ಬರ ಪರಿಹಾರ ಪಡೆಯಬೇಕು ಅಂದ್ರೆ ಈ ಕೆಲಸ ಮಾಡಿ; 2 ವಾರದೊಳಗಡೆ ರೈತರು ಹೀಗ್ ಮಾಡಿದ್ರು ಹಣ ಬರೋದು ಗ್ಯಾರಂಟಿ

ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಹೀಗಾಗಿ ಅಂತಹ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕೆಲವೊಂದು ಮಾಹಿತಿಯನ್ನ ಕೊಟ್ಟಿದೆ. ಹೌದು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ಇದನ್ನು…

Read More