Karnataka Next CM: ಯಾರಾಗ್ತಾರೆ ಕರ್ನಾಟಕದ ಮುಂದಿನ ಸಿಎಂ? ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಟಫ್ಫ್ ಫೈಟ್!

Karnataka Next CM: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರ ಬಂಧುಗಳು ಬದಲಾವಣೆ ಬಯಸಿ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ಕೊಡಲು ತೀರ್ಮಾನಿಸಿದ್ದಾರೆ ಅಂತ ಕಾಣಿಸುತ್ತದೆ. ಹೌದು ಈಗಾಗ್ಲೇ ಮತದಾರರು ಕಾಂಗ್ರೆಸ್ ಪಕ್ಷಕೆ ಸ್ಪಷ್ಟ ಬಹುಮತಕ್ಕಿಂತ ಹೆಚ್ಚಿನ ಕ್ಷೇತ್ರಗಳನ್ನ ಗೆಲ್ಲಿಸಿಕೊಟ್ಟಿದ್ದು ಚುನಾವನಾಧಿಕಾರಿಗಳಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳಬೇಕಿದೆ. ಇನ್ನು ಈ ಬಾರಿ ಮಂತ್ರಿ ಮಂಡಲದಲ್ಲಿದ್ದ ದೊಡ್ಡ ದೊಡ್ಡ ನಾಯಕರೇ ಮಕಾಡೇ ಮಲಗಿದ್ದರೆ. ಈ ಮಧ್ಯೆ ಕಾಂಗ್ರೆಸ್ ಗೆದ್ದು ಬೀಗುತ್ತಿದ್ದೂ ಪಕ್ಷ ಅಧಿಕಾರಕ್ಕೆ ಬಂದಾಗಿದೆ ಆದರೆ ಈಗ…

Read More

Umapathy Srinivas: ದರ್ಶನ್ ಸರ್ ಫ್ಯಾನ್ ಆಗಿ ಸಿನಿಮಾ ಪ್ರೊಡ್ಯೂಸ್ ಮಾಡಿದ್ದೆ! ಈಗ ಏನೇ ಆಗಿದ್ರು ಕಾಲನೇ ಪಾಠ ಕಲ್ಸುತ್ತೆ.!

Umapathy Srinivas: ಸ್ನೇಹಿತರೆ ನಿಮ್ಮಲ್ಲರಿಗೂ ಗೊತ್ತಿರುವಂತೆ ಈಗಾಗ್ಲೇ ಚುನಾವಣಾ ರಂಗು ರಾಜ್ಯದಲ್ಲಿ ಹೆಚ್ಚಾಗ್ತಲೆ ಇದೆ. ಅದರಲ್ಲಿ ಸಿನಿಮಾ ಸ್ಟಾರ್ ಗಳ ಎಂಟ್ರಿಯಿಂದಾಗಿ ಒಂದಷ್ಟು ಟೀಕೆ ಟಿಪ್ಪಣಿ ಚರ್ಚೆಗಳಾದ್ವು, ಅದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವ್ರು ಬೊಮ್ಮನಹಳ್ಳಿ ವಿಧಾನಸಭ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ ಮತಯಾಚನೆ ಮಾಡಿ ಪ್ರಚಾರ ಕಾರ್ಯಕ್ರಮಗಳಿಗೆ ಹೋಗಿ ಬರುತ್ತಿದ್ರು. ಇದು ಒಂದು ಕಾಲದ ಗೆಳೆಯ ಅಣ್ಣತಮ್ಮಂದಿರಂತಿದ್ದ ಬೊಮ್ಮನಹಳ್ಳಿ ಕ್ಷೇತ್ರದ ಈಗೀನ ಕಾಂಗ್ರೆಸ್ ಅಭ್ಯರ್ಥಿ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರಿಗೆ ಅರಗಿಸಿಕೊಳ್ಳಲು…

Read More

D BOSS: ನಿರ್ಮಾಪಕ ಉಮಾಪತಿಗೆ ಪಬ್ಲಿಕ್ ಲ್ಲೆ ಕ್ಲಾರಿಟಿ ಕೊಟ್ಟ ಡಿ.ಬಾಸ್! ಯಾವ ನಿರ್ಮಾಪಕರು ನನ್ನ ಬೆಳಸಿಲ್ಲ

D BOSS: ನಮ್ಮ ಸ್ಯಾಂಡಲ್‌ವುಡ್‌ನಲ್ಲಿ ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ವಿವಾದ ಜೋರಾಗಿ ಸದ್ದು ಮಾಡಿತ್ತು, ಹೌದು ಸಹೋದರರಂತೆ, ಅದಕ್ಕಿಂತ ಹೆಚ್ಚಾಗಿ ಉತ್ತಮ ಸ್ನೇಹಿತರಂತೆ ಇದ್ದ ದರ್ಶನ್ ಮತ್ತು ಉಮಾಪತಿಯ ನಡುವೆ ಇದ್ದಕ್ಕಿದ್ದ ಹಾಗೆ ಬಿರುಗಾಳಿ ಸೃಷ್ಟಿಯಾಯಿತು. ಹಣದ ವಿಚಾರವಾಗಿ ದರ್ಶನ್ ಮತ್ತು ಉಮಾಪತಿಯ ನಡುವೆ ವೈಮನಸ್ಸು ಬೆಳೆಯಿತು. ಅಷ್ಟೆ ಅಲ್ದೇ ಈ ವಿವಾದ ಜೋರಾಗಿ ವಾರಗಟ್ಟಲೆ ಸದ್ದು ಮಾಡಿತ್ತು. ಇದನ್ನ ನೋಡಿದ ಕೆಲವರು ದರ್ಶನ್ ಮತ್ತು ಉಮಾಪತಿ ನಡುವೆ ಯಾರೋ ಹುಳಿ ಹಿಂಡಲು ಈ…

Read More

No Alcohol: ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಮಧ್ಯರಾತ್ರಿ ಯಿಂದ ಎಣ್ಣೆ ಬಂದ್, ಎಷ್ಟು ದಿನ ಸಿಗಲ್ಲ?

No Alcohol: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಮಧ್ಯೆ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದಿಂದ ಮದ್ಯಪ್ರಿಯರಿಗೆ ಒಂದು ಬೇಸರದ ಸುದ್ದಿ ಬಂದಿದೆ. ಮುಂದಿನ ವಾರ ಬರೋಬ್ಬರಿ ನಾಲ್ಕು ದಿನಗಳು ಬಾರ್‌, ಹೋಲ್‌ಸೇಲ್‌ ಮಾರ್ಟ್‌ ಸೇರಿ ಮದ್ಯ ಮಾರಾಟ ಮಳಿಗೆಗಳು ಸಂಪೂರ್ಣ ಬಂದ್‌ ಆಗಲಿವೆ. ಹೌದು, ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 8, 9, 10 ಮತ್ತು 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌ ಆಗಲಿದೆ….

Read More

Helicopter Rent: ರಾಜಕೀಯ ನಾಯಕರು ಬಳಸುವ ಹೆಲಿಕ್ಯಾಪ್ಟರ್ ಬಾಡಿಗೆ ಎಷ್ಟು? ಹೆಲಿಪ್ಯಾಡ್ ಬಾಡಿಗೆ ಹೇಗಿರುತ್ತೆ? ಪೈಲೇಟ್ ಗೆ ನೀಡಬೇಕಾದ ಸೌಲಭ್ಯ ಏನ್ ಗೊತ್ತಾ?

Helicopter Rent: ರಾಜ್ಯ ವಿಧಾನ ಚುನಾವಣೆಯ ಅಬ್ಬರ ಜೋರಾಗಿದ್ದು. ಚುನಾವಣಾ ಕಣದಲ್ಲಿ ಪ್ರಚಾರದ ಅಬ್ಬರ ಜೋರಾಗಿದೆ. ಸ್ಟಾರ್‌ ಪ್ರಚಾರಕರ ಪ್ರಚಾರ ಗೀಳು ಹೆಚ್ಚಾಗಿದ್ದು ಎಲ್ಲಾ ಪಕ್ಷದವರು ಕೂಡ ತಮ್ಮ ತಮ್ಮ ಪಕ್ಷಗಳ ರಾಷ್ಟ್ರೀಯ ನಾಯಕರನ್ನ, ಸ್ಟಾರ್ ನಟ ನಟಿಯರನ್ನ ಕರೆಸಿ ಮಾಡೋ ಪ್ರಚಾರದ ಅಬ್ಬರ ಜೋರಾಗುತ್ತಿದೆ. ಇದರ ಜೊತೆಗೆ ಹೆಲಿಕಾಪ್ಟರ್‌ ಹಾಗೂ ಚಾರ್ಟೆಡ್‌ ಫ್ಲೈಟ್‌ಗಳ ಆರ್ಭಟವೂ ಹೆಚ್ಚಾಗಿದೆ. ರಾಜ್ಯದ ಮುಂಚೂಣಿ ನಾಯಕರ ಜತೆಗೆ ಪ್ರಚಾರಕ್ಕೆ ರಾಷ್ಟ್ರೀಯ ಮಟ್ಟದ ನಾಯಕರು ಹಾಗೂ ತಾರಾ ಪ್ರಚಾರಕರು ಆಗಮಿಸಿದ್ದು, ಹೆಲಿಕಾಪ್ಟರ್‌ಗಳಿಗೆ ಹಿಂದೆಂದೂ…

Read More

Dolo 650 Shashirekha: ಡೋಲೋ 650 ಶಶಿರೇಖಾ ಈಗ ಸೋಶಿಯಲ್ ಮಿಡಿಯಾ ಸ್ಟಾರ್! ಚುನಾವಣೆ ಪ್ರಚಾರದಲ್ಲಿ ಸ್ಟಾರ್ ಪ್ರಚಾರಕಿಯಾದ ಶಶಿರೇಖಾ

Dolo 650 Shashirekha: ಹೌದು ಕೊರೋನ ಸಂದರ್ಭದಲ್ಲಿ ಇಡಿ ದೇಶವೇ ಭಯದಲ್ಲಿದ್ದಾಗ ಬಿಸಿ ರಾಗಿ ಮುದ್ದೆ, ಡೊಲೊ 650 ಮಾತ್ರೆ ಅನ್ನೋ ಡೈಲಾಗ್ ಸಿಕ್ಕಾಪಟ್ಟೆ ಟ್ರೆಂಡ್ ಸೃಷ್ಟಿ ಮಾಡಿತ್ತು. ಮೈಸೂರು ಮೂಲದ ಶಶಿರೇಖಾ ಹೊಡೆದಿದ್ದ ಆ ಡೈಲಾಗ್ ಎಲ್ಲೆಡೆ ವೈರಲ್ ಆಗಿ ಸ್ಟಾರ್ ನಟ ನಟಿಯರು ಕೂಡ ಡಬ್ ಮಾಡಿದ್ದು, ಆ ಟೈಮ್ ಲ್ಲಿ ಈ ಶಶಿರೇಖಾ ಸಿಕ್ಕಾಪಟ್ಟೆ ಫೇಮಸ್ ಆದ್ರೂ ನಂತರ ಶಶಿರೇಖಾ ಅಷ್ಟಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಅನಂತರ ಖಾಸಗಿ ವಾಹಿನಿಯ ಸಂದರ್ಶಕರೊಬ್ಬರೂ ಶಶಿರೇಖಾ ಅವ್ರನ್ನ…

Read More

Kodi Mutt Swamiji: ಬೆಳ್ಳಂ ಬೆಳಗ್ಗೆ ಕೊಡಿಶ್ರೀ ಭವಿಷ್ಯ! ಇದೇ ಪಕ್ಷ ಅಧಿಕಾರಕ್ಕೆ ಬರುತ್ತೆ!?

Kodi Mutt Swamiji: ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆ ಕುರಿತು ಇದೀಗ ಮತ್ತೊಮ್ಮೆ ಕೊಡಿ ಶ್ರೀಗಳು ರಾಜಕೀಯ ಭವಿಷ್ಯ ನುಡಿಯುವುದರ ಮೂಲಕ ಇದೀಗ ಭಯಂಕರ ಶಾಕಿಂಗ್ ಸುದ್ದಿಯನ್ನು ಹೊರ ಹಾಕಿದ್ದಾರೆ ರಾಜಕೀಯ ಭವಿಷ್ಯದಲ್ಲಿ ಕೊಡಿ ಶ್ರೀಗಳು ಏನು ಹೇಳಿದ್ದಾರೆ ಈ 2023ರ ನಮ್ಮ ಕರ್ನಾಟಕ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ಭವಿಷ್ಯ ನುಡಿಯುವುದರ ಮೂಲಕ ಕೂಡಿಶ್ರೀ ಅವರು ಮಾಹಿತಿಯನ್ನು ಕೊಟ್ಟಿದ್ದಾರೆ ಏನಿದು ವಿಷಯ ಕೊಡಿ ಶ್ರೀ ಅವರು ನುಡಿದಿರುವ ಭವಿಷ್ಯ ಏನು…

Read More