Shakti Yojana

ಶಕ್ತಿ ಯೋಜನೆಯಲ್ಲಿ ಬದಲಾವಣೆಯ ಸಾಧ್ಯತೆ, ಖಾಸಗಿ ಬಸ್ ಗಳಿಗೂ ವಿಸ್ತರಿಸುವಂತೆ ಸರಕಾರಕ್ಕೆ ನಿರ್ದೇಶನ ಮಾಡಿದ ಹೈಕೋರ್ಟ್

KSRTC ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆಯು ಖಾಸಗಿ ಬಸ್‌ಗಳಲ್ಲಿಯೂ ಲಭ್ಯವಾಗುವಂತೆ ನೋಡಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಹೇಳಿದೆ. ಅರ್ಜಿದಾರರ ಮನವಿಯನ್ನು ಕಾನೂನಿನ ಪ್ರಕಾರ ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ. ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಕ್ತಿ ಯೋಜನೆಯ ಪ್ರಯೋಜನಗಳನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಖಾಸಗಿ…

Read More

ಮೊದಲನೇ ಹೆಂಡತಿ ಬದುಕಿರುವಾಗಲೇ ಎರಡನೇ ಮದುವೆಯಾದ ಪತ್ನಿಗೆ ಕಾನೂನಿನ ಪ್ರಕಾರ ಗಂಡನ ಪಿಂಚಣಿಯಲ್ಲಿ ಯಾವುದೇ ಅಧಿಕಾರವಿರುವುದಿಲ್ಲ, ಹೈಕೋರ್ಟ್ ಮಹತ್ವದ ತೀರ್ಪು

ಹೌದು ಸ್ನೇಹಿತರೆ, ಮೊದಲ ಹೆಂಡತಿ ಬದುಕಿರುವಾಗಲೇ ಎರಡನೇ ಮದುವೆಯಾದರೆ, ಆ ಎರಡನೇ ಹೆಂಡತಿಗೆ ಗಂಡನ ಪಿಂಚಣಿಯಲ್ಲಿ ಯಾವುದೇ ಅಧಿಕಾರವಿರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಯಾವುದೇ ಕಾರಣಕ್ಕೂ ಎರಡನೇ ಹೆಂಡತಿಗೆ ಗಂಡನ ಕುಟುಂಬದ ಪಿಂಚಣಿಯಲ್ಲಿ ಕಿಂಚಿತ್ತು ಸಹ ಅಧಿಕಾರವಿರುವುದಿಲ್ಲ ಅದೇನಿದ್ದರೂ ಸಹ ಮೊದಲನೇ ಹೆಂಡತಿಗೆ ಮಾತ್ರ ದೊರೆಯುತ್ತದೆ ಎಂದು ಹೈ ಕೋರ್ಟ್ ಕಟ್ಟುನಿಟ್ಟಾಗಿ ತೀರ್ಪನ್ನು ನೀಡಿದೆ. ಹೌದು ಇತ್ತೀಚಿಗೆ ಅಕ್ರಮ ಸಂಬಂಧಗಳು ಹೆಚ್ಚಾಗುತ್ತಿವೆ ಹಾಗೆ ಮೊದಲನೇ ಹೆಂಡತಿ ಬದುಕಿರುವಾಗಲೇ ಎರಡನೇ ಮದುವೆಯಾಗುವುದು ಕೂಡ ಹೆಚ್ಚಾಗಿ…

Read More

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡ್ಬೇಕಾ? ಫೇಸ್ಬುಕ್ ಸಂಸ್ಥೆಗೆ ಹೈ ಕೋರ್ಟ್ ನಿಂದ ಒಂದು ವಾರದ ಗಡುವು..

ಅನಾಮಧೇಯ ವ್ಯಕ್ತಿಗಳು ಮಾಡಿದ ಕೆಲ್ಸಕ್ಕೆ ಸರಿಯಾದ ತನಿಖೆ ನಡೆಸದೆ ನಿರಾಪರಾಧಿ ವ್ಯಕ್ತಿ ಕಳೆದ 3ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆ ಅನುಭಸುತ್ತಿರುವ ವಿಚಾರ ಇದೀಗ ಹೈ ಕೋರ್ಟ್ ಅಂಗಳ ತಲುಪಿದ್ದು, ಫೇಸ್ಬುಕ್ ಪರ ವಕೀಲನಿಗೆ ಫೇಸ್ಬುಕ್ ಬಂದ್ ಮಾಡುವ ಖಡಕ್ ಎಚ್ಚರಿಕೆ ಕೊಟ್ಟಿದೆ. ಹೌದು ನಕಲಿ ಫೇಸ್‌ಬುಕ್‌ ಖಾತೆ ತೆರೆದು ಅನಾಮಿಕರು ಅವಹೇಳನಕಾರಿ ಪೋಸ್ಟ್‌ ಹಾಕಿದ್ದರಿಂದ ಅರೇಬಿಯ ನ್ಯಾಯಾಲಯದಿಂದ 15 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ ಮೂರು ವರ್ಷಗಳಿಂದ ಜೈಲು ವಾಸ ಅನುಭವಿಸಿರುವ ಮಂಗಳೂರಿನ, ಬಿಕರ್ನಕಟ್ಟೆ…

Read More