ನಟ ಅರ್ಜುನ್ ಸರ್ಜಾ ಮಗಳು ಐಶ್ವರ್ಯ ನಿಶ್ಚಿತಾರ್ಥ ಸಂಭ್ರಮ; ಸುಂದರ ಕ್ಷಣಗಳು

Aishwarya Engagement: ಅರ್ಜುನ್ ಸರ್ಜಾ ಅವರು ತಮ್ಮ ಮಗಳ ನಿಶ್ಚಿತಾರ್ಥವನ್ನು ಅಕ್ಟೋಬರ್ 22ರಂದು ಚೆನ್ನೈಯಲ್ಲಿ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಧ್ರುವ ಸರ್ಜಾ ಸೇರಿದಂತೆ ಅರ್ಜುನ್ ಸರ್ಜಾ ಅವರ ಕುಟುಂಬ ಸದಸ್ಯರೆಲ್ಲರೂ ಭಾಗಿಯಾಗಿದ್ದರು. ಅರ್ಜುನ್ ಸರ್ಜಾ ಅವರು ಬಹಳ ವರ್ಷಗಳ ಹಿಂದೆ ಚೆನ್ನೈನಲ್ಲಿ ಒಂದು ಆಂಜನೇಯ ದೇವಸ್ಥಾನವನ್ನ ನಿರ್ಮಿಸಿದ್ದಾರೆ. ಅದೇ ದೇವಸ್ಥಾನದಲ್ಲಿ ಮಗಳು ಹಾಗೂ ಭಾವಿ ಅಳಿಯ ಉಂಗುರವನ್ನು ಬದಲಿಸಿಕೊಂಡಿದ್ದಾರೆ. ಅರ್ಜುನ್ ಸರ್ಜಾ ಅವರ ಅಳಿಯ ಬೇರಾರು ಅಲ್ಲ, ತಮಿಳು ಚಿತ್ರರಂಗದ ಹಾಸ್ಯ ನಟ ಮತ್ತು ಪೋಷಕ…

Read More

ಹೆಣ್ಣು ಮಗುವಿಗೆ ಜನ್ಮ ನೀಡಿದ ಭಾಗ್ಯಲಕ್ಷ್ಮಿ ಖ್ಯಾತಿಯ ನಟಿ ಗೌತಮಿ ಗೌಡ..

ಭಾಗ್ಯಲಕ್ಷ್ಮಿ ಧಾರವಾಹಿಯ ನಟಿ ಗೌತಮಿ ಗೌಡ ಅವರ ಮನೆಗೆ ಭಾಗ್ಯ ಲಕ್ಷ್ಮಿ ಬಂದಿದ್ದಾಳೆ. ನವರಾತ್ರಿಯ ಈ ಸಂದರ್ಭದಲ್ಲಿ ಗೌತಮಿ ಗೌಡ ಅವರು ಹೆಣ್ಣು ಮಗುವಿಗೆ ಜನ್ಮವನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಮ್ಮ ಪ್ರಗ್ನೆನ್ಸಿ ಫೋಟೋವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಅರ್ಧದಲ್ಲೇ ದಾರವಾಹಿಯನ್ನು ಬಿಟ್ಟು ಗೌತಮಿ ಗೌಡ ಹೊರಗೆ ಹೋಗಿದ್ದರು. ನವರಾತ್ರಿಯ ಈ ಸಂದರ್ಭದಲ್ಲಿ ತಾನು ಹೆಣ್ಣು ಮಗುವಿಗೆ ಜನ್ಮ ನೀಡಿರುವುದಾಗಿ ಅಭಿಮಾನಿಗಳ ಜೊತೆ ಸಂತಸವನ್ನು ಹಂಚಿಕೊಂಡಿದ್ದಾರೆ. ಭಾಗಲಕ್ಷ್ಮೀ ಧಾರಾವಾಹಿಯಲ್ಲಿ ಉತ್ತಮ ನಟನೆಯೊಂದಿಗೆ…

Read More

ತಾಯಿಯಾಗುತ್ತಿರುವ ಖುಷಿಯಲ್ಲಿ ಕಿರುತೆರೆ ನಟಿ ತೇಜಸ್ವಿನಿ ಪ್ರಕಾಶ್; ಅದ್ದೂರಿ ಸೀಮಂತ ಹೇಗಿತ್ತು? ಯಾರೆಲ್ಲ ಬಂದಿದ್ರು ಗೊತ್ತಾ

ಕನ್ನಡದ ಅನೇಕ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿರುವ ತೇಜಸ್ವಿನಿ ಅವರು ಕಳೆದ ವರ್ಷ ಮದುವೆಯಾಗಿದ್ದರು. 2022ರ ಮಾರ್ಚ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ತೇಜಸ್ವಿನಿ, ಫಣಿ ವರ್ಮ ಅವರ ಮದುವೆ ಅದ್ದೂರಿಯಾಗಿ ನೆರವೇರಿತ್ತು. ನಟ ದರ್ಶನ್, ಜಯರಾಮ್ ಕಾರ್ತಿಕ್, ನಟಿ ಆಶಿತಾ ಚಂದ್ರಪ್ಪ, ನಟಿ ಕಾರುಣ್ಯ ರಾಮ್, ‘ನೆನಪಿರಲಿ’ ಪ್ರೇಮ್ ಸೇರಿದಂತೆ ಸ್ಯಾಂಡಲ್‌ವುಡ್‌ನ ಗಣ್ಯಾತಿಗಣ್ಯರು ಈ ಮದುವೆಗೆ ಆಗಮಿಸಿ ನವಜೋಡಿಗೆ ಶುಭಾಶಯ ತಿಳಿಸಿದ್ದರು. ಇನ್ನು ಕನ್ನಡದ ಕೆಲ ಧಾರಾವಾಹಿಗಳಲ್ಲಿಯೂ ತೇಜಸ್ವಿನಿ ನಟಿಸಿದ್ದಾರೆ. ಕೊನೆಯದಾಗಿ ‘ನನ್ನರಸಿ ರಾಧೆ’ ಧಾರಾವಾಹಿಯಲ್ಲಿ ಲಾವಣ್ಯಾ ಎನ್ನುವ ನೆಗೆಟಿವ್…

Read More

Chitral Rangaswamy: ಬಿಗ್ ಬಾಸ್ ವೇದಿಕೆ ಮೇಲೆ ಬಂದು ರಿಜೆಕ್ಟ್ ಆದ ಬಗ್ಗೆ ನಟಿ ಚಿತ್ರಲ್ ಹೇಳಿದ್ದೇನು?

Chitral Rangaswamy: ಬಿಗ್ ಬಾಸ್ ಮನೆಯ ಪ್ರವೇಶದಲ್ಲಿಯೇ ಈ ನಟಿ ರಿಜೆಕ್ಟ್ ಆದ್ರು. ನಿರೀಕ್ಷಿತ ಮಟ್ಟದ ಓಟ್ ಬರಲೇ ಇಲ್ಲ. ಆದರೂ ಈ ನಟಿಯ ನೇಮ್ ಆ್ಯಂಡ್ ಫೇಮ್ ಕುಗ್ಗಿಲ್ಲ. ಹೌದು ಕನ್ನಡದ ನಟಿ ಚಿತ್ರಲ್ ರಂಗಸ್ವಾಮಿ ಹೆಚ್ಚು ವೈರಲ್ ಆಗಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ರೆ ಏನ್ ಕಮಾಲ್ ಮಾಡ್ತಿದ್ರೋ ಏನೋ? ಆದರೆ ಬಿಗ್ ಮನೆ ಪ್ರವೇಶದಲ್ಲಿಯೇ ರಿಜೆಕ್ಟ್ ಆದ ಚಿತ್ರಲ್ ರಂಗಸ್ವಾಮಿ ಸೂಪರ್ ಬಿಡಿ. ಇವರ ಲೈಫ್ ಸ್ಟೋರಿ ಕೇಳಿದರೆ ಎಲ್ಲ ಹೆಣ್ಣುಮಕ್ಕಳಿಗೂ…

Read More

ದಪ್ಪ ಆಗಿದ್ದ ಹುಚ್ಚ ಖ್ಯಾತಿಯ ನಟಿ ರೇಖಾ ಸಣ್ಣ ಆಗಿದ್ದೇಗೆ? ದಪ್ಪ ಆಗಿದ್ದೀಕೆ? ಈಗ ಸಣ್ಣ ಆಗಿರೋದ್ರ ಹಿಂದಿನ ಕಾರಣ?

ಚಿತ್ರರಂಗವೆ ಆಗೇ ಬಾಹ್ಯ ಸೌಂದರ್ಯಕ್ಕೆ ಹೆಚ್ಚಿನ ಬೆಲೆ ನೀಡುತ್ತೆ. ಸಿನಿರಂಗದಲ್ಲಿ ಅಸ್ಥಿತ್ವ ಉಳಿಸಿಕೊಳ್ಳಬೇಕು ಅಂದ್ರೆ ಮಾನಸಿಕವಾಗಿ ಜೊತೆಗೆ ದೈಹಿಕವಾಗಿಯೂ ಬಹಳ ಫಿಟ್ ಆಗಿರಬೇಕು. ಹೌದು ಸಿನಿಮಾ ಮಂದಿ ಫಿಟ್‌ ಇದ್ದಷ್ಟು ಮತ್ತು ದೇಹ ಸೌಂದರ್ಯ ಕಾಪಾಡಿಕೊಂಡಷ್ಟು ಚಿತ್ರರಂಗದಲ್ಲಿ ಬಾಳಿಕೆ ಹೆಚ್ಚು, ಅಂದ್ರೆ ಜಾಸ್ತಿ ಸಮಯ ಉಳಿದುಕೊಳ್ಳಬಹುದು ಅಂತ ಹೇಳಬಹುದು. ಹಾಗಾಗಿ ಡಯಟ್‌, ಫಿಟ್‌ನೆಸ್‌, ಅದೂ ಇದೂ ಎಂದೆಲ್ಲ ಸಾಕಷ್ಟು ಪ್ರಯೋಗಗಳಿಗೆ ತಮ್ಮನ್ನು ತಾವು ಒಡ್ಡಿಕೊಂಡಿರುತ್ತಾರೆ. ದೇಹ ತೂಕ ಹೆಚ್ಚಳ, ಕಡಿಮೆ ಮಾಡಿಕೊಂಡ ಸಾಕಷ್ಟು ಸೆಲೆಬ್ರಿಟಿಗಳು ಉದಾಹರಣೆ ರೀತಿ…

Read More

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹರ್ಷಿಕಾ ಹಾಗೂ ಭುವನ್; ಮದುವೆಯ ಸುಂದರ ಕ್ಷಣಗಳು, ಯಾರೆಲ್ಲ ಬಂದಿದ್ರು ಗೊತ್ತಾ?

ಸ್ನೇಹಿತರೆ ಸ್ಯಾಂಡಲ್ವುಡ್ ನಲ್ಲಿ ಕಳೆದ ಕೆಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ಭುವನ್ ಹಾಗೂ ಹರ್ಷಿಕಾ ಈಗ ಮದುವೆ ಮೂಲಕ ಒಂದಾಗಿದ್ದಾರೆ. ಪ್ರೀತಿಸಿ ಮನೆಯವರ ಒಪ್ಪಿಸಿ ಮದುವೆ ಆಗಿರುವ ಹರ್ಷಿಕಾ, ಭುವನ್ ಮುಖದಲ್ಲಿ ಮದುವೆ ರಂಗು ತುಂಬಿದೆ. ಹೌದು ವಿರಾಜಪೇಟೆಯಲ್ಲಿಯೇ ಈ ಜೋಡಿ ಮದುವೆಯಾಗಿದ್ದಾರೆ. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಭುವನ್‌ ಹರ್ಷಿಕಾ ಹಸೆಮಣೆ ಏರಿದ್ದಾರೆ.​ ಇವರಿಬ್ಬರ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕೊಡವ ಭಾಷೆಯಲ್ಲಿ ಲಗ್ನ ಪತ್ರಿಕೆ ಪ್ರಿಂಟ್ ಮಾಡಲಾಗಿತ್ತು. ಆಗಸ್ಟ್ 24 ಕ್ಕೆ ಹೊಸ ಬಾಳಿಗೆ…

Read More

Actress Sithara: ಹಲವು ವರ್ಷಗಳ ಬಳಿಕ ಶಬರಿಮಲೆಯಲ್ಲಿ ಕಾಣಿಸಿಕೊಂಡ ನಟಿ ಸಿತಾರ! ಹಾಲುಂಡ ತವರು ಸಿನಿಮಾ ಖ್ಯಾತಿಯ ಸಿತಾರ ಇಷ್ಟು ದಿನ ಎಲ್ಲಿದ್ರು

Actress Sithara: ಮುದ್ದು ಮುಖದ ಚೆಲುವೆ ಈಗಲೂ ಹದಿಹರೆಯದ ಚಿರ ಯುವತಿಯಂತೆ ಕಾಣುವ ನಟಿ ಸಿತಾರಾ ಯಾರಿಗೆ ಗೊತ್ತಿಲ್ಲ ಹೇಳಿ ಕನ್ನಡ ಸಿನಿ ಪ್ರೇಕ್ಷಕರಂತೂ ಮರೆಯದ ಸಿನಿಮಾಗಳ ಭಾಗವಾಗಿದ್ದಾರೆ ನಟಿ ಸಿತಾರ. ಮಲೆಯಾಳಂ ಮೂಲದವರಾದರೂ ಕನ್ನಡ ಸಿನಿ ಪ್ರೇಕ್ಷಕರ ಮನದಲ್ಲಿ ಭದ್ರ ಸ್ಥಾನ ಗಳಿಸುವಲ್ಲಿ ತಮ್ಮ ಅಚ್ಚು ಕಟ್ಟಾದ ಅಭಿನಯದ ಮೂಲಕ ಯಶಸ್ವಿಯಾದ್ರು. ಇನ್ನು ನಟಿ ಸಿತಾರಾ ಕೇವಲ ಕನ್ನಡವಷ್ಟೆ ಅಲ್ಲ, ತೆಲುಗು, ತಮಿಳು, ಮಲೆಯಾಳಂ ಹೀಗೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ. ಕೇವಲ ನಟಿಸುವುದು ಮಾತ್ರವಲ್ಲ ಈ…

Read More

Nayana: ಮೊದಲ ಮಗುವಿನ ನಿರೀಕ್ಷೆಯಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನ.. ಕೈಯಾರೇ ಅಡುಗೆ ಮಾಡಿ ಬಯಕೆ ಈಡೇರಿಸಿದ ಸಿಹಿ ಕಹಿ ಚಂದ್ರು

Nayana: ಹುಬ್ಬಳ್ಳಿಯಿಂದ ಸಾಮಾನ್ಯ ಹುಡುಗಿಯಾಗಿ ಬಂದ ನಯನ ಯಾವುದೇ ಬ್ಯಾಕ್‌ಗ್ರೌಂಡ್ ಗಾಡ್ ಫಾಧರ್ ಇಲ್ಲದೇ ಕಿರುತೆರೆಯ ಜನಪ್ರಿಯ ಕಾಮಿಡಿ ಕಿಲಾಡಿಗಳು ಶೋಗೆ ಎಂಟ್ರಿ ಕೊಟ್ಟು ತಮ್ಮ ಪ್ರತಿಭೆ ಮೂಲಕ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಕನ್ನಡಿಗರ ಮನೆ ಮಾತಾದ್ರೂ. ಅಲ್ದೇ ಕಾಮಿಡಿ ಮಾತ್ರವಲ್ಲ ಎಂತಹ ಪಾತ್ರಕ್ಕೂ ಸೈ ಎನಿಸಿಕೊಂಡಿದ್ದಾರೆ. ಇನ್ನು ಕಿರುತೆರೆಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ಅವರ ಮನೆಯಲ್ಲಿ ಸಂತಸ ಮನೆ ಮಾಡಿದೆ. ಹೌದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ವಿಚಾರವನ್ನ ತಮ್ಮ ಅಭಿಮಾನಿಗಳ…

Read More

Swetha Changappa: ಅಣ್ಣನನ್ನ ಕಳೆದುಕೊಂಡ ಭಾವುಕ ಪತ್ರ ಬರೆದ ಶ್ವೇತಾ ಚಂಗಪ್ಪ.! ಒಂದೇ ಒಂದು ಸಲ ವಾಪಾಸ್ ಬಂದುಬಿಡು ಅಂತ ಭಾವುಕರಾದ ಶ್ವೇತಾ ಚಂಗಪ್ಪ

Swetha Changappa: ಶ್ವೇತಾ ಚಂಗಪ್ಪ ನಟಿಯಾಗಿ, ನಿರೂಪಕಿಯಾಗಿ, ರಿಯಾಲಿಟಿ ಶೋ ಸ್ಪರ್ಧಿಯಾಗಿ ವೀಕ್ಷಕರ ಮನ ಗೆದ್ದಿದ್ದಾರೆ. ಇವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ಸುಮತಿ, ಕಾದಂಬರಿ, ಸುಕನ್ಯಾ,ಅರುಂಧತಿ, ಸಂಗೀತಾ, ಹೀಗೆ ಮುಂತಾದ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಶ್ವೇತಾ ಚಂಗಪ್ಪ ಅವರು ವೀಕ್ಷಕರನ್ನು ರಂಜಿಸಿದ್ದಾರೆ. ಧಾರಾವಾಹಿ ಮಾತ್ರವಲ್ಲದೇ ಅನೇಕ ರಿಯಾಲಿಟಿ ಶೋಗಳಲ್ಲೂ ಅವರು ಭಾಗವಹಿಸಿದ್ದಾರೆ. ಬಿಗ್​ ಬಾಸ್​ ಕನ್ನಡ ಸೀಸನ್​ 2, ಹಾಕು ಹೆಜ್ಜೆ ಹಾಕು, ಕುಣಿಯೋಣು ಬಾರ, ಡಾನ್ಸಿಂಗ್ ಸ್ಟಾರ್​, ಮಜಾ ಟಾಕೀಸ್​ಕಾರ್ಯಕ್ರಮಗಳಿಂದ ಅವರು ಮನೆಮಾತಾಗಿದ್ದಾರೆ. ನಿರೂಪಕಿ ಆಗಿಯೂ…

Read More

Rashmika Mandanna: ನಂಬಿದವರಿಂದಲೇ ರಶ್ಮಿಕಾ ಮಂದಣ್ಣನಿಗೆ ಲಕ್ಷ ಲಕ್ಷ ಪಂಗನಾಮ!! ಹಣ ಕಳೆದುಕೊಂಡು ರಶ್ಮಿಕಾ ಪರಿಸ್ಥಿತಿ ಅಯ್ಯೋ ಪಾಪ

Rashmika Mandanna: ಕನ್ನಡದ ಕಿರಿಕ್‌ ಪಾರ್ಟಿ ಮೂಲಕ ಸಿನಿ ಲೋಕಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ, ಕನ್ನಡ ಚಿತ್ರರಂಗಕ್ಕೆ ಗುಡ್ ಬೈ ಹೇಳಿ, ನಂತರ ಗುಡ್‌ಬೈ ಸಿನಿಮಾ ಮೂಲಕ ಮೊದಲ ಬಾರಿಗೆ ಬಾಲಿವುಡ್‌ಗೆ ಎಂಟ್ರಿ ಕೊಟ್ಟರು. ಮಿಷನ್ ಮಜ್ನು ಅವರ ಎರಡನೇ ಬಾಲಿವುಡ್‌ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಗ್ರಾಂಡ್ ಎಂಟ್ರಿ ಕೊಟ್ರು. ಇದೀಗ ರಣಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೇ ಅಮಿತಾಭ್ ಬಚ್ಚನ್, ಸಿದ್ಧಾರ್ಥ್ ಮಲ್ಹೋತ್ರ ಮತ್ತು ರಣಬೀರ್ ಕಪೂರ್ ಜೊತೆ ಸ್ಕ್ರೀನ್‌ ಶೇರ್‌…

Read More