ತಮಿಳು ನಟನಿಗೆ ಕ್ಷಮೆಯಾಚಿಸಿದ ಪ್ರಕಾಶ್ ರಾಜ್; ಕನ್ನಡಿಗರ ಪರವಾಗಿ ಕ್ಷಮೆ ಕೇಳುತ್ತೀನಿ ಅಂದ ಪ್ರಕಾಶ್ ರಾಜ್

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್​ ಆಚರಣೆ ನಡೆಯುತ್ತಿದೆ. ಅದ್ರೆ ಅದಕ್ಕೂ ಮೊದಲೇ ಸಿನಿಮಾ ಪ್ರಚಾರಕ್ಕೆ ಅಂತ ಬಂದಿದ್ದ ತಮಿಳು ನಟನ ಮೇಲೆ ಒಂದು ರೀತಿಯಲ್ಲಿ ದೌರ್ಜನ್ಯ ನಡೆದಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗ್ತಿದೆ. ಇದೀಗ ಅದಕ್ಕೆ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದು, ಕನ್ನಡ ಪರ ಸಂಘಟನೆಗಳ ವಿರುದ್ಧ ನಟ ಪ್ರಕಾಶ್ ರಾಜ್ ಹರಿಹಾಯ್ದಿದ್ದಾರೆ. ಹೌದು ಬೆಂಗಳೂರಿನಲ್ಲಿ ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದುದನ್ನು ತಡೆದ ಕನ್ನಡಪರ ಸಂಘಟನೆಗಳ ನಡೆಯನ್ನು ಬಹುಭಾಷಾ…

Read More

ನಿಮಗೆ ದರ್ಶನ್, ಶಿವಣ್ಣ, ಯಶ್ ಮಾತ್ರನ ಕಾಣಿಸೋದಾ? ದರ್ಶನ್ ಖಡಕ್ ಮಾತು; ಕನ್ನಡ ನಾಡಲ್ಲಿ ತಮಿಳನ್ನ ಬೆಳೆಸ್ತಾ ಇರೋರು ಯಾರು?

ಕರ್ನಾಟಕದಲ್ಲಿ ಕಾವೇರಿ ಹೊರಟ ಭುಗಿಲೆದ್ದಿದೆ. ಅದರಲ್ಲೂ ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಸದ್ಯ ಗರಂ ಆಗಿದ್ದಾರೆ. ಹೌದು ಈ ಹಿಂದೆಯೇ ಕಾವೇರಿ ವಿಚಾರವಾಗಿ ನಟ ದರ್ಶನ್(Darshan) ಟ್ವೀಟ್ ಮಾಡಿದ್ರು. ಅದ್ರೆ ಕೆಲವ್ರು ಕನ್ನಡ ಚಿತ್ರರಂಗದವರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡ್ತೀಲ್ಲ ಅಂತ ಸಾಕಷ್ಟು ಟ್ರೋಲ್ ಮಾಡಿದ್ರು ಅದು ಈಗ ದರ್ಶನ್ ಅವ್ರ ಕೋಪಕ್ಕೆ ಕಾರಣವಾಗಿದೆ. ಅಂದ ಆಗೇ ಕಾವೇರಿ ವಿಚಾರವಾಗಿ ಸ್ಯಾಂಡಲ್​ವುಡ್​ನಲ್ಲಿ ಮೊದಲು ಧ್ವನಿಯೆತ್ತಿದ್ದೇ ನಟ ದರ್ಶನ್​. ಸೆಪ್ಟೆಂಬರ್…

Read More