Gold Price Today: ಭಾನುವಾರ ಇಳಿಕೆ ಕಂಡ ಚಿನ್ನದ ಬೆಲೆ! ಬಂಗಾರ ಖರೀದಿ ಮಾಡುವವರಿಗೆ ಗುಡ್ ನ್ಯೂಸ್.

Gold Price Today: ಚಿನ್ನ ಖರೀದಿ ಮಾಡುವವರಿಗೆ ಇಂದು ಖುಷಿ ಸುದ್ದಿ ಎಂಬುಂತೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ, ಆದರೆ ಬೆಳ್ಳಿ ಬೆಲೆ ರೂ.1750 ಹೆಚ್ಚಾಗಿದ್ದು ಬೆಳ್ಳಿ ಖರೀದಿ ಮಾಡುವವರಿಗೆ ನಿರಾಸೆ ಉಂಟಾಗಿದೆ. ಇನ್ನು ಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ದರಗಳು ಏರಿಳಿತವಾಗುವುದು ಸಾಮಾನ್ಯ ಅದರಂತೆ ಇಂದು ಭಾನುವಾರ ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ನೋಡೋಣ ಬನ್ನಿ ಮುಂದೆ ಓದಿ.. ಇಂದಿನ ಚಿನ್ನದ ಬೆಲೆ (Today Gold Price) ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ…

Read More
Gold Price Today

Gold Price Today: ಚಿನ್ನ ಖರೀದಿ ಮಾಡುವವರಿಗೆ ಇಂದು ಶುಭದಿನ; ಇಲ್ಲಿದೆ ಇಂದಿನ ಚಿನ್ನದ ದರ

Gold Price Today: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್ ಅಂತಾನೇ ಹೇಳಬಹುದು ಕೆಲವು ದಿನಗಳಿಂದ ಗಗನಕ್ಕೆ ದ ಚಿನ್ನದ ಬೆಲೆ ಕಳೆದ ನಾಲ್ಕು ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಂಡಿದೆ. ಹಾಗಾಗಿ ಇದು ಚಿನ್ನ ಕೊಂಡುಕೊಳ್ಳುವವರಿಗೆ ಸಮಾಧಾನ ತಂದುಕೊಟ್ಟಿದೆ. ಇನ್ನು ಬೆಳ್ಳಿ ದರ ಕೂಡ ತನ್ನ ಬೆಲೆಯಲ್ಲಿ ಸ್ಥಿರವಾಗಿದೆ. ಇಂದು ಜೂನ್ 8, 2023 ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ, ಮುಂದೆ ಓದಿ., ಇಂದಿನ…

Read More

Gold And Silver Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಇನ್ನಷ್ಟು ಇಳಿಕೆ ಕಂಡ ಬೆಲೆ ಆದರೆ ಬೆಳ್ಳಿ ಬೆಲೆ ದಿಡೀರ್ 4000 ಸಾವಿರ ಏರಿಕೆ!

Gold And Silver Rate: ಇಂದು ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್ ಅಂತಾನೆ ಹೇಳಬಹುದು. ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಂಡಿದ್ದು ಆದರೆ ಬೆಳ್ಳಿಯ ಬೆಲೆಯಲ್ಲಿ 4000 ಸಾವಿರ ರೂಪಾಯಿ ಏರಿಕೆ ಕಂಡಿದ್ದು. ಇದು ಬೆಳ್ಳಿ ಖರೀದಿ ಮಾಡುವವರಿಗೆ ಬಿಗ್ ಶಾಕ್ ನೀಡಿದೆ. ಇನ್ನು ಚಿನ್ನ ಮತ್ತು ಬೆಳ್ಳಿಯ ಬೆಲೆ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ. ಒಂದು ದಿನ ಚಿನ್ನದ ದರ ಏರಿಕೆ ಆದರೆ ಮತ್ತೊಂದು ದಿನ ಇಳಿಕೆ ಆಗುತ್ತದೆ. ಇಂದು ಮೇ 30 ನೇ ತಾರೀಕು…

Read More

Gold Rate Today: ಚಿನ್ನದ ಬೆಲೆಯಲ್ಲಿ ದಿಡೀರ್ 490 ರೂಪಾಯಿ ಇಳಿಕೆ, ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಗೊತ್ತಾ?

Gold Rate Today: ಇಂದು ಮಹಿಳೆಯರಿಗೆ ಹಾಗೂ ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ ಅಂತಾನೆ ಹೇಳಬಹುದು. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಪ್ರತಿದಿನ ಚಿನ್ನದ ಬೆಲೆಯಲ್ಲಿ ಏರಿಳಿತಗೊಳ್ಳುತ್ತದೆ. ಒಂದು ದಿನ ದರ ಹೆಚ್ಚಾದರೆ ಮತ್ತೊಂದು ದಿನ ದರ ಇಳಿಕೆ ಆಗುತ್ತದೆ. ಭಾರತೀಯರಾದ ನಾವು ಚಿನ್ನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತೇವೆ ಚಿನ್ನದ ಬೆಲೆ ಎಷ್ಟು ಆದರು ಖರೀದಿ ನಡೆಯುತ್ತಲೇ ಇರುತ್ತದೆ. ಇಂದು ಮೇ 26ರಂದು ಬೆಂಗಳೂರು ಸೇರಿದಂತೆ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ…

Read More

Today gold rate: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ. ಅಂಗಡಿ ಮುಂದೆ ಕ್ಯೂ ನಿಂತ ಜನ! ಹೀಗಿದೆ ಇಂದಿನ ದರ

Today gold rate: ಸತತ ಕೆಲವು ದಿನಗಳಿಂದ ಚಿನ್ನದ ಬೆಲೆ ಯಲ್ಲಿ ಏರಿಕೆ ಕಂಡಿದ್ದು. ಇಂದು ಮತ್ತೆ ಚಿನ್ನದ ದರದಲ್ಲಿ ಇಳಿಕೆ ಕಂಡಿದೆ. ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು 2000 ನೋಟ್ ಗಳನ್ನು RBI ಹಿಂಪಡೆದ ಬಳಿಕ ಚಿನ್ನದ ಖರೀದಿಗೆ ಜನರು ಮುಗಿ ಬಿದ್ದರೂ, ಹಾಗಾದರು ಕೂಡ ಚಿನ್ನದ ಬೆಲೆ ಇಳಿಕೆ ಆಗಿದೆ. ಇಂದು ಮೇ 24, 2023ರಂದು ದೇಶಾದ್ಯಂತ‌ ಚಿನ್ನದ ಬೆಲೆ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆಗಳಲ್ಲಿ ಚಿನ್ನದ ದರ ಎಷ್ಟಿದೆ ನೋಡೋಣ…

Read More

Today Gold Rate: ಸತತ ಮೂರು ದಿನಗಳಿಂದ ಇಳಿದಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ದಿಡೀರ್ ಏರಿಕೆ, ಎಷ್ಟಿದೆ ಇಂದಿನ ಚಿನ್ನದ ಬೆಲೆ ?

Today Gold Rate: ಹೌದು ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿತ್ತು. ಆದರೆ ಇಂದು ಚಿನ್ನದ ಬೆಲೆಯಲ್ಲಿ ದಿಡೀರ್ ಏರಿಕೆಯಾಗಿದ್ದು ಆದ್ರೂ ಕೂಡ ಇದೀಗ ಮದುವೆ ಸೀಸನ್ ಆಗಿರುವುದರಿಂದ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವುದು ಜೋರಾಗಿದೆ. ಇಂದು ಬೆಂಗಳೂರು ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಮತ್ತು ನಮ್ಮ ರಾಜ್ಯದ ಜಿಲ್ಲೆಗಳಲ್ಲಿ ಚಿನ್ನದ ಬೆಲೆಯನ್ನು ನೋಡೋಣ ಬನ್ನಿ. ಮುಂದೆ ಓದಿ..   ಇಂದಿನ ಚಿನ್ನದ ಬೆಲೆ (Today…

Read More

ಸಿದ್ದರಾಮಯ್ಯ CM ಆಗ್ತಿದ್ದಂತೆ 2000 ನೋಟ್ ಬ್ಯಾನ್! ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಇನ್ಮುಂದೆ ಗ್ರಾಹಕರಿಗೆ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನ ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದು, ಅವುಗಳನ್ನು 2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ ಬದಲಾಯಿಸಿಕೊಳ್ಳುವಂತೆ ಸೂಚಿಸಿರುವ ಆರ್‌ಬಿಐ ಇದೀಗ 2000 ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಹೌದು 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಿಂಪಡೆದಿದೆ. ಹೀಗಾಗಿ ನೋಟ್ ಬ್ಯಾನ್ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಇದೀಗ 2,000 ರೂ. ಮುಖಬೆಲೆಯ ನೋಟ್ ಬ್ಯಾನ್ ಆಗಿದೂ ಕೇಂದ್ರ ಬಿಜೆಪಿ…

Read More

Today Gold Rate: ರಾಜ್ಯದಲ್ಲಿ ಸಿ.ಎಂ ಸಿದ್ದರಾಮಯ್ಯ ಆಗುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಬಾರಿ ಕುಸಿತ.!! ಎಷ್ಟಿದೆ ಇಂದಿನ ಚಿನ್ನದ ಬೆಲೆ?

Today Gold Rate: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಇಳಿಯುತ್ತಿದೆ ಇದು ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಅಂತನೇ ಹೇಳಬಹುದು. ಇನ್ನೂ ಇದೀಗ ಮದುವೆ ಮತ್ತು ಶುಭ ಸಮಾರಂಭಗಳು ಹೆಚ್ಚಿರುವ ಕಾರಣ ಚಿನ್ನವನ್ನು ಕೊಂಡುಕೊಳ್ಳುವವರ ಸಂಖ್ಯೆ ಕೂಡ ಹೆಚ್ಚು ಇನ್ನೂ ಚಿನ್ನದ ಜೊತೆ ಬೆಳ್ಳಿಯ ಬೆಲೆ ಕೂಡ ಇಳಿಕೆ ಆಗಿದೆ. ದೇಶದ ಪ್ರಮುಖ ನಗರಗಳಲ್ಲಿ ಹಾಗೂ ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಇಂದು ಮೇ 19ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ನೋಡೋಣ ಬನ್ನಿ….

Read More

Chandan Gowda: “ಮೀಡಿಯಾಗಳು ನಾನು ದರ್ಶನ್ ಫ್ಯಾನ್ ಅಂತ ಸಫೋರ್ಟ್ ಮಾಡ್ಲಿಲ್ಲ” -ಚಂದನ್ ಗೌಡ

Chandan Gowda: ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ರಾಜ್ಯ ವಿಧಾನಸಭಾ ಚನಾವಣೆಯು ಕೆಲವೊಂದು ವಿಚಾರಗಳಿಂದ ಭಾರಿ ಚರ್ಚೆಯಾಗ್ತಿತ್ತು, ಅದರಲ್ಲೂ ಕೆ. ಆರ್ ಪೇಟೆ ವಿಧಾನಸಭಾ ವಿಚಾರವಾಗಿ ಸಾಕಷ್ಟು ಕುತೂಹಲ ಕೇರಳಸಿತ್ತು. ಕಾರಣ 28ವರ್ಷದ ಯೂಟ್ಯೂಬರ್ ಚಂದನ್ ಕೆ. ಆರ್ ಪೇಟೆ ಕ್ಷೇತ್ರ ದಿಂದ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚುನಾವಣೆಗೆ ಸ್ಪರ್ಧಿಸಿದ್ದು, ಅಗ್ರಿಮೆಂಟ್ ಕೊಟ್ಟು ಮತ ಕೇಳುವ ಮೂಲಕ ಇಡಿ ಕರ್ನಾಟಕದ ಜನರ ಗಮನ ಸೆಳೆದಿದ್ರು, ಇದೀಗ ವಿಧಾನಸಭ ಚನಾವಣೆಯು ಮುಗಿದಿದ್ದು, ಫಲಿತಾಂಶ ಕೂಡ ಹೊರಬಂದಿದ್ದು, ಯೂಟ್ಯೂಬರ್ ಚಂದನ್…

Read More

ಕಾಂಗ್ರೆಸ್ ನ 5ಭಾಗ್ಯಗಳಿಗೆ ದಿನಕ್ಕೆ,ತಿಂಗಳಿಗೆ ಆಗುವ ದುಡ್ಡೆಷ್ಟು? ಇಂತ ಯೋಜನೆಗಳಿಗೆ ಹಣ ಎಲ್ಲಿಂದ ಬರುತ್ತೆ? ಸರ್ಕಾರ ಏನ್ ಮಾಡುತ್ತೆ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 3ಪಕ್ಷಗಳು ನೀಡಿದ ಭರವಸೆಗಳಲ್ಲಿ ಕಾಂಗ್ರೆಸ್‌ ಪಕ್ಷ ನೀಡಿದ 5 ಗ್ಯಾರೆಂಟಿಗಳ ಚುನಾವಣಾ ಭರವಸೆ ಈಗ ಟಾಕ್‌ ಆಫ್‌ ದ ಟೌನ್ ಆಗಿದೆ. ಹೌದು ಕಾಂಗ್ರೇಸ್ ನೀಡಿದ ಅಷ್ಟು ಭರವಸೆಗಳು ಸಾಕಷ್ಟು ಜನರನ್ನ ತಲುಪಲು ಯಶಸ್ವಿಯಾಗಿ ಇದೀಗ ಅದೇ ಕಾರಣದಿಂದ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದು, ಅಧಿಕಾರ ಚುಕ್ಕಾಣಿ ಹಿಡಿದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ನೀಡಿರುವ ಅಷ್ಟು ಗ್ಯಾರಂಟಿಗಳನ್ನ ಈಡೇರಿಸುವುದು ಬಹಳ ಮುಖ್ಯವಾಗಿದೆ. ಬಹುಮತ ಸಿಕ್ಕಿರುವ ಹಿನ್ನೆಲೆ ಇದೀಗ ಬೇರೆ ಪಕ್ಷದವರ…

Read More