![5 ತಪ್ಪು ಮಾಡಿದ್ರೆ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬರುವುದಿಲ್ಲ. PM Kisan scheme money](https://newsgurukannada.com/wp-content/uploads/2024/02/ಈ-ತಪ್ಪುಗಳನ್ನು-ಮಾಡಿದ್ರೆ-ಕಿಸಾನ್-ಯೋಜನೆಯ-ಹಣ-ನಿಮ್ಮ-ಖಾತೆಗೆ-ಬರುವುದಿಲ್ಲ.jpg)
5 ತಪ್ಪು ಮಾಡಿದ್ರೆ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬರುವುದಿಲ್ಲ.
ಕಿಸಾನ್ ಸಮ್ಮಾನ್ ಎನ್ನುವುದು ರೈತರಿಗೆ ಕೇಂದ್ರ ಸರ್ಕಾರ ಪ್ರತಿ ವರುಷ 6,000 ರೂಪಾಯಿ ಸಹಾಯ ಧನ ನೀಡುವ ಯೋಜನೆ ಆಗಿದೆ. ಈಗಾಗಲೇ 15 ಕಂತಿನ ಹಣ ಬಿಡುಗಡೆ ಆಗಿದೆ. ಇನ್ನೇನು ಲೋಕಸಭಾ ಚುನಾವಣೆ ಹತ್ತಿರದಲ್ಲಿ ಇದ್ದು ಈಗ ಚುನಾವಣೆಗೂ ಮೊದಲು ಇನ್ನೊಂದು ಕಂತಿನ ಹಣ ಬಿಡುಗಡೆ ಆಗುವ ಸಾಧ್ಯತೆ ಇದೆ. ಆದರೆ ಈಗಾಗಲೇ ಕೆಲವು ಸುಳ್ಳು ಮಾಹಿತಿ ನೀಡಿ ಕಿಸಾನ್ ಹಣ ಪಡೆದವರ ಪಟ್ಟಿ ಗುರುತಿಸಿ ಅವರನ್ನು ಯೋಜನೆಯ ಫಲಾನುಭವಿ ಪಟ್ಟಿಯಿಂದ ಹೊರಗೆ ಇಡಲಾಗಿದೆ. ಸುಳ್ಳು ಮಾಹಿತಿಯ…