ತಲೆ ತಗ್ಗಿಸುವ ಕೆಲಸ ಮಾಡಿಲ್ಲ, ಮಾಡೋದು ಇಲ್ಲ; ತಾಯಿ ಕಾಣಿಕೆ ಬಗ್ಗೆ ತಲೆ ಕೆಡಿಸಿಕೊಂಡವರಿಗೆ ಧನ್ಯವಾದಗಳು ಎಂದ ಜಗ್ಗೇಶ್..

ಆಯುಧ ಪೂಜೆ ದಿನ ಶುರುವಾದ ಹುಲಿ ಉಗುರು ಪೆಂಡೆಂಟ್ ನ್ನ ವಿಚಾರ ಇದೀಗ ರಾಜ್ಯಾದ್ಯಂತ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಹೌದು ಹುಲಿ ಉಗುರಿನ ಲಾಕೆಟ್​ ಧರಿಸಿದ್ದ ರೈತ ಹಾಗೂ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಇದಾದ ಬಳಿಕ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದಲ್ಲಿ ನಟ ಜಗ್ಗೇಶ್‌ಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ಕೂಡಾ ದಾಖಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ…

Read More

ಡ್ರೋನ್ ಪ್ರತಾಪ್ ಬಗ್ಗೆ ನಟ ಜಗ್ಗೇಶ್ ಮಾಡಿದ ಕಾಮೆಂಟ್ ಏನು?

ಡ್ರೋನ್ ಪ್ರತಾಪ್(Drone Prathap) ಈ ಹಿಂದೆ ಡ್ರೋನ್ ವಿಚಾರವಾಗಿ ಕರ್ನಾಟಕ ಮಾತ್ರವಲ್ಲದೇ ಭಾರತಾದ್ಯಂತ ಜನಪ್ರಿಯರಾಗಿದ್ದರು. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗಿದ್ದ ವ್ಯಕ್ತಿ. ಇನ್ನು ಕನ್ನಡ ಕಿರುತೆರೆಯಲ್ಲೇ ಅತಿ ದೊಡ್ಡ ರಿಯಾಲಿಟಿ ಶೋ ಅಂದರೆ ಅದು ಬಿಗ್​ಬಾಸ್(BIg boss)​. ಸದ್ಯ ಬಿಗ್​ಬಾಸ್​ ಸೀಸನ್ 10ರ ಮೇಲೆ ಈಗ ಇಡೀ ಕರುನಾಡೇ ಕಣ್ಣಿಟ್ಟಿದೆ. ಎಲ್ಲರ ಕಾಯುವಿಕೆಯಂತೆ ಈ ಬಾರಿ ಡ್ರೋನ್ ಪ್ರತಾಪ್ ಬಿಗ್​ಬಾಸ್​ ಸೀಸನ್ 10ಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಡ್ರೋನ್ ಪ್ರತಾಪ್ ಅನ್ನುವುದಕ್ಕೂ ಮುಂಚೆ ಇವರ ಹೆಸರು ಪ್ರತಾಪ್…

Read More