Gruha lakshmi Scheme Update

ಗೃಹಲಕ್ಷ್ಮಿ 6ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ; NPCI ಮ್ಯಾಪಿಂಗ್ ಆಗದೆ ಹಣ ವರ್ಗಾವಣೆ ಆಗುವುದಿಲ್ಲ

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲು ಅಂದರೆ ಚುನಾವಣಾ ಪ್ರಚಾರದ ವೇಳೆ ಐದು ಗ್ಯಾರಂಟಿ ಅನೌನ್ಸ್ (Announce) ಮಾಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಐದು ಗ್ಯಾರೆಂಟಿ ಗಳನ್ನು ಜಾರಿಗೆ ತಂದಿತು. ಅದ್ರಲ್ಲಿ ಮೊದಲನೇ ದಾಗಿ ಬಂದ ಯೋಜನೆ ಅಂದರೆ ಗೃಹಲಕ್ಷ್ಮಿ. ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಅವರ ಅವರ ಖಾತೆಗೆ ನೇರವಾಗಿ ಹಾಕುತ್ತಾ ಬಂದಿದೆ. ಈಗಾಗಲೇ 5 ಕಂತಿನ ಹಣ ಅಂದರೆ ಒಂದು ಮಹಿಳೆಗೆ 10,000 ರೂಪಾಯಿ ಹಣವನ್ನು ಈಗಾಗಲೇ ರಾಜ್ಯ ಸರ್ಕಾರ ತಲುಪಿಸಿದೆ….

Read More
Gruhalakshmi camp

ಇಂದಿನಿಂದ ನಿಮ್ಮ ಗ್ರಾಮದಲ್ಲಿ ಗೃಹಲಕ್ಷ್ಮಿ ಶಿಬಿರ; ಸ್ಥಳದಲ್ಲೇ ಸಿಗುತ್ತದೆ ಸಮಸ್ಯೆಗಳಿಗೆ ಪರಿಹಾರ, ಏನೆಲ್ಲಾ ದಾಖಲೆಗಳನ್ನು ತರಬೇಕು

ಹೆಚ್ಚಿನ ಸಂಖ್ಯೆಯ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದರೂ ಸಹ ಲಕ್ಷಾಂತರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ನೀಡಲಾಗುವ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಜತೆಗೆ, ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ, ವ್ಯವಸ್ಥೆಯಲ್ಲಿನ ಸಮಸ್ಯೆಗಳಿಂದಾಗಿ ಅವರ ಖಾತೆಗೆ ಮಾಸಿಕ ಎರಡು ಸಾವಿರ ರೂಪಾಯಿ ಪಾವತಿಯಾಗಲಿಲ್ಲ. ಗೃಹಲಕ್ಷ್ಮಿ ಯೋಜನೆಯಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ತಕ್ಷಣವೇ ಜನರಿಗೆ ಸಹಾಯ ಮಾಡಲು ಸರ್ಕಾರವು ಅಸಾಧಾರಣ ಸಭೆಯನ್ನು ಯೋಜಿಸುತ್ತಿದೆ. ಡಿಸೆಂಬರ್ 27 ರಂದು ಆರಂಭವಾಗಿ ಡಿಸೆಂಬರ್ 29 ರಂದು ಮುಕ್ತಾಯಗೊಳ್ಳುವ ಮೂರು ದಿನಗಳ ಕಾಲ ರಾಜ್ಯಾದ್ಯಂತ…

Read More
gram panchayat Gruhalakshmi Yojana

ಡಿಸೆಂಬರ್ 27 ರಿಂದ ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಯನ್ನು ಬಗೆಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ಗ್ರಾ.ಪಂ.ಗಳಲ್ಲಿ ಡಿಸೆಂಬರ್ 27 ರಿಂದ 29 ರವರೆಗೆ ಬೆಳಿಗ್ಗೆ 9:00 ಯಿಂದ ಸಂಜೆ 5:00 ವರೆಗೆ ಶಿಬಿರಗಳನ್ನು ಏರ್ಪಡಿಸಲು ಸರ್ಕಾರ ಸೂಚನೆಯನ್ನು ಕಳುಹಿಸಿದೆ. ಕರ್ನಾಟಕ ಸರ್ಕಾರವು ಜುಲೈ 19 ರಂದು ಗೃಹಲಕ್ಷ್ಮಿ ಯೋಜನೆ ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯು ಐದು ಖಾತರಿ ಯೋಜನೆಗಳಲ್ಲಿ ಒಂದಾಗಿದೆ ಮತ್ತು ಮಹಿಳೆಯರ ಸಬಲೀಕರಣದ ಮೇಲೆ ಕೇಂದ್ರೀಕೃತವಾಗಿದೆ. ಇಲ್ಲಿಯವರೆಗೆ, ತಮ್ಮ ಕುಟುಂಬದ ಮುಖ್ಯಸ್ಥರಾಗಿರುವ ಸುಮಾರು 11.7 ಮಿಲಿಯನ್ ಮಹಿಳೆಯರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. …

Read More
Gruhalakshmi Yojana

ಮಹಿಳೆಯರಿಗೆ ಸಿಹಿ ಸುದ್ದಿ; ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬ್ಯಾಂಕ್ ಗಳು ಸಾಲದ ಮರುಪಾವತಿಗೆ ಉಪಯೋಗಿಸಿಕೊಳ್ಳುವಂತಿಲ್ಲ

ಮೊದಲ ಕೆಡಿಪಿ (ಕಲಬುರಗಿ ಅಭಿವೃದ್ಧಿ ಕಾರ್ಯಕ್ರಮ) ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. 20 ರಂದು ಅಂದರೆ ನೆನ್ನೆ ಬುದವಾರದಂದು ನಡೆದ ಮೊದಲ ಕೆಡಿಪಿ ಸಭೆಗೆ ಸಚಿವ ಪ್ರಿಯಾಂಕ್ ಖರ್ಗೆ ತೆರಳಿದ್ದರು. ಈ ಸಭೆಯಲ್ಲಿ ರೈತರ ಬೆಳೆ ವಿಮೆಗೆ ಸಂಬಂಧಿಸಿದ ವಿವಿಧ ಇಲಾಖೆ ಹಾಗೂ ಬ್ಯಾಂಕ್‌ಗಳ ಅಧಿಕಾರಿಗಳು ಇದ್ದರು. ಈ ವೇಳೆ ಖರ್ಗೆ ಅವರು ಜಿಲ್ಲೆಯ ಎಲ್ಲ ಸಮಸ್ಯೆಗಳ ಕುರಿತು ವಿವರವಾಗಿ ಮಾತನಾಡಿ, ರೈತರಿಗೆ ತೊಂದರೆಯಾಗದಂತೆ ಬ್ಯಾಂಕ್ ಅಧಿಕಾರಿಗಳಿಗೆ ಖಡಕ್ ತಾಕೀತು ಮಾಡಿದರು….

Read More
4th installment GruhaLakshmi Yojana

ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಿಡುಗಡೆ; ಯಾವ್ಯಾವ ಜಿಲ್ಲೆಯವರಿಗೆ ಹಣ ಬಂದಿದೆ? ಉಳಿದವರಿಗೆ ಯಾವಾಗ ಹಣ ಬರುತ್ತೆ?

ಕಾಂಗ್ರೆಸ್‌ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ನೀಡಲಾಗುತ್ತಿತ್ತು. ಆದರೆ ಇತ್ತೀಚೆಗಷ್ಟೇ ನಮ್ಮ ಖಾತೆಗೆ ಹಣ ಸಂದಾಯವಾಗಿಲ್ಲ ಎಂದು ಬಹುತೇಕ ಮಹಿಳೆಯರು ಆರೋಪ ಮಾಡಿದ್ದರು. ಬಳಿಕ ತಕ್ಷಣ ಎಚ್ಚೆತ್ತ ಸಚಿವೆ ಲಕ್ಷ್ಮಿ ಹೆಬಾಳ್ಕರ್ ಒಂದಷ್ಟು ಕ್ರಮಗಳನ್ನ ತೆಗೆದುಕೊಂಡು ಯಾವುದೇ ತೊಡಕುಗಳಿಲ್ಲದ ಹಣ ಜಮೆ ಮಾಡಲು ನಿರ್ಧಾರ ಮಾಡಿದ್ರು. ಇದೀಗ ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮಾ ಮಾಡಲು ಯೋಜನೆ ಅನುಷ್ಠಾನ ಮಾಡಿದೆ. ಮನೆ…

Read More
Gruhalakshmi Scheme 4th Installment

ಮನೆಯ ಯಜಮಾನಿಯರಿಗೆ ಸಿಹಿ ಸುದ್ದಿ, ಈ ತಾರೀಖಿನಂದು ಗೃಹಲಕ್ಷ್ಮಿ ನಾಲ್ಕನೇ ಕಂತಿನ ಹಣ ನಿಮ್ಮ ಖಾತೆಗೆ

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರಯೋಜನ ಪಡೆಯುತ್ತಿರುವ ಜನರಿಗೆ ಸರ್ಕಾರವು ಒಂದು ಒಳ್ಳೆಯ ಸುದ್ದಿಯನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆಯಿಂದ ಬಹಳಷ್ಟು ಜನರು ತಮ್ಮ ಗೃಹಲಕ್ಷ್ಮಿ ಮೊತ್ತವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಎಲ್ಲರಿಗೂ ಕೂಡ ಹಣವನ್ನು ತಲುಪಿಸುವ ವ್ಯವಸ್ಥೆಯನ್ನು ಮಾಡುತ್ತಿದೆ. ಹೌದು, ಸರ್ಕಾರವು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತು ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತುಗಳನ್ನು ಡಿಸೆಂಬರ್ 15 ರಿಂದ ನೀಡಲು ಪ್ರಾರಂಭಿಸಿದೆ. ಹಾಗಾದರೆ, ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತು ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತುಗಳಿಂದ ಹಣವನ್ನು…

Read More
APL and BPL cards

ಹೊಸ APL ಹಾಗೂ BPL ಕಾರ್ಡ್ ಗಳಿಗಾಗಿ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ

ಕಾಂಗ್ರೆಸ್ ಸರ್ಕಾರವು ಜನರಿಗೆ ಒಂದರ ಮೇಲೊಂದು ಒಂದು ಗುಡ್ ನ್ಯೂಸ್ ಅನ್ನು ನೀಡಿದೆ. APL ಹಾಗೂ BPL ಕಾರ್ಡ್ ನವರ 20,000 ಅರ್ಜಿಗಳನ್ನು ಆಹಾರ ಇಲಾಖೆ ವಿಲೇವಾರಿ ಮಾಡಿದೆ. 3 ಲಕ್ಷ ಅರ್ಜಿಗಳಲ್ಲಿ 20,000 ಅರ್ಜಿಗಳನ್ನು ಆಹಾರ ಇಲಾಖೆ ವಿಲೇವಾರಿ ಮಾಡಿದೆ. ಪಡಿತರ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಜನರಿದ್ದಾರೆ ಏಕೆಂದರೆ ಪಡಿತರ ಕಾರ್ಡ್ ಹೊಂದಿರುವುದು ಖಾತರಿ ಯೋಜನೆಗಳ ಫಲಾನುಭವಿಗಳಾಗಲು ಸುಲಭವಾಗುತ್ತದೆ. ಪ್ರಸ್ತುತ, ಹೊಸ ಪಡಿತರ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅವಕಾಶವಿಲ್ಲ ಎಂದು ಆಹಾರ ಇಲಾಖೆ…

Read More
Gruhalakshmi Scheme Another Update

ಗೃಹಲಕ್ಷ್ಮಿ ಹಣ ಬಂದಿಲ್ವಾ ಯೋಚ್ನೆ ಬಿಡಿ; ನಿಮ್ಮ ಪತಿಯ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು

ಕಾಂಗ್ರೆಸ್​​ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಚಾಲನೆ ನೀಡಿ, ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿತ್ತು. ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವ ಉದ್ದೇಶವನ್ನು ಹೊಂದಿದ್ದ ಸರ್ಕಾರ ಶುರುವಿನಲ್ಲೇ ಎಡವಿತ್ತು, ಹೌದು ಒಂದಷ್ಟು ಮಹಿಳೆಯರು ಹಣವನ್ನ ಪಡೆದು ಸಂತಸ ವ್ಯಕ್ತಪಡಿಸಿದ್ರೆ, ಮತ್ತೊಂದಷ್ಟು ಮಹಿಳೆಯರು ಯೋಜನೆಯ ಲಾಭ ನಮಗೆ ಸಿಕ್ಕಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ರು. ಹೌದು ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದಾಗಿದ್ದು,…

Read More

ಗೃಹಲಕ್ಷ್ಮಿಯರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಇಂತವರಿಗೆ ಸಿಗಲ್ಲ 2ಸಾವಿರ! ಯೋಜನೆಯಿಂದ ಹೊರಗಿಡಲಿದೆ ಸರ್ಕಾರ

Gruhalakshmi Scheme: 5 ಗ್ಯಾರಂಟಿಗಳನ್ನು ಜನರ ಮುಂದಿಟ್ಟು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಸರ್ಕಾರ ಅಂದುಕೊಂಡಂತೆ ಒಂದೊಂದೇ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಹೌದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಕೊಟ್ಟ ಭರವಸೆಗಳನ್ನ ಈಡೇರಿಸಲು ಮುಂದಾಗಿದೆ. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Scheme) ಮಹಿಳೆಯರಿಗೆ 2 ಸಾವಿರ ರೂಪಾಯಿ ನೀಡುವ ಕಾರ್ಯಕ್ರಮಕ್ಕೆ ಸಿಎಂ ಅಸ್ತು ಎಂದಿದ್ದಾರೆ. ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಹೌದು ಸಿಎಂ ಸಿದ್ದರಾಮಯ್ಯ ನೇತೃತದ ಸಂಪುಟ ಸಭೆಯಲ್ಲಿ ಈ…

Read More

ಗೃಹಲಕ್ಷ್ಮಿ ಯೋಜನೆಯ ಹಣ ಗಂಡನಿಗೂ ಬರುತ್ತೆ; ಅದು ಹೇಗೆ ಸಾಧ್ಯ? ಗಂಡನ ಖಾತೆಗೂ ಹಣ ಹಾಕ್ತಾರಾ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಹಿಳೆಯರ ಕೊಡುಗೆ ಸಾಕಷ್ಟಿದೆ ಅಂತಲೇ ಹೇಳಬಹುದು. ಹೀಗಾಗಿ ಮಹಿಳೆಯರನ್ನ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಅವರಿಗಾಗಿ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸಿದೆ ಅದರಲ್ಲಿ ಬಹುಮುಖ್ಯವಾಗಿ ಚುನಾವಣೆಗೂ ಮುಂಚೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿಯೂ ಕೂಡ ಒಂದು. ಹೌದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ಬಿಡುಗಡೆ ಮಾಡುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಷಯವೇ ಆಗಿದೆ. ಈ ನಡುವೆ ಈ ಯೋಜನೆಯ ಅಡಿಯಲ್ಲಿ 2000 ರೂಪಾಯಿ ಹಣ ಕೆಲ ಗೃಹಿಣಿಯರ ಖಾತೆಗೆ…

Read More