ಗೃಹಲಕ್ಷ್ಮಿ ಹಣ ಬಾರದೆ ಇರುವವರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಅದಾಲತ್ ಆಯೋಜನೆಗೆ ಸೂಚನೆ

ಗೃಹಲಕ್ಷ್ಮಿ ಯೋಜನೆ ಶುರುವಾಗಿ ಸುಮಾರು ಮೂರು ತಿಂಗಳ ಕಳೆದಿದೆ. ಆದರೆ ಇನ್ನೂ ಕೂಡ ಹಲವು ಗೃಹಲಕ್ಷ್ಮಿಯರಿಗೆ ಹಣ ಬಂದು ತಲುಪಿಲ್ಲ ಇದರಿಂದ ಎಷ್ಟೋ ಮುನೆಯ ಗೃಹಲಕ್ಷ್ಮಿಯರು ರೊಚ್ಚಿಗೆದ್ದಿದ್ದಾರೆ. ಅಕ್ಕನಿಗೆ ಬಂತು ತಂಗಿಯರಿಗೆ ಬಂತು ಅಕ್ಕ ಪಕ್ಕದ ಮನೆಯವರಿಗೂ ಕೂಡ ಗ್ರಹಲಕ್ಷ್ಮಿ ಹಣ ಬಂತು ಆದರೆ ನಮಗೆ ಯಾಕೆ ಇನ್ನೂ ಬಂದಿಲ್ಲ ಎನ್ನುವ ಗೊಂದಲದಲ್ಲಿದ್ದಾರೆ. ಎಷ್ಟೇ ದಾಖಲಾತಿಗಳನ್ನು ಸರಿಮಾಡಿಸಿಕೊಂಡರೂ ಕೂಡ ಒಂದು ಕಂತಿನ ಗೃಹಲಕ್ಷ್ಮಿ ಹಣವು ಕೂಡ ಇನ್ನು ಜಮಾಾವಣೆ ಆಗಿಲ್ಲ. ಇಂತಹವರಿಗೆ ಅಂತಾನೆ ಸಿದ್ದರಾಮಯ್ಯ ಅವರು ಸಿಹಿ…

Read More

ಡಿಸೆಂಬರ್ 31ರ ಒಳಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಸಿಗಬೇಕು; ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಕೆಲಸ ಆಗಬೇಕು

ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ , ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ…

Read More

ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ಇನ್ನು ಬಂದಿಲ್ವಾ; ಹಣ ಬಿಡುಗಡೆಯಾಗಿದ್ರು ಖಾತೆಗೆ ಯಾಕೆ ಜಮೆ ಆಗಿಲ್ಲ ಗೊತ್ತಾ?

Gruha lakshmi Scheme: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದ್ದು ಇದೀಗ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವುದರ ಮೂಲಕ ರಾಜ್ಯದ ಕೋಟ್ಯಾಂತರ ಮಹಿಳೆಯರಿಗೆ ಈ ಯೋಜನೆಯ ಸಹಾಯಧನವನ್ನು ನೀಡಲಾಗುತ್ತಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಈ ಯೋಜನೆಗೆ ಸಂಬಂಧಿಸಿದಂತೆ ಯಾರೆಲ್ಲಾ ಈ…

Read More

ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More

ಇನ್ಮುಂದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಸಮಯಕ್ಕೆ ಸರಿಯಾಗಿ ಖಾತೆಗೆ ಜಮಾ ಆಗಲಿದೆ.

ರಾಜ್ಯ ಸರ್ಕಾರದ ಹಲವು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್(BPL Card) ಹೊಂದಿದ ಸದಸ್ಯರೆಲ್ಲರಿಗೂ ಕೂಡ ಕುಟುಂಬದಲ್ಲಿ ಪ್ರತಿಯೊಬ್ಬರಿಗೂ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಅಕ್ಕಿಯ ಸರಬರಾಜಿನ ಅಭಾವದಿಂದ ರಾಜ್ಯ ಸರ್ಕಾರವು ಅಕ್ಕಿಯ ಬದಲು ಎಲ್ಲರ ಖಾತೆಗೂ ಅಕಿಯ ಮೊತ್ತವನ್ನು ಜಮಾವಣೆ ಮಾಡುವುದಾಗಿ ತಿಳಿಸಿದೆ. ಆದರೆ ಅದು ಕೂಡ ಸಾಧ್ಯವಾಗುತ್ತಿರಲಿಲ್ಲ ಕೆಲವರ ಖಾತೆಗೆ ಹಣ ಜಮಾ ಆದರೆ ಇನ್ನೂ ಕೆಲವರ ಖಾತೆಗೆ ಜಮಾ ಆಗುತ್ತಿಲ್ಲ. ರಾಜ್ಯದಲ್ಲಿ…

Read More

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ದೀಪಾವಳಿಗೆ ಬಂಪರ್ ಲಾಟರಿ 4000 ರೂಪಾಯಿ, ಹಾಗಾದ್ರೆ ಈ ಹಣ ಯಾರಿಗೆಲ್ಲಾ ಬರುತ್ತದೆ?

ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ(Gruha Lakshmi Scheme) ಅಡಿಯಲ್ಲಿ ಮಹಿಳೆಯರಿಗೆ ಅಂತ 4000 ವನ್ನು ಕೊಡಲಾಗುತ್ತಿದೆ ಎಂದು ಕೇಳಿ ಬರುತ್ತಿದೆ. ಮೊನ್ನೆ ನಡೆದ ವಿಧಾನ ಸಭೆಯ ಚರ್ಚೆಯಲ್ಲೂ ಕೂಡ ಈ ಸುದ್ದಿ ಬಂದಿದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಅಧಿಕಾರಿಗಳ ಬಳಿ ಚರ್ಚಿಸಿದ್ದಾರೆ ಹಾಗಾದರೆ ಈ ನಾಲ್ಕು ಸಾವಿರ ಹಣ ಎಲ್ಲಿಂದ ಬರುತ್ತೆ ಇದು ಯಾರಿಗೆ ಸಲ್ಲುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಅಷ್ಟೇ ಅಲ್ಲದೆ…

Read More

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರು ಮೆಸೇಜ್ ಬಂದಿದ್ಯ? ಸೂಕ್ತ ದಾಖಲೆ ಕೊಟ್ಟಿದ್ರು ಹಣ ಯಾಕೆ ಬರುತ್ತಿಲ್ಲ

ಗೃಹಲಕ್ಷ್ಮಿ ಯೋಜನೆ(Gruha lakshmi Scheme) ಇದೀಗ ರಾಜ್ಯದ ಮಹಿಳೆಯ ಪಾಲಿಗೆ ಕಗಂಟಾಗಿ ಪರಿಣಮಿಸಿದೆ. ಎಲ್ಲ ಸರಿ ಇದ್ರು ಹಣ ಬರ್ತಿಲ್ವಲ್ಲ ಅಂತ ಸಾಕಷ್ಟು ಜನ ಬೇಸರ ಹೊರ ಹಾಕಿದ್ದಾರೆ. ಆದ್ರೆ ಸರ್ಕಾರ ಎಲ್ಲದಕ್ಕೂ ಕೂಡ ತಾಂತ್ರಿಕ ಸಮಸ್ಯೆಯ ನೆಪ ಹೊಡ್ದಿ ಜಾರಿಕೊಳ್ಳುವ ಪ್ರಯತ್ನ ಮಾಡ್ತಿದೆ. ಹೌದು ಕಾಂಗ್ರೆಸ್​​ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಚಾಲನೆ ನೀಡಿದ್ದು, ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರ…

Read More

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಹೊಂದಿರೋರಿಗೆ ಬಿಗ್ ಶಾಕ್; ಅಂತವರಿಗೆ ಸಿಗಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಸೌಲಭ್ಯ

ಕೆಲವರ ಮನಸ್ಥಿತಿ ಹೇಗೆ ಅಂದ್ರೆ ಬಿಟ್ಟಿ ಸಿಕ್ಕುದ್ರೆ ನಂಗು ಇರಲಿ ನನ್ ಮಕ್ಕಳು ಮೊಮ್ಮಕ್ಕಳಿಗೂ ಇರಲಿ ಅನ್ನುವಂತಿರುತ್ತದೆ. ಅದರಲ್ಲಿ ಸರ್ಕಾರಿ ಸವಲತ್ತು ಅಂದ್ರೆ ಸಾಕು ಬಿಡೋದೇ ಇಲ್ಲ. ಏನಾದ್ರೂ ಮಾಡಿಯಾದ್ರೂ ಸರಿ ಅದ್ರಲ್ಲಿ ದುಪ್ಪಟ್ಟು ಲಾಭ ಮಾಡಿಕೊಳ್ಳೋ ಆಲೋಚನೆಯಲ್ಲಿ ಇರ್ತಾರೆ. ಅದರಲ್ಲಿ ಈಗೀನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯ ಪಡೆಯಲು ಜನ ಮಾಡ್ತಿರೋ ಸರ್ಕಸ್ ಅಷ್ಟಿಷ್ಟಲ್ಲ. ಹೌದು ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿಗಳನ್ನು ಪಡೆದುಕೊಳ್ಳಬೇಕು ಅಂದ್ರೆ, ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ ಎನ್ನುವುದು ಎಲ್ಲರಿಗೂ ಗೊತ್ತು. ಅದರ…

Read More

ಗೃಹಲಕ್ಷ್ಮಿಯ ಎರಡನೇ ಕಂತಿನ ಹಣವು ಇನ್ನೂ ಬಂದಿಲ್ವಾ? ಇದೊಂದು ಚಿಕ್ಕ ಕೆಲಸವನ್ನು ಮಾಡಿ, 24 ಗಂಟೆಯಲ್ಲಿಯೇ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ.

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈಗಾಗಲೇ ನೊಂದಣಿ ಪ್ರಕ್ರಿಯೆಯನ್ನ ಮುಗಿಸಿದ್ದಾರೆ. ಆದರೂ ಕೂಡ ಇವರಿಗೆ ಇನ್ನೂ 2,000 ಖಾತೆಗೆ ಜಮಾ ಆಗಿಲ್ಲ. ಮೊದಲನೇ ಕಂತು ಬಿಡುಗಡೆಯಾಗಿ ಹಲವರ ಖಾತೆಗೆ ಆಗಲೇ ಹಣವು ಜಮಾ ಆಗಿದೆ. ಆದರೆ ಇನ್ನೂ ಕೆಲವರ ಖಾತೆಗೆ ಹಣವು ಇನ್ನೂ ಬಂದಿಲ್ಲ. ಹಣ ಬಾರದೆ ಇರುವುದಕ್ಕೆ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸುಮಾರು 9,00,000 ಮಹಿಳೆಯರಿಗೆ ಹಣವು ಇನ್ನೂ ಬಂದಿಲ್ಲ. ಯಾರ್ಯಾರಿಗೆ ಹಣ ಬಂದಿಲ್ಲವೋ ಅವರ್ನೆಲ್ಲ ಪಟ್ಟಿಯಲ್ಲಿ ಸೇರಿಸಿಕೊಂಡು…

Read More