HC Balakrishna About Congress Guarantees

2024 ರ ಲೋಕಸಭಾ ಚುನಾವಣೆ ಸೋತರೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳನ್ನು ತೆಗೆದುಹಾಕಬಹುದು; H.C ಬಾಲಕೃಷ್ಣ

2023 ರಲ್ಲಿ ರಾಜ್ಯಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ನಮ್ಮನು ಗೆಲ್ಲಿಸಿ ಎಂದು ಹೇಳಿತ್ತು. ಇದರಂತೆಯೇ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಅವರು ತಾವು ಹೇಳಿದಂತೆಯೇ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದರು. ಮುಂಬರುವ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಇರುವ ಎಲ್ಲ ಪಕ್ಷಗಳೂ ತಮ್ಮದೇ ರೀತಿಯಲ್ಲಿ ಜನರನ್ನು ಸೆಳೆಯುವ ತಂತ್ರ ಮಾಡುತ್ತಲಿವೆ. ಶಾಸಕ ಬಾಲಕೃಷ್ಣ…

Read More