ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡ್ಬೇಕಾ? ಫೇಸ್ಬುಕ್ ಸಂಸ್ಥೆಗೆ ಹೈ ಕೋರ್ಟ್ ನಿಂದ ಒಂದು ವಾರದ ಗಡುವು..

ಅನಾಮಧೇಯ ವ್ಯಕ್ತಿಗಳು ಮಾಡಿದ ಕೆಲ್ಸಕ್ಕೆ ಸರಿಯಾದ ತನಿಖೆ ನಡೆಸದೆ ನಿರಾಪರಾಧಿ ವ್ಯಕ್ತಿ ಕಳೆದ 3ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆ ಅನುಭಸುತ್ತಿರುವ ವಿಚಾರ ಇದೀಗ ಹೈ ಕೋರ್ಟ್ ಅಂಗಳ ತಲುಪಿದ್ದು, ಫೇಸ್ಬುಕ್ ಪರ ವಕೀಲನಿಗೆ ಫೇಸ್ಬುಕ್ ಬಂದ್ ಮಾಡುವ ಖಡಕ್ ಎಚ್ಚರಿಕೆ ಕೊಟ್ಟಿದೆ. ಹೌದು ನಕಲಿ ಫೇಸ್‌ಬುಕ್‌ ಖಾತೆ ತೆರೆದು ಅನಾಮಿಕರು ಅವಹೇಳನಕಾರಿ ಪೋಸ್ಟ್‌ ಹಾಕಿದ್ದರಿಂದ ಅರೇಬಿಯ ನ್ಯಾಯಾಲಯದಿಂದ 15 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ ಮೂರು ವರ್ಷಗಳಿಂದ ಜೈಲು ವಾಸ ಅನುಭವಿಸಿರುವ ಮಂಗಳೂರಿನ, ಬಿಕರ್ನಕಟ್ಟೆ…

Read More

ಹೊಸ ಯೂಟ್ಯೂಬರ್ ಗಳಿಗೆ ಸಿಹಿ ಸುದ್ದಿ: ಇನ್ನು ಮುಂದೆ 500 ಸಬ್ಸ್ಕ್ರೈಬರ್ಸ್, 3000 ಗಂಟೆ ವಾಚ್ ಟೈಮ್ ಪೂರ್ಣಗೊಳಿಸಿದರೆ ಕೈತುಂಬಾ ಹಣ..

ಯೂಟ್ಯೂಬ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಚಿಕ್ಕ ಚಿಕ್ಕ ವಿಷಯಗಳನ್ನು ತಿಳಿದುಕೊಳ್ಳಲು ಯೂಟ್ಯೂಬ್ ನಲ್ಲಿ ಸರ್ಚ್ ಮಾಡಿ ವಿಡಿಯೋ ನೋಡುವ ಸಾಕಷ್ಟು ಮಂದಿ ಇದ್ದಾರೆ. ಕೇವಲ ಯೂಟ್ಯೂಬ್ ನಿಂದ ವಿಡಿಯೋ ನೋಡಿ ಮನರಂಜನೆ ಪಡೆಯುವವರು ಇದ್ದಾರೆ ಆದರೆ ವಿಡಿಯೋಗಳನ್ನು ನೋಡಿ ಇತರ ವಿಡಿಯೋ ನಾವು ಮಾಡಬಹುದಲ್ವಾ ಎಂದು ಎಷ್ಟೋ ಜನ ಯೂಟ್ಯೂಬ್ ನಲ್ಲಿ ವಿಡಿಯೋಗಳನ್ನು ಮಾಡುತ್ತಾ ಅದರಲ್ಲಿ ಜೀವನ ಕಟ್ಟಿ ಕೊಂಡುವವರ ಸಾಕಷ್ಟು ಉದಾಹರಣೆ ಇದೆ. 2020 ಲಾಕ್ ಡೌನ್ ಆದ ನಂತರ ಯೂಟ್ಯೂಬ್ ಟ್ರೆಂಡ್ ತುಂಬಾ…

Read More

ಗೃಹಲಕ್ಷ್ಮೀ ಯೋಜನೆಗೆ ಮೂರು ಕಡೆ ಅರ್ಜಿ ಸಲ್ಲಿಸಬಹುದು; ಪತಿ ಸಾವಾಗಿದ್ರೆ ಅಂತಹ ಮಹಿಳೆಯರು ಏನ್ ಮಾಡ್ಬೇಕು?

ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಜೂನ್‌ 15ರಿಂದ ಯೋಜನೆಗೆ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದ್ದು, ಆಗಸ್ಟ್‌ 15ರ ಬಳಿಕ ಯೋಜನೆಗೆ ಚಾಲನೆ ಸಿಗಲಿದೆ. ಹೌದು ಚುನಾವಣೆ ವೇಳೆ ಘೋಷಿಸಿದಂತೆ ಕಾಂಗ್ರೆಸ್‌ ಪಕ್ಷ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಹೀಗಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ನೀಡುವ ಯೋಜನೆ ಇದಾಗಿದ್ದು, ಆಗಸ್ಟ್‌ 15ರ ಬಳಿಕ ಜಾರಿಯಾಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ…

Read More

ನನ್ನ ಅಂತಾರಾಳ ಕೆಲವರಿಗೆ ಗೊತ್ತಿಲ್ಲ, ನಾವು ಮೂವರು ಒಟ್ಟಿಗೆ ಇರೋಕಾಗಿಲ್ಲ! ಅವನು ತಮ್ಮ ಅಲ್ಲ ನನ್ನ ಮಗ. ಕಣ್ಣೀರಿಟ್ಟ ಡಿ.ಕೆ ಶಿವಕುಮಾರ್

Weekend With Ramesh 5: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದ 5ನೇ ಸೀಸನ್‌ನಲ್ಲಿ 100ನೇ ಎಪಿಸೋಡ್ ಎಲ್ಲರಲ್ಲೂ ಕುತೂಹಲ ಮೂಡಿಸಿದ್ದು, ಸಾಕಷ್ಟು ಜನ ವೀಕೆಂಡ್ ಗಾಗಿ ಕಾಯುತ್ತಿದ್ದಾರೆ. ಇದುವರೆಗೂ ಅನೇಕ ಸೆಲಬ್ರಿಟಿಗಳು ಸಾಧಕರ ಖುರ್ಚಿಯಲ್ಲಿ ಕೂತು, ತಮ್ಮ ಜೀವನದ ನೋವು ನಲಿವಿನ ದಿನಗಳನ್ನು ನೆನೆದಿದ್ದಾರೆ. ವೀಕ್ಷಕರು ಕೂಡಾ ತಮ್ಮ ಮೆಚ್ಚಿನ ಸೆಲೆಬ್ರಿಟಿಗಳ ಎಪಿಸೋಡ್‌ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದ್ರೆ ಈ ಶನಿವಾರ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌…

Read More

Shakti Smart Card: ಫ್ರೀ ಬಸ್ ಪಾಸ್ ಗೆ ರೆಡಿಯಾಗ್ತಿದೆ ಸ್ಮಾರ್ಟ್ ಕಾರ್ಡ್.! ಕಾರ್ಡ್ ಪಡೆಯೋದು ಹೇಗೆ ಏನ್ ಮಾಡಬೇಕು?

Shakti Smart Card: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ನೀಡಲು ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲು ತೀರ್ಮಾನಿಸಿತ್ತು. ಇದೀಗ ಸದ್ಯ ಅಧಿಕೃತ ಜಾರಿಗೆ ಆದೇಶವನ್ನು ಹೊರಡಿಸಿದೆ. ಹೌದು ಪ್ರಸ್ತುತ ರಾಜ್ಯ ಸರ್ಕಾರದ “ಶಕ್ತಿ ಯೋಜನೆ” ಯಡಿ ರಾಜ್ಯದ ಎಲ್ಲಾ ಮಹಿಳೆಯರು ಅಂದರೆ ಇದರಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಅಂದ್ರೆ ತೃತೀಯ ಲಿಂಗಿಗಳು ಸೇರಿದಂತೆ ಎಲ್ಲರಿಗೂ ಈ ಯೋಜನೆಯ ಲಾಭ ಸಿಗುವಂತಹ ಉದ್ದೇಶದಿಂದ ಈಗ ಸಾಮಾನ್ಯ…

Read More

D.K Shivakumar: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಎಂಟ್ರಿ, 100ನೇ ಅತಿಥಿಯಾಗಿ ಸಾಧಕರ ಖುರ್ಚಿ ಏರಳಿದ್ದಾರೆ ಡಿಕೆಶಿ

D.K Shivakumar: ಕನಕಪುರದ ಬಂಡೆ, ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ನಮ್ಮ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೊನೆಗೂ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವಾರದ ವೀಕೆಂಡ್ ಕಾರ್ಯಕ್ರಮದ 100ನೇ ಅತಿಥಿಯಾಗಿ ಸಾಧಕರ ಖುರ್ಚಿಯ ರಾಜ್ಯದ ಡಿಸಿಎಂ ಡಿಕೆಶಿ ಕೂತಿದ್ದಾರೆ. ಹೌದು ನಟ ರಮೇಶ್ ಅರವಿಂದ್ ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ….

Read More

ಉಚಿತ ಪ್ರಯಾಣಕ್ಕೂ ಟಿಕೆಟ್ ತಗೊಳ್ಳೆಬೇಕು! ಉಚಿತ ಬಸ್ ಪ್ರಯಾಣದ ಟಿಕೆಟ್ ಹೀಗಿರುತ್ತೆ ನೋಡಿ

ಕಾಂಗ್ರೆಸ್ ಪಕ್ಷ​ ಚುನಾವಣಾ ಪ್ರಣಾಳಿಕೆ ಘೋಷಣೆ ಮಾಡ್ತಿದ್ದಂತೆ ರಾಜ್ಯದ ಮಹಿಳೆಯರಂತು ಫುಲ್ ಫಿಧಾ ಆಗಿದ್ರು. ಕಾರಣ ಅದರಲ್ಲಿ ಮೂರು ಯೋಜನೆಗಳು ಎಲ್ಲ ಮಹಿಳೆಯರ ಗಮನ ಸೆಳೆದಿತ್ತು. ಹೌದು ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಪ್ರತಿ ತಿಂಗಳು 2ಸಾವಿರ ರೂಪಾಯಿ ಹಣ ಹಾಗುವುದು ಹಾಗೂ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಫುಲ್ ಸೌಂಡ್ ಮಾಡಿದ್ವು. ಹೀಗಾಗಿಯೇ ಮಹಿಳೆಯರು ಯಾರ ಮಾತು ಕೇಳದೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ರು ಅನ್ನೋ ಟಾಕ್ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ಕಾಂಗ್ರೆಸ್ ಪಕ್ಷ…

Read More

Gruha Lakshmi: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 15 ಕಡೆಯ ದಿನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸೋದು ಹೇಗೆ?

Gruha Lakshmi: ಕರ್ನಾಟಕದ ನೂತನ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ಗೃಹಲಕ್ಷ್ಮೀ ಯೋಜನೆಯ ಕುರಿತು ಮಹತ್ತರ ಮಾಹಿತಿಯನ್ನ ಕೊಟ್ಟಿದ್ದಾರೆ. ಅದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆ ಯಾಜಮಾನಿ ಖಾತೆಗೆ 2000 ಹಣ ಹಾಕುವ ಕುರಿತು ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದು, ಮನೆಯ ಒಡತಿ ಯಾರು? ಅರ್ಜಿ ಸಲ್ಲಿಸಲು ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನ ನಿಗಧಿಪಡಿಸಿ ಹೊಸ ಮಾಹಿತಿಯನ್ನು ಹೊರ ಹಾಕಿದ್ದಾರೆ.ಹಾಗಾದ್ರೆ ನಿಯಮಗಳೇನು.?ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು.? ಯಾವಾಗ…

Read More

ಬಾಡಿಗೆ ಮನೆಯಲ್ಲಿದ್ದೋರಿಗೆ ಸಿಗುತ್ತಾ ಫ್ರೀ ಕರೆಂಟ್- ಉಚಿತ 200ಯುನಿಟ್ ಪಡೆಯಲು ಏನ್ ಮಾಡಬೇಕು?

ಕಾಂಗ್ರೆಸ್ ಚುನಾವಣೆಗೂ ಮೊದಲೇ ನೀಡಿದ 5 ಗ್ಯಾರಂಟಿಗಳಲ್ಲಿ ಯಾವುದರ ಬಗ್ಗೆಯೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಆದರೆ ಜನ ಮಾತ್ರ ನಾವು ಕರೆಂಟ್ ಬಿಲ್ ಕಟ್ಟಲ್ಲ ಯಾಕ್ ಕಟ್ಟಬೇಕು ಅಂತೆಲ್ಲಾ ಹೇಳಿ ಒಂದು ರೀತಿ ಗೊಂದಲದ ವಾತಾವರಣಗಳು ನಿರ್ಮಾಣ ಆಗುತ್ತಿರುವಂತ ಸಂದರ್ಭದಲ್ಲೇ ಇದೀಗ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಮನೆಗೆ 200 ಯೂನಿಟ್ ವಿದ್ಯುತ್ ಪೂರೈಸುವ ಗೃಹಜ್ಯೋತಿ(Gruha jyothi) ಯೋಜನೆಯಲ್ಲಿ ಕೇವಲ ಮನೆ ಮಾಲೀಕರಿಗಷ್ಟೆ ಅಲ್ಲದೆ, ಬಾಡಿಗೆದಾರ ಫಲಾನುಭವಿಗಳಿಗೂ ಸೌಲಭ್ಯ ದೊರೆಯುವಂತೆ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಅಂತ ಹೇಳಲಾಗಿದ್ದು…

Read More

ಹೆಂಡತಿಯ ಅಕ್ರಮ ಸಂಬಂಧ ಗೊತ್ತಿದ್ರೂ ಸುಮ್ಮನಿದ್ದ ಗಂಡ- ಆದ್ರೂ ಗಂಡನ ಜೀವ ತೆಗೆದ ಹೆಂಡತಿ! ಅಪ್ಪ ಇಹಲೋಕ, ಅಮ್ಮ ಜೈಲು ಪಾಲು, ಮಕ್ಕಳ ಪಾಡು ಅಯ್ಯೋ ಪಾಪ!

ಆತ ಜನಪದ ಗೀತೆಗಳ ಹಾಡುಗಾರ, ಕೋಲಾರ ಜಾನಪದ ಕಲಾ ಸಂಘದ ಅಧ್ಯಕ್ಷರಾಗಿದ್ರು ಅಲ್ಲದೇ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ, ಹೌದು ತನ್ನ ಗಾಯನದ ಮೂಲಕ ಅದೆಷ್ಟೋ ಜನರ ಮನಸ್ಸು ಗೆದ್ದಿದ್ರು ಸಂಸಾರದ ಕಲೆ ಗೆಲ್ಲುವಲ್ಲಿ ವಿಫಲನಾಗಿದ್ದ. ಆದ್ರೆ ಮಡದಿಯೇ ಆತನನ್ನ ಮಸಣ ಸೇರಿಸುತ್ತಾಳೆ ಅಂತ ಆತ ಕನಸ್ಸು ಮನಸ್ಸಿನಲ್ಲೂ ಎಣಿಸಿರಲಿಲ್ಲ, ಆದ್ರೂ ಪತ್ನಿಯ ಅಕ್ರಮ ಸಂಬಂಧಕ್ಕೆ ಮುಗ್ದ ಪತಿ ಹೆಂಡತಿಯ ಪ್ರಿಯಕರನ್ನಿಂದಲೇ ಹತ್ಯೆಗಿದ್ದಾಗಿರೋದು ನಿಜಕ್ಕೂ ದುರದೃಷ್ಟಕರ. ಹೌದು ತನ್ನ ಪತ್ನಿಗಿದ್ದ ಅಕ್ರಮ ಸಂಬಂಧ ಗೊತ್ತಿದ್ರು ತನ್ನ ಮಕ್ಕಳಿಗಾಗಿ…

Read More