Gruha Lakshmi: ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸೋದು ಹೇಗೆ? ಏನೆಲ್ಲಾ ದಾಖಲಾತಿಗಳು ಬೇಕು? ಯಾರೆಲ್ಲ ಅರ್ಹರು?

Gruha Lakshmi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳಷ್ಟು ಸರ್ಕಸ್ ನಂತರ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಇದೀಗ ಆಡಳಿತದಲ್ಲಿ ಚುಕ್ಕಾಣಿ ಹಿಡಿದಿದೆ. ಸದ್ಯ ಆಡಳಿತ ರೂಢ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದಾರ ಒಂದೊಂದೇ ಗ್ಯಾರಂಟಿಗಳನ್ನ ಈಡೇರಿಸಲು ಯೋಜನೆ ರೂಪಿಸುತ್ತಿದೆ. ಅದರಂತೆ ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಅರ್ಜಿ ಸಲ್ಲಿಕೆಯೂ ಇದೆ ತಿಂಗಳು ಆರಂಭವಾಗಲಿದ್ದು, ಆಗಸ್ಟ್…

Read More