![ಸಂಕ್ರಾಂತಿಗೆ ಭರ್ಜರಿ ಉಡುಗೊರೆ !! ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತಿನ ಹಣ ಇಂದೆ ಸಿಗಬಹುದು !! Gruhalakshmi Anna Bhagya Scheme](https://newsgurukannada.com/wp-content/uploads/2024/01/tumbnail653.jpg)
ಸಂಕ್ರಾಂತಿಗೆ ಭರ್ಜರಿ ಉಡುಗೊರೆ !! ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತಿನ ಹಣ ಇಂದೆ ಸಿಗಬಹುದು !!
ಸಂಕ್ರಾಂತಿಯ ಸಡಗರದ ಜೊತೆಗೆ ನಿಮಗೆ ಇದು ಒಂದು ಸಿಹಿ ಸುದ್ದಿ. ಸರ್ಕಾರದ ಮುಖ್ಯ ಯೋಜನೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ. ಬಡವರ ಮತ್ತು ಮಹಿಳೆಯರ ಸಹಾಯಕ್ಕೆ ಎಂದೇ ಈ ಯೋಜನೆ ಜಾರಿಯಾಗಿದೆ. ಸರ್ಕಾರದ 5 ಗ್ಯಾರೆಂಟಿ ಗಳಲ್ಲಿ ಬಹಳ ಮುಖ್ಯ ಇವೆರಡೂ ಯೋಜನೆಗಳು. ಯಾವುದೇ ಮಧ್ಯವರ್ತಿಗಳ ಕೈ ಗೆ ಹೋಗದೆ ನೇರವಾಗಿ ನಿಮ್ಮ ಖಾತೆಗೆ ಹಣವೂ ವರ್ಗಾವಣೆ ಆಗುತ್ತಿದೆ. ಈಗಾಗಲೇ ಕೆಲವರಿಗೆ ನಾಲ್ಕೂ ಹಂತದ ಹಣವೂ ವರ್ಗಾವಣೆ ಆಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರ ಖಾತೆಗೆ ಹಣ ವರ್ಗಾವಣೆ…