Mahalakshmi Scheme

ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ ಘೋಷಣೆ ಮಾಡಿದ ಕಾಂಗ್ರೆಸ್ ; ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮಾ

ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರಿಗೆ ಅನುಕೂಲ ಆಗಲಿ ಎಂಬ ದೃಷ್ಟಿಯಿಂದ ಈಗಾಗಲೇ ಹಲವು ಯೋಜನೆಗಳನ್ನು ಜಾರಿ ಮಾಡಿದೆ ಈಗಾಗಲೇ ಗೃಹ ಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ ಪ್ರತಿ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ಹಣವನ್ನು ನೀಡುತ್ತಿದೆ. ಅದರ ಜೊತೆಗೆ ಉಚಿತ ಬಸ್ ಪ್ರಯಾಣ ವನ್ನು ನೀಡುತ್ತಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಎಲ್ಲಾ ಕಡೆಯಲ್ಲಿ ಸಫಲ ಆಗಿರುವ ಹಿನ್ನೆಲೆಯಲ್ಲಿ ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ಒಂದು ಲಕ್ಷ ಸಹಾಯ…

Read More
Gruha Lakshmi Scheme

ಗೃಹಲಕ್ಷ್ಮಿ ಯೋಜನೆಯ ಏಳು ಕಂತಿನ ಹಣವೂ ಒಮ್ಮೆ ಬಿಡುಗಡೆ ಆಗಲಿದೆ.

ರಾಜ್ಯ ಸರ್ಕಾರದ ಉತ್ತಮ ಯೋಜನೆ ಆಗಿರುವ ಗೃಹಲಕ್ಷ್ಮಿ ಯೋಜನೆಯ 7ಕಂತಿನ ಹಣವೂ ಈಗಾಗಲೇ ಬಿಡುಗಡೆ ಆಗಿದ್ದು ಹಲವಾರು ಫಲಾನುಭವಿಗಳಿಗೆ 7 ಕಂತಿನ ಹಣವೂ ಪ್ರತಿ ತಿಂಗಳು ಜಮಾ ಆಗಿದೆ. ಆದರೆ ಕೆಲವರಿಗೆ ಮಾತ್ರ ಒಂದು ಕಂತಿನ ಹಣ ಜಮಾ ಆಗಲಿಲ್ಲ ಹಾಗೆಯೇ ಕೆಲವರಿಗೆ ಒಂದು ಕಂತಿನ ಹಣ ಜಮಾ ಆಗಿ ಉಳಿದ ಕಂತಿನ ಹಣವೂ ಜಮಾ ಆಗದೆ ಹಾಗೆಯೇ ಇದೆ. ಆದರೆ ಹಣ ಜಮಾ ಆಗದೆ ಇದ್ದವರು ಬೇಸರ ಪಡುವ ಅಗತ್ಯವಿಲ್ಲ. ಈಗ ರಾಜ್ಯ ಸರ್ಕಾರವು ಒಮ್ಮೆಲೆ…

Read More
Gruhalakshmi Scheme Latest Update

ಗೃಹಲಕ್ಷ್ಮೀ ಯೋಜನೆಯ ಹಣ ಬಾರದೆ ಇದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ..

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರದಿಂದ ರಾಜ್ಯದ ಎಲ್ಲಾ ಹೆಣ್ಣು ಮಕ್ಕಳಿಗೆ ಆರ್ಥಿಕ ನೆರವು ನೀಡುವ ಒಂದು ಯೋಜನೆಯಾಗಿದೆ. ಈ ಯೋಜನೆಡಿ, ರಾಜ್ಯದ ಪ್ರತಿ ಮನೆಯ ಯಜಮಾನಿಯ ಖಾತೆಗೆ 2,000 ರೂಪಾಯಿ ರಾಜ್ಯ ಸರ್ಕಾರವು ಜಮಾ ಮಾಡುತ್ತದೆ. ಈಗಾಗಲೇ 6 ಕಂತಿನ ಹಣವೂ ಜಮಾ ಆಗಿದ್ದು ಈಗ 7 ನೇ ಕಂತಿನ ಹಣವೂ ಈ ತಿಂಗಳ ಕೊನೆಯ ವಾರದ ಒಳಗೆ ಎಲ್ಲರಿಗೂ ಜಮಾ ಮಾಡುವುದಾಗಿ ರಾಜ್ಯ ಸರ್ಕಾರವು ತಿಳಿಸಿದೆ. ಆದರೆ ಏಷ್ಟು ಸಲ ಅರ್ಜಿ ಹಾಕಿದರು ಸಹ…

Read More
Gruhalakshmi Scheme

ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣದ ಬಿಡುಗಡೆ ಆಗುವ ಮೊದಲೇ ಮೂರು ಬಂಪರ್ ಸುದ್ದಿ ನೀಡುತ್ತಿದೆ ರಾಜ್ಯ ಸರ್ಕಾರ..

ರಾಜ್ಯ ಸರ್ಕಾರದ ಪ್ರತಿಷ್ಠಿತ ಯೋಜನೆ ಗೃಹ ಲಕ್ಷ್ಮಿ ಯೋಜನೆ(Gruhalakshmi Scheme) ಈಗಾಗಲೇ ಆರನೇ ಕಂತಿನ ಹಣವೂ ಬಿಡುಗಡೆ ಆಗಿದೆ. ಮುಂದಿನ ಮಾರ್ಚ್ ತಿಂಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯ ಏಳನೇ ಕಂತಿನ ಹಣವೂ ಬಿಡುಗಡೆ ಆಗುತ್ತದೆ. ಆದರೆ ಈಗ ಕೆಲವು ಜನರಿಗೆ ಇನ್ನೂ ಆರನೇ ಕಂತಿನ ಹಣವೂ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಅದಕ್ಕೂ ಸರ್ಕಾರ ಸ್ಪಷ್ಟನೆ ನೀಡಿದೆ. ಹಾಗಾದರೆ ಆರನೇ ಕಂತಿನ ಹಣ ಬಾರದೆ ಏನು ಮಾಡಬೇಕು ಹಾಗೂ ಏಳನೇ ಕಂತಿನ ಹಣದ ಜೊತೆ ಮೂರು ಗುಡ್ ನ್ಯೂಸ್…

Read More
Gruhalakshmi Scheme 6th Installment

ಯಾಜಮಾನಿಯರಿಗೆ ಗುಡ್ ನ್ಯೂಸ್; ಗೃಹಲಕ್ಷ್ಮಿ 6ನೇ ಕಂತಿನ ಹಣ ಜಮಾ ಶುರು ಆಗಿದೆ ನಿಮ್ಮ ಖಾತೆ ಚೆಕ್ ಮಾಡಿ ಕೊಳ್ಳಿ..

ಆರನೇ ಕಂತಿನ ಗೃಹಲಕ್ಷ್ಮಿ ಹಣವೂ ಈಗಾಗಲೇ ಹಲವರಿಗೆ ಜಮಾ ಆಗಿದೆ. ಈಗಾಗಲೇ ಕೆಲವು ಜಿಲ್ಲೆಗಳಿಗೆ ಹಣವೂ ಜಮಾ ಆಗಿದೆ. ಆದರೆ ಈಗಲೂ ಸಹ ಫಲಾನುಭವಿಗಳಿಗೆ ಒಂದು ಕಂತಿನ ಹಣ ಬರಲಿಲ್ಲ ಎಂದು ದೂರು ನೀಡುತ್ತಿದ್ದಾರೆ. ಹಾಗಾದರೆ ಯಾರಿಗೆ ಗೃಹ ಲಕ್ಷ್ಮಿ ಆರನೇ ಕಂತಿನ ಹಣ ಬರಲಿಲ್ಲ ಹಾಗೂ ಈಗಾಗಲೇ ಹಣ ಬಂದಿರುವ ಜಿಲ್ಲೆಗಳ ಬಗ್ಗೆ ಮಾಹಿತಿಯನ್ನು ತಿಳಿಯೋಣ. ಗೃಹಲಕ್ಷ್ಮಿ ಯೋಜನೆಯ ಆರನೇ ಕಂತಿನ ಹಣ ಜಮಾ ಆಗಿದೆ:- ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು ನಗರ…

Read More
Gruhalakshmi Scheme 6th Installment Amount Update

ಗೃಹಲಕ್ಷ್ಮಿ 6ನೇ ಕಂತಿನ ಕುರಿತು ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವೂ ಬಾರದೆ ಇದ್ದವರು ಹೀಗೆ ಮಾಡಿ.

ರಾಜ್ಯ ಸರ್ಕಾರದ ಉತ್ತಮ ಯೋಜನೆಗಳಲ್ಲಿ ಗೃಹಲಕ್ಷ್ಮಿ ಸಹ ಒಂದು. ಈಗಾಗಲೇ ರಾಜ್ಯದ ಎಲ್ಲಾ ವರ್ಗದ ಮಹಿಳೆಯರಿಗೆ ಈ ಯೋಜನೆ ತಲುಪಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಾ ಇದೆ. ಕುಟುಂಬದ ಯಜಮಾನಿ ಆಗಿರುವ ಮಹಿಳೆಯ ಸ್ವಾವಲಂಬನೆಯ ಬದುಕಿಗೆ ನೆರವಾಗಲು ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದೆ. ಅದರಂತೆ ಈಗ 5 ಕಂತುಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು 2,000 ರೂಪಾಯಿ ಅಂತೆ ಕುಟುಂಬದ ಯಜಮಾನಿ ಖಾತೆಗೆ ಹಣ ವರ್ಗಾವಣೆ ಆಗಿದೆ. ಆದರೆ ಕೆಲವು ಮಾಹಿತಿಗಳ ದೋಷ ಅಥವಾ…

Read More
HC Balakrishna About Congress Guarantees

2024 ರ ಲೋಕಸಭಾ ಚುನಾವಣೆ ಸೋತರೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳನ್ನು ತೆಗೆದುಹಾಕಬಹುದು; H.C ಬಾಲಕೃಷ್ಣ

2023 ರಲ್ಲಿ ರಾಜ್ಯಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ನಮ್ಮನು ಗೆಲ್ಲಿಸಿ ಎಂದು ಹೇಳಿತ್ತು. ಇದರಂತೆಯೇ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಅವರು ತಾವು ಹೇಳಿದಂತೆಯೇ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದರು. ಮುಂಬರುವ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಇರುವ ಎಲ್ಲ ಪಕ್ಷಗಳೂ ತಮ್ಮದೇ ರೀತಿಯಲ್ಲಿ ಜನರನ್ನು ಸೆಳೆಯುವ ತಂತ್ರ ಮಾಡುತ್ತಲಿವೆ. ಶಾಸಕ ಬಾಲಕೃಷ್ಣ…

Read More
Gruha lakshmi Scheme Update

ಗೃಹಲಕ್ಷ್ಮಿ 6ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ; NPCI ಮ್ಯಾಪಿಂಗ್ ಆಗದೆ ಹಣ ವರ್ಗಾವಣೆ ಆಗುವುದಿಲ್ಲ

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲು ಅಂದರೆ ಚುನಾವಣಾ ಪ್ರಚಾರದ ವೇಳೆ ಐದು ಗ್ಯಾರಂಟಿ ಅನೌನ್ಸ್ (Announce) ಮಾಡಿತ್ತು. ಅದರಂತೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಐದು ಗ್ಯಾರೆಂಟಿ ಗಳನ್ನು ಜಾರಿಗೆ ತಂದಿತು. ಅದ್ರಲ್ಲಿ ಮೊದಲನೇ ದಾಗಿ ಬಂದ ಯೋಜನೆ ಅಂದರೆ ಗೃಹಲಕ್ಷ್ಮಿ. ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಅವರ ಅವರ ಖಾತೆಗೆ ನೇರವಾಗಿ ಹಾಕುತ್ತಾ ಬಂದಿದೆ. ಈಗಾಗಲೇ 5 ಕಂತಿನ ಹಣ ಅಂದರೆ ಒಂದು ಮಹಿಳೆಗೆ 10,000 ರೂಪಾಯಿ ಹಣವನ್ನು ಈಗಾಗಲೇ ರಾಜ್ಯ ಸರ್ಕಾರ ತಲುಪಿಸಿದೆ….

Read More
Gruhalakshmi Anna Bhagya Scheme

ಸಂಕ್ರಾಂತಿಗೆ ಭರ್ಜರಿ ಉಡುಗೊರೆ !! ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತಿನ ಹಣ ಇಂದೆ ಸಿಗಬಹುದು !!

ಸಂಕ್ರಾಂತಿಯ ಸಡಗರದ ಜೊತೆಗೆ ನಿಮಗೆ ಇದು ಒಂದು ಸಿಹಿ ಸುದ್ದಿ. ಸರ್ಕಾರದ ಮುಖ್ಯ ಯೋಜನೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ. ಬಡವರ ಮತ್ತು ಮಹಿಳೆಯರ ಸಹಾಯಕ್ಕೆ ಎಂದೇ ಈ ಯೋಜನೆ ಜಾರಿಯಾಗಿದೆ. ಸರ್ಕಾರದ 5 ಗ್ಯಾರೆಂಟಿ ಗಳಲ್ಲಿ ಬಹಳ ಮುಖ್ಯ ಇವೆರಡೂ ಯೋಜನೆಗಳು. ಯಾವುದೇ ಮಧ್ಯವರ್ತಿಗಳ ಕೈ ಗೆ ಹೋಗದೆ ನೇರವಾಗಿ ನಿಮ್ಮ ಖಾತೆಗೆ ಹಣವೂ ವರ್ಗಾವಣೆ ಆಗುತ್ತಿದೆ. ಈಗಾಗಲೇ ಕೆಲವರಿಗೆ ನಾಲ್ಕೂ ಹಂತದ ಹಣವೂ ವರ್ಗಾವಣೆ ಆಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಕೆಲವರ ಖಾತೆಗೆ ಹಣ ವರ್ಗಾವಣೆ…

Read More
Gruhalakshmi Scheme 5Th Installment

ಗೃಹಲಕ್ಷ್ಮಿ 5ನೇ ಕಂತಿನ ಹಣ ಬಿಡುಗಡೆ; ಮೊದಲು ಯಾರ್ಯಾರಿಗೆ ಸಿಗಲಿದೆ? ರಾಜ್ಯ ಸರ್ಕಾರ ಕೊಟ್ಟ ಗುಡ್ ನ್ಯೂಸ್ ಏನು?

ಇಂದಿನ ಲೇಖನವು ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಕಾರ್ಯಕ್ರಮವಾದ ಗೃಹಲಕ್ಷ್ಮಿ ಯೋಜನೆಯ 5 ನೇ ಕಂತಿನ ಬಿಡುಗಡೆಯ ನಿಯಮಗಳಲ್ಲಿ ಕೆಲವು ಹೊಸ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳೋಣ. ಗೃಹ ಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಜಿಲ್ಲೆಯ ಬಹುತೇಕ ಎಲ್ಲ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಿದೆ. ಹಾಗಾಗಿ ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ 5ನೇ ಕಂತು ಬಿಡುಗಡೆ ಮಾಡಲು ನಿರ್ಧರಿಸಿದೆ. ಅನೇಕ ಮಹಿಳೆಯರು ಈಗಾಗಲೇ 8000 ರೂಪಾಯಿಗಳನ್ನು ಪಡೆದಿದ್ದಾರೆ, ಇದು ನಾಲ್ಕನೇ ಕಂತಗಿದೆ. ಗೃಹಲಕ್ಷ್ಮಿ ಯೋಜನೆಗೆ ಕೆಲವು ನಿಯಮಗಳು…

Read More