ಅನ್ನದಾತ ರೈತನಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ; 3 ಲಕ್ಷದವರೆಗೆ ಅನ್ನದಾತನಿಗೆ ಸಿಗಲಿದೆ ಸಾಲ ಸೌಲಭ್ಯ

ನಮ್ಮ ದೇಶದಲ್ಲಿ ವಾಸಿಸುವ ಎಲ್ಲಾ ವರ್ಗದ ಜನರಿಗೂ ಕೂಡ ಅನುಕೂಲವಾಗುವಂತಹ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಹೌದು ಸರ್ಕಾರದಿಂದ ಸಾಲ ಸೌಲಭ್ಯದ ಜೊತೆಗೆ ಸಬ್ಸಿಡಿ ಕೂಡ ನೀಡಲಾಗುತ್ತದೆ, ಏಕೆಂದರೆ ಉದ್ಯಮ ಮಾಡುವವರಿಗೆ, ಕೃಷಿ ಮಾಡುವವರಿಗೆ ಸಾಕಷ್ಟು ಅನುಕೂಲವಾಗಬೇಕು ಅನ್ನೋ ನಿಟ್ಟಿನಲ್ಲಿ ಕೆಲವೊಂದಷ್ಟು ಯೋಜನೆಗಳನ್ನ ಜಾರಿಗೆ ತಂದು ಆ ಮೂಲಕ ದೇಶದ ಅನ್ನದಾತನ ಕೈ ಬಲಪಡಿಸುವ ಕೆಲಸವನ್ನ ಕೇಂದ್ರ ಸರ್ಕಾರ ಮಾಡ್ತಿದೆ. ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇತ್ತೀಚಿಗೆ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ್ದರು,…

Read More