ಅರಣ್ಯ ರಕ್ಷಕರ ಹುದ್ದೆ ನೇಮಕಾತಿಗೆ ಅಧಿಸೂಚನೆ; 540 ಹುದ್ದೆಗಳಿಗೆ ನೇಮಕಾತಿ ಹೊರಡಿಸಲು ಸರ್ಕಾರದಿಂದ ಆದೇಶ

Karnataka Forest Guard Recruitment: ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡಬೇಕು ಅಂದುಕೊಂಡು ಆಸೆ ಕನಸುಗಳನ್ನ ಇಟ್ಟುಕೊಂಡಿದ್ದವರಿಗೆ ಮತ್ತು ಕೇವಲ ಪಿಯುಸಿ ಪಾಸ್ ಆಗಿರೋರಿಗೆ ಇದು ಸುವರ್ಣವಾಕಾಶ ಅಂತ ಹೇಳಬಹುದು. ಹೌದು ಬಹಳ ದಿನಗಳ ನಂತರ ಮತ್ತೆ ಅರಣ್ಯ ಇಲಾಖೆಯಲ್ಲಿ ನೇಮಕಾತಿ ಕರಡು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರಣ್ಯ ಇಲಾಖೆಯಲ್ಲಿ ಉದ್ಯೋಗ ಪಡೆಯಬೇಕು ಎನ್ನುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಸಿಕ್ಕಿದ್ದು, ಕೂಡಲೇ ಅರ್ಜಿ ಸಲ್ಲಿಸಲು ನಿಮಗೆ ಒಳ್ಳೆಯ ಅವಕಾಶ. 540 ಹುದ್ದೆಗಳನ್ನು ಇದೇ ವರ್ಷ ಭರ್ತಿ ಮಾಡಲು ಕರಡು…

Read More

SSLC ಪಾಸ್ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ; ಕೇಂದ್ರದಲ್ಲಿ ಖಾಲಿಯಿದೆ 26146 ಕಾನ್ಸ್‌ಟೇಬಲ್‌ ಹುದ್ದೆಗಳು

ಸರ್ಕಾರಿ ಉದ್ಯೋಗ ಪಡೆಯಬೇಕು ಅಂದುಕೊಂಡವರಿಗೆ ಹಾಗೂ ಭದ್ರತ ಪಡೆಯಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಬೇಕು ಅಂದುಕೊಂಡಿರುವವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಬಂದಿದೆ. ಹೌದು ಸಿಬ್ಬಂದಿ ನೇಮಕಾತಿ ಆಯೋಗವು ಜಿಡಿ ಕಾನ್ಸ್‌ಟೇಬಲ್‌ ಪರೀಕ್ಷೆ 2024 ಗೆ ಸಂಬಂಧ ಪರಿಷ್ಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಪ್ರಸ್ತುತದ ನೋಟಿಫಿಕೇಶನ್‌ ಪ್ರಕಾರ 26146 ಜಿಡಿ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಮಾತ್ರ ಈ ಪರೀಕ್ಷೆ ಪ್ರಕ್ರಿಯೆ ನಡೆಸಲಿದೆ. ಹೌದು ಕೇಂದ್ರ ಸರ್ಕಾರ ಅಧೀನದ ವಿವಿಧ ಭದ್ರತಾ ಪಡೆಗಳಿಗೆ ಜೆನೆರಲ್‌ ಡ್ಯೂಟಿ ಕಾನ್ಸ್‌ಟೇಬಲ್‌ ಹುದ್ದೆಗಳನ್ನು ಭರ್ತಿ…

Read More

ಪದವಿ ಪಾಸಾದವರಿಗೆ ಗುಡ್ ನ್ಯೂಸ್; IDBI ಬ್ಯಾಂಕ್ ನಿಂದ 2100 ಹೊಸ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿಯನ್ನು ಸಲ್ಲಿಸಿ.

IDBI Recruitment 2023: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(IDBI) ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಪೋಸ್ಟ್‌ಗಳಿಗೆ 2100 ಹುದ್ದೆಗಳಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಯಾವುದೇ ಪದವೀಧರರು ಆಗಬಹುದು. ಆಕರ್ಷಕ ವೇತನ ಇದೆ ಮತ್ತು ಹೀಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಲವು ಮಾಹಿತಿಗಳನ್ನು ನೀಡಲಾಗಿದೆ: ಅರ್ಜಿ ಪತ್ರ: ಅರ್ಜಿ ಪತ್ರ ಸಲ್ಲಿಸಬೇಕಾಗಿದೆ. ಶೈಕ್ಷಣಿಕ ಯೋಗ್ಯತೆ: ಅಗತ್ಯವಿರುವ ಶೈಕ್ಷಣಿಕ ಯೋಗ್ಯತೆ ಮತ್ತು ಅನುಭವವನ್ನು ಹೊಂದಿರುವ ಸರ್ಟಿಫಿಕೇಟ್. ಅನುಭವ: ಸಂಬಂಧಿತ ಕ್ಷೇತ್ರದಲ್ಲಿ ಅನುಭವವನ್ನು…

Read More

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಸುವರ್ಣವಾಕಾಶ; ಎಸ್ ಬಿ ಐ ನಲ್ಲಿ ಖಾಲಿಯಿದೆ 5280 ಹುದ್ದೆಗಳು

ಯಾವುದೇ ಬ್ಯಾಂಕ್ ನಲ್ಲಿ ಕೆಲಸ ಸಿಕ್ಕರೆ ಅದನ್ನ ಸುರಕ್ಷಿತ ಕೆಲಸ ಅಂತಲೇ ಹೇಳಬಹುದು. ಯಾಕಂದೇ ಇದು ಸರ್ಕಾರಿ ನೌಕರಿ ಅಂತೆ ಸುರಕ್ಷಿತ ಕೆಲಸವಾಗಿದ್ದು, ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನಲ್ಲಿ ಖಾಲಿ ಇರುವ 5280 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹೌದು ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ ಈ ವರ್ಷದ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಉದ್ಯೋಗ ನಿರ್ವಹಿಸಬೇಕು…

Read More

10ನೇ ತರಗತಿ ಪಾಸ್ ಆಗಿದ್ರೆ ಸಾಕು ಕೆಲಸ ಸಿಗುತ್ತೆ; 75,768 ಹುದ್ದೆಗೆ ನಡೆಯಲಿದೆ ನೇಮಕ? ಅರ್ಜಿ ಸಲ್ಲಿಸೋದು ಹೇಗೆ?

ಪೊಲೀಸ್ ಇಲಾಖೆಯಲ್ಲಿ ಆಗಾಗ ಸಿವಿಲ್ ಕಾನ್‌ಸ್ಟೇಬಲ್, ಸಶಸ್ತ್ರ ಕಾನ್‌ಸ್ಟೇಬಲ್, ಮೀಸಲು ಪೊಲೀಸ್ ಕಾನ್‌ಸ್ಟೇಬಲ್ ಹೀಗೆ ಸಾಕಷ್ಟು ಹುದ್ದೆಗಳಿಗೆ ಅರ್ಜಿ ಆಹ್ವಾನಿಸುತ್ತಿರುತ್ತಾರೆ. ಇದೀಗ ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಸಾವಿರಾರು ಹುದ್ದೆಗಳು ಖಾಲಿ ಇದ್ದು ಆಗಾಗ ಕಾಲಕ್ರಮೇಣ ಈ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹೌದು ಸಿಬ್ಬಂದಿ ನೇಮಕಾತಿ ಆಯೋಗವು ನವೆಂಬರ್ 24 ರಂದು ಬರೋಬರಿ 75,000 ಕ್ಕೂ ಹೆಚ್ಚು ಕಾನ್ಸ್‌ಟೇಬಲ್‌ ಅಂದ್ರೆ ಜೆನೆರಲ್ ಡ್ಯೂಟಿ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಹುದ್ದೆಗಳನ್ನು ಗಡಿ…

Read More

ನಮ್ಮ ಮೆಟ್ರೋದಲ್ಲಿ ಆಸಕ್ತರಿಗೆ ಉದ್ಯೋಗವಕಾಶ; ಆಯ್ಕೆಯಾದ ಅಭ್ಯರ್ಥಿಗಳಿಗೆ 63ಸಾವಿರದವರೆಗೆ ಸಂಬಳ

BMRCL Recruitment 2023: ಬೆಂಗಳೂರಿನ ಬಿಎಂಆರ್‌ಸಿಎಲ್‌ನಲ್ಲಿ ​ಕೆಲಸ ಮಾಡಲು ಬಯಸುವವರಿಗೆ ಉತ್ತಮ ಅವಕಾಶವನ್ನು ಕಲ್ಪಿಸಲಾಗಿದೆ. ಸಾಮಾನ್ಯವಾಗಿ ಬೃಹತ್‌ ಬೆಂಗಳೂರಿನಲ್ಲಿ ವಾಹನಗಳ ದಟ್ಟನೆ ನಿಯಂತ್ರಿಸಲು ಮೆಟ್ರೋ ಯೋಜನೆಯನ್ನು ಜಾರಿಗೆ ತರಲಾಯಿತು. ಇದರಿಂದ ವಾಹನಗಳ ದಟ್ಟಣೆ ಕಡಿಮೆ ಆಗುವುದಲ್ಲದೇ, ಹಲವು ಉದ್ಯೋಗವಕಾಶಗಳು ಸೃಷ್ಟಿಯಾಗುತ್ತಲೇ ಇವೆ. ಇದೀಗ ಬಿಎಂಆರ್‌ಸಿಎಲ್‌ನಲ್ಲಿ 10 ಜನರಲ್ ಮ್ಯಾನೇಜರ್, Dy ಗೆ ಅರ್ಜಿ ಸಲ್ಲಿಸಿಸಲು ಅಧಿಸೂಚನೆ ಹೊರಡಿಸಲಾಗಿದೆ. ಹೌದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಜನರಲ್ ಮ್ಯಾನೇಜರ್, Dy ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ…

Read More

SBI ನಲ್ಲಿ ಭರ್ಜರಿ ಉದ್ಯೋಗಾವಕಾಶ; ಆಯ್ಕೆ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಸೋದು ಹೇಗೆ?

SBI Clerk 2023 Notification: ಈ ಅವಧಿಯಲ್ಲಿ SBI ಜೂನಿಯರ್ ಅಸೋಸಿಯೇಟ್‌ಗಳ ನೇಮಕಾತಿ ಅಧಿಸೂಚನೆ ಬಿಡುಗಡೆಗೊಳಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮತ್ತು SBI clerk 2023 ನೇಮಕಾತಿ ಡ್ರೈವ್‌ನಲ್ಲಿ ಭಾಗವಹಿಸಲು ಇಚ್ಛಿಸುವವರು ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕು. ಈ ಮುಖ್ಯ ಕ್ಲರ್ಕ್ 2023 ಆಯ್ಕೆ ಪ್ರಕ್ರಿಯೆಯಲ್ಲಿ ಸ್ಪರ್ಧಿಸಲು ಆಸಕ್ತರಾದ ಅಭ್ಯರ್ಥಿಗಳು 17 ನೇ ನವೆಂಬರ್ 2023 ರಿಂದ 7 ನೇ ಡಿಸೆಂಬರ್ 2023 ರವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)…

Read More

ತಿಮ್ಮಪ್ಪನ ಸನ್ನಿಧಿಯಲ್ಲಿ ಖಾಲಿಯಿದೆ ವಿವಿಧ ಹುದ್ದೆಗಳು; ಅಭ್ಯರ್ಥಿಗಳ ಕೈ ಸೇರಲಿದೆ ಭರ್ಜರಿ ಸಂಬಳ, ಹೇಗೆ ಅರ್ಜಿ ಸಲ್ಲಿಸುವುದು?

ಹೆಚ್ಚು ಭಕ್ತ ಸಮೂಹವನ್ನು ಹೊಂದಿರುವ, ಆರ್ಥಿಕವಾಗಿ ಸದೃಢವಾಗಿರುವ, ಪ್ರಭಾವಶಾಲಿ ದೇವಾಲಯಗಳಲ್ಲಿ ತಿರುಮಲ ಬೆಟ್ಟದ ಮೇಲೆ ನೆಲೆಗೊಂಡ ತಿರುಪತಿ ತಿಮ್ಮಪ್ಪನ ದೇವಸ್ಥಾನವೂ ಒಂದು. ತಮ್ಮ ಇಚ್ಛೆಯನ್ನು ಈಡೇರಿಸಿಕೊಳ್ಳುವುದಕ್ಕಾಗಿ ಲಕ್ಷಾಂತರ ಭಕ್ತರು ಈ ದೇವಾಲಯಕ್ಕೆ ಬರುತ್ತಾರೆ. ತಿರುಮಲ ತಿರುಪತಿ ದೇವಾಲಯವನ್ನು ಹಿಂದೂ ಧರ್ಮಗ್ರಂಥಗಳಲ್ಲಿ ವಿಷ್ಣು ದೇವನು ಕಲಿಯುಗದಲ್ಲಿ ವಾಸಿಸುವ ಐಹಿಕ ಸ್ಥಳವೆಂದು ವೈಭವಯುತವಾಗಿ ವಿವರಿಸಲಾಗಿದೆ. ತಿರುಪತಿ ಬಾಲಾಜಿ ಅಥವಾ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವು ಹಿಂದೂ ಪುರಾಣದ ಅತ್ಯಂತ ಪ್ರಮುಖ ಹೆಗ್ಗುರುತುಗಳಲ್ಲಿ ಒಂದಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಾವು ಈ…

Read More

ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; 1899 ಹುದ್ದೆಗಳಿಗೆ 81000 ರೂಪಾಯಿಗಳವರೆಗೂ ಸಿಗಲಿದೆ ಸಂಬಳ

ಇಂಡಿಯನ್‌ ಪೋಸ್ಟ್‌ಲ್ ಡಿಪಾರ್ಟ್‌ಮೆಂಟ್‌ ಇದೀಗ ಪ್ರಸಕ್ತ ಸಾಲಿನ ಕ್ರೀಡಾ ಕೋಟಾದ ಖಾಲಿ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಹೌದು ಭಾರತೀಯ ಅಂಚೆ ಇಲಾಖೆಯು 2023ನೇ ಸಾಲಿನ ಕ್ರೀಡಾ ಕೋಟಾದ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಪೋಸ್ಟಲ್ ಅಸಿಸ್ಟಂಟ್, ಸಾರ್ಟಿಂಗ್ ಅಸಿಸ್ಟಂಟ್, ಪೋಸ್ಟ್‌ಮ್ಯಾನ್, ಮೇಲ್ ಗಾರ್ಡ್‌, ಎಂಟಿಎಸ್‌ ಸೇರಿದಂತೆ ಒಟ್ಟು 1899 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ನವೆಂಬರ್ 10 ರಿಂದ ಡಿಸೆಂಬರ್ 09 ರವರೆಗೆ ಅರ್ಹರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಖಾಲಿ…

Read More