ತಲೆ ತಗ್ಗಿಸುವ ಕೆಲಸ ಮಾಡಿಲ್ಲ, ಮಾಡೋದು ಇಲ್ಲ; ತಾಯಿ ಕಾಣಿಕೆ ಬಗ್ಗೆ ತಲೆ ಕೆಡಿಸಿಕೊಂಡವರಿಗೆ ಧನ್ಯವಾದಗಳು ಎಂದ ಜಗ್ಗೇಶ್..

ಆಯುಧ ಪೂಜೆ ದಿನ ಶುರುವಾದ ಹುಲಿ ಉಗುರು ಪೆಂಡೆಂಟ್ ನ್ನ ವಿಚಾರ ಇದೀಗ ರಾಜ್ಯಾದ್ಯಂತ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಹೌದು ಹುಲಿ ಉಗುರಿನ ಲಾಕೆಟ್​ ಧರಿಸಿದ್ದ ರೈತ ಹಾಗೂ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಇದಾದ ಬಳಿಕ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದಲ್ಲಿ ನಟ ಜಗ್ಗೇಶ್‌ಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ಕೂಡಾ ದಾಖಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ…

Read More