ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಸದ್ಯಕ್ಕೆ ಬರಲ್ಲ!;ಯೋಜನೆಗೆ ಹಣ ಬಿಡುಗಡೆ ಆಗಿಲ್ಲ, ಹಣ ಬರಲ್ಲ?

ಗೃಹಲಕ್ಷ್ಮಿ ಯೋಜನೆ(Gruhalakshmi Yojana) ಸರ್ಕಾರ ಜಾರಿಗೆ ತಂದ ಬಳಿಕ ಲಕ್ಷಾಂತರ ಜನರ ಖಾತೆಗೆ 2,000 ಜಮಾ ಆಗಿದೆ. ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಕೋಟ್ಯಾಂತರ ಅರ್ಜಿ ಸಲ್ಲಿಕೆ ಆಗಿತ್ತು. ಅದರಲ್ಲಿ ಸುಮಾರು 70% ನಷ್ಟು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿದೆ. ಆದರೆ ಸುಮಾರು 30% ಮಹಿಳೆಯರ ಖಾತೆಗೆ ಇನ್ನೂ ಮೊದಲ ಕಂತಿನ ಹಣ ವರ್ಗಾವಣೆ ಆಗಿಲ್ಲ. ಇದಕ್ಕೆ ಸರ್ಕಾರ ಈಗಾಗ್ಲೇ ಸ್ಪಷ್ಟನೆಯನ್ನು ಸಹ ನೀಡಿದೆ. ಹಳೆಯ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ಮಹತ್ವದ…

Read More

ಗೃಹಲಕ್ಷ್ಮೀ ಯೋಜನೆಯ ಸಮಸ್ಯೆ ಕಗ್ಗಂಟಾಗಿ ಹೋಯ್ತಾ? ಯಾವಾಗ ಬರುತ್ತೆ ಹಣ ಅನ್ನೋರಿಗೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಗೃಹಲಕ್ಷ್ಮಿ ಹಣ ಕೈ ಸೇರುತ್ತೆ ಅಂತ ಎಷ್ಟು ಉತ್ಸಾಹದಿಂದ ಗೃಹಿಣಿಯರು ಹೋಗಿ ಅರ್ಜಿ ಸಲ್ಲಿಸಿದ್ದರು, ಈಗ ಆ ಉತ್ಸಾಹ ಎಲ್ಲರಲ್ಲಿಯೂ ಕಾಣುತ್ತಿಲ್ಲ ಇದಕ್ಕೆ ಮುಖ್ಯವಾದ ಕಾರಣ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಸಾಕಷ್ಟು ಜನರ ಖಾತೆಗೆ ಎರಡು ಸಾವಿರ ರೂಪಾಯಿಗಳ ವರ್ಗಾವಣೆ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ, ಕರ್ನಾಟಕವು ಮಾಸಿಕ 2000ರೂಪಾಯಿ ತಮ್ಮ ಪಡಿತರ ಚೀಟಿಯಲ್ಲಿ ಪಟ್ಟಿ ಮಾಡಲಾದ ನೋಂದಾಯಿತ ಗೃಹಿಣಿಯರಿಗೆ 2000 ರೂ. ಮೊದಲ ಕಂತು ಸಿಗದವರಿಗೆ ಮಹಿಳಾ ಮತ್ತು ಮಕ್ಕಳ…

Read More

ಗೃಹಲಕ್ಷ್ಮೀ 2ನೇ ಕಂತಿನ ಹಣ ಯಾವಾಗ ಬರುತ್ತೆ ಗೊತ್ತಾ? ಈ ದಿನದಿಂದಲೇ ನಿಮ್ಮ ಖಾತೆಗೆ ಜಮೆ ಆಗುತ್ತೆ ಹಣ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜಾರಿಗೆ ಬಂದಿರುವ ಯೋಜನೆಗಳಲ್ಲಿ ಸಾಕಷ್ಟು ಜನಪ್ರಿಯತೆ, ಜೊತೆಗೆ ಅಷ್ಟೇ ಗೊಂದಲ ಸೃಷ್ಟಿ ಮಾಡಿ ಒಂದಷ್ಟು ಜನರಿಗೆ ಖುಷಿ ಮತ್ತೊಂದಷ್ಟು ಜನರಿಗೆ ಈಗಲೂ ಗೊಂದಲದ ಗುಡಾಗಿರುವ ಯೋಜನೆ ಅಂದ್ರೆ ಅದು ಗೃಹಲಕ್ಷ್ಮಿ ಯೋಜನೆ. ಆದ್ರೆ ಈ ಯೋಜನೆ ಬರ್ತಾ ಬರ್ತಾ ಯಾಕೋ ಕಗ್ಗಂಟಾಗುತ್ತಿದೆ. ಹೌದು ಒಂದಷ್ಟು ಜನ ತಮ್ಮ ಖಾತೆಗೆ 2000ರೂಪಾಯಿ ಜಮಾ ಆಗಿರುವುದಕ್ಕೆ ಖುಷಿ ವ್ಯಕ್ತಪಡಿಸಿದ್ರೆ ಇನ್ನೊಂದಿಷ್ಟು ಜನ ಎಲ್ಲಾ ದಾಖಲೆಗಳು ಸರಿಯಾಗಿ ಇದ್ದರೂ ನಮ್ಮ ಖಾತೆಗೆ ಮಾತ್ರ 2000 ಬಂದಿಲ್ಲ ಅಂತ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ!? ಹಣ ಬರೆದೆ ಇರೋರಿಗೆಲ್ಲ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣೆಯಲ್ಲಿ ಮಹಿಳೆಯರ ಮತವನ್ನ ಅಸ್ತ್ರವಾಗಿ ಬಳಸಿಕೊಂಡಿತ್ತು. ಮಹಿಳೆಯರ ಮತಗಳನ್ನ ಗಮನದಲ್ಲಿಟ್ಟುಕೊಂಡು 5ಯೋಜನೆಗಳ ಪೈಕಿ 4ಯೋಜನೆಗಳು ಮಹಿಳೆಯರ ಹಿತದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಹೌದು ಕಾಂಗ್ರೆಸ್ ಸರ್ಕಾರ ಮೊದಲಿನಿಂದಲೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಮೊದಲ ಆದ್ಯತೆ ನೀಡುತ್ತಿದೆ. ಇನ್ನು ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಮೊದಲ ಆದ್ಯತೆ ನೀಡುತ್ತದೆ. ಅಲ್ದೇ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಈಗಾಗಲೇ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದೆ. ಆ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಪರಿಸ್ಥಿತಿಯನ್ನು ಸ್ಥಿರಗೊಳಿಸಲು…

Read More

ಗೃಹಲಕ್ಷ್ಮೀ ಯೋಜನೆಯ 2ನೇ ಕಂತಿನ ಹಣ ಹಣ ಯಾವಾಗ ಜಮೆ ಆಗುತ್ತೆ? ಮೊದಲನೇ ಕಂತಿನ ಹಣವೇ ಬಂದಿಲ್ಲ ಅನ್ನೋರು ಏನ್ ಮಾಡಬೇಕು?

ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರ ಆರ್ಥಿಕ ಸ್ವಾತಂತ್ರ್ಯವನ್ನು ಬೆಂಬಲಿಸಲು ಮತ್ತು ರಾಜ್ಯದ, ನಗರ ಹಾಗೂ ಬಡ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ವಸತಿ ಪ್ರವೇಶವನ್ನು ನೀಡುವ ಉದ್ದೇಶದಿಂದ ಪ್ರಗತಿಪರ ಮತ್ತು ಸಬಲೀಕರಣ ಕಾರ್ಯಕ್ರಮವಾದ ಗೃಹ ಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ. ವಸತಿ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಮಹಿಳೆಯರ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿಯೊಂದಿಗೆ, ಸಮಾನ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಯೋಜನೆಯು ಅಭಿವೃದ್ಧಿ ಮತ್ತು ಬೆಳವಣಿಗೆಯನ್ನು ಮುಂದುವರೆಸುತ್ತಾ, ಅಸಂಖ್ಯಾತ ಕುಟುಂಬಗಳ ಜೀವನವನ್ನು ಉತ್ತಮವಾಗಿ…

Read More