PM Suraksha Bima Yojana

ಈ ಸರ್ಕಾರಿ ಯೋಜನೆಯು ನಿಮ್ಮ ಕುಟುಂಬದ ಭವಿಷ್ಯವನ್ನು ಭದ್ರಪಡಿಸುತ್ತದೆ, 20 ರೂ.ಗೆ 2 ಲಕ್ಷ ಜೀವ ವಿಮೆಯ ವರದಾನ!

ಜೀವನವು ಆಶ್ಚರ್ಯಗಳಿಂದ ತುಂಬಿರುತ್ತದೆ ಮತ್ತು ನಾವು ಯಾವಾಗ ಕಠಿಣ ಪರಿಸ್ಥಿತಿಯನ್ನು ಎದುರಿಸಬಹುದು ಎಂದು ನಾವು ಹೇಳೋಕಾಗೋದಿಲ್ಲ. ಈ ರೀತಿಯ ಸಂದರ್ಭಗಳನ್ನು ನಿಭಾಯಿಸಲು ಘನವಾದ ಆರ್ಥಿಕ ನೆಲೆಯನ್ನು ಹೊಂದಿರುವುದು ನಿಜವಾಗಿಯೂ ಮುಖ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಹಣವನ್ನು ಉಳಿಸುವ ಮೂಲಕ ಮತ್ತು ಆರೋಗ್ಯ ವಿಮೆ, ಜೀವ ವಿಮೆ ಮತ್ತು ಅಪಘಾತ ವಿಮೆಯಂತಹ ವಿವಿಧ ರೀತಿಯ ವಿಮೆಗಳನ್ನು ಖರೀದಿಸುವ ಮೂಲಕ ತಮ್ಮ ಆರ್ಥಿಕ ಭದ್ರತೆಯನ್ನು ಪಡೆಯುತ್ತಿದ್ದಾರೆ. ಕೆಲವು ಕಷ್ಟಕರ ಸಂದರ್ಭದಲ್ಲಿ ವಿಮಾ ಪಾಲಿಸಿಯು ನಿಮಗೆ ಸಹಾಯ ಮಾಡುತ್ತದೆ, ದೊಡ್ಡ…

Read More
Ksrtc bus compensation

KSRTC: ಹೊಸ ವರ್ಷದಿಂದ ಅಪಘಾತ ಪರಿಹಾರ ಮೊತ್ತದಲ್ಲಿ ಏರಿಕೆ; ಬಸ್ ಅಪಘಾತದಲ್ಲಿ ಮೃತಪಟ್ಟರೆ 10ಲಕ್ಷ ಪರಿಹಾರ

ಮೃತಪಟ್ಟವರನ್ನು ಮರಳಿ ಕರೆತರಲು ಎಂದಿಗೂ ಸಾಧ್ಯವಿಲ್ಲ. ಆದರೆ, ಅವರ ಕುಟುಂಬಗಳಿಗೆ ನೆರವಾಗಲು ಸಣ್ಣ ಪುಟ್ಟ ಸಹಾಯ ಮಾಡೋದು ಮನುಜ ಧರ್ಮ. ಹೀಗಾಗಿ ksrtc ಕಡೆಯಿಂದ ಅಪಘಾತದ ಪರಿಹಾರ ಮೊತ್ತ ಹೆಚ್ಚು ಮಾಡಲಾಗಿದ್ದು, ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲು ನಿಗಮದವರು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮೆಯು ಉತ್ತಮವಾಗಿದ್ದು, ಇದು ಭಾರತದ ಯಾವುದೇ ಸರ್ಕಾರಿ ಬಸ್ ನಿಗಮಗಳಲ್ಲಿನ ದೊಡ್ಡ ಮೊತ್ತದ ಪರಿಹಾರ ಅಂದ್ರೆ ತಪ್ಪಾಗಲ್ಲ. ಹೌದು ಪ್ರಯಾಣಿಕರು ಬಸನಲ್ಲಿದ್ದಾಗ ಆದ ಅಪಘಾತದಿಂದ ಸಂಭವಿಸುವ ಪ್ರಾಣ ಹನಿಗೆ ಈ ಪರಿಹಾರ…

Read More