Congress Guarantee: ಅತ್ತೆ, ಸೊಸೆ ಇಬ್ಬರಲ್ಲಿ ಯಜಮಾನಿ ಯಾರು? ಯಾರಿಗೆ ಸಿಗುತ್ತೆ 2ಸಾವಿರ, ಕೊಟ್ಟ ಗ್ಯಾರಂಟಿಗಳ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆಶಿ ಹೇಳಿದ್ದೇನು?

Congress Guarantee: ಹೇಗೋ ಏನೋ 5ಗ್ಯಾರಂಟಿಗಳನ್ನ ನಾವು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದ್ರೆ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೆ ಅವುಗಳನ್ನ ಜಾರಿಗೊಳೋಸೋದಾಗಿ ಭರವಸೆಗಳನ್ನ ಕೊಟ್ಟಿದ್ದು, ಆದರೆ ಅವುಗಳನ್ನ ಜಾರಿಗೊಳಿಸುವಲ್ಲಿ ಮೀನಾಮೇಷ ಏಣಿಸುತ್ತ ಕೂತಿದ್ದು ರಾಜ್ಯದ ಜನರ ಕೆಂಗಣ್ಣಿಗೆ ಗುರುಯಾಗ್ತಿದೆ. ಹೌದು ಗ್ಯಾರಂಟಿಗಳ ಹೆಸರಲ್ಲಿ ಅಧಿಕಾರ ಹಿಡಿದಿರೋ ಕಾಂಗ್ರೆಸ್, ಕೊನೆಗೂ ಯೋಜನೆ ಜಾರಿಗೆ ಮುಂದಾಗುತ್ತಿದೆ. ಜೂನ್ 1ರಂದು ಕ್ಯಾಬಿನೆಟ್ ನಡೆಸಿ, ಅಂದೇ ಗ್ಯಾರಂಟಿ ಘೋಷಿಸೋ ನಿರೀಕ್ಷೆ ಇದೆ. ಹೀಗಾಗಿ ಗ್ಯಾರಂಟಿಗಳ ಜಾರಿ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆಗೆ…

Read More

Bhagirathi Murulya: ಕೂಲಿ ಮಾಡ್ತಿದ್ದ ಮಹಿಳೆ ಇಂದು ಬಿಜೆಪಿ ಶಾಸಕಿ.. ಓಡಾಡಲು ಕಾರಿಲ್ಲ, ಇರೋದಕ್ಕೆ ಐಷಾರಾಮಿ ಮನೆಯಿಲ್ಲ

Bhagirathi Murulya: ಕೇವಲ ಕೂಲಿ ಕೆಲಸ ಮಾಡ್ತಿದ್ದ ಒಬ್ಬ ಹೆಣ್ಣು ಮಗಳು ಅದರಲ್ಲೂ ಕೆಳ ಜಾತಿಯ ಒಬ್ಬ ಮಹಿಳೆ ಇಂದು ವಿಧಾನಸೌಧಕ್ಕೆ ಶಾಸಕಿಯಾಗಿ ಎಂಟ್ರಿಕೊಟ್ಟಿದ್ದಾರೆ. ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಇಂದು ಮಹಿಳಾ ಶಾಸಕಿಯಾಗಿ ನಿಲ್ಲೋದ್ರಾ ಹಿಂದಿನ ಅವ್ರ ಶ್ರಮ ಅವ್ರ ತ್ಯಾಗ ಕೇವಲ ಕೆಳ ಜಾತಿಯವರು ಅನ್ನೋದಕ್ಕೆ ಅವ್ರು ಅನುಭವಿಸಿದ ಅವಮಾನದ ಯಶೋಗಾದೆ ನಿಜಕ್ಕೂ ಇಂತಹ ಕೆಲ ಹೆಣ್ಣುಮಕ್ಕಳಿಗೆ ಸ್ಫೂರ್ತಿ ಆಗೋದ್ರಲ್ಲಿ ಸಂಶಯವೇ ಇಲ್ಲ ಅನ್ನಬಹುದು. ಹೌದು ಇವರ ಪಕ್ಷ ನಿಷ್ಠೆ, ರಾಷ್ಟ್ರೀಯ…

Read More

Weekend With Ramesh 5: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ನಾದಬ್ರಹ್ಮ ಹಂಸಲೇಖ ಯಾಕ್ ಬರ್ತಿಲ್ಲ!?ಶೋಗೆ ಬರೋದ್ರ ಬಗ್ಗೆ ಹಂಶಲೇಖ, ರಮೇಶ್ ಅವ್ರಿಗೆ ಹೇಳಿದ್ದೇನು ಗೊತ್ತಾ?

Weekend With Ramesh 5: ಜೀ. ಕನ್ನಡ ವಾಹಿನಿಯ ಅತ್ಯದ್ಭುತ ಕಾರ್ಯಕ್ರಮ ವೀಕೆಂಡ್ ವಿತ್ ರಮೇಶ್ ಹಲವಾರು ಸೀಸನ್ ಗಳ ಮೂಲಕ ಸಾಕಷ್ಟು ಸಾಧಕರನ್ನ ಕೆಂಪು ಕುರ್ಚಿಯ ಮೇಲೆ ಕೂರಿಸಿ ಅವ್ರ ಜೀವನದ ಒಂದು ಕಥೆಯನ್ನ ವಿಭಿನ್ನವಾಗಿ ತೋರಿಸುವ ಮೂಲಕ ಸಾಕಷ್ಟು ಮನೆ ಮಾತಾಗಿರುವಂತಹ ರಿಯಾಲಿಟಿ ಶೋ ಅಂದ್ರೆ ತಪ್ಪಾಗಲ್ಲ. ಕಳೆದ 5ಸೀಸನ್ ಗಳನ್ನ ನಟ ಹಾಗೂ ನಿರೂಪಕ ಆಗಿರುವ ರಮೇಶ್ ಅರವಿಂದ್ ಬಹಳ ಅಚ್ಚುಕಟ್ಟಾಗಿ ನಡೆಸುಕೊಂಡು ಬರುತ್ತಿದ್ದಾರೆ. ಜೊತೆಗೆ ಸಾಧಕರ ಸಾಧಕರ ಖುರ್ಚಿಯ ಮೇಲೆ ಕೂರಿಸಿ…

Read More

RBI Ban Rs2000 Note: 2 ಸಾವಿರ ನೋಟು ಬ್ಯಾನ್! ನಿಮ್ಮತ್ರ 2000 ನೋಟಿದ್ದರೆ ಏನು ಮಾಡಬೇಕು? ಚಲಾವಣೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದ RBI

RBI Ban Rs2000 Note: 2016ನೇ ಇಸವಿಯಲ್ಲಿ ದೇಶಕ್ಕೆ ಒಂದು ದೊಡ್ಡ ಶಾಕ್ ಎದುರಾಗಿತ್ತು. ಅದೇನಪ್ಪ ಅಂದ್ರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೋಟ್ ಬ್ಯಾನ್ ಮಾಡೋ ಆದೇಶ ಹೊರಡಿಸಿತ್ತು. ಹೌದು 2016ರಲ್ಲಿ 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣ ಮಾಡಲಾಗಿತ್ತು. ಅದಾದ ನಂತರ ಹೊಸದಾಗಿ 2000 ರೂಪಾಯಿ ಮುಖ ಬೆಳೆಯ ನೋಟುಗಳನ್ನು ಹೊಸದಾಗಿ ಪರಿಚಯಿಸಿತ್ತು. ಇದೀಗ 2ಸಾವಿರ ಮುಖ ಬೆಲೆಯ ನೋಟುಗಳ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್‌ಬಿಐ ತಿಳಿಸಿದೆ. 2,000…

Read More

2 ಸಾವಿರ ಪ್ರತಿ ತಿಂಗಳು ನಿಮ್ಮ ಅಕೌಂಟ್ ಗೆ ಬರ್ಬೇಕು ಅಂದ್ರೆ ಏನ್ ಮಾಡ್ಬೇಕು? ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಬೇಕು ಈ ಕಾರ್ಡ್

ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿಯೇನೋ ಹಿಡಿದಿದೆ. ಆದ್ರಿಗ ಸರ್ಕಾರ ರಚನೆಗೂ ಮುನ್ನವೆ ಚುನಾವಣೆಗೂ ಮುನ್ನವೇ ನೀಡಿದ ಗ್ಯಾರಂಟಿ ಯೋಜನೆಗಳು ಸಾಕಷ್ಟು ಸೌಂಡ್ ಮಾಡ್ತಿವೆ. ಹೌದು ಅದು ಫ್ರಿ ಇದು ಫ್ರೀ ಅಂತ ಹೇಳಿದ್ದೆ ಈಗ ಸರ್ಕಾರಕ್ಕೆ ಮುಳುವಾಗುವಂತೆ ಕಾಣಿಸುತ್ತಿದ್ದೂ, ಕೆಲವೊಂದು ಯೋಜನೆಗಳು ಹೊಡೆತ ನೀಡುವ ಲಕ್ಷಣಗಳು ಕೂಡ ಕಾಣ್ತಿವೆ. ಇನ್ನು ಅದ್ರಲ್ಲಿ ಒಂದು ಪ್ರಮುಖ ಯೋಜನೆ ಅಂದ್ರೇ ಅದು ಗೃಹ ಲಕ್ಷ್ಮಿ, ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಗಳಲ್ಲಿ ಮಹಿಳೆಯರನ್ನ ಹೆಚ್ಚು ಆಕರ್ಷಸಿದ ಯೋಜನೆ…

Read More

ಯಾರು ಬೇಕಾದ್ರೂ ಬರಲಿ ನಾವಂತೂ ಕರೆಂಟ್ ಬಿಲ್ ಕಟ್ಟಂಗಿಲ್ಲ! ಕೆಇಬಿಯವರ ಜೊತೆ ವಾದಕ್ಕಿಳಿದ ಶಿಕ್ಷಕಿ! ವೈರಲ್ ವಿಡಿಯೋ

ಕಾಂಗ್ರೆಸ್ ಪಕ್ಷ ಚುನಾವಣೆಗು ಮುನ್ನ ಗೆಲ್ಲಲು ಜನರನ್ನ ಸೆಳೆಯಲು ಸಿದ್ದಪಡಿಸಿದ್ದಾ ಪ್ರಣಾಳಿಕೆ ಕರ್ನಾಟಕದ ಜನರನ್ನ ಆಕರ್ಷಸುವಲ್ಲಿ ಯಶಸ್ವಿಯಾಯಿತು. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿ ಆಗಿ ಸದ್ಯ ಸಿಎಂ ಯಾರಗಬೇಕು ಅನ್ನುವ ಕಂಗಂಟನ್ನ ಹೈಕಮಾಂಡ್ ಭೇಧಿಸುವಲ್ಲಿ ಯಶಶ್ವಿಯಾಗಿ ಡಿಕೆಶಿ ಮನವೊಲಿಸಿ ಸಿದ್ದರಾಮಯ್ಯ ಅವ್ರನ್ನ ಕರ್ನಾಟಕದ ನೂತನ ಸಿಎಂ ಅಂತ ಹೇಳಲಾಗಿದೆ. ಇದೆಲ್ಲಾ ಪ್ರಹಸನದ ನಡುವೆ ರಾಜ್ಯದ ಹಲವೆಡೆ ಉಚಿತ ವಿದ್ಯುತ್ ನೀಡುವ ಯೋಜನೆ ಅನುಷ್ಠಾನಕ್ಕೂ ಮುನ್ನವೇ ಸಾಕಷ್ಟು ಚರ್ಚೆಯಾಗ್ತಿದ್ದು, ಫ್ರೀ ಕರೆಂಟ್ ಕೊಡುವುದಾಗಿ ಭರವಸೆ…

Read More

ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್! ಜೂನ್ 30ರ ಒಳಗೆ ಈ ಕೆಲಸ ಕಡ್ಡಾಯ.. ಸರ್ಕಾರದಿಂದ ಹೊಸ ನಿಯಮ ಜಾರಿ

ಈಗಾಗ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತವನ್ನ ಪಡೆದುಕೊಂಡು ಮುಖ್ಯಮಂತ್ರಿ ವಿಚಾರವಾಗಿ ನಾನಾ ಅಥವಾ ನಿನಾ ಅನ್ನೋ ಚರ್ಚೆಗಳು ಜೋರಾಗಿದ್ದು ಕಾಂಗ್ರೆಸ್ ಹೈಕಮಾಂಡ್ ಗೆ ಈ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಈ ಮಧ್ಯೆ ಕೇಂದ್ರ ಸರ್ಕಾರ ರೇಷನ್ ಕಾರ್ಡುದಾರರಿಗೆ ಹೊಸ ರೂಲ್ಸ್ ಮಾಡಿದ್ದು, ಈ ಒಂದು ಕೆಲಸವನ್ನ ತಪ್ಪದೆ ಮಾಡಲೇಬೇಕು ಇಲ್ಲವಾದ್ರೆ ಎಲ್ಲ ತರಹದ ರೇಷನ್ ಕಾರ್ಡ್ ಗಳು ಕೂಡ ರದ್ದಾಗುತ್ತವೆ. ಹೌದು ರಾಜ್ಯದಲ್ಲಿ ಈಗಾಗ್ಲೇ ಸುಳ್ಳು ದಾಖಲೆಗಳನ್ನ ನೀಡಿ ಅರ್ಹರಲ್ಲದವರು ಕೂಡ ಇದೀಗ ಪಡಿತರ ಅಕ್ಕಿಯನ್ನ…

Read More

Abhinaya: ಮತ್ತೆ ಕಿರುತೆರೆಗೆ ಮರಳಿದ ನಟಿ ಅಭಿನಯ! ಮತ್ತೊಂದು ಧಾರವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಲಿರುವ ನಟಿ

Abhinaya: ಹಿಟ್ಲರ್ ಕಲ್ಯಾಣ ಸೀರಿಯಲ್ ನಲ್ಲಿ ವಿಲನ್ ಗೆ ವಿಲನ್ ಒಳ್ಳೆಯವರಿಗೆ ಒಳ್ಳೆಯವಳು ಅಂತಲೇ ಖಡಕ್ ಡೈಲಾಗ್ ಹೊಡೆಯುತ್ತಾ ಪ್ರೇಕ್ಷಕರಿಗೆ ಬಹಳ ಇಷ್ಟವಾಗುತ್ತಾ ಕಿರುತರೆಯಲ್ಲಿ ಮೋಡಿ ಮಾಡಿದ್ದ ನಟಿ ಅಭಿನಯ ಬಹುಬೇಡಿಕೆಯ ಪೋಷಕ ಪಾತ್ರಧಾರಿ. ಆದ್ರೆ ತನ್ನ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಅಭಿನಯಾಗೆ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರ ಭಾರೀ ಸದ್ದು ಮಾಡಿತ್ತು. ಆಗ ಜೈಲು ಪಾಲಾಗುವ ಆತಂಕದಲ್ಲಿ ನಟಿಗೆ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಸಿಕ್ಕಿತ್ತು. ಸಂಕಷ್ಟಕ್ಕೆ ಸಿಲುಕಿದ್ದ ನಟಿ ‘ಹಿಟ್ಲರ್…

Read More

Chandan Gowda: “ಮೀಡಿಯಾಗಳು ನಾನು ದರ್ಶನ್ ಫ್ಯಾನ್ ಅಂತ ಸಫೋರ್ಟ್ ಮಾಡ್ಲಿಲ್ಲ” -ಚಂದನ್ ಗೌಡ

Chandan Gowda: ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ರಾಜ್ಯ ವಿಧಾನಸಭಾ ಚನಾವಣೆಯು ಕೆಲವೊಂದು ವಿಚಾರಗಳಿಂದ ಭಾರಿ ಚರ್ಚೆಯಾಗ್ತಿತ್ತು, ಅದರಲ್ಲೂ ಕೆ. ಆರ್ ಪೇಟೆ ವಿಧಾನಸಭಾ ವಿಚಾರವಾಗಿ ಸಾಕಷ್ಟು ಕುತೂಹಲ ಕೇರಳಸಿತ್ತು. ಕಾರಣ 28ವರ್ಷದ ಯೂಟ್ಯೂಬರ್ ಚಂದನ್ ಕೆ. ಆರ್ ಪೇಟೆ ಕ್ಷೇತ್ರ ದಿಂದ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚುನಾವಣೆಗೆ ಸ್ಪರ್ಧಿಸಿದ್ದು, ಅಗ್ರಿಮೆಂಟ್ ಕೊಟ್ಟು ಮತ ಕೇಳುವ ಮೂಲಕ ಇಡಿ ಕರ್ನಾಟಕದ ಜನರ ಗಮನ ಸೆಳೆದಿದ್ರು, ಇದೀಗ ವಿಧಾನಸಭ ಚನಾವಣೆಯು ಮುಗಿದಿದ್ದು, ಫಲಿತಾಂಶ ಕೂಡ ಹೊರಬಂದಿದ್ದು, ಯೂಟ್ಯೂಬರ್ ಚಂದನ್…

Read More

The Kerala Story: 10ದಿನಕ್ಕೆ 150ಕೋಟಿ ಕಲೆಕ್ಷನ್ ಮಾಡಿದ ದಿ ಕೇರಳ ಸ್ಟೋರಿ. ಪ್ಯಾನ್ ಇಂಡಿಯಾ ಚಿತ್ರದ ಕಲೆಕ್ಷನ್ ಹೆಚ್ಚಾಗ್ತಿರೋದು ಹೇಗ್ ಗೊತ್ತಾ?

The Kerala Story: ಸಾಕಷ್ಟು ವಿವಾದದ ಮೂಲಕ ಹೆಚ್ಚು ಸದ್ದು ಮಾಡಿದ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆಯಾಗಿ 10ದಿನಗಳನ್ನ ಪೂರೈಸಿದ್ದು 12ದಿನಕ್ಕೆ ದಾಪುಗಲು ಇಡುತ್ತಿದೆ. ಹೀಗಿರುವಾಗ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಬಂಗಾರದ ಬೆಳೆಯನ್ನ ತೆಗೆದಿದೆ ಅಂದ್ರೆ ಈ ಸಿನಿಮಾದ ಬಾಕ್ಸ್​ ಆಫೀಸ್​ ಬೇಟೆ ಕೋಟಿಗಳಲ್ಲೇ ಮುಂದುವರಿದಿದೆ. ಸತತ 12 ದಿನಗಳ ಕಾಲ ಈ ಚಿತ್ರ ಯಶಸ್ವಿ ಪ್ರದರ್ಶನ ಕಂಡಿದೆ. ಇಂದಿಗೂ ಕೂಡ ಹಲವು ಕಡೆಗಳಲ್ಲಿ ಹೌಸ್​ಫುಲ್​ ಆಗುತ್ತಿದೆ. ಅದರ ಪರಿಣಾಮವಾಗಿ ಚಿತ್ರಕ್ಕೆ ಉತ್ತಮ ಆದಾಯ ಬರ್ತಿದೆ. ಅದರಲ್ಲೂ…

Read More