ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರು ಮೆಸೇಜ್ ಬಂದಿದ್ಯ? ಸೂಕ್ತ ದಾಖಲೆ ಕೊಟ್ಟಿದ್ರು ಹಣ ಯಾಕೆ ಬರುತ್ತಿಲ್ಲ

ಗೃಹಲಕ್ಷ್ಮಿ ಯೋಜನೆ(Gruha lakshmi Scheme) ಇದೀಗ ರಾಜ್ಯದ ಮಹಿಳೆಯ ಪಾಲಿಗೆ ಕಗಂಟಾಗಿ ಪರಿಣಮಿಸಿದೆ. ಎಲ್ಲ ಸರಿ ಇದ್ರು ಹಣ ಬರ್ತಿಲ್ವಲ್ಲ ಅಂತ ಸಾಕಷ್ಟು ಜನ ಬೇಸರ ಹೊರ ಹಾಕಿದ್ದಾರೆ. ಆದ್ರೆ ಸರ್ಕಾರ ಎಲ್ಲದಕ್ಕೂ ಕೂಡ ತಾಂತ್ರಿಕ ಸಮಸ್ಯೆಯ ನೆಪ ಹೊಡ್ದಿ ಜಾರಿಕೊಳ್ಳುವ ಪ್ರಯತ್ನ ಮಾಡ್ತಿದೆ. ಹೌದು ಕಾಂಗ್ರೆಸ್​​ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಚಾಲನೆ ನೀಡಿದ್ದು, ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರ…

Read More

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಬಿಡುಗಡೆಗೆ ಸಿದ್ಧವಾಗಿದೆ 2ನೇ ಕಂತಿನ ಹಣ

ರಾಜ್ಯದಲ್ಲಿ ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದಂತೆ ಯುವನಿಧಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳನ್ನ ಜಾರಿಗೆ ತಂದಿದೆ. ಅದರಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನಗೆ ಕೂಡ ಜಾರಿ ಮಾಡಿ ಮೊದಲ ಕಂತಿನ ಹಣವನ್ನು ನೀಡಲಾಗಿದೆ. ಹೌದು ಕಾಂಗ್ರೆಸ್ ಸರಕಾರದ ಮುಖ್ಯ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಈಗಾಗಲೇ ಈ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಎರಡು ಸಾವಿರ ರೂಪಾಯಿ ಹಣ…

Read More

ಗೃಹಲಕ್ಷ್ಮೀ 2ನೇ ಕಂತಿ ಹಣ ಯಾವಾಗ ಬರುತ್ತೆ ಗೊತ್ತಾ? ಮೊದಲ ಕಂತಿನ ಹಣ ಬರೋದೇ ಇಲ್ವಾ. ಬರಬೇಕು ಅಂದ್ರೆ ಏನ್ ಮಾಡಬೇಕು?

ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರುಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸೆಪ್ಟೆಂಬರ್ ತಿಂಗಳು ಕೊನೆಯಾಗಿದ್ದು ಅಕ್ಟೋಬರ್ ತಿಂಗಳು ಆರಂಭವಾಗಿರೋದ್ರಿಂದ ಎರಡನೇ ಕಂತಿನ ಹಣ ಬರೋದು ಯಾವಾಗ ಅಂತ ಮನೆಯೊಡತಿಯರು ಕಾಯುತ್ತಿದ್ದಾರೆ. ಅಲ್ಲದೇ ಈಗಾಗಲೇ ಮೊದಲ ಕಂತಿನ ಹಣ ಪಡೆದುಕೊಂಡಿರತಕ್ಕಂಥ ಗೃಹಿಣಿಯರು ನಮಗೆ…

Read More

ಗೃಹಲಕ್ಷ್ಮೀಯ 2000 ಹಣ ಇಂದು ಈ 10 ಜಿಲ್ಲೆಗಳಿಗೆ ಜಮಾ; ಯಾರಿಗೆ ಹಣ ಬಂದಿಲ್ವೋ ಅವ್ರಿಗೆ ಗುಡ್ ನ್ಯೂಸ್

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ(Gruhalakshmi Yojana). ಇನ್ನು ಈಗಾಗಲೇ ಯೋಜನೆಯಲ್ಲಿ ಒಂದು ಕಂತನ್ನು ಪಡೆದಿರುವ ರಾಜ್ಯದ ಬಹುತೇಕ ಮನೆ ಯಜಮಾನಿಯರು ಎರಡನೇ ಕಂತಿನ ಬಗ್ಗೆ ಯೋಚಿಸುತ್ತಿದ್ದಾರೆ. ಹೌದು ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರೂಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ…

Read More