ಮಾಸಿಕ ರೈತರು ಸೇರಿದಂತೆ ಶ್ರಮ ಜೀವಿಗಳಿಗೆ ಸಿಗಲಿದೆ 3ಸಾವಿರ ಪಿಂಚಣಿ; 3ಸಾವಿರ ಪಡೆದುಕೊಳ್ಳೋದು ಹೇಗೆ ಯಾರು ಅರ್ಹರು? ಅರ್ಜಿ ಸಲ್ಲಿಕೆ ವಿಧಾನ!

ನಮ್ಮ ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದಿಂದಲೇ ಬರುತ್ತಿದೆ. ಜೊತೆಗೆ ರೈತ ದೇಶದ ಬೆನ್ನೆಲುಬು. ರೈತರ ಜೊತೆಗೆ ದೈನಂದಿನ ಜೀವನದಲ್ಲಿ ಕಾಣುವ ಬೀದಿ ವ್ಯಾಪಾರಿಗಳು, ರಿಕ್ಷಾ ಓಡಿಸುವವರು, ಕಟ್ಟಡ ಕಾರ್ಮಿಕರು, ಮನೆಕೆಲಸದವರು, ಕೃಷಿ ಕಾರ್ಮಿಕರು, ಬೀದಿ ಕಾರ್ಮಿಕರು, ಹ್ಯಾಡ್‍ಲೂಮ್ ಕಾರ್ಮಿಕರು, ಚರ್ಮೋದ್ಯಮ, ಚಿಂದಿ ಆಯುವವರು ಸೇರಿದಂತೆ ಇತರೆ ವಿವಿಧ ವೃತ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೋಟ್ಯಂತರ ಮಂದಿ ಅಸಂಘಟಿತ ಕಾರ್ಮಿಕರಿದ್ದಾರೆ. ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ರಕ್ಷಣೆ ಕಲ್ಪಿಸಲು ಪಿಂಚಣಿ ಸೌಲಭ್ಯವನ್ನು ವಿಸ್ತರಿಸಿ ಭಾರತ…

Read More