ಗೃಹಲಕ್ಷ್ಮಿ ಹಣ ಬಾರದೆ ಇರುವವರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಅದಾಲತ್ ಆಯೋಜನೆಗೆ ಸೂಚನೆ

ಗೃಹಲಕ್ಷ್ಮಿ ಯೋಜನೆ ಶುರುವಾಗಿ ಸುಮಾರು ಮೂರು ತಿಂಗಳ ಕಳೆದಿದೆ. ಆದರೆ ಇನ್ನೂ ಕೂಡ ಹಲವು ಗೃಹಲಕ್ಷ್ಮಿಯರಿಗೆ ಹಣ ಬಂದು ತಲುಪಿಲ್ಲ ಇದರಿಂದ ಎಷ್ಟೋ ಮುನೆಯ ಗೃಹಲಕ್ಷ್ಮಿಯರು ರೊಚ್ಚಿಗೆದ್ದಿದ್ದಾರೆ. ಅಕ್ಕನಿಗೆ ಬಂತು ತಂಗಿಯರಿಗೆ ಬಂತು ಅಕ್ಕ ಪಕ್ಕದ ಮನೆಯವರಿಗೂ ಕೂಡ ಗ್ರಹಲಕ್ಷ್ಮಿ ಹಣ ಬಂತು ಆದರೆ ನಮಗೆ ಯಾಕೆ ಇನ್ನೂ ಬಂದಿಲ್ಲ ಎನ್ನುವ ಗೊಂದಲದಲ್ಲಿದ್ದಾರೆ. ಎಷ್ಟೇ ದಾಖಲಾತಿಗಳನ್ನು ಸರಿಮಾಡಿಸಿಕೊಂಡರೂ ಕೂಡ ಒಂದು ಕಂತಿನ ಗೃಹಲಕ್ಷ್ಮಿ ಹಣವು ಕೂಡ ಇನ್ನು ಜಮಾಾವಣೆ ಆಗಿಲ್ಲ. ಇಂತಹವರಿಗೆ ಅಂತಾನೆ ಸಿದ್ದರಾಮಯ್ಯ ಅವರು ಸಿಹಿ…

Read More