ಗೃಹಲಕ್ಷ್ಮೀ 2000 ಹಣ ನಿಮ್ಮ ಖಾತೆಗೆ ಬಂದಿಲ್ವ; ಯೋಚ್ನೆ ಮಾಡಬೇಡಿ, ಗೃಹಲಕ್ಷ್ಮಿಯರಿಗೆ ಇಲ್ಲಿದೆ ಗುಡ್ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ವಾ.? ಹಾಗಾದ್ರೆ ಯಾಕೆ ಬಂದಿಲ್ಲ ನಿಮ್ಮ ಖಾತೆಗೆ ಅನ್ನೊದು ತಿಳಿದುಕೊಳ್ಳಬೇಕು. ಯೋಜನೆಯ ಹಣ ಬಂದಿಲ್ಲ ಅಂತ ಮಹಿಳೆಯರು ಟೆನ್ಶನ್ ಆಗೋ ಅಗತ್ಯ ಇಲ್ಲ. ಹಣ ಯಾಕೆ ಬಂದಿಲ್ಲ ಅನ್ನೋದು ಒಂದು ಸಲ ಈ ಸುದ್ದಿಯನ್ನು ನೋಡಿ. ಹೌದು ರಾಜ್ಯ ಸರ್ಕಾರದ 5ಗ್ಯಾರಂಟಿಗಳಲ್ಲಿ ಬಹಳ ಸದ್ದು ಮಾಡಿದ ಯೋಜನೆ ಅಂದ್ರೆ ಅದು ಗೃಹಲಕ್ಷ್ಮೀ ಯೋಜನೆ. ಮನೆಯ ಯಜಮಾನಿ ಮಹಿಳೆ ಖಾತೆಗೆ ಪ್ರತಿ ತಿಂಗಳು 2ಸಾವಿರ ರೂಪಾಯಿ ಜಮಾ ಮಾಡುವ ಯೋಜನೆ ಬಹಳ ಸದ್ದು ಮಾಡಿತ್ತು….

Read More

ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಅಂದ್ರೆ ಏನ್ ಮಾಡ್ಬೇಕು? ಹಣ ಬಂದಿದ್ಯ ಇಲ್ವಾ ಅಂತ ಚೆಕ್ ಮಾಡೋದು ಹೇಗೆ?

ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಚಾಲನೆ ನೀಡಿದರು. ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ….

Read More

ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತಿನ ಹಣ ಯಾವಾಗ ಬರುತ್ತೆ? 2000 ಹಣವನ್ನ ಹಾಕಲು ದಿನಾಂಕ ನಿಗಧಿ!?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಗ್ಯಾರಂಟಿಗಳಲ್ಲಿ ಸಖತ್ ಸೌಂಡ್ ಮಾಡಿದ್ದು, ಹಾಗೆಯೇ 90% ರಷ್ಟು ಮಹಿಳೆಯರು ಕಾಂಗ್ರೆಸ್ ಪರ ವಾಲಲು ಕಾರಣ ಗೃಹಲಕ್ಷ್ಮೀ ಯೋಜನೆ. ಪ್ರತಿತಿಂಗಳು ಮನೆಯೊಡತಿ ಖಾತೆಗೆ 2000ರೂಪಾಯಿ ಹಣವನ್ನ ಹಾಕುವ ಯೋಜನೆ. ಇನ್ನು ಹೆಣ್ಣುಮಕ್ಕಳು ಆರ್ಥಿಕವಾಗಿ ತೊಂದರೆ ಅನುಭವಿಸಬಾರದು ಎಂದು ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಸದ್ಯ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸಹ ಈಗಾಗಲೇ ಶುರುವಾಗಿದೆ. ಹಲವು ಸಮಸ್ಯೆಗಳ ಮಧ್ಯೆಯು ರಾಜ್ಯದ ಸುಮಾರು 80 ಲಕ್ಷಕ್ಕಿಂತ…

Read More

ಗೃಹಲಕ್ಷ್ಮೀ ಅರ್ಜಿ ಹಾಕಲು ಇನ್ನೂ ಮುಂದೆ ಯಾವುದೇ ಚಿಂತೆ ಬೇಡ; ಮನೆಯಿಂದಲೇ ಅರ್ಜಿ ಹಾಕಬಹುದು, ಹೇಗೆ ನೋಡಿ?

ರಾಜ್ಯ ಸರ್ಕಾರ ರಚನೆಯ ನಂತರ ಬಹಳಷ್ಟು ಮಹಿಳೆಯರು ತುಂಬಾ ಕಾತುರದಿಂದ ಕಾಯುತ್ತಿದ್ದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಜುಲೈ 19ರಿಂದ ಆರಂಭವಾಗಿದ್ದು, ಬೆಂಗಳೂರಿನಲ್ಲಿರುವ ಬೆಂಗಳೂರು ಒನ್ ಕಚೇರಿ, ಬಿಬಿಎಂಪಿ ಕಚೇರಿಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಇನ್ನುಳಿದ ಜಿಲ್ಲೆಗಳಲ್ಲಿ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಸೇವೆಗಳಲ್ಲಿದ್ದ ಕಡೆಗಳಲ್ಲಿ ಸರ್ಕಾರದಿಂದ ನೇಮಿಸಲ್ಪಡುವ ಸ್ವಯಂ ಸೇವಕರೇ ಬಂದು ಅರ್ಜಿಗಳನ್ನು ಸ್ವೀಕರಿಸುತ್ತಾರೆ ಅಂತ ಮಹಿಳಾ ಮತ್ತು ಕುಟುಂಬ…

Read More

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಯಾರ್ ಬೇಕಾದ್ರು ಹೋಗಬಹುದಾ? ಮನೆ ಯಜಮಾನಿಯೇ ಹೋಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ವಾ?

gruhalakshmi Yojana: ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಮಹಿಳೆಯರನ್ನ ಸಶಕ್ತರನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು ಗೃಹಲಕ್ಷ್ಮಿ ಯೋಜನೆ ಆರಂಭಿಸಿದೆ. ಈ ಯೋಜನೆಯು ಜುಲೈ 19ರಿಂದ ಜಾರಿಗೆ ಬಂದಿದ್ದು, ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಹೌದು ಈ ಯೋಜನೆಗೆ ಸಂಬಂಧಪಟ್ಟಂತೆ ಸಹಾಯವಾಣಿಯೂ ಲಭ್ಯವಿದ್ದು, ಸಹಾಯವಾಣಿ ಮೂಲಕ ಹೆಚ್ಚಿನ ವಿವರ ಪಡೆಯಬಹುದು. ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಕರ್ನಾಟಕ ಸರಕಾರವು ಮನೆಯ ಯುಜಮಾನಿಯ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಜಮಾ ಮಾಡಲಿದೆ. ಈ…

Read More

GruhaLakshmi Yojana: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಯನ್ನ ಹೀಗೆ ಸಲ್ಲಿಸಬೇಕು! ಎಲ್ಲಿ ಬೇಕಾದರಲ್ಲಿ ಅರ್ಜಿಸಲ್ಲಿಸೋಕಾಗಲ್ಲ!?

GruhaLakshmi Yojana: ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿಗಳಯಲ್ಲಿ ಒಂದಾದ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಹೌದು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಮನೆ ಯಜಮಾನಿಗೆ 2000 ರೂಪಾಯಿ ಹಣ ನೀಡುವ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ನಾಳೆ ಅಂದರೆ ಜುಲೈ 19ರಂದು ಸಂಜೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಮತ್ತು…

Read More

Gruha Lakshmi: ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸೋದು ಹೇಗೆ? ಏನೆಲ್ಲಾ ದಾಖಲಾತಿಗಳು ಬೇಕು? ಯಾರೆಲ್ಲ ಅರ್ಹರು?

Gruha Lakshmi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳಷ್ಟು ಸರ್ಕಸ್ ನಂತರ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಇದೀಗ ಆಡಳಿತದಲ್ಲಿ ಚುಕ್ಕಾಣಿ ಹಿಡಿದಿದೆ. ಸದ್ಯ ಆಡಳಿತ ರೂಢ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದಾರ ಒಂದೊಂದೇ ಗ್ಯಾರಂಟಿಗಳನ್ನ ಈಡೇರಿಸಲು ಯೋಜನೆ ರೂಪಿಸುತ್ತಿದೆ. ಅದರಂತೆ ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಅರ್ಜಿ ಸಲ್ಲಿಕೆಯೂ ಇದೆ ತಿಂಗಳು ಆರಂಭವಾಗಲಿದ್ದು, ಆಗಸ್ಟ್…

Read More

ಗೃಹಲಕ್ಷ್ಮೀ ಯೋಜನೆಗೆ ಮೂರು ಕಡೆ ಅರ್ಜಿ ಸಲ್ಲಿಸಬಹುದು; ಪತಿ ಸಾವಾಗಿದ್ರೆ ಅಂತಹ ಮಹಿಳೆಯರು ಏನ್ ಮಾಡ್ಬೇಕು?

ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಜೂನ್‌ 15ರಿಂದ ಯೋಜನೆಗೆ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದ್ದು, ಆಗಸ್ಟ್‌ 15ರ ಬಳಿಕ ಯೋಜನೆಗೆ ಚಾಲನೆ ಸಿಗಲಿದೆ. ಹೌದು ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್‌ ಪಕ್ಷ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಹೀಗಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ನೀಡುವ ಯೋಜನೆ ಇದಾಗಿದ್ದು, ಆಗಸ್ಟ್‌ 15ರ ಬಳಿಕ ಜಾರಿಯಾಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ…

Read More

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ; ಅರ್ಜಿ ಸಲ್ಲಿಸೋದು ಹೇಗೆ ಮತ್ತು ಎಲ್ಲಿ ಹಾಗೂ ಯಾವಾಗ?

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಘೋಷಿಸಿದ್ದ ಕಾಂಗ್ರೆಸ್ ಪಕ್ಷದ ಎರಡನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಈಗಾಗಲೇ ಇದಕ್ಕೆ ಸಂಬಂಧ ಪಟ್ಟಂತೆ ಕೆಲ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿತ್ತು. ಇದೀಗ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ…

Read More

Gruha Lakshmi: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕಡೆಯ ದಿನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸೋದು ಹೇಗೆ?

Gruha Lakshmi: ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮೀ ಯೋಜನೆಯ ಕುರಿತು ಮಹತ್ತರ ಮಾಹಿತಿಯನ್ನ ಕೊಟ್ಟಿದ್ದಾರೆ. ಅದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆ ಯಾಜಮಾನಿ ಖಾತೆಗೆ 2000 ಹಣ ಹಾಕುವ ಕುರಿತು ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದು, ಮನೆಯ ಒಡತಿ ಯಾರು? ಅರ್ಜಿ ಸಲ್ಲಿಸಲು ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನ ನಿಗಧಿಪಡಿಸಿ ಹೊಸ ಮಾಹಿತಿಯನ್ನು ಹೊರ ಹಾಕಿದ್ದಾರೆ.ಹಾಗಾದ್ರೆ ನಿಯಮಗಳೇನು.?ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು.? ಯಾವಾಗ…

Read More