Breaking News: ಕರೆಂಟ್ ಬಿಲ್ ಕಟ್ಟದಿದ್ದರೆ ಮುಲಾಜಿಲ್ಲದೆ ‘ಕನೆಕ್ಷನ್ ಕಟ್’! ಇಂಧನ ಇಲಾಖೆಯಿಂದ ಆದೇಶ, ಕರೆಂಟ್ ಬಿಲ್ ಕಟ್ಟದವರಿಗೆ ಶಾಕ್!

ಕರ್ನಾಟಕದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಯೋಜನೆ ಭಾರಿ ಸದ್ದು, ಮಾಡುತ್ತಿದೆ. ನಮ್ಮನ್ನು ಗೆಲ್ಲಿಸಿದರೆ, ಉಚಿತ ವಿದ್ಯುತ್ ಕೊಡುವುದಾಗಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು, ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರಿ ಬಹುಮತಗಳಿಂದ ಜಯಗಳಿಸಿದ್ದು,ಸರ್ಕಾರ ರಚನೆಯ ಪ್ರಹಸನದ ತಲೆನೋವು ಮುಗಿದಿದ್ದು, ಎಲ್ಲವು ನಿರಾಳವಾಗಿದೆ. ಸರ್ಕಾರ ರಚನೆಗೂ ಮೊದಲೇ ಜನರು ಕರೆಂಟ್ ಬಿಲ್ ಕಟ್ಟಲ್ಲ ಅಂತ ಕೆಲವೊಂದು ಕಡೆ ಪಟ್ಟು ಹಿಡಿದು ಕೂತಿದ್ರು. ಹೌದು ಹಲವೆಡೆ ಜನರು ವಿದ್ಯುತ್ ಬಿಲ್…

Read More