Karnataka Monsoon Rain

ಬರದಿಂದ ಕಂಗೆಟ್ಟ ರೈತರಿಗೆ ನೆಮ್ಮದಿಯ ಸುದ್ದಿ; ಈ ವರ್ಷ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ

ಕರ್ನಾಟಕವು ಪ್ರತಿ ವರ್ಷ ಮಾನ್ಸೂನ್ ಅವಧಿಯಲ್ಲಿ ಸುಮಾರು 85.2 ಸೆಂ.ಮೀ ಮಳೆಯನ್ನು ಪಡೆಯುತ್ತದೆ, ಇದು ಸಾಮಾನ್ಯವಾಗಿ ಜೂನ್ ನಿಂದ ಸೆಪ್ಟೆಂಬರ್ ವರೆಗೆ ಇರುತ್ತದೆ. 2024 ರ ದೀರ್ಘಾವಧಿಯ ಮಾನ್ಸೂನ್ ಮಳೆ ಮುನ್ಸೂಚನೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯನ್ನು ಊಹಿಸಬಹುದು. ಮುಂಗಾರು ಹಂಗಾಮು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಅತಿಯಾದ ಮಳೆಯಿಂದ ಎಚ್ಚರಿಕೆ ವಹಿಸಿ: ಹೆಚ್ಚಿದ ಮಳೆಯಿಂದಾಗಿ ಈ ಪ್ರದೇಶವು ವಿಭಿನ್ನ ಪರಿಣಾಮಗಳನ್ನು ಅನುಭವಿಸಬಹುದು, ಇದು ಉತ್ತಮ ನೀರಿನ ಸಂಪನ್ಮೂಲಗಳು ಮತ್ತು ಹೆಚ್ಚಿದ ಕೃಷಿ ಉತ್ಪಾದಕತೆಯಂತಹ ಧನಾತ್ಮಕ ಫಲಿತಾಂಶಗಳನ್ನು…

Read More
New Ration Card Application Karnataka

ಹೊಸ ರೇಷನ್ ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರ; ಏನೆಲ್ಲಾ ದಾಖಲೆಗಳು ಬೇಕು?

ರೇಷನ್ ಕಾರ್ಡ್ ಮನೆಯ ಸದಸ್ಯರ ಬಗ್ಗೆ ಪೂರ್ಣ ಮಾಹಿತಿ ನೀಡುವ ಒಂದು ದಾಖಲಾತಿ. ಸರ್ಕಾರದ ಹಲವು ಯೋಜನೆಗಾಗಿ ಮುಖ್ಯವಾಗಿ ರೇಷನ್ ಕಾರ್ಡ್ ಬೇಕು. ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಕೆಳಗಿರುವ ವರ್ಗಗಳ ಕುಟುಂಬಕ್ಕೆ ಬಿಪಿಎಲ್ ಹಾಗೂ ಮೇಲ್ವರ್ಗದ ಕುಟುಂಬಗಳಿಗೆ ಎಪಿಎಲ್ ರೇಷನ್ ಕಾರ್ಡ್ ನೀಡುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಹೊಸದಾಗಿ ಸದಸ್ಯರು ಕುಟುಂಬಕ್ಕೆ ಬಂದಿದ್ದರೆ ಅಥವಾ ಕುಟುಂಬದ ಸದಸ್ಯರು ತೀರಿಕೊಂಡಿದ್ದರೆ ಹಾಗೂ ಒಂದು ಕುಟುಂಬದಲ್ಲಿ ಇರುವ ಅಣ್ಣ, ತಮ್ಮ ಬೇರೆ ಬೇರೆಯಾಗಿ ಜೀವಿಸುತ್ತಾ ಇದ್ದರೆ…

Read More
Karnataka government employees

ಕರ್ನಾಟಕ ಸರ್ಕಾರಿ ನೌಕರರಿಗೆ ಫೆಬ್ರವರಿ ತಿಂಗಳ ಕೊನೆಯಲ್ಲಿ ಎರಡು ದಿನ ವಿಶೇಷ ರಜೆ

ಸರ್ಕಾರಿ ನೌಕರರಿಗೆ ಸಾಮಾನ್ಯವಾಗಿ ಧಾರ್ಮಿಕ ಹಬ್ಬಗಳು, ರಾಷ್ಟ್ರೀಯ ದಿನಾಚರಣೆಗಳು, ಹಾಗೂ ಸ್ಥಳೀಯ ರಜೆಗಳು ಇರುತ್ತವೆ. ಇಂತಹ ರಜೆಗಳಿಗೆ ಇವರ ಸಂಬಳದಲ್ಲಿ ಯಾವುದೇ ಕಡಿತ ಇರುವುದಿಲ್ಲ. ಆದರೆ ಕೆಲವು ವಿಶೇಷ ಸಂದರ್ಭದಲ್ಲಿ ಸರ್ಕಾರವೇ ವಿಶೇಷ ರಜೆಯನ್ನು ಘೋಷಣೆ ಮಾಡುತ್ತದೆ. ಆಗಲೂ ಸಹ ಸರ್ಕಾರಿ ನೌಕರರು ಪೂರ್ಣ ಸಂಬಳ ಪಡೆಯುತ್ತಾರೆ. ಈಗ ರಾಜ್ಯ ಸರ್ಕಾರವು ಇದೆ ತಿಂಗಳ ಕೊನೆಯ ವಾರದಲ್ಲಿ ಎರಡು ದಿನ ವಿಶೇಷ ರಜೆಯ ಸುತ್ತೋಲೆಯನ್ನು ಹೊರಡಿಸಿದೆ. ಹಾಗಾದರೆ ಯಾಕೆ ವಿಶೇಷ ರಜೆ ನೀಡಿದೆ ಎಂಬುದನ್ನು ತಿಳಿಯೋಣ. ಯಾರಿಗೆ…

Read More

ಗಣರಾಜ್ಯೋತ್ಸವದ ದಿನದಂದು, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ರಾಜ್ಯದ 21 ಅಧಿಕಾರಿಗಳಿಗೆ ಸಿಗಲಿದೆ ರಾಷ್ಟ್ರಪತಿ ಪದಕ

ಸ್ವಾತಂತ್ರ ಪಡೆದು 7 ದಶಮಾನಗಳು ಕಳೆದಿವೆ. ಭಾರತದ ಸ್ವಾತಂತ್ರ್ಯದ ಸಂಭ್ರಮವನ್ನು ಆಗಸ್ಟ್ 15 ರಂದು ಆಚರಣೆ ಮಾಡುವುದು ಎಲ್ಲರಿಗೂ ತಿಳಿದೇ ಇದೆ ಅಂತೆಯೇ ಭಾರತೀಯರು ಆಚರಿಸುವ ದೊಡ್ಡ ಹಬ್ಬ ಎಂದರೆ ಗಣರಾಜ್ಯೋತ್ಸವ. ಭಾರತಕ್ಕೆ ಒಂದು ಸಂವಿಧಾನ ರಚನೆ ಆಗಬೇಕು ಎಂದು ಅಂಬೇಡ್ಕರ್ ಮತ್ತು ಅವರ ತಂಡವು ನಿರ್ಧರಿಸಿ ಎಲ್ಲಾ ಜನರ ಬಗ್ಗೆ ಯೋಚಿಸಿ 1949 ರಲ್ಲಿ ರಚನೆಯಾಗಿ 1950 ಜನವರಿ 26 ರಂದು ಅಂಗಿಕಾರಕೊಂಡಿತು. ಅಲ್ಲಿಂದ ಜನವರಿ 26 ರಂದು ಭಾರತ ಗಣರಾಜ್ಯ ದಿನವನ್ನು ಆಚರಿಸಲಾಗುತ್ತದೆ. ಇಡೀ…

Read More

ಕರ್ನಾಟಕದ ಅತಿ ಹೆಚ್ಚು ಭೂಪ್ರದೇಶವನ್ನು ಹೊಂದಿದ ಜಿಲ್ಲೆ ಯಾವುದು?

ಭಾರತದ ನೈರುತ್ಯ ಭಾಗದಲ್ಲಿ ಇರುವ ಕರ್ನಾಟಕ, ಸಾಂಸ್ಕೃತಿಕ ನಗರಿ ಮೈಸೂರು, ಅತಿ ಹೆಚ್ಚು ಐಟಿ ಕಂಪನಿಗಳ ಹೊಂದಿರುವ ಬೆಂಗಳೂರು, ಕಬ್ಬಿಗೆ ಹೆಸರು ವಾಸಿಯಾದ ಮಂಡ್ಯ, ಸುಂದರ ಪ್ರಕೃತಿಯ ಮಡಿಲಲ್ಲಿ ಮಿಂದೇಳುವ ಅನುಭವ ಕೊಡುವ ಮಲೆನಾಡು ಹೀಗೆ ಕರ್ನಾಟಕದ ಪ್ರತಿ ಜಿಲ್ಲೆಯಲ್ಲೂ ಒಂದೊಂದು ವೈಶಿಷ್ಟ್ಯ ಇದೆ. ಸಾಂಸ್ಕತಿಕ ಕಲೆಗಳು ಇಲ್ಲಿನ ಜನರ ಬದುಕಿನ ಜೀವಾಳ. ಭೂಪ್ರದೇಶದಲ್ಲಿ , ಸಂಸ್ಕೃತಿಯಲ್ಲಿ, ಬುದ್ಧಿವಂತಿಕೆಯಲ್ಲಿ, ವಾಸಿಸುವ ಜನರ ಸಂಖ್ಯೆಯಲ್ಲಿ ಹೀಗೆ ಒಂದೊಂದು ರಾಜ್ಯ ದೊಡ್ಡದಾಗಿದೆ. ಯಕ್ಷಗಾನ, ಕೋಲಾಟ, ಡೊಳ್ಳು ಕುಣಿತ, ವೀರಗಾಸೆ, ಹೀಗೆ…

Read More

ಕರೆಂಟ್ ಶಾಕ್ ನಿಂದ 8 ತಿಂಗಳ ಮಗು ದಾರುಣ ಸಾವು! ಮೊಬೈಲ್ ಚಾರ್ಜರ್ ಕಚ್ಚಿ ಪ್ರಾಣ ಬಿಡ್ತು ಪುಟ್ಟ ಕಂದ..

ಚಿಕ್ಕ ಮಕ್ಕಳಿರುವ ಮನೆಯಲ್ಲಿ ಎಷ್ಟೇ ಕಾಳಜಿ ವಹಿಸಿ ಎಚ್ಚರಿಕೆಯಿಂದ ಇದ್ರೂ ಸಾಲದು. ಅದ್ರಲ್ಲಿ ಚಿಕ್ಕ ಮಕ್ಕಳು ತೆವಳಲು ಶುರು ಮಾಡಿದ ಮೇಲಂತು ನಿಂತಲ್ಲಿ ನಿಲ್ಲಲ್ಲ. ಹೀಗಾಗಿ ಆ ಮಗುವಿಗೆ ಬುದ್ದಿ ಬಂದು ಹೇಳಿದ್ದನ್ನ ಕೇಳಿ ಅರ್ಥೈಸಿಕೊಳ್ಳುವವರೆಗೂ ಪೋಷಕರಿಗೆ ಹೆಚ್ಚಿನ ಜವಾಬ್ದಾರಿ ಇರುತ್ತೆ ಸ್ವಲ್ಪ ಎಚ್ಚರ ತಪ್ಪಿದ್ರೂ ಅನಾಹುತಕ್ಕೆ ಆಹ್ವಾನ ಕೊಟ್ಟಂತೆ ಅನ್ನೋದಕ್ಕೆ ನಿದರ್ಶನ ಎಂಬಂತೆ ಕೆಲವೊಂದು ಘಟನೆಗಳು ನಡೆಯುತ್ತಲೇ ಇವೆ. ಸಣ್ಣ ಪುಟ್ಟ ಘಟನೆಗಳು ನಡೆದಾಗ ಅಥವಾ ಅತರಹದ ಸುದ್ದಿಗಳನ್ನ ಕೇಳಿದಾಗ ಅಥವಾ ನೋಡಿದಾಗಲ್ಲಾದ್ರೂ ಪೋಷಕರು ಇಚ್ಚೆತ್ತುಕೊಳ್ಳಬೇಕು…

Read More

ಸಾಕಷ್ಟು ಯೋಜನೆಗಳನ್ನ ರದ್ದು ಮಾಡಿದ ಸಿದ್ದು ಸರ್ಕಾರ! ಬಜೆಟ್ ನಲ್ಲಿ ಅನುದಾನ ನೀಡದೆ ಯೋಜನೆಗಳಿಗೆ ಬಿತ್ತು ಬ್ರೇಕ್..

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಹುನಿರೀಕ್ಷಿತ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಶುಕ್ರವಾರವೇ ಮಂಡಿಸಿದ್ದಾರೆ ಹೌದು ತಮ್ಮ ದಾಖಲೆಯ 14ನೇ ಬಜೆಟ್‌ನಲ್ಲಿ ಸುಮಾರು 3 ಲಕ್ಷ 27 ಸಾವಿರ ಕೋಟಿ ರೂಪಾಯಿ ಗಾತ್ರದ ದೊಡ್ಡ ಆಯವ್ಯಯವನ್ನ ಸಿಎಂ ಮಂಡಿಸಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಕಳೆದ ಶುಕ್ರವಾರ 2023-24ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದಾರೆ. ಆದ್ರೆ ಕಾಂಗ್ರೆಸ್ ಸರ್ಕಾರವು ಈ ಬಾರಿಯ ಬಜೆಟ್​​ನಲ್ಲಿ ಅನೇಕ ಬದಲಾವಣೆಗಳನ್ನು ತಂದಿದೆ. ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅನೇಕ…

Read More
Today Gold Price

Gold Rate: ಚಿನ್ನ ಖರೀದಿ ಮಾಡುವವರಿಗೆ ಶುಭದಿನ; ಹೀಗಿದೆ ನೋಡಿ ಸೋಮವಾರದ ಚಿನ್ನ ಮತ್ತು ಬೆಳ್ಳಿಯ ಬೆಲೆ

Gold Rate: ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವವರಿಗೆ ಇದು ಒಳ್ಳೆಯ ಸುದ್ದಿಯಾಗಿದ್ದು ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಯಾವುದೇ ಏರಿಳಿತ ಕಾಣದೆ ಬೆಲೆಯಲ್ಲಿ ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯ ಏಳಿತಗಳು ಚಿನ್ನ ಮತ್ತು ಬೆಳ್ಳಿಯ ದರಗಳಲ್ಲಿ ಬದಲಾವಣೆ ಕಾಣುವಂತೆ ಮಾಡುತ್ತದೆ. ಇನ್ನು ಆಭರಣಗಳ ದರಗಳು ಪ್ರತಿದಿನ ಬದಲಾವಣೆ ಕಾಣುವುದು ಸಾಮಾನ್ಯ ಒಂದು ದಿನ ಬೆಲೆ ಏರಿಕೆಯಾದರೆ ಮತ್ತೊಂದು ದಿನ ಇಳಿಕೆ ಆಗಿರುತ್ತದೆ ಹಾಗಾಗಿ ಚಿನ್ನ ಮತ್ತು ಬೆಳ್ಳಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು…

Read More

ಮಹಿಳೆಯರಿಗೆ ಉಚಿತ ಬಸ್ ಬೆನ್ನಲ್ಲೇ ಹಿರಿಯ ನಾಗರಿಕರಿಗೆ ಸಾರಿಗೆ ಸಚಿವ ರಿಂದ ಗುಡ್ ನ್ಯೂಸ್, ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ಡೈರೆಕ್ಟ್ ಎಂಟ್ರಿ ..

ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆಸ್ತಿತ್ವಕ್ಕೆ ಬಂದ ಮೇಲೆ, ಆಯಾ ಖಾತೆಗಳ ಸಚಿವರು ತಮ್ಮ ತಮ್ಮ ಇಲಾಖೆಗಳಲ್ಲಿ ಒಂದಷ್ಟು ಬದಲಾವಣೆಗಳನ್ನ ಮಾಡಲು ಹೊರಟ್ಟಿದ್ದು, ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ(Ramilinga reddy) ಕೂಡ ಇದೀಗ ಕರ್ನಾಟಕದಲ್ಲೂ ಒಂದಷ್ಟು ಬದಲಾವಣೆಗೆ ಮುಂದಾಗಿದ್ದಾರೆ. ಹೌದು ಆಂಧ್ರಪ್ರದೇಶದಂತೆ ರಾಜ್ಯದಲ್ಲೂ ಹಿರಿಯ ನಾಗರೀಕರಿಗಾಗಿ ವಿಶೇಷ ಸವಲತ್ತು ನೀಡಲು ಯೋಚಿಸಿರುವ ಸಚಿವರು, ರಾಜ್ಯದ ದೇವಸ್ಥಾನಗಳಲ್ಲಿ ಇನ್ಮುಂದೆ ಹಿರಿಯ ನಾಗರೀಕರು ಸಾಮಾನ್ಯ ಕ್ಯೂನಲ್ಲಿ ನಿಲ್ಲುವಂತಿಲ್ಲ. ದೇವಸ್ಥಾನಗಳಲ್ಲಿ ಇನ್ನುಮುಂದೆ ಹಿರಿಯ ನಾಗರಿಕರಿಗೆ ಡೈರೆಕ್ಟ್…

Read More

ಒಂದೇ ಒಂದು ಇಂಜೆಕ್ಷನ್ ನಿಂದ ಪ್ರಾಣ ಪಕ್ಷಿಯೇ ಹಾರಿಹೋಯ್ತು! ಅರೋಗ್ಯವಂತ ಮಹಿಳೆಯ ಪ್ರಾಣ ಕಿತ್ತುಕೊಂಡ ಇಂಜೆಕ್ಷನ್ ಯಾವುದು ಗೊತ್ತಾ?

ನಮ್ಮ ಜನ ಇಷ್ಟು ಅಪಡೇಟ್ ಆಗಲು ಬಯಸುತ್ತಿದ್ದಾರೆ ಅಂದ್ರೆ ಅರೋಗ್ಯವನ್ನು ಕೂಡ ಕೊಂಡುಕೊಳ್ಳಬಹುದು ಅನ್ನೋ ಮಟ್ಟಕ್ಕೆ ಹೋಗ್ಬಿಟ್ಟಿದ್ದಾರೆ. ಅಂದ್ರೆ ಮುಂದೊಂದು ದಿನ ತಮ್ಮಗೆ ತಮ್ಮ ದೇಹಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು ಅಂತ ಆಲೋಚನೆ ಮಾಡಿ, ಕೆಲವೊಂದಷ್ಟು ಸಲ ದುಡುಕಿನ ನಿರ್ಧಾರವನ್ನ ಕೂಡ ಮಾಡಿಬಿಡ್ತಾರೆ. ಇವಾಗ ಚೆನ್ನಾಗಿದ್ದೀವ ಸಾಕು ಅಂತ ಆಲೋಚನೆ ಮಾಡೋರು ಬಹಳ ಕಡಿಮೆ ಮಂದಿ. ಹೌದು ಮುಂದೆಯೂ ತಮಗೆ ಏನು ತೊಂದರೆ ಆಗಬಾರದು ವಂಶ ಪಾರಂಪರ್ಯ ವಾಗಿ ಯಾವ ಖಾಯಿಲೆಗಳು ನಮ್ಮನ್ನ ಬಾದಿಸಬಾರದು ಅಂತ…

Read More