Job Fair in bengaluru

ಬೆಂಗಳೂರಿನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬೇಕು ಎಂದು ರಾಜ್ಯ ಸರ್ಕಾರವು ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಿದೆ. ಈಗಾಗಲೇ 31 ಸಾವಿರಕ್ಕೂ ಹೆಚ್ಚಿನ ಉದ್ಯೋಗ ಆಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಅಭ್ಯರ್ಥಿಗಳಿಗೆ ಅನುಕೂಲ ಆಗುವ ದೃಷ್ಟಿಯಿಂದ 600ಕ್ಕೂ ಹೆಚ್ಚಿನ ಕೌಂಟರ್ ತೆರೆಯಲಾಗಿದೆ. ಉದ್ಯೋಗ ಮೇಳವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗಳಾದ D.k ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಈಗಾಗಲೇ ಉದ್ಯೋಗ ಮೇಳದ ಯಶಸ್ಸಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗ ಹೊಸದಾಗಿ ಉಚಿತ ಬಸ್ ವ್ಯವಸ್ತೆಯನ್ನು ಸಹ…

Read More
Job Fair in Bangalore

ನಿರುದ್ಯೋಗಿ ಯುವಕ, ಯುವತಿಯರಿಗೆ ಸರ್ಕಾರದಿಂದ ರಾಜ್ಯ ಮಟ್ಟದ ಉದ್ಯೋಗ ಮೇಳದ ನೋಂದಣಿ ಕಾರ್ಯ ನಡೆಯುತ್ತಿದೆ. ಈಗಲೇ ರಿಜಿಸ್ಟರ್ ಆಗಿ.

ಈಗಾಗಲೇ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಸಹಾಯ ಧನ ನೀಡಲು ಯುವ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಅದರ ಜೊತೆಗೆ ಈಗ ಎಸೆಸೆಲ್ಸಿ, ಪಿಯುಸಿ , ಡಿಗ್ರಿ, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿ ಉದ್ಯೋಗ ಅರಸುತ್ತಿರುವ ಯುವ ಯುವತಿಯರಿಗೆ ರಾಜ್ಯ ಮಟ್ಟದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಯುವ ಸಮೃದ್ಧಿ ಸಮ್ಮೇಳನ ನಡೆಯಲಿದೆ.  ಉದ್ಯೋಗ ಮೇಳ ನಡೆಸಲು 6 ಸಚಿವರ ತಂಡ ರಚನೆಯಾಗಿದೆ: ಇದು ರಾಜ್ಯ ಮಟ್ಟದ ಉದ್ಯೋಗ ಮೇಳ…

Read More