Big Boss Kannada Elimination

ಬಿಗ್ ಬಾಸ್ ಅಂಗಳದಿಂದ ಯಾರಿಗೆ ಸಿಗಲಿದೆ ಗೇಟ್ ಪಾಸ್; ಮೈಕಲ್, ಸಿರಿ, ಪವಿ ಮೂವರಲ್ಲಿ ಯಾರು ಔಟ್ ಆಗ್ತಾರೆ

ಬಿಗ್‌ ಬಾಸ್‌ ಸೀಸನ್ 10, 10 ವಾರ ಮುಗಿಸಿದ್ದು, ಮನೆಯಲ್ಲಿ ಈ ವಾರ ಒಟ್ಟು ಆರು ಮಂದಿ ನಾಮಿನೇಟ್‌ ಆಗಿದ್ದಾರೆ. ಪ್ರತಾಪ್, ಸಿರಿ, ಪವಿ, ಸಂಗೀತಾ, ವಿನಯ್, ಮೈಕಲ್ ಮೇಲೆ ಎಲಿಮಿನೇಷನ್‌ ತೂಗುಗತ್ತಿ ಇದೆ. ಈ ಪೈಕಿ ಒಬ್ಬರು ಎಲಿಮಿನೇಟ್​ ಆಗಿ ಮನೆಯಿಂದ ಹೊರ ನಡೆಯುತ್ತಾರೆ, ಹೋಗಲೇಬೇಕು. ಇನ್ನು ಪವಿ, ಸಿರಿ ಹಾಗೂ ಮೈಕಲ್ ಹೆಚ್ಚು ಡೇಂಜರ್‌ ಝೋನ್‌ನಲ್ಲಿರುವಂತೆ ತೋರುತ್ತಿದೆ. ಸಿರಿ ಅವರ ಸೈಲೆಂಟ್‌ ಆಟ ಅವರು ಎಲಿಮಿನೇಟ್‌ ಆಗಲು ಕಾರಣವಾಗಬಹುದು ಎಂದು ಹಲವರು ಹೇಳುತ್ತಿದ್ದಾರೆ. ಇನ್ನೊಂದೆಡೆ…

Read More

ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟ ರೈತ ಸಂತೋಷ್; ಜೈಲಿನಿಂದ ಡೈರೆಕ್ಟ ಆಗಿ ಬಿಗ್ ಬಿ ಮನೆಗೆ ವರ್ತೂರ್ ಸಂತೋಷ್

ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಪ್ರಕರಣ ಹೆಚ್ಚು ಸದ್ದು ಮಾಡಿದ್ದು, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್‌ ಸಂತೋಷ್‌ಗೆ ಶುಕ್ರವಾರ ಜಾಮೀನು ಸಿಕ್ಕಿದೆ. ಹೌದು ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ಬಿಗ್ ಬಾಸ್(Bg boss) ಕಾರ್ಯಕ್ರಮದ ಮನೆಯಿಂದಲೇ ವರ್ತೂರ್ ಸಂತೋಷ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇನ್ನು ಗುರುವಾರ ವರ್ತೂರ್ ಸಂತೋಷ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಬೆಂಗಳೂರಿನ…

Read More

ಬಿಗ್ ಬಾಸ್ ಮನೆಯಲ್ಲಿ ನನ್ನ ಗಂಡನನ್ನ ಟಾರ್ಗೆಟ್ ಮಾಡ್ತಿದ್ದಾರೆ ಎಂದ ತುಕಾಲಿ ಸಂತು ಪತ್ನಿ ಮಾನಸ..

ಬಿಗ್ ಬಾಸ್ ಸೀಸನ್ 10 ಶುರುವಾಗಿದ್ದೆ ಆಗಿದ್ದು ವೀಕ್ಷಕರಿಗೆ ಮನರಂಜನೆಯ ರಸದೌತಣ ಶುರುವಾಯ್ತು ಅಂತ ಹೇಳಬಹುದು. ಆದ್ರೆ ಮೊದಲ ವಾರವೇ ತುಕಾಲಿ ಸಂತು ಅವ್ರ ತುಕಾಲಿ ಕಾಮಿಡಿ, ಪ್ರತಾಪ್ ಗೆ ಮಾಡಿದ ಅವಮಾನದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ತುಕಾಲಿ ವಿರುದ್ಧ ಟೀಕೆಗಳು ಶುರುವಾದ್ವು, ಆದ್ರೂ ತುಕಾಲಿ ಸಂತು 2ನೇ ವಾರ ಮನೆಯಿಂದ ಹೊರ ಹೋಗದೆ ಅತೀ ಹೆಚ್ಚು ಓಟ್ ಪಡೆದು ಸೇಫ್ ಆದ್ರು. ಅವರನ್ನ ಇಷ್ಟ ಪಡದವರ ಮಧ್ಯೆ ಅವ್ರನ್ನ ಮತ್ತಷ್ಟು ಇಷ್ಟ ಪಡುವ ಜನ ಹೆಚ್ಚು…

Read More

ಎರಡನೇ ವಾರ ಬಿಗ್ ಬಾಸ್ ಮನೆಯಿಂದ ಔಟ್ ಆಗೋದು ಯಾರು? 6ಜನರಲ್ಲಿ ಯಾರಿಗೆ ಮುಗಿಯಲಿದೆ ಬಿಗ್ ಬಾಸ್ ಪ್ರಯಾಣ…

ಕಿರುತೆರೆಯಲ್ಲಿ ಸಕತ್ ಮಜಾ ಕೊಡೊ ಕಾರ್ಯಕ್ರಮ ಅಂದ್ರೆ ಬಿಗ್ ಬಾಸ್. ಹೌದು ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ಶುರುವಾಗಿ 2 ವಾರ ಕಳೆಯುತ್ತಿದೆ. ಈಗಾಗಲೇ ಮನೆಯಲ್ಲಿ ಅಸಲಿ ಆಟ ಶುರುವಾಗಿದೆ. ಇದರ ಜೊತೆಗೆ ನಾಮಿನೇಟ್‌ ಪ್ರಕ್ರಿಯೆ ಕೂಡ ಮುಗಿದಿದೆ. ಅಲ್ಲದೇ, ಕ್ಯಾಪ್ಟನ್‌ ಆಯ್ಕೆ ಕೂಡ ಆಗಿದೆ. ಇನ್ನು ಆಟದ ಮಧ್ಯೆ 2ನೇ ವಾರದ ಮುಕ್ತಾಯ ಗೊಳ್ಳುತ್ತಿದೆ. ವೀಕೆಂಡ್‌ ಹತ್ತಿರವಾಗುತ್ತಿದ್ದಂತೆ ನಾಮಿನೆಟ್ ಆಗಿರೋರ ಎದೆಯಲ್ಲಿ ಢವ ಢವ ಶುರುವಾಗ್ತಿದೆ. ಹೌದು ಈ ವಾರದ ಎಲಿಮಿನೇಷನ್‌ಗೆ ಕ್ಷಣಗಣನೆ ಶುರುವಾಗಿದೆ….

Read More

ಕಿಚ್ಚನ ಜೊತೆ ಮೊದಲ ವಾರದ ಪಂಚಾಯಿತಿ; ತುಕಾಲಿ ಸಂತುಗೆ ಬಿಸಿ ಮುಟ್ಟಿಸಿದ ಕಿಚ್ಚ..

ಸ್ನೇಹಿತರೆ ಬಿಗ್ ಬಾಸ್ ಕನ್ನಡ 10(Big Boss Season 10) ಈ ಬಾರಿ ಸಾಕಷ್ಟು ವಿಭಿನ್ನತೆಗಳೊಂದಿಗೆ ಆರಂಭವಾಗಿ ಒಂದು ವಾರ ಕಳೆಯುತ್ತಿದೆ ಕಿಚ್ಚನ ಪಂಚಾಯಿತಿ ಕೂಡ ಸುಲಭವಾಗಿ ಇರೋದಿಲ್ಲ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ… ಮನೆಯಲ್ಲಿ ನಡೆಯೋ ಪ್ರತಿಯೊಂದು ವಿಚಾರವನ್ನ ಗಂಭೀರವಾಗಿ ಗಮನಿಸುವ ಕಿಚ್ಚನ ತಪ್ಪು ಮಾಡಿದವರಿಗೆ ಯಾವುದೇ ಮುಲಾಜಿಲ್ಲದ ಕಿಚ್ಚ ಬಿಸಿ ಮುಟ್ಟಿಸದೆ ಬಿಡಲ್ಲ.. ಹೌದು ಇಂದು ಕೂಡ ತುಕಾಲಿ ಸಂತು ಮಾಡಿರೋ ತುಕಾಲಿ ಕೆಲಸ ಮುನ್ನಲೆಗೆ ಬಂದಿದ್ದ ತುಕಾಲಿ ಸಂತುಗೆ ಚಾಳಿ ಬಿಡಿಸಿದ್ದಾರೆ ಕಿಚ್ಚ…..

Read More

ಬಿಗ್ ಬಾಸ್ ಮನೆಗೆ ಚಾರ್ಲಿ ಯಾಕೆ ಬರಲಿಲ್ಲ ಗೊತ್ತಾ? ವೇದಿಕೆ ಮೇಲೆ ಚಾರ್ಲಿ ಬಗ್ಗೆ ಸುದೀಪ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10(Bigboss kannada season 10) ಭಾನುವಾರ ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ಎಂದಿನಂತೆ ಕಿಚ್ಚ ಸುದೀಪ್(Kiccha sudeep) ಅವರು ಗತ್ತಿನಲ್ಲಿ ಶೋ ನಡೆಸಿಕೊಟ್ಟಿದ್ದಾರೆ. ಅವರ ಡ್ರೆಸ್ ಬಗ್ಗೆ ವೀಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ವೇದಿಕೆ ಏರಿದ ಸ್ಪರ್ಧಿಗಳು ನಿಮ್ಮ ಪರ್ಫ್ಯೂಮ್ ಚೆನ್ನಾಗಿದೆ ಎಂದು ಅಭಿಪ್ರಾಯ ತಿಳಿಸಿದರು. ಇದಕ್ಕೆ ಸುದೀಪ್ ಧನ್ಯವಾದ ಹೇಳಿದ್ದಾರೆ. ಈ ಮಧ್ಯೆ ಬಿಗ್ ಬಾಸ್ ಶೋ ಆರಂಭದಿಂದ ಹಿಡಿದು ಮೊದಲ ದಿನದ ಶೋ ಮುಗಿಯುವವರೆಗೆ…

Read More

Big Boss Kannada Season 10 Contestants: ಬಿಗ್ ಬಾಸ್ ಮನೆಗೆ ಕಾಲಿಟ್ಟ 17 ಸ್ಪರ್ಧಿಗಳು ಇವರೇ ನೋಡಿ

ಬಿಗ್ ಬಾಸ್ ಸೀಸನ್ 10 ಪ್ರೀಮಿಯರ್ ನಿನ್ನೆ ಶುರುವಾಗಿ ಎಲ್ಲಾ ಸ್ಪರ್ಧಿಗಳನ್ನು ಕಿಚ್ಚ ಬರಮಾಡಿಕೊಂಡರು ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಈ ಸಲ ಟ್ವಿಸ್ಟ್ ಇತ್ತು ಅದೇನೆಂದರೆ ಸ್ಪರ್ಧಿಗಳನ್ನು ಜನರೇ ವೋಟ್ ಮಾಡಿ ಬಿಗ್ ಬಾಸ್ ಮನೆ ಒಳಗೆ ಕಳುಹಿಸಬೇಕಿತ್ತು. 80% ಗಿಂತ ಜಾಸ್ತಿ ವೋಟ್ ಬಂದರೆ ಮಾತ್ರ ಬಿಗ್ ಬಾಸ್ ಮನೆಗೆ ಡೈರೆಕ್ಟ್ ಆಗಿ ಹೋಗಬಹುದಿತ್ತು. 40% ಯಿಂದ 80% ಬಂದರೆ ಆ ಸ್ಪರ್ಧಿಗಳನ್ನು ಹೋಲ್ಡ್(Hold) ನಲ್ಲಿ ಇಟ್ಟಿದ್ದರು. 40% ಗಿಂತ ಕಡಿಮೆ ಬಂದರೆ ಅಂತ ಸ್ಪರ್ಧಿಗಳು…

Read More

ಬಿಗ್ ಬಾಸ್ ಗ್ರಾಂಡ್ ಪ್ರೀಮಿಯರ್ ಶುರು; ರಕ್ಷಕ್ ಹಾಗೂ ಡ್ರೋನ್ ಪ್ರತಾಪ್ ಗೆ ನೇರವಾಗಿ ಪ್ರಶ್ನೆ ಮಾಡಿದ ಸುದೀಪ್

ಕನ್ನಡ ಕಿರುತೆರೆಯಲ್ಲಿ ಅತೀ ಹೆಚ್ಚು ಟಿ ಆರ್ ಪಿ ಪಡೆದುಕೊಂಡು ಪ್ರೇಕ್ಷಕರಿಗೆ ಸಂಪೂರ್ಣ ಮನೋರಂಜನೆ ನೀಡುವ ಪಕ್ಕ ಹಬ್ಬದ ರಾಸದೌತಣ ಉಣಬಡಿಸುವ ಕಾರ್ಯಕ್ರಮ ಅಥವಾ ರಿಯಾಲಿಟಿ ಶೋ ಅಂದ್ರೆ ಅದು ಬಿಗ್ ಬಾಸ್(Big Boss). ಹೌದು ಇಂದಿನಿಂದ ಪ್ರೇಕ್ಷಕರಿಗೆ ಹಬ್ಬ ಶುರುವಾದಂತೆ ಲೆಕ್ಕ. ಹೌದು ಇಂದಿನಿಂದ ಬಹುನೀರಿಕ್ಷಿತ ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ಶುರುವಾಗಲಿದೆ. ಬಿಗ್‌ ಬಾಸ್ ಗ್ರ್ಯಾಂಡ್ ಪ್ರೀಮಿಯರ್ ಶೂಟಿಂಗ್‌ ಈಗಾಗಲೇ ಆರಂಭವಾಗಿದೆ. ಈ ಬೆನ್ನಲ್ಲೇ ಮನೆಯೊಳಗೆ ಎಂಟ್ರಿ ಕೊಟ್ಟ ಕೆಲವರ ಹೆಸರು ಸೋಷಿಯಲ್‌…

Read More

ಬಿಗ್ ಬಾಸ್ ಗೆ ಶುರುವಾಯ್ತು ಕ್ಷಣಗಣನೆ, 10ನೇ ಸೀಸನ್ ಗೆ ಸಮಯ ನಿಗಧಿಯಾಯ್ತು? ಪ್ರಮುಖ 2 ಧಾರಾವಾಹಿಗಳು ಮುಕ್ತಾಯವಾಯಿತು?

ಕಲರ್ಸ್ ಕನ್ನಡ ವಾಹಿನಿಯ ವೀಕ್ಷಕರಿಗೆ ರಸದೌತಣ ಉಣಬಡಿಸಲು ಶುರುವಾಗ್ತಿದೆ ಬಿಗ್ ಬಾಸ್. ಹೌದು ಇನ್ನೇನು ಕೆಲ ದಿನಗಳಲ್ಲೇ ಬಿಗ್ ಬಾಸ್ ಕನ್ನಡ 10’(Big Boss Kannada season 10) ಕಾರ್ಯಕ್ರಮ ಆರಂಭವಾಗ್ತಿದೆ. ಈ ಬಾರಿ ದೊಡ್ಮನೆಯಲ್ಲಿ ಲಾಕ್ ಆಗುವ ಸ್ಪರ್ಧಿಗಳು ಯಾರು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರ ಜೊತೆಗೆ ಅಕ್ಟೋಬರ್ 8 ರಿಂದ ‘ಬಿಗ್ ಬಾಸ್ ಕನ್ನಡ 10’ ಆರಂಭವಾಗಲಿದ್ದು, ದಿನಾಂಕ ಘೋಷಣೆ ಆಗ್ತಿದ್ದಂತೆ, ಸ್ಪರ್ಧಿಗಳು ಯಾರು ಅನ್ನೋ ಕೂತುಹಲದ ಜೊತೆಗೆ ಬಿಗ್ ಬಾಸ್ ಪ್ರಾರಂಭ…

Read More

ಸ್ಪಂದನ ನಿಧನದ ನಂತರ ರಾಘು ಭೇಟಿ ಮಾಡಿದ ಕಿಚ್ಚ; ಮನೆಯಲ್ಲಿ ರಾಘುಗೆ ಕಿಚ್ಚ ಹೇಳಿದ್ದೇನು ಗೊತ್ತಾ?

ಎಲ್ಲದಕ್ಕೂ ಪತ್ನಿಯನ್ನೇ ಅವಲಂಬಿಸಿದ್ದ ವಿಜಯ್ ರಾಘವೇಂದ್ರ ಕೂಡ ಪತ್ನಿಯ ಅಗಲಿಕೆಯ ನೋವನ್ನು ತಾಳಲಾರದೆ ಪರದಾಡುತ್ತಿದ್ದಾರೆ. ಹೌದು ಸ್ನೇಹಿತರೇ, ತಮ್ಮ ‘ಕದ್ದ ಚಿತ್ರ’ ಸಿನಿಮಾದ ಶೋ ಒಂದರಲ್ಲಿ ಭಾಗಿಯಾಗಿದ್ದ ಚಿನ್ನಾರಿ ಮುತ್ತ ಮಡದಿಯನ್ನ ನೆನೆದು ಕಣ್ಣೀರಿಟ್ಟರು. ಅಲ್ದೇ ಇನ್ಯಾವತ್ತೂ ಅಳಲ್ಲ ಅಂತ ಹೇಳಿದ್ರು. ಸದ್ಯ ಮಡದಿಯನ್ನ ಕಳೆದುಕೊಂಡು ನೋವಿನಲ್ಲಿರುವ ರಾಘುಗೆ ಸಾಕಷ್ಟು ಜನರು ಸಾಂತ್ವನ ಹೇಳಿದ್ರು, ಆದ್ರೆ ಸ್ಪಂದನ ಸಾವಿನಲ್ಲೂ ಕಾಣಿಸಿಕೊಂಡಿರದ ಕಿಚ್ಚ ಸ್ಯಾಂಡಲ್​ವುಡ್​ ನಟ ವಿಜಯ್ ರಾಘವೇಂದ್ರ ಮನೆಗೆ ಭೇಟಿ ಕೊಟ್ಟಿದ್ದಾರೆ. ಹೌದು ಅಭಿನಯ ಚಕ್ರವರ್ತಿ ಕಿಚ್ಚ…

Read More