ಬಂದೇ ಬಿಡ್ತು ಬಿಗ್ ಬಾಸ್ ಮೊದಲ ಪ್ರೋಮೋ; ಬಿಗ್ ಬಾಸ್ ಸೀಸನ್ 10ಕ್ಕೆ ಮುಹೂರ್ತ ಫಿಕ್ಸ್?

ಕಿರುತೆರೆ ಲೋಕದ ನಂಬರ್ ಒನ್ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ಪ್ರತಿ ಸೀಸನ್ ನಲ್ಲೂ ಹೊಸದೆನೋ ಪ್ರಯತ್ನ ಮಾಡುತ್ತಾ ಇಷ್ಟು ಸೀಸನ್ ಗಳು ಮೂಡಿಬಂದಿದೆ ಕಿಚ್ಚ ಸುದೀಪ್ ಅವರ ಖಡಕ್ ನಿರೂಪಣೆಯಲ್ಲಿ ಬರುತ್ತಿರುವ ಬಿಗ್ ಬಾಸ್. ಮೊದಲ ಸೀಸನ್ ನಿಂದಲ್ಲೂ ಬಿಗ್ ಬಾಸ್ ನ ಬಾಸ್ ಆಗಿ ಸುದೀಪ್ ಅವರು ನಿರೂಪಕರಾಗಿ ಮುನ್ನಡೆಸುತ್ತಿದ್ದಾರೆ. ಇಂದು ಸೆಪ್ಟೆಂಬರ್ 2ನೇ ತಾರೀಕು ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಜೋರಾಗಿಯೇ ನಡೆದಿದ್ದು ನಿನ್ನೆ ಮಧ್ಯರಾತ್ರಿಯಿಂದಲೇ ಅಭಿಮಾನಿಗಳನ್ನು ಭೇಟಿ ಮಾಡಿದರು. ಸುದೀಪ್…

Read More

ದರ್ಶನ್ ಬಗ್ಗೆ ಮನ ಬಿಚ್ಚಿ ಸುದೀಪ್ ಮಾತಾನಾಡಿದ್ದೇನು ಗೊತ್ತಾ? ನೀವಿಬ್ಬರು ಒಂದಾಗಿ ಅಂತ ಹೇಳಿದೋರಿಗೆ ಕಿಚ್ಚ ಹೇಳಿದ್ದೇನು ಗೊತ್ತಾ?

ಸುದೀಪ್(Kiccha sudeep) ಮತ್ತು ದರ್ಶನ್ (Darshan) ಯಾವ ಕಾರಣಕ್ಕೆ ದೂರವಾದರು ಎನ್ನುವುದು ಈಗಲೂ ಯಕ್ಷ ಪ್ರಶ್ನೆ. ಆದರೂ, ದರ್ಶನ್ ಬಗ್ಗೆ ಸುದೀಪ್ ಅವರಿಗೆ ಈಗಲೂ ಅದೇ ಸ್ನೇಹವಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ಸುದೀಪ್ ಮನೆಯಲ್ಲಿ ಈಗಲೂ ದರ್ಶನ್ ಫೋಟೋವಿದೆ. ಇದರ ಜೊತೆಗೆ ಸುದೀಪ್ ಮತ್ತು ದರ್ಶನ್ ಆದಷ್ಟು ಬೇಗ ಒಂದಾಗಲಿ ಎನ್ನುವುದು ಅವರ ಅಭಿಮಾನಿಗಳ ಆಸೆ ಯಾವಾಗ ಈಡೇರುತ್ತೆ ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನು ಇವ್ರ ಸ್ನೇಹದ ವಿಚಾರವಾಗಿ ಹಲವು ವರ್ಷಗಳಿಂದ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಇಬ್ಬರೂ…

Read More

ಮುನಿಸು ಮರೆತು ಒಂದಾದ್ರ ದಚ್ಚು-ಕಿಚ್ಚ; ಇವರಿಬ್ಬರನ್ನ ಒಂದು ಮಾಡಲು ರಾಕ್ ಲೈನ್ ವೆಂಕಟೇಶ್ ಮಾಡಿದ್ದೇನು?

ನಮ್ಮ ಚಂದನವನದಲ್ಲಿ ಕುಚಿಕು ಅಂದ್ರೆ ಅದು ರೆಬಲ್ ಸ್ಟಾರ್ ಅಂಬರೀಶ್ ಮತ್ತೆ ಸಾಹಸಿಂಹ ವಿಷ್ಣುವರ್ಧನ್ ಅಂತ ಹೇಳ್ತಿದ್ರು. ಅವ್ರ ನಂತರ ಸ್ಯಾಂಡಲ್‌ವುಡ್ ಬೆಸ್ಟ್ ಫ್ರೆಂಡ್ಸ್ ಯಾರು ಅಂತ ಹೇಳಿದ್ರೆ, ಒಂದು ಕ್ಷಣನು ಯೋಚ್ನೆ ಮಾಡ್ದೆ ಕಿಚ್ಚ ಸುದೀಪ್ ಹಾಗೂ ದರ್ಶನ್ ಹೆಸರು ಹೇಳುತ್ತಿದ್ದರು ಕನ್ನಡಿಗರು. ಆದರೆ, ಇದ್ದಕ್ಕಿದ್ದ ಹಾಗೇ ದರ್ಶನ್ “ಇನ್ಮುಂದೆ ನಾನು ಮತ್ತು ಸುದೀಪ್ ಸ್ನೇಹಿತರಲ್ಲ” ಎಂದು ಟ್ವೀಟ್ ಮಾಡಿದ್ದರು. ಅಲ್ಲಿಂದ ಇಬ್ಬರ ನಡುವಿನ ಅಂತರ ಬೆಳೆಯುತ್ತಲೇ ಹೋಯ್ತು. ದರ್ಶನ್ ಹಾಗೂ ಸುದೀಪ್ ಒಬ್ಬರಿಗೊಬ್ಬರು ಆಗದಷ್ಟು…

Read More

ನಮ್ಮ ಸ್ಯಾಂಡಲ್ ವುಡ್ ನಟ ನಟಿಯರ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಹೇಗಿತ್ತು ನೋಡಿ?

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಶುರುವಾಗಲಿದೆ. ನಿನ್ನೆ ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಸಡಗರದಿಂದ ನಡೆಯಿತು ಅಂತಾನೇ ಹೇಳಬಹುದು. ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬವನ್ನು ಶ್ರದ್ದೆ, ಭಕ್ತಿಯಿಂದ ಜನತೆ ಮಾಡಿದ್ದಾರು. ಅದರಂತೆ ನಮ್ಮ ಸ್ಯಾಂಡಲ್ ವುಡ್ ನಟ ನಟಿಯರ ಮನೆಯಲ್ಲೂ ಕೂಡ ವರಮಹಾಲಕ್ಷ್ಮೀ ಹಬ್ಬವನ್ನು ಮಾಡಿದ್ದಾರು. ನೋಡೋಣ ಬನ್ನಿ, ಮುಂದೆ ಓದಿ.. ಅಮ್ಮ, ಮಗಳು ಹಾಗೂ ಮಗನ ಜೊತೆ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ನಟಿ ಮಾಲಾಶ್ರೀ. ನಟ ಶರಣ್ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ. ನಟ…

Read More

ಅತಿ ಶ್ರೀಘದಲ್ಲೇ ಶುರುವಾಗಲಿದೆ ಬಿಗ್ ಬಾಸ್ ಸೀಸನ್ 10; ಸ್ಪರ್ಧಿಗಳ ಫೈನಲ್ ಲಿಸ್ಟ್ ಇಲ್ಲಿದೆ ನೋಡಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋ ಯಾವಾಗ ಪ್ರಸಾರ ಆಗಲಿದೆ ಎಂಬ ಬಗ್ಗೆ ವಾಹಿನಿ ಇನ್ನೂ ಅಧಿಕೃತ ಮಾಹಿತಿ ಕೊಟ್ಟಿಲ್ಲ. ಆದರೆ ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಬಿಗ್ ಬಾಸ್ ಶೋ ಶುರುವಾಗಲಿದೆ ಎನ್ನಲಾಗುತ್ತಿದೆ. ಹೌದು ಈ ಬಾರಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ಬಿಗ್ ಬಾಸ್ ಶುರುವಾಗುತ್ತದೆ ಎನ್ನಲಾಗಿದೆ. ಇನ್ನು ಅನುಬಂಧ ಅವಾರ್ಡ್ಸ್ ಮುಗಿದ ನಂತರ ಈ ರಿಯಾಲಿಟಿ…

Read More

ಕನ್ನಡದಲ್ಲಿ ಮತ್ತೊಂದು ಮಹಾಭಾರತ ಸಿನಿಮಾ ಬರುತ್ತಾ? ನಿಮ್ಮ ನೆಚ್ಚಿನ ನಟರ ಪಾತ್ರಗಳೇನು?

ಸೋಶಿಯಲ್ ಮೀಡಿಯಾದಲ್ಲಿ ಈಗ ಕನ್ನಡ ನಟರ AI(Artificial intelligence) ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿದ್ದು ಮಹಾಭಾರತದ ಲುಕ್ ನಲ್ಲಿ ಕನ್ನಡದ ನಟರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಮತ್ತೊಂದು ಕಡೆ ತಮ್ಮ ನೆಚ್ಚಿನ ನಟರ ಮಹಾಭಾರತದ ಲುಕ್ ನೋಡಿ ಫಿದಾ ಆಗಿದ್ದಾರೆ. ದರ್ಶನ್, ಯಶ್, ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ, ರಚಿತಾ ರಾಮ್ ಅವರ AI ಫೋಟೋಗಳನ್ನು ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಯಾವ ಪಾತ್ರಗಳಲ್ಲಿ ಯಾವ ನಟರು? ದುರ್ಯೋಧನ…

Read More

Shivaraj Kumar: ಸುದೀಪ್ ಕಾಂಟ್ರವರ್ಸಿ ಬಗ್ಗೆ ಶಿವಣ್ಣ ಖಡಕ್ ಮಾತು; ನನ್ನ ತಮ್ಮ ಸುದೀಪ್ ಅವನು ತಪ್ಪು ಮಾಡಿಲ್ಲ!?

Shivaraj Kumar: ನಟ ಕಿಚ್ಚ ಸುದೀಪ್ ಹಾಗೂ ಕುಮಾರ್ ಅವ್ರ ಜಗಳ ಈಗ ನ್ಯಾಯಾಲಯದವರೆಗೂ ಹೋಗಿರೋದು ನಿಮ್ಮೆಲ್ಲರಿಗೂ ಗೊತ್ತಿರೋ ವಿಚಾರ. ಹೌದು ನಟ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂಎನ್ ಕುಮಾರ್ ಅವರು ಸಾಕಷ್ಟು ಆರೋಪಗಳನ್ನು ಮಾಡಿ ಮಾಧ್ಯಮದ ಮುಂದೆ ಒಂದಷ್ಟು ವಿಚಾರಗಳನ್ನ ಹಂಚಿಕೊಂಡು ತಮಗಾಗಿರುವ ಅನ್ಯಾಯ ಸರಿಪಡಿಸಬೇಕು ಅಂತ ಕೇಳಿಕೊಂಡಿದ್ರು ಆದ್ರೆ ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ‘ಕಿಚ್ಚ ಸುದೀಪ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ದೇ ನಿರ್ಮಾಪಕ ಎಂಎನ್ ಕುಮಾರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ….

Read More

ನನ್ನ ಮಗನ ಮೇಲೆ ಆರೋಪ ಬಂದಿದೆ ಸುಮ್ನೆ ಇರಲ್ಲ! ದೊಡ್ಮನೆನೆ ಹೆಡ್ ಅಫೀಸ್! ನಾನು ಲೀಡರ್ ಅಲ್ಲ ವಿಲ್ಲನ್ -ವಿ. ರವಿಚಂದ್ರನ್

ನಟ ಕಿಚ್ಚ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂ ಎನ್ ಕುಮಾರ್ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಅತ್ತ ಕುಮಾರ್ ವಿರುದ್ಧ ಸುದೀಪ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಈ ವಿಚಾರ ಎಲ್ಲಿಗೆ ಹೋಗಿ ನಿಲ್ಲುತ್ತೋ ಅಂತ ಚಿತ್ರರಂಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಈ ವಿಚಾರವೀಗ ನಟ ರವಿಚಂದ್ರನ್ ಅವರ ಬಳಿ ಹೋಗಿದೆ. ಹೌದು ಸ್ಯಾಂಡಲ್‌ವುಡ್‌ನ ಕೆಲ ನಿರ್ಮಾಪಕರು ಸದ್ಯ ರವಿಚಂದ್ರನ್ ಅವರನ್ನು ಭೇಟಿ ಮಾಡಿ, ಈ ಬಗ್ಗೆ ಮಾತನಾಡಿದ್ದಾರೆ. ಮಾತುಕತೆಯ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ…

Read More

Kiccha Sudeep: ಸಲಾರ್ ಟೀಸರ್ ನೋಡಿ ಟ್ವೀಟ್ ಮಾಡಿದ ಕಿಚ್ಚ ಸುದೀಪ್; ಟೀಸರ್ ಬಗ್ಗೆ ಕಿಚ್ಚ ಹೇಳಿದ್ದೇನು ಗೊತ್ತಾ?

Kiccha Sudeep: ಸಲಾರ್ ಸಿನಿಮಾ ಹಾಗೂ ಅದರ ಅಪಡೇಟ್ಸ್ ಜೊತೆಗೆ ಸಿನಿಮಾದ ಟೀಸರ್​ಗಾಗಿ ಪ್ರೇಕ್ಷಕರು ಹಲವು ವರ್ಷಗಳಿಂದ ಕಾದಿದ್ದರು. ಯಾಕಂದ್ರೆ ಪ್ರಭಾಸ್ ಸಾಲು ಸಾಲು ಸೋಲು ಕಾಣುತ್ತಿದ್ದರು ಹೀಗಾಗಿ, ಸಲಾರ್ ಚಿತ್ರದ ಬಗ್ಗೆ ದೊಡ್ಡ ನಿರೀಕ್ಷೆ ಇತ್ತು. ಇದೀಗ ಸಲಾರ್ ಟೀಸರ್ ಬಿಡುಗಡೆಯಾಗಿದ್ದು, ಎಲ್ಲೆಲ್ಲೂ ಸಲಾರ್ ಹವಾ ಶುರುವಾಗಿದೆ. ಅದರಲ್ಲೂ ಇದೇ ಮೊದಲ ಬಾರಿ ಬೆಳ್ಳಂಬೆಳಗ್ಗೆ ಸಿನಿಮಾ ಒಂದರ ಟೀಸರ್ ರಿಲೀಸ್ ಆಗಿದ್ದು, ಪ್ರಶಾಂತ್ ನೀಲ್ & ಪ್ರಭಾಸ್ ಕಾಂಬಿನೇಷನ್ ಕಮಾಲ್ ಮಾಡಲು ಸಿದ್ಧವಾಗಿದೆ. ಹೌದು ಈಗಾಗಲೇ…

Read More

Kiccha Sudeep: ನಿರ್ಮಾಪಕರಿಂದ ದುಡ್ಡು ತೆಗೆದುಕೊಂಡು ಮೋಸ ಮಾಡಿದ್ರ ಕಿಚ್ಚ? ಸುದೀಪ್ ವಿರುದ್ಧ ನಿರ್ಮಾಪಕ ಎಂ.ಎನ್ ಕುಮಾರ್ ಗಂಭೀರ ಆರೋಪ

Kiccha Sudeep: ನಟ ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದ ಅತ್ಯದ್ಭುತ ಕಲಾವಿದ. ಸಾಕಷ್ಟು ಹಿಟ್ ಚಿತ್ರಗಳನ್ನ ಕೊಟ್ಟಿರುವ ಇವ್ರು ಇಂದಿಗೂ ಕೂಡ ಬಹಳ ಬೇಡಿಕೆಯ ನಾಯಕ ನಟ. ವಿಕ್ರಾಂತ್ ರೋಣ ಸಿನಿಮಾದ ನಂತರ ಯಾವುದೇ ಸಿನಿಮಾಗಳನ್ನ ಅನೌನ್ಸ್ ಮಾಡದ ಕಿಚ್ಚ ಸುದೀಪ್ ಮುಂದಿನ ಚಿತ್ರ ಯಾವುದಿರಬಹುದು ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿತ್ತು. ಈ ಮಧ್ಯೆ ಇನ್ನು ಹೆಸರಿಡದ ಕಿಚ್ಚ ಅವ್ರ 46ನೇ ಸಿನಿಮಾ ಕಿಚ್ಚ 46 ಹೆಸರಲ್ಲಿ ಆ ಚಿತ್ರದ ಟೀಸರ್ ಬಿಡುಗಡೆಯಗಿತ್ತು, ಅದ್ರಲ್ಲಿನ ಕಿಚ್ಚ ಅವ್ರ…

Read More