ರಾಜ್ಯದ್ಯಂತ ಇನ್ನೂ ಒಂದು ವಾರಗಳ ಕಾಲ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ..

Weather forecast: ಕರಾವಳಿ ಸಹಿತ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರಿ ಮಳೆ ಆಗಲಿದ್ದು, ರೈತರಿಗೆ ಇದು ಸಿಹಿ ಸುದ್ದಿ ಅಂತಾನೆ ಹೇಳಬಹುದು. ಈಗಾಗಲೇ ರಾಜ್ಯದಲ್ಲಿ ಕೆಲವು ಕಡೆ ಮಳೆ ಆಗುತ್ತಿದ್ದು ಇನ್ನೂ ಹಲವು ಜಿಲ್ಲೆಗಳು ಸೇರಿದಂತೆ ಗುಡುಗು ಮಿಂಚು ಸಮೇತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚಕರು ತಿಳಿಸಿದ್ದಾರೆ.  ಈ ಮಳೆಯಿಂದಾಗಿ ರೈತರು ಸಂತಸದಿಂದ ಇದ್ದಾರೆ. ಇನ್ನು ಕಾವೇರಿ ಜಲಾಶಯದ ಮಟ್ಟ ತುಂಬಬೇಕು ಎಂದರೆ ಇನ್ನೂ ಸುಮಾರು ದಿನಗಳ…

Read More

ಕೈಕೊಟ್ಟ ಮುಂಗಾರಿನಿಂದಾಗಿ ರೈತರು ಕಂಗಾಲಾಗಿದ್ದಾರೆ, ಹಾಗಾದ್ರೆ ಹಿಂಗಾರು ಮಳೆ ರೈತರ ಕೈ ಹಿಡಿಯುತ್ತಾ?

ಈ ವರ್ಷ ರೈತರಿಗೆ ರಾಜ್ಯದಲ್ಲಿ ಮುಂಗಾರು ಮಳೆ(Rain) ಕೈಕೊಟ್ಟಿದ್ದು, ಹಿಂಗಾರು ಮಳೆಯ ನಿರೀಕ್ಷಣೆಯಲ್ಲಿರುವ ರೈತರಿಗೆ, ಹವಾಮಾನ ಮುನ್ಸೂಚಕರು ಭಾರಿ ಮಳೆಯಾಗುವ ಭರವಸೆಯನ್ನ ಕೊಟ್ಟಿದ್ದಾರೆ. ಹೌದು, ಇನ್ನು ಒಂದು ದಿನದ ಒಳಗಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಮುನ್ಸೂಚಕರು ಮುನ್ಸೂಚನೆಯನ್ನು ನೀಡಿದ್ದಾರೆ. ನೈರುತ್ಯ ಮುಂಗಾರು ಕೈ ಕೊಟ್ಟ ಕಾರಣದಿಂದಾಗಿ, ಹಿಂಗಾರು ಮಳೆಯಾದರೂ ಕೈಹಿಡಿಯುವ ನೀರಿಕ್ಷೆಯಲ್ಲಿ ರೈತರು ಕೈಕಟ್ಟಿ ಕಾದು ಕೂತಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಹೆಚ್ಚು ಆಗುವ ನಿರೀಕ್ಷೆ ಇದೆ, ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ ಪ್ರದೇಶ…

Read More

Karnataka Rain: ರಾಜ್ಯದಲ್ಲಿ 5ದಿನ ವರುಣ ಆರ್ಭಟ ಶುರುವಾಗಲಿದೆ, ಯಾವ ಯಾವ ಜಿಲ್ಲೆಗಳಲ್ಲಿ ಸುರಿಯುತ್ತೆ ಅತೀ ಹೆಚ್ಚು ಮಳೆ

Karnataka Rain: ಕರ್ನಾಟಕದಲ್ಲಿ ಈ ಭಾರಿ ಮಳೆಯ ಪ್ರಮಾಣ ಕಡಿಮೆ ಇದ್ರೂ ಕೂಡ ಬಿರುಗಾಳಿ ಸಮೇತ ಸುರಿಯುತ್ತಿರುವ ಭಾರಿ ಮಳೆಗೆ ರೈತ ಕಂಗಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ಎಂಬಂತೆ ಬೆಳೆ ನಾಶವಾಗಿದೆ ಕಷ್ಟಕ್ಕೆ ಸಿಲುಕಿ ಹಾಕಿಕೊಳ್ಳಿತ್ತಿದ್ದಾನೆ. ಈ ನಡುವೆ 4ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಹೌದು ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು,ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು,…

Read More

Karnataka Rain update: ಮುಂದಿನ 48 ಗಂಟೆಗಳ ಕಾಲ ರಣ ಮಳೆ, ಈ 7 ಜಿಲ್ಲೆಗಳಿಗೆ ರೆಡ್ ಅಲರ್ಟ್.

Karnataka Rain update: ಮಳೆ, ಮಳೆ, ಮಳೆ ರಾಜ್ಯಾದ್ಯಂತ ಈಗಾಗಲೇ ಶುರುವಾಗಿರುವ ಮಳೆಯ ಆರ್ಭಟ ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುತ್ತಿದೆ ಇನ್ನು ಮುಂದಿನ 48 ಗಂಟೆಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ ಕಳೆದ ಮೂರು ದಿನಗಳಿಂದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ದಾಖಲೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಇದೀಗ ಮುಂದಿನ…

Read More

Karnataka Rains: ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ರಣ ಭಯಂಕರ ಮಳೆ..

Karnataka Rains: ಬಿಸಿಲಿನ ತಾಪಕ್ಕೆ ಬೇಸತ್ತು ಹೋಗಿದ್ದ ಜನರಿಗೆ ಈ ಮಳೆ ಬಂದು ಸ್ವಲ್ಪ ತಂಪನ್ನು ತಂದಿದೆ. ಅದರಲ್ಲೂ ಪ್ರಮುಖವಾಗಿ ಕೋಲಾರ, ಚಿಕ್ಕಬಳ್ಳಾಪುರ, ಮಾಲೂರುಗಳಲ್ಲಿ ದಾಖಲೆ ಮಳೆ ಸುರಿದಿದೆ ಇನ್ನೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಸುರಿದ ಕಾರಣ ತಾಪಮಾನ ಸ್ವಲ್ಪ ಕಡಿಮೆಯಾಗಿದೆ. ಇದರಿಂದ ರೈತರಿಗೆ ಸಂತೋಷವಾದರೆ ನಗರ ಪ್ರದೇಶದಲ್ಲಿ ವಾಸಿಸುವ ಜನರು ಈ ಬಿಸಿಲಿನಿಂದ ಸ್ವಲ್ಪ ಮಟ್ಟಿಗೆ ರಿಲ್ಯಾಕ್ಸ್ ಆಗಿದ್ದಾರೆ. ಆದರೆ ಈಗ ಅವಮಾನ ಇಲಾಖೆಯು ಕರ್ನಾಟಕದಲ್ಲಿ ಇನ್ನು ಎರಡು ದಿನ ಮಳೆಯಾಗಲಿದೆ ಎಂದು ಸೂಚನೆ…

Read More

Karnataka Rain: ಇವತ್ತಿನಿಂದ 2 ದಿನಗಳ ಕಾಲ ಈ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.

Karnataka Rain: ಮೇ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಕರ್ನಾಟಕ ಸೇರಿದಂತೆ ಅನೇಕ ರಾಜ್ಯ ಗಳಲ್ಲಿ ಭಾರಿ ಮಳೆ ಆಗುತ್ತಿದೆ ಇನ್ನೂ ಅವಮಾನ ಇಲಾಖೆಯ ಪ್ರಕಾರ ಇವತ್ತು ಸೇರಿದಂತೆ ಇನ್ನೂ ಎರಡು ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಅಂತ ಸಂಪೂರ್ಣ ಮಾಹಿತಿಯನ್ನು ನೋಡೋಣ ಬನ್ನಿ. ಮುಂದೆ ಓದಿ.. ಈ ಬಾರಿ ಬೇಸಿಗೆ ಯಿಂದ ವಾತಾವರಣದ ಬದಲಾವಣೆಗಳಿಂದ ಸಿಕ್ಕಾಪಟ್ಟೆ ತಾಪಮಾನ ಶಕೆ ತುಂಬಾ ಜಾಸ್ತಿ ಇತ್ತು, ಆದರೆ ಇವತ್ತು…

Read More

Karnataka Rain News: ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ. ಈ ಜಿಲ್ಲೆಗಳಿಗೆ ಮಳೆಯ ಹೈ ಅಲರ್ಟ್.!!

Karnataka Rain News: ಈ ಬಿಸಿಲಿನ ಕಾಟಕ್ಕೆ ಬೆಂದು ಹೋಗಿರುವ ಜನರು ಈ ಮಳೆ ಯಾವಾಗ ಬರುತ್ತದೆ ಎನ್ನುತ್ತಿದ್ದಾರೆ. ಹೌದು ಈ ವರ್ಷ ಅತಿ ಹೆಚ್ಚು ಬಿಸಿಲು ಜನರಿಗೆ ಕಾಟ ಕೊಡುತ್ತಿದೆ. ಜನರು ಹೊರೆಗೆ ಹೋಗಲು ಭಯಪಡುವಂತಾಗಿದೆ ಹೊರಗೆ ಕೆಲಸ ಮಾಡುವರ ಪಾಡು ಕೇಳುವಂತಿಲ್ಲ. ಮನೆ ಒಳಗೂ ಇರಲು ಬಿಡದ ಈ ಬಿಸಿಲು ಫ್ಯಾನ್ ಇರದಂತೆ ಒಂದು ನಿಮಿಷ ಇರಲು ಆಗುತ್ತಿಲ್ಲ ಅದಕ್ಕೆ ಜನರು ಈ ಬಿಸಿಲು ಯಾವಾಗ ಹೋಗಿ ಮಳೆ ಬರುತ್ತದೆ ಎಂದು ಕಾಯುತ್ತಿದ್ದಾರೆ. ಹವಾಮಾನ…

Read More