ ಇದುವರೆಗೂ ನೊಂದಣಿ ಮಾಡಿಕೊಂಡಿರುವ 1.2 ಕೋಟಿ ಗೃಹಿಣಿಯರ ಪೈಕಿ 26 ಲಕ್ಷ ಯಜಮಾನಿಯರಿಗೆ ಹಣ ತಲುಪಿಲ್ಲ. ಆಗಸ್ಟ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಈ…

Read More

ಇನ್ಮುಂದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಸಮಯಕ್ಕೆ ಸರಿಯಾಗಿ ಖಾತೆಗೆ ಜಮಾ ಆಗಲಿದೆ.

ರಾಜ್ಯ ಸರ್ಕಾರದ ಹಲವು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್(BPL Card) ಹೊಂದಿದ ಸದಸ್ಯರೆಲ್ಲರಿಗೂ ಕೂಡ ಕುಟುಂಬದಲ್ಲಿ ಪ್ರತಿಯೊಬ್ಬರಿಗೂ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಅಕ್ಕಿಯ ಸರಬರಾಜಿನ ಅಭಾವದಿಂದ ರಾಜ್ಯ ಸರ್ಕಾರವು ಅಕ್ಕಿಯ ಬದಲು ಎಲ್ಲರ ಖಾತೆಗೂ ಅಕಿಯ ಮೊತ್ತವನ್ನು ಜಮಾವಣೆ ಮಾಡುವುದಾಗಿ ತಿಳಿಸಿದೆ. ಆದರೆ ಅದು ಕೂಡ ಸಾಧ್ಯವಾಗುತ್ತಿರಲಿಲ್ಲ ಕೆಲವರ ಖಾತೆಗೆ ಹಣ ಜಮಾ ಆದರೆ ಇನ್ನೂ ಕೆಲವರ ಖಾತೆಗೆ ಜಮಾ ಆಗುತ್ತಿಲ್ಲ. ರಾಜ್ಯದಲ್ಲಿ…

Read More

Gruhalakshmi Scheme: ಗೃಹಲಕ್ಷ್ಮೀ ಸಿಎಂ ಗುಡ್ ನ್ಯೂಸ್; ಎರಡು ತಿಂಗಳ 4000 ಹಣ ಒಟ್ಟಿಗೆ ಜಮಾ..

Gruhalakshmi Scheme: ಹೆಣ್ಣು ಸಂಸಾರದ ಕಣ್ಣು ಎಂಬಂತೆ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. ಮಹಿಳೆಯರನ್ನ ಸದೃಢಗೊಳಿಸುವುದು ಸರಕಾರದ ಒಂದು ಉದ್ದೇಶವಾಗಿದೆ. ಆದ್ದರಿಂದ ಮಹಿಳೆಯರಿಗೆ ಅಂತಾನೆ ಹಲವು ಯೋಜನೆಗಳನ್ನ ಜಾರಿಗೆ ತಂದಿದ್ದು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಕುಟುಂಬದ ಹೊಣೆಯನ್ನ ಹೊರುವಲ್ಲಿ ಮಹಿಳೆಯ ಪಾತ್ರ ಮುಖ್ಯವಾದದ್ದು. ನಿತ್ಯವೂ ಪ್ರತಿಕ್ಷಣವೂ ಸಹಿತ ಮಹಿಳೆ ತನ್ನ ಕುಟುಂಬಕ್ಕಾಗಿ ದುಡಿಯುತ್ತಿದ್ದು, ಈ ನಿಟ್ಟಿನಲ್ಲಿ ಮಹಿಳೆಯರನ್ನು ಬೆಂಬಲಿಸುವುದು ಸರಕಾರದ ಉದ್ದೇಶವಾಗಿದೆ. ಹೆಣ್ಣು ಮನೆಗೆ ನಂದಾದೀಪವಿದ್ದಂತೆ, ಹೌದು…

Read More

ಗೃಹಲಕ್ಷ್ಮೀ 2ನೇ ಕಂತಿ ಹಣ ಯಾವಾಗ ಬರುತ್ತೆ ಗೊತ್ತಾ? ಮೊದಲ ಕಂತಿನ ಹಣ ಬರೋದೇ ಇಲ್ವಾ. ಬರಬೇಕು ಅಂದ್ರೆ ಏನ್ ಮಾಡಬೇಕು?

ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರುಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸೆಪ್ಟೆಂಬರ್ ತಿಂಗಳು ಕೊನೆಯಾಗಿದ್ದು ಅಕ್ಟೋಬರ್ ತಿಂಗಳು ಆರಂಭವಾಗಿರೋದ್ರಿಂದ ಎರಡನೇ ಕಂತಿನ ಹಣ ಬರೋದು ಯಾವಾಗ ಅಂತ ಮನೆಯೊಡತಿಯರು ಕಾಯುತ್ತಿದ್ದಾರೆ. ಅಲ್ಲದೇ ಈಗಾಗಲೇ ಮೊದಲ ಕಂತಿನ ಹಣ ಪಡೆದುಕೊಂಡಿರತಕ್ಕಂಥ ಗೃಹಿಣಿಯರು ನಮಗೆ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ? ಚಿಂತೆ ಬಿಡಿ; 2ನೇ ಕಂತಿನ ಹಣ ಯಾವಾಗ ಬರುತ್ತೆ? ಇಷ್ಟು ಕೆಲಸ ಮಾಡಿ ಸಾಕು ಹಣ ಬರೋದು ಕನ್ಫರ್ಮ್

ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ 2ತಿಂಗಳು ಮುಗಿದಿದ್ರು ಇನ್ನು ಸಾಕಷ್ಟು ಮಂದಿಗೆ ಯೋಜನೆಯ ಲಾಭ ಅನ್ನೋದೇ ಸಿಕ್ಕಿಲ್ಲ. ಹೌದು ಅರ್ಜಿ ಹಾಕಿದರೂ ಕೂಡ ಗೃಹಲಕ್ಷ್ಮೀ ಯೋಜನೆಯ ಹಣ ಕೆಲವರಿಗೆ ಇನ್ನು ಬಂದಿಲ್ಲ. ಯೋಜನೆಗೆ ಚಾಲನೆ ಕೊಟ್ಟು ಎರಡು ತಿಂಗಳಾಗುತ್ತಾ ಬಂತು. ನಮ್ಮ ಪಕ್ಕದ ಮನೆಯವರಿಗೆ ಬಂದಿದೆ, ನಮಗಿನ್ನೂ ಹಣ ಬಂದಿಲ್ಲ ಅಂತ ಸಾಕಷ್ಟು ಜನ ಯೋಚನೆ ಮಾಡ್ತಿದ್ದಾರೆ. ಹಾಗಾದ್ರೆ ಹಣ ಬಂದಿಲ್ಲ ಅಂದ್ರೆ ಏನು ಮಾಡಬೇಕು? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ಹೌದು…

Read More

ಗೃಹಲಕ್ಷ್ಮೀ 2ನೇ ಕಂತಿನ ಹಣ ಯಾವಾಗ ಬರುತ್ತೆ ಗೊತ್ತಾ? ಈ ದಿನದಿಂದಲೇ ನಿಮ್ಮ ಖಾತೆಗೆ ಜಮೆ ಆಗುತ್ತೆ ಹಣ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜಾರಿಗೆ ಬಂದಿರುವ ಯೋಜನೆಗಳಲ್ಲಿ ಸಾಕಷ್ಟು ಜನಪ್ರಿಯತೆ, ಜೊತೆಗೆ ಅಷ್ಟೇ ಗೊಂದಲ ಸೃಷ್ಟಿ ಮಾಡಿ ಒಂದಷ್ಟು ಜನರಿಗೆ ಖುಷಿ ಮತ್ತೊಂದಷ್ಟು ಜನರಿಗೆ ಈಗಲೂ ಗೊಂದಲದ ಗುಡಾಗಿರುವ ಯೋಜನೆ ಅಂದ್ರೆ ಅದು ಗೃಹಲಕ್ಷ್ಮಿ ಯೋಜನೆ. ಆದ್ರೆ ಈ ಯೋಜನೆ ಬರ್ತಾ ಬರ್ತಾ ಯಾಕೋ ಕಗ್ಗಂಟಾಗುತ್ತಿದೆ. ಹೌದು ಒಂದಷ್ಟು ಜನ ತಮ್ಮ ಖಾತೆಗೆ 2000ರೂಪಾಯಿ ಜಮಾ ಆಗಿರುವುದಕ್ಕೆ ಖುಷಿ ವ್ಯಕ್ತಪಡಿಸಿದ್ರೆ ಇನ್ನೊಂದಿಷ್ಟು ಜನ ಎಲ್ಲಾ ದಾಖಲೆಗಳು ಸರಿಯಾಗಿ ಇದ್ದರೂ ನಮ್ಮ ಖಾತೆಗೆ ಮಾತ್ರ 2000 ಬಂದಿಲ್ಲ ಅಂತ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ!? ಹಣ ಬರೆದೆ ಇರೋರಿಗೆಲ್ಲ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣೆಯಲ್ಲಿ ಮಹಿಳೆಯರ ಮತವನ್ನ ಅಸ್ತ್ರವಾಗಿ ಬಳಸಿಕೊಂಡಿತ್ತು. ಮಹಿಳೆಯರ ಮತಗಳನ್ನ ಗಮನದಲ್ಲಿಟ್ಟುಕೊಂಡು 5ಯೋಜನೆಗಳ ಪೈಕಿ 4ಯೋಜನೆಗಳು ಮಹಿಳೆಯರ ಹಿತದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಹೌದು ಕಾಂಗ್ರೆಸ್ ಸರ್ಕಾರ ಮೊದಲಿನಿಂದಲೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಮೊದಲ ಆದ್ಯತೆ ನೀಡುತ್ತಿದೆ. ಇನ್ನು ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಮೊದಲ ಆದ್ಯತೆ ನೀಡುತ್ತದೆ. ಅಲ್ದೇ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಈಗಾಗಲೇ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದೆ. ಆ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಪರಿಸ್ಥಿತಿಯನ್ನು ಸ್ಥಿರಗೊಳಿಸಲು…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವ; ಮರೆಯದೆ ಮೊದಲು ಈ ಕೆಲಸ ಮಾಡಿ..

ರಾಜ್ಯ ಸರ್ಕಾರದ 5ಗ್ಯಾರಂಟಿಗಳಲ್ಲಿ ಬಹಳ ಸದ್ದು ಮಾಡಿದ ಯೋಜನೆ ಅಂದ್ರೆ ಅದು ಗೃಹಲಕ್ಷ್ಮೀ ಯೋಜನೆ. ಮನೆಯ ಯಜಮಾನಿ ಮಹಿಳೆ ಖಾತೆಗೆ ಪ್ರತಿ ತಿಂಗಳು 2ಸಾವಿರ ರೂಪಾಯಿ ಜಮಾ ಮಾಡುವ ಯೋಜನೆ ಬಹಳ ಸದ್ದು ಮಾಡಿತ್ತು. ಕೊನೆಗೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದ್ದು ಮಹಿಳೆಯರಂತು ಫುಲ್ ಖುಷ್ ಆಗಿದ್ದಾರೆ. ಹೌದು ಮಹಿಳೆಯರಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ಇನ್ನು ಈಗಾಗಲೇ ಕೆಲವೊಂದಷ್ಟು ಮಹಿಳೆಯರ ಖಾತೆಗೆ 2000 ರೂಪಾಯಿ ಹಣ ಜಮಾ ಆಗಿದೆ….

Read More

ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಅಂದ್ರೆ ಏನ್ ಮಾಡ್ಬೇಕು? ಹಣ ಬಂದಿದ್ಯ ಇಲ್ವಾ ಅಂತ ಚೆಕ್ ಮಾಡೋದು ಹೇಗೆ?

ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಚಾಲನೆ ನೀಡಿದರು. ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ….

Read More