ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ಇನ್ನು ಬಂದಿಲ್ವಾ; ಹಣ ಬಿಡುಗಡೆಯಾಗಿದ್ರು ಖಾತೆಗೆ ಯಾಕೆ ಜಮೆ ಆಗಿಲ್ಲ ಗೊತ್ತಾ?

Gruha lakshmi Scheme: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದ್ದು ಇದೀಗ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವುದರ ಮೂಲಕ ರಾಜ್ಯದ ಕೋಟ್ಯಾಂತರ ಮಹಿಳೆಯರಿಗೆ ಈ ಯೋಜನೆಯ ಸಹಾಯಧನವನ್ನು ನೀಡಲಾಗುತ್ತಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಈ ಯೋಜನೆಗೆ ಸಂಬಂಧಿಸಿದಂತೆ ಯಾರೆಲ್ಲಾ ಈ…

Read More

ದೀಪಾವಳಿಗೆ ಸಿಕ್ತು ಊಹಿಸಲಾರದ ಭರ್ಜರಿ ಗಿಫ್ಟ್; ಆಫೀಸ್ ಬಾಯ್ ಗು ಸೇರಿ ಉದ್ಯೋಗಿಗಳಿಗೆ ಬಂಪರ್ ಕಾರ್ ಗಿಫ್ಟ್

ದೇಶಡೆಲ್ಲೆಡೆ ದೀಪಾವಳಿ ಹಬ್ಬ(Diwali Festival) ಬಂತು ಅಂದ್ರೆ ಸಾಕು ಸರ್ಕಾರಿ ನೌಕರರು ಸೇರಿದಂತೆ ಇತರ ಖಾಸಗಿ ಕಂಪನಿಯ ನೌಕರರಿಗೆ ಎಲ್ಲಿಲ್ಲದ ಖುಷಿ. ಕಾರಣ ದೀಪಾವಳಿ ಗಿಫ್ಟ್, ಕಂಪನಿಯಿಂದ ಸಿಗುವ ಭರ್ಜರಿ ಬೋನಸ್ ಹಾಗೂ ಇನ್ನಿತರ ಸೌಲಭ್ಯಗಳು ಸಿಗೋದ್ರಿಂದ ನೌಕರರು ಒಂದು ರೀತಿ ಕಾತುರರಾಗಿರ್ತಾರೆ ಅನ್ನಬಹುದು. ಆದ್ರೆ ನೌಕರರು ಊಹಿಸಲು ಆಗದ ಮಟ್ಟಿಗೆ ಇಲ್ಲೊಂದು ಕಂಪನಿ ನೌಕರರಿಗೆ ಬೋನಸ್ ಕೊಟ್ಟಿದೆ. ಹೌದು ಇನ್ನೇನು ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಎಲ್ಲ ಕಂಪನಿಗಳಲ್ಲಿ ದೀಪಾವಳಿ ಬೋನಸ್‌ ಕುರಿತು ಚರ್ಚೆಯಾಗುತ್ತಿದೆ. ಇನ್ನು ಕಂಪನಿಗಳೂ…

Read More

ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅನುಮತಿ ಆರಂಭ; ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಕೆ.ಎಚ್ ಮುನಿಯಪ್ಪ

ಹೊಸ ಪಡಿತರ ಚೀಟಿ ವಿತರಣೆಗೆ ಸರ್ಕಾರ ಕ್ರಮವಹಿಸಲು ಮುಂದಾಗಿದ್ದು, ಬಾಕಿ ಉಳಿದಿರುವ 2.95 ಲಕ್ಷ ಅರ್ಜಿಗಳ ಸ್ಥಳ ಪರಿಶೀಲನೆಗೆ ಆದ್ಯತೆ ನೀಡಲಾಗುತ್ತದೆ ಹಾಗೆ ಕಾರ್ಡ್‌ ತಿದ್ದುಪಡಿಗೆ ಶೀಘ್ರ ಅವಕಾಶ ಮಾಡಿಕೊಡಲಾಗುವುದು ಅಂತ ಹೇಳಲಾಗಿದ್ದು, ಇಲಾಖೆಯಿಂದ ಈ ಕುರಿತು ಆದೇಶ ಜಾರಿಯಾಗುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ. ಹೌದು ರಾಜ್ಯದಲ್ಲಿ ನೂತನ ರೇಷನ್‌ ಕಾರ್ಡ್‌ಗೆ(Ration Card) ಅರ್ಜಿ ಸಲ್ಲಿಸಿದವರ ಸ್ಥಳ ಪರಿಶೀಲನೆಯನ್ನು ಶೀಘ್ರದಲ್ಲಿಯೇ ಆರಂಭಿಸಲು ಆಹಾರ ಇಲಾಖೆ ನಿರ್ಧರಿಸಿದೆ. ಆ ಬಳಿಕ ಹೊಸ ರೇಷನ್‌ ಕಾರ್ಡ್‌ ವಿತರಣೆ ಮಾಡಲಿದ್ದೇವೆ…

Read More

ಡಾ. ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿ! ಉಚಿತವಾಗಿ ಸಿಗಲಿದೆ ಹೃದಯ ಸಂಬಂಧಿ ಚಿಕಿತ್ಸೆ..

ಸ್ನೇಹಿತರೆ ಕೊರೋನ ಮಹಾಮಾರಿ ಪ್ರತಿಯೊಬ್ಬರ ಜೀವನದಲ್ಲೂ ಒಂದೊಂದು ರೀತಿಯ ಆಟವಾಡಿ ಬಿಡ್ತು. ಅದರಲ್ಲೂ ಕೊರೊನಾ ನಂತರ ದಿನಗಳಲ್ಲಿ ಹೃದ್ರೋಗ ಹೆಚ್ಚಳವಾಗುತ್ತಿದ್ದು, ಯುವ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ಏಕಾಏಕಿ ಹೃದಯಾಘಾತ, ಹೃದಯ ಸ್ತಂಭನಕ್ಕೀಡಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕಾಗಿ ಹೃದ್ರೋಗಗಳಿಗೆ ಉಂಟಾಗುತ್ತಿರುವ ಜೀವ ಹಾನಿ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೃದಯ ಜ್ಯೋತಿ ಎಂಬ ಹೊಸ ಯೋಜನೆಯೊಂದನ್ನು ಆರಂಭಿಸುತ್ತಿದೆ. ಇದೇ ಹೃದ್ರೋಗ ಸಮಸ್ಯೆಯಿಂದ ಕೋಟ್ಯಾಂತರ ಅಭಿಯಾನಿಗಳನ್ನು ತೊರೆದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಹೆಸರಿನಲ್ಲಿಯೇ ಈ ಯೋಜನೆಯು ಜಾರಿಗೆ…

Read More

ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ; ಅರ್ಜಿ ಸಲ್ಲಿಸೋದು ಹೇಗೆ? ಏನೆಲ್ಲಾ ದಾಖಲೆಗಳು ಬೇಕು?

ಭಾರತ ಸರ್ಕಾರವು ಮಹಿಳೆಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಪರಿಚಯಿಸುತ್ತಿದೆ. ಅದರ ಭಾಗವಾಗಿ ಕೇಂದ್ರ ಸರ್ಕಾರವು ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಿಸುತ್ತದೆ. ಈ ಯೋಜನೆಯು ಭಾರತದಾದ್ಯಂತ, ಭಾರತದ ಪ್ರತಿಯೊಂದು ರಾಜ್ಯಕ್ಕೂ ರವಾನೆಯಾಗುತ್ತದೆ. ಕರ್ನಾಟಕ ಉಚಿತ ಹೊಲಿಗೆ ಯಂತ್ರ ಯೋಜನೆ 2023ರ ಅನ್ವಯ ಅರ್ಹ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು. ಇನ್ನು ಸಮಾಜದಲ್ಲಿ ಮಹಿಳೆಯರನ್ನು ಸಬಲಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ. ಅಂತಹ ಸರಳ ಯೋಜನೆಗಳು ಶೂನ್ಯ ಬಂಡವಾಳದಲ್ಲಿ ಅಥವಾ…

Read More

ರೇಷನ್ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದ ರಾಜ್ಯ ಸರ್ಕಾರ.

Ration Card: ರೇಷನ್ ಕಾರ್ಡ್ ತಿದ್ದುಪಡಿಗೆ ಹೊಸ ಅವಕಾಶವನ್ನು ಕಲ್ಪಿಸಿಕೊಟ್ಟ ಆಹಾರ ಇಲಾಖೆ, ಅಕ್ಟೋಬರ್ 5 ರಿಂದ 13ರವರೆಗೂ ರೇಷನ್ ಕಾರ್ಡ್ ತಿದ್ದುಪಡಿಯ ಅವಕಾಶವನ್ನು ನೀಡಿತ್ತು . ಅಂದರೆ ಸುಮಾರು ಒಂದು ವಾರಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿತ್ತು. ಆದರೆ ಸರ್ವರ್ (server down) ಸಮಸ್ಯೆಯಿಂದ ಅರ್ಧಕ್ಕೆ ನಿಲ್ಲಿಸಲಾಯಿತು. ಈಗ ಪುನಃ ನವೆಂಬರ್ 1ರಿಂದ ಪುನಹ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿದೆ. ಈ ಹಿಂದೆ ಸೆಪ್ಟೆಂಬರ್ ತಿಂಗಳಿನಲ್ಲಿ ಮೂರು ದಿನಗಳ ಕಾಲ ರೇಷನ್…

Read More

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರು ಮೆಸೇಜ್ ಬಂದಿದ್ಯ? ಸೂಕ್ತ ದಾಖಲೆ ಕೊಟ್ಟಿದ್ರು ಹಣ ಯಾಕೆ ಬರುತ್ತಿಲ್ಲ

ಗೃಹಲಕ್ಷ್ಮಿ ಯೋಜನೆ(Gruha lakshmi Scheme) ಇದೀಗ ರಾಜ್ಯದ ಮಹಿಳೆಯ ಪಾಲಿಗೆ ಕಗಂಟಾಗಿ ಪರಿಣಮಿಸಿದೆ. ಎಲ್ಲ ಸರಿ ಇದ್ರು ಹಣ ಬರ್ತಿಲ್ವಲ್ಲ ಅಂತ ಸಾಕಷ್ಟು ಜನ ಬೇಸರ ಹೊರ ಹಾಕಿದ್ದಾರೆ. ಆದ್ರೆ ಸರ್ಕಾರ ಎಲ್ಲದಕ್ಕೂ ಕೂಡ ತಾಂತ್ರಿಕ ಸಮಸ್ಯೆಯ ನೆಪ ಹೊಡ್ದಿ ಜಾರಿಕೊಳ್ಳುವ ಪ್ರಯತ್ನ ಮಾಡ್ತಿದೆ. ಹೌದು ಕಾಂಗ್ರೆಸ್​​ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಚಾಲನೆ ನೀಡಿದ್ದು, ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರ…

Read More

ಸ್ಫರ್ಧಿಗಳ ಪ್ರಶ್ನೆಗೆ ಸುಸ್ತಾಗಿ ಕಣ್ಣೀರಿಟ್ಟ ಪ್ರತಾಪ್! ಪ್ರತಾಪ್ ನ ಟಾರ್ಗೆಟ್ ಮಾಡುತ್ತಿದ್ದಾರಾ ಸ್ಪರ್ಧಿಗಳು..

ಬಿಗ್ ಬಾಸ್(Big boss) ಶುರುವಾಗಿ ಆಗಲೇ ಎರಡು ವಾರಗಳು ಕಳೆದಿವೆ. ಅಷ್ಟರೊಳಗಡೆ ಮನೆಯಲ್ಲಿ ಕೋಲಾಹಲ ಉಂಟಾಗಿದೆ ಒಬ್ಬೊಬ್ಬರ ಮುಖವು ಒಂದೊಂದು ದಿಕ್ಕಾಗಿದೆ. ಇಷ್ಟು ದಿನ ಬಿಗ್ ಬಾಸ್ ನಲ್ಲಿ ಸುಮಾರು ಒಂದು ತಿಂಗಳ ನಂತರ ಮನೆಯಲ್ಲಿ ಜಗಳ ಶುರುವಾಗಿತ್ತು. ಆದರೆ ಇದೀಗ ಇನ್ನೂ ಎರಡು ವಾರ ಆಗುವುದರೊಳಗೆ ದಿನನಿತ್ಯ ಜಗಳಗಳು ಶುರುವಾಗಿವೆ. ಇನ್ನು ಮನೆಯಲ್ಲಿ ವಿನಯ್ ಗೌಡ ಅವರು ಎಲ್ಲರನ್ನೂ ತಮ್ಮ ಕಂಟ್ರೋಲ್ ಗೆ ತೆಗೆದುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಮನೆಯವರೆಲ್ಲರೂ ಅಂದುಕೊಂಡಿದ್ದಾರೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳಲ್ಲಿ…

Read More

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಹೊಂದಿರೋರಿಗೆ ಬಿಗ್ ಶಾಕ್; ಅಂತವರಿಗೆ ಸಿಗಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಸೌಲಭ್ಯ

ಕೆಲವರ ಮನಸ್ಥಿತಿ ಹೇಗೆ ಅಂದ್ರೆ ಬಿಟ್ಟಿ ಸಿಕ್ಕುದ್ರೆ ನಂಗು ಇರಲಿ ನನ್ ಮಕ್ಕಳು ಮೊಮ್ಮಕ್ಕಳಿಗೂ ಇರಲಿ ಅನ್ನುವಂತಿರುತ್ತದೆ. ಅದರಲ್ಲಿ ಸರ್ಕಾರಿ ಸವಲತ್ತು ಅಂದ್ರೆ ಸಾಕು ಬಿಡೋದೇ ಇಲ್ಲ. ಏನಾದ್ರೂ ಮಾಡಿಯಾದ್ರೂ ಸರಿ ಅದ್ರಲ್ಲಿ ದುಪ್ಪಟ್ಟು ಲಾಭ ಮಾಡಿಕೊಳ್ಳೋ ಆಲೋಚನೆಯಲ್ಲಿ ಇರ್ತಾರೆ. ಅದರಲ್ಲಿ ಈಗೀನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯ ಪಡೆಯಲು ಜನ ಮಾಡ್ತಿರೋ ಸರ್ಕಸ್ ಅಷ್ಟಿಷ್ಟಲ್ಲ. ಹೌದು ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿಗಳನ್ನು ಪಡೆದುಕೊಳ್ಳಬೇಕು ಅಂದ್ರೆ, ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ ಎನ್ನುವುದು ಎಲ್ಲರಿಗೂ ಗೊತ್ತು. ಅದರ…

Read More

ವಿದ್ಯಾರ್ಥಿಗಳಿಗೆ SSLC ಬೋರ್ಡ್ ನಿಂದ ಗುಡ್ ನ್ಯೂಸ್; ಶಾಲೆಯಲ್ಲೇ ಅಂಕಪಟ್ಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ

SSLC Board: ಇಷ್ಟು ದಿನಗಳ ಕಾಲ ಅಂಕಪಟ್ಟಿ ತಿದ್ದುಪಡಿಗೆ ಮುಖ್ಯ ಅಧ್ಯಾಪಕರ ಸಹಾಯದಿಂದ ಪ್ರಸ್ತಾಪವನ್ನು ನಿರ್ವಹಿಸಬೇಕಾಗಿತ್ತು. ಇದೀಗ ವಿದ್ಯಾರ್ಥಿಗಳಿಗೆ ಸುಲಭವಾಗುವಂತೆ, ಅಂಕಪಟ್ಟಿ(marks card) ತಿದ್ದುಪಡಿಗೆ ಆನ್ಲೈನ್ ಸೇವೆ ಸೂಕ್ತವೆಂದು ಎಸ್ ಎಸ್ ಎಲ್ ಸಿ(SSLC) ಬೋರ್ಡ್ ನಿರ್ಧರಿಸಿದೆ. ಸೂಕ್ತ ಅವಕಾಶವನ್ನು ಕೂಡ ಕಲ್ಪಿಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಅಂಕಪಟ್ಟಿಯನ್ನು ಆನ್ಲೈನ್ ಮೂಲಕ ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸುವುದು ಅಂತ ತಿಳಿಯೋಣ.  ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳ ಅಂಕ…

Read More