Gruhalakshmi Yojana New Update

ತೃತೀಯ ಲಿಂಗಿಗಳಿಗೂ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲಿದೆ.

ಗೃಹ ಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ 2023 ರಲ್ಲಿ ಪ್ರಾರಂಭಿಸಿದ ಯೋಜನೆ ಆರಂಭ ಮಾಡಿತು. ಈಗಾಗಲೆ ಲಕ್ಷಾಂತರ ಮಹಿಳೆಯರು ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಾ ಇದ್ದಾರೆ. ಈಗ ಈ ಯೋಜನೆಯನ್ನು ವಿಸ್ತರಿಸಿದ ರಾಜ್ಯ ಸರಕಾರವು ತೃತೀಯ ಲಿಂಗಗಳಿಗೂ ಈ ಯೋಜನೆಯ ಹಣವನ್ನು ನೀಡಲು ಮುಂದಾಗಿದೆ. ಮುಂದಿನ ತಿಂಗಳಿಂದ ಸಿಗಲಿದೆ ತೃತೀಯ ಲಿಂಗಿಗಳಿಗೆ ಗೃಹ ಲಕ್ಷ್ಮಿ ಯೋಜನೆಯ ಹಣ :- ಜೂಲೈ ತಿಂಗಳಲ್ಲಿ ಮಹಿಳೆಯರಿಗೆ ನೀಡುವ ಗೃಹಲಕ್ಷ್ಮಿ…

Read More
Gruhalakshmi Scheme Latest Update

ಗೃಹಲಕ್ಷ್ಮೀ ಯೋಜನೆಯ ಹಣ ಬಾರದೆ ಇದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ..

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರದಿಂದ ರಾಜ್ಯದ ಎಲ್ಲಾ ಹೆಣ್ಣು ಮಕ್ಕಳಿಗೆ ಆರ್ಥಿಕ ನೆರವು ನೀಡುವ ಒಂದು ಯೋಜನೆಯಾಗಿದೆ. ಈ ಯೋಜನೆಡಿ, ರಾಜ್ಯದ ಪ್ರತಿ ಮನೆಯ ಯಜಮಾನಿಯ ಖಾತೆಗೆ 2,000 ರೂಪಾಯಿ ರಾಜ್ಯ ಸರ್ಕಾರವು ಜಮಾ ಮಾಡುತ್ತದೆ. ಈಗಾಗಲೇ 6 ಕಂತಿನ ಹಣವೂ ಜಮಾ ಆಗಿದ್ದು ಈಗ 7 ನೇ ಕಂತಿನ ಹಣವೂ ಈ ತಿಂಗಳ ಕೊನೆಯ ವಾರದ ಒಳಗೆ ಎಲ್ಲರಿಗೂ ಜಮಾ ಮಾಡುವುದಾಗಿ ರಾಜ್ಯ ಸರ್ಕಾರವು ತಿಳಿಸಿದೆ. ಆದರೆ ಏಷ್ಟು ಸಲ ಅರ್ಜಿ ಹಾಕಿದರು ಸಹ…

Read More
Gruhalakshmi Scheme 5Th Installment

ಗೃಹಲಕ್ಷ್ಮಿ 5ನೇ ಕಂತಿನ ಹಣ ಬಿಡುಗಡೆ; ಮೊದಲು ಯಾರ್ಯಾರಿಗೆ ಸಿಗಲಿದೆ? ರಾಜ್ಯ ಸರ್ಕಾರ ಕೊಟ್ಟ ಗುಡ್ ನ್ಯೂಸ್ ಏನು?

ಇಂದಿನ ಲೇಖನವು ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಕಾರ್ಯಕ್ರಮವಾದ ಗೃಹಲಕ್ಷ್ಮಿ ಯೋಜನೆಯ 5 ನೇ ಕಂತಿನ ಬಿಡುಗಡೆಯ ನಿಯಮಗಳಲ್ಲಿ ಕೆಲವು ಹೊಸ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳೋಣ. ಗೃಹ ಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಜಿಲ್ಲೆಯ ಬಹುತೇಕ ಎಲ್ಲ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದೆ. ಹಾಗಾಗಿ ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ 5ನೇ ಕಂತು ಬಿಡುಗಡೆ ಮಾಡಲು ನಿರ್ಧರಿಸಿದೆ. ಅನೇಕ ಮಹಿಳೆಯರು ಈಗಾಗಲೇ 8000 ರೂಪಾಯಿಗಳನ್ನು ಪಡೆದಿದ್ದಾರೆ, ಇದು ನಾಲ್ಕನೇ ಕಂತಗಿದೆ. ಗೃಹಲಕ್ಷ್ಮಿ ಯೋಜನೆಗೆ ಕೆಲವು ನಿಯಮಗಳು…

Read More

ಇನ್ಮುಂದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಸಮಯಕ್ಕೆ ಸರಿಯಾಗಿ ಖಾತೆಗೆ ಜಮಾ ಆಗಲಿದೆ.

ರಾಜ್ಯ ಸರ್ಕಾರದ ಹಲವು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್(BPL Card) ಹೊಂದಿದ ಸದಸ್ಯರೆಲ್ಲರಿಗೂ ಕೂಡ ಕುಟುಂಬದಲ್ಲಿ ಪ್ರತಿಯೊಬ್ಬರಿಗೂ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಅಕ್ಕಿಯ ಸರಬರಾಜಿನ ಅಭಾವದಿಂದ ರಾಜ್ಯ ಸರ್ಕಾರವು ಅಕ್ಕಿಯ ಬದಲು ಎಲ್ಲರ ಖಾತೆಗೂ ಅಕಿಯ ಮೊತ್ತವನ್ನು ಜಮಾವಣೆ ಮಾಡುವುದಾಗಿ ತಿಳಿಸಿದೆ. ಆದರೆ ಅದು ಕೂಡ ಸಾಧ್ಯವಾಗುತ್ತಿರಲಿಲ್ಲ ಕೆಲವರ ಖಾತೆಗೆ ಹಣ ಜಮಾ ಆದರೆ ಇನ್ನೂ ಕೆಲವರ ಖಾತೆಗೆ ಜಮಾ ಆಗುತ್ತಿಲ್ಲ. ರಾಜ್ಯದಲ್ಲಿ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ? ಚಿಂತೆ ಬಿಡಿ; 2ನೇ ಕಂತಿನ ಹಣ ಯಾವಾಗ ಬರುತ್ತೆ? ಇಷ್ಟು ಕೆಲಸ ಮಾಡಿ ಸಾಕು ಹಣ ಬರೋದು ಕನ್ಫರ್ಮ್

ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ 2ತಿಂಗಳು ಮುಗಿದಿದ್ರು ಇನ್ನು ಸಾಕಷ್ಟು ಮಂದಿಗೆ ಯೋಜನೆಯ ಲಾಭ ಅನ್ನೋದೇ ಸಿಕ್ಕಿಲ್ಲ. ಹೌದು ಅರ್ಜಿ ಹಾಕಿದರೂ ಕೂಡ ಗೃಹಲಕ್ಷ್ಮೀ ಯೋಜನೆಯ ಹಣ ಕೆಲವರಿಗೆ ಇನ್ನು ಬಂದಿಲ್ಲ. ಯೋಜನೆಗೆ ಚಾಲನೆ ಕೊಟ್ಟು ಎರಡು ತಿಂಗಳಾಗುತ್ತಾ ಬಂತು. ನಮ್ಮ ಪಕ್ಕದ ಮನೆಯವರಿಗೆ ಬಂದಿದೆ, ನಮಗಿನ್ನೂ ಹಣ ಬಂದಿಲ್ಲ ಅಂತ ಸಾಕಷ್ಟು ಜನ ಯೋಚನೆ ಮಾಡ್ತಿದ್ದಾರೆ. ಹಾಗಾದ್ರೆ ಹಣ ಬಂದಿಲ್ಲ ಅಂದ್ರೆ ಏನು ಮಾಡಬೇಕು? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ಹೌದು…

Read More

ಗೃಹಲಕ್ಷ್ಮೀ ಯೋಜನೆಯ ಸಮಸ್ಯೆ ಕಗ್ಗಂಟಾಗಿ ಹೋಯ್ತಾ? ಯಾವಾಗ ಬರುತ್ತೆ ಹಣ ಅನ್ನೋರಿಗೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಗೃಹಲಕ್ಷ್ಮಿ ಹಣ ಕೈ ಸೇರುತ್ತೆ ಅಂತ ಎಷ್ಟು ಉತ್ಸಾಹದಿಂದ ಗೃಹಿಣಿಯರು ಹೋಗಿ ಅರ್ಜಿ ಸಲ್ಲಿಸಿದ್ದರು, ಈಗ ಆ ಉತ್ಸಾಹ ಎಲ್ಲರಲ್ಲಿಯೂ ಕಾಣುತ್ತಿಲ್ಲ ಇದಕ್ಕೆ ಮುಖ್ಯವಾದ ಕಾರಣ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಸಾಕಷ್ಟು ಜನರ ಖಾತೆಗೆ ಎರಡು ಸಾವಿರ ರೂಪಾಯಿಗಳ ವರ್ಗಾವಣೆ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ, ಕರ್ನಾಟಕವು ಮಾಸಿಕ 2000ರೂಪಾಯಿ ತಮ್ಮ ಪಡಿತರ ಚೀಟಿಯಲ್ಲಿ ಪಟ್ಟಿ ಮಾಡಲಾದ ನೋಂದಾಯಿತ ಗೃಹಿಣಿಯರಿಗೆ 2000 ರೂ. ಮೊದಲ ಕಂತು ಸಿಗದವರಿಗೆ ಮಹಿಳಾ ಮತ್ತು ಮಕ್ಕಳ…

Read More

ಗೃಹಲಕ್ಷ್ಮೀಯ 2000 ಹಣ ಇಂದು ಈ 10 ಜಿಲ್ಲೆಗಳಿಗೆ ಜಮಾ; ಯಾರಿಗೆ ಹಣ ಬಂದಿಲ್ವೋ ಅವ್ರಿಗೆ ಗುಡ್ ನ್ಯೂಸ್

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ(Gruhalakshmi Yojana). ಇನ್ನು ಈಗಾಗಲೇ ಯೋಜನೆಯಲ್ಲಿ ಒಂದು ಕಂತನ್ನು ಪಡೆದಿರುವ ರಾಜ್ಯದ ಬಹುತೇಕ ಮನೆ ಯಜಮಾನಿಯರು ಎರಡನೇ ಕಂತಿನ ಬಗ್ಗೆ ಯೋಚಿಸುತ್ತಿದ್ದಾರೆ. ಹೌದು ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರೂಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ!? ಹಣ ಬರೆದೆ ಇರೋರಿಗೆಲ್ಲ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣೆಯಲ್ಲಿ ಮಹಿಳೆಯರ ಮತವನ್ನ ಅಸ್ತ್ರವಾಗಿ ಬಳಸಿಕೊಂಡಿತ್ತು. ಮಹಿಳೆಯರ ಮತಗಳನ್ನ ಗಮನದಲ್ಲಿಟ್ಟುಕೊಂಡು 5ಯೋಜನೆಗಳ ಪೈಕಿ 4ಯೋಜನೆಗಳು ಮಹಿಳೆಯರ ಹಿತದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಹೌದು ಕಾಂಗ್ರೆಸ್ ಸರ್ಕಾರ ಮೊದಲಿನಿಂದಲೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಮೊದಲ ಆದ್ಯತೆ ನೀಡುತ್ತಿದೆ. ಇನ್ನು ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಮೊದಲ ಆದ್ಯತೆ ನೀಡುತ್ತದೆ. ಅಲ್ದೇ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಈಗಾಗಲೇ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದೆ. ಆ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಪರಿಸ್ಥಿತಿಯನ್ನು ಸ್ಥಿರಗೊಳಿಸಲು…

Read More

ಗೃಹಲಕ್ಷ್ಮೀ ಯೋಜನೆಯ 2ನೇ ಕಂತಿನ ಹಣ ಹಣ ಯಾವಾಗ ಜಮೆ ಆಗುತ್ತೆ? ಮೊದಲನೇ ಕಂತಿನ ಹಣವೇ ಬಂದಿಲ್ಲ ಅನ್ನೋರು ಏನ್ ಮಾಡಬೇಕು?

ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರ ಆರ್ಥಿಕ ಸ್ವಾತಂತ್ರ್ಯವನ್ನು ಬೆಂಬಲಿಸಲು ಮತ್ತು ರಾಜ್ಯದ, ನಗರ ಹಾಗೂ ಬಡ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ವಸತಿ ಪ್ರವೇಶವನ್ನು ನೀಡುವ ಉದ್ದೇಶದಿಂದ ಪ್ರಗತಿಪರ ಮತ್ತು ಸಬಲೀಕರಣ ಕಾರ್ಯಕ್ರಮವಾದ ಗೃಹ ಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ. ವಸತಿ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಮಹಿಳೆಯರ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿಯೊಂದಿಗೆ, ಸಮಾನ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಯೋಜನೆಯು ಅಭಿವೃದ್ಧಿ ಮತ್ತು ಬೆಳವಣಿಗೆಯನ್ನು ಮುಂದುವರೆಸುತ್ತಾ, ಅಸಂಖ್ಯಾತ ಕುಟುಂಬಗಳ ಜೀವನವನ್ನು ಉತ್ತಮವಾಗಿ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವ; ಮರೆಯದೆ ಮೊದಲು ಈ ಕೆಲಸ ಮಾಡಿ..

ರಾಜ್ಯ ಸರ್ಕಾರದ 5ಗ್ಯಾರಂಟಿಗಳಲ್ಲಿ ಬಹಳ ಸದ್ದು ಮಾಡಿದ ಯೋಜನೆ ಅಂದ್ರೆ ಅದು ಗೃಹಲಕ್ಷ್ಮೀ ಯೋಜನೆ. ಮನೆಯ ಯಜಮಾನಿ ಮಹಿಳೆ ಖಾತೆಗೆ ಪ್ರತಿ ತಿಂಗಳು 2ಸಾವಿರ ರೂಪಾಯಿ ಜಮಾ ಮಾಡುವ ಯೋಜನೆ ಬಹಳ ಸದ್ದು ಮಾಡಿತ್ತು. ಕೊನೆಗೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದ್ದು ಮಹಿಳೆಯರಂತು ಫುಲ್ ಖುಷ್ ಆಗಿದ್ದಾರೆ. ಹೌದು ಮಹಿಳೆಯರಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ಇನ್ನು ಈಗಾಗಲೇ ಕೆಲವೊಂದಷ್ಟು ಮಹಿಳೆಯರ ಖಾತೆಗೆ 2000 ರೂಪಾಯಿ ಹಣ ಜಮಾ ಆಗಿದೆ….

Read More