ರೈತರಿಗೆ ಸರಕಾರದಿಂದ ಬಂತು ಗುಡ್ ನ್ಯೂಸ್; ಜಮೀನಿನ ಸಕ್ರಮ ವಿಚಾರವಾಗಿ ಪ್ರತಿಯೊಂದು ತಾಲೂಕುಗಳಲ್ಲಿಯೂ “ಬಗರ್ ಹುಕುಂ” ಸಮಿತಿಯ ರಚನೆ ಆಗಲಿದೆ

ಇತ್ತೀಚಿನ ದಿನಗಳಲ್ಲಿ ಜಮೀನಿನ ವಿಚಾರದಲ್ಲಿ ಬಹಳಷ್ಟು ಅಕ್ರಮಗಳು ಕಂಡುಬರುತ್ತವೆ ಸರಕಾರದ ಜಮೀನಿನಲ್ಲಿ ಸಾಗುವಳಿ ನಡೆಸಿ ಅದನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವಂತಹ ಒಂದು ಪ್ರಯತ್ನ ನಡೆಯುತ್ತಿದೆ. ಇದನ್ನು ತಡೆಗಟ್ಟುವ ಹಾಗೆ ಪ್ರತಿಯೊಂದು ತಾಲೂಕುಗಳಲ್ಲಿ ‘ಬಗರ್ ಹುಕುಂ’ ಸಮಿತಿಯನ್ನು ರಚಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಸ್ಪಷ್ಟಿಕರಿಸಿದ್ದಾರೆ ಹಾಗೂ ಇನ್ನು ಕೆಲವೇ ಕೆಲವು ತಿಂಗಳುಗಳಲ್ಲಿ ಸಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಜಮೀನಿನ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ. ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್…

Read More

ಜನನ ಮರಣ ಪ್ರಮಾಣ ಪತ್ರ ಮಾಡಿಸಲು ವಿಳಂಬ ಮಾಡುವಂತಿಲ್ಲ; ವಿಳಂಬ ಮಾಡೋರಿಗೆ ಶುಲ್ಕ ಹೆಚ್ಚಿಸಿದ ರಾಜ್ಯ ಸರ್ಕಾರ

ಜನನ-ಮರಣ ಪ್ರಮಾಣ ಪತ್ರ ಮಾನವನ ಪ್ರತಿಯೊಂದು ವಿಶೇಷ ಹಂತಗಳಲ್ಲಿ ಅತ್ಯವಶ್ಯವಾಗಿದೆ. ಜನನ-ಮರಣ ಮತ್ತು ನಿರ್ಜೀವ ಜನನಗಳನ್ನು ನೋಂದಾಯಿಸುವುದು ಕಡ್ಡಾಯವಾಗಿದ್ದು, ಪ್ರತಿಯೊಬ್ಬರೂ ಜನನ ಮರಣ ನೋಂದಣಿಯನ್ನು ಸಕ್ಷಮ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಜನನ & ಮರಣ ಸಕ್ಷಮ ಪ್ರಾಧಿಕಾರದ ಎಲ್ಲಾ ಸ್ಥಳಿಯ ಸಂಸ್ಥೆಗಳು, ಸರ್ಕಾರಿ ಆಸ್ಪತ್ರೆಗಳು, ಇ-ಜನ್ಮ ತಂತ್ರಾಂಶದ ಮೂಲಕ ನೋಂದಣಿ ಮಾಡುವ ಕಾರ್ಯ ಕಡ್ಡಾಯವಾಗಿದೆ. ಆದ್ರೆ ಇದೀಗ ಈ ವಿಚಾರದಲ್ಲೂ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ ಸರಿಯಾದ ಸಮಯದಲ್ಲಿ ಅಥವಾ ಸಮಯಕ್ಕೆ ಸರಿಯಾಗಿ ಜನನ ಮತ್ತು ಮರಣ…

Read More

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ; ಅರ್ಜಿ ಸಲ್ಲಿಸೋದು ಹೇಗೆ ಮತ್ತು ಎಲ್ಲಿ ಹಾಗೂ ಯಾವಾಗ?

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಘೋಷಿಸಿದ್ದ ಕಾಂಗ್ರೆಸ್ ಪಕ್ಷದ ಎರಡನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಈಗಾಗಲೇ ಇದಕ್ಕೆ ಸಂಬಂಧ ಪಟ್ಟಂತೆ ಕೆಲ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿತ್ತು. ಇದೀಗ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಹೌದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ…

Read More