PM Kisan Yojana 17Th Installment

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಪಡೆಯಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

ದೇಶದ ರೈತರಿಗೆ ಆರ್ಥಿಕ ಸಹಾಯ ನೀಡಬೇಕು ಎಂಬ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದರು. ಇದು ದೇಶದ ಹಲವಾರು ರೈತರಿಗೆ ಆರ್ಥಿಕವಾಗಿ ಸಹಾಯ ಆಗಿದೆ. ಈಗಾಗಲೇ ದೇಶದ ರೈತರಿಗೆ 16 ಕಂತುಗಳ ಹಣವನ್ನು ದೇಶದ ರೈತರ ಖಾತೆಗಳಿಗೆ 2,000 ರೂಪಾಯಿಯಂತೆ ಹಣ ಜಮಾ ಆಗಿದೆ. ಈಗ ಮುಂದಿನ ಕಂತಿನ ಕಿಸಾನ್ ಯೋಜನೆಯ ಹಣವನ್ನು ಪಡೆಯಬೇಕು ಎಂದರೆ ಈ ಕೆಳಗಿನ ಹಂತಗಳನ್ನು ಅನುಸರಿಸಿ. ಕೆಲವು ರೈತರು ಇನ್ನು ಪಿ ಎಂ ಕಿಸಾನ್…

Read More
PM Kisan Scheme

PM ಕಿಸಾನ್ ಸ್ಟೇಟಸ್; 17ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ?

ಭಾರತದ ರೈತರಿಗೆ ಆರ್ಥಿಕ ನೆರವು ನೀಡಬೇಕು ಎಂಬ ಉದ್ದೇಶದಿಂದ ಆರಂಭವಾದ ಕೇಂದ್ರ ಸರ್ಕಾರದ ಯೋಜನೆ ಕಿಸಾನ್ ಸಮ್ಮನ್. ಈಗಾಗಲೇ 16 ಕಂತುಗಳನ್ನು ಯಶಸ್ವಿಯಾಗಿ ಮುಗಿಸಿದೆ. ಭಾರತದ ಲಕ್ಷಾಂತರ ರೈತರು ಈ ಯೋಜನೆಯ ಲಾಭ ಪಡೆಯುತ್ತ ಇದ್ದಾರೆ. ವರುಷಕ್ಕೆ 6,000 ರೂಪಾಯಿಯಂತೆ ಮೂರು ಕಂತುಗಳಲ್ಲಿ ಈ ಹಣವನ್ನು ಕೇಂದ್ರವು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಿದೆ. ಪಿಎಂ ಕಿಸಾನ್ ಸಮ್ಮನ್ ಯೋಜನೆಯ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತದೆ ಎಂಬ ಮಾಹಿತಿ ಇಲ್ಲಿದೆ. 16 ಕಂತುಗಳು ಬಿಡುಗಡೆ…

Read More
PM Kisan 16th Installment

ಪಿಎಂ ಕಿಸಾನ್ ಯೋಜನೆ; ರೈತರಿಗೆ ಖುಷಿಯ ಸುದ್ದಿ 16ನೇ ಕಂತು ಇಂದೇ ಖಾತೆಗೆ ಜಮಾ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಮುಂಬರುವ ವಿತರಣೆಯನ್ನು ಫೆಬ್ರವರಿ 28 ರಂದು ನಿಗದಿಪಡಿಸಲಾಗಿದೆ, ಇದು ಯೋಜನೆಯ 16 ನೇ ಕಂತು ಆಗಿದೆ. ಈ ಯೋಜನೆಯ ಮುಂದಿನ ಹಂತವನ್ನು ಪ್ರಧಾನಿ ಮೋದಿ ಅನಾವರಣಗೊಳಿಸಲಿದ್ದಾರೆ. ಸುಮಾರು ಒಂಬತ್ತು ಕೋಟಿ ರೈತರು ಈ ಯೋಜನೆಯಿಂದ ಪ್ರಯೋಜನ ಪಡೆಯಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತಿನ ಬಿಡುಗಡೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಅಧಿಕೃತ ವೆಬ್‌ಸೈಟ್ https://pmkisan.gov.in ನಲ್ಲಿ ಪಡೆಯಬಹುದು. ನರೇಂದ್ರ ಮೋದಿ ಇಂದು ಮಹಾರಾಷ್ಟ್ರದ ಯವತ್ಮಾಲ್ ಗೆ…

Read More
PM Kisan Scheme

ರೈತರಿಗೆ ಸಿಹಿ ಸುದ್ದಿ; ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್

ರೈತರಿಗೆ ಆರ್ಥಿಕವಾಗಿ ಸಹಾಯ ನೀಡುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರವು ಕಿಸಾನ್ ಸಮ್ಮನ್ ಯೋಜನೆಯನ್ನು(PM Kisan Scheme) ಜಾರಿಗೊಳಿಸಿತು. ದೇಶದ ಕೋಟ್ಯಂತರ ರೈತರು ಈ ಯೋಜನೆಯ ಫಲಾನುಭವಿ ಆಗಿದ್ದರೆ. ರೈತರಿಗೆ ಇನ್ನಷ್ಟು ಉತ್ತೇಜನ ನೀಡುವ ದೃಷ್ಟಿಯಿಂದ ಈ ಯೋಜನೆಯು ಬಹಳ ಉತ್ತಮವಾಗಿದೆ. ಈಗಾಗಲೇ 15 ಕಂತಿನ ಹಣವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಇನ್ನೇನು 16 ನೇ ಕಂತಿನ ಹಣವೂ ಸಹ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಇದೆ. ಹಾಗಾದರೆ 16 ನೇ ಕಂತಿನ ಬಗ್ಗೆ ಮಾಹಿತಿ…

Read More
PM Kisan scheme money

5 ತಪ್ಪು ಮಾಡಿದ್ರೆ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬರುವುದಿಲ್ಲ.

ಕಿಸಾನ್ ಸಮ್ಮಾನ್ ಎನ್ನುವುದು ರೈತರಿಗೆ ಕೇಂದ್ರ ಸರ್ಕಾರ ಪ್ರತಿ ವರುಷ 6,000 ರೂಪಾಯಿ ಸಹಾಯ ಧನ ನೀಡುವ ಯೋಜನೆ ಆಗಿದೆ. ಈಗಾಗಲೇ 15 ಕಂತಿನ ಹಣ ಬಿಡುಗಡೆ ಆಗಿದೆ. ಇನ್ನೇನು ಲೋಕಸಭಾ ಚುನಾವಣೆ ಹತ್ತಿರದಲ್ಲಿ ಇದ್ದು ಈಗ ಚುನಾವಣೆಗೂ ಮೊದಲು ಇನ್ನೊಂದು ಕಂತಿನ ಹಣ ಬಿಡುಗಡೆ ಆಗುವ ಸಾಧ್ಯತೆ ಇದೆ. ಆದರೆ ಈಗಾಗಲೇ ಕೆಲವು ಸುಳ್ಳು ಮಾಹಿತಿ ನೀಡಿ ಕಿಸಾನ್ ಹಣ ಪಡೆದವರ ಪಟ್ಟಿ ಗುರುತಿಸಿ ಅವರನ್ನು ಯೋಜನೆಯ ಫಲಾನುಭವಿ ಪಟ್ಟಿಯಿಂದ ಹೊರಗೆ ಇಡಲಾಗಿದೆ. ಸುಳ್ಳು ಮಾಹಿತಿಯ…

Read More
PM Kisan Yojana Online Correction

ಪಿಎಂ ಕಿಸಾನ್ ಯೋಜನೆಗೆ ನೀಡಿದ ಆಧಾರ್ ಕಾರ್ಡ್, ಬ್ಯಾಂಕ್ ವಿವರ ಮತ್ತು ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ?

ಪಿಎಂ ಕಿಸಾನ್ ಯೋಜನೆ ಕೇಂದ್ರ ಸರಕಾರ ಭಾರತದಾದ್ಯಂತ ರೈತರಿಗೆ ಸಹಾಯಧನ ನೀಡುವ ಯೋಜನೆ ಆಗಿದೆ. ಈ ಯೋಜನೆಯಲ್ಲಿ ಪ್ರತಿ ರೈತ ಕುಟುಂಬದ ಯಜಮಾನನಿಗೆ ವರುಷಕ್ಕೆ 6,000 ರೂಪಾಯಿ ಹಣ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಬರುತ್ತದೆ. ಕೃಷಿಕರ ಜೀವನಕ್ಕೆ ಸ್ವಲ್ಪ ಸಹಾಯ ಆಗಲಿ ಎಂದು ಶುರುವಾದ ಯೋಜನೆಯು ಹಲವಾರು ತಾಂತ್ರಿಕ ದೋಷಗಳಿಂದ ಕೆಲವರಿಗೆ ಸಿಗುತ್ತಿಲ್ಲ. ತಪ್ಪಾದ ಮಾಹಿತಿಯನ್ನು ಅಂದರೆ ಆಧಾರ್ ಸಂಖ್ಯೆ, ಬ್ಯಾಂಕ್ ಅಕೌಂಟ್ ನಂಬರ್ ತಪ್ಪಿದ್ದರೆ ನಿಮಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣವೂ ಬರುವುದಿಲ್ಲ. ಆದರೆ…

Read More
PM Kisan Yojana E Kyc

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 16ನೇ ಕಂತಿನ ಹಣ ಪಡೆಯಲು ನಾಳೆ ಒಳಗೆ ಕಡ್ಡಾಯವಾಗಿ ಈ ಕೆಲಸ ಮಾಡಿ

ರೈತರಿಗಾಗಿ ಕೇಂದ್ರ ಸರ್ಕಾರವು 2019 ರಲ್ಲಿ ಜಾರಿಗೆ ತಂದ ಕಿಸಾನ್ ಸಮ್ಮಾನ್ ಯೋಜನೆಯು ಪ್ರತಿ ವರ್ಷ 6,000 ರೂಪಾಯಿಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತಾ ಬಂದಿದೆ. ಈಗಾಗಲೇ 15 ಕಂತುಗಳನ್ನು ಪೂರ್ಣಗೊಳಿಸಿ, ಸಧ್ಯದಲ್ಲೇ ಇನ್ನೊಂದು ಕಂತಿನ ಹಣವೂ ಬಿಡುಗಡೆ ಆಗುವ ಸಾಧ್ಯತೆ ಇದೆ. ಆದರೆ 16ನೇ ಕಂತಿನ ಹಣ ನಿಮ್ಮ ಖಾತೆಗೆ ಬರಬೇಕು ಅಂದ್ರೆ ನೀವು ಮುಂಚಿತವಾಗಿ ಒಂದು ಮುಖ್ಯ ಕೆಲಸ ಮಾಡಬೇಕು. ಪಿಎಂ ಕಿಸಾನ್ ಕಂತಿನ ಹಣ ಬಾರದೆ ಇದ್ದಾರೆ ಏನು ಮಾಡಬೇಕು?: ಈಗಾಗಲೇ…

Read More
PM Kisan Yojana

ಮಹಿಳಾ ರೈತರಿಗೆ ಬಂಪರ್ ಗಿಫ್ಟ್; ಪಿ.ಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಹಣ ಡಬಲ್..

ಮಹಿಳೆಯರ ಸಬಲೀಕರಣ ಮತ್ತು ರೈತರ ಬದುಕನ್ನು ಉನ್ನತ ಮಟ್ಟಕ್ಕೆ ತರುವಲ್ಲಿ ಕೇಂದ್ರ ಸರಕಾರ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬ ರೈತನ ಮೊಗದಲ್ಲಿ ಮಂದಹಾಸ ಇರಬೇಕು. ಆರ್ಥಿಕವಾಗಿ ಸಾಮಾಜಿಕವಾಗಿ ರೈತನ ಜೀವನ ಉತ್ತಮವಾಗಿ ಇರಬೇಕು ಎಂಬುದು ಕೇಂದ್ರ ಸರಕಾರದ ಆಶಯ. ಅದರಿಂದಲೇ ಈಗಾಗಲೇ ರೈತರಿಗೆ ಹಲವಾರು ಬಗೆಯ ಯೋಜನೆಗಳನ್ನು ಕೇಂದ್ರ ಸರಕಾರ ನೀಡುತ್ತಿದೆ. ರೈತ ದೇಶದ ಆಸ್ತಿ. ಇಡೀ ದೇಶಕ್ಕೆ ಅನ್ನ ನೀಡುವ ರೈತ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಸುದ್ದಿ ಬಹಳ ಆಗಿತ್ತು. ಇದನ್ನು…

Read More

ರೈತರಿಗೆ ಗುಡ್ ನ್ಯೂಸ್, ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣ ಜಮೆ; ಒಮ್ಮೆ ಚೆಕ್ ಮಾಡಿಕೊಳ್ಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಭಾರತೀಯ ರೈತರ ಸಹಾಯಕ ಯೋಜನೆಯಾಗಿದೆ. ಈ ಯೋಜನೆಯಲ್ಲಿ ಕೃಷಿಕರಿಗೆ ವರ್ಷಕ್ಕೆ 3 ಸಲ ಹಣವನ್ನು ವಿತರಿಸಲಾಗುತ್ತದೆ, ಅದರಲ್ಲಿ ಪ್ರತಿ ಬಾರಿಯೂ 2,000 ರೂಪಾಯಿ ಜಮೆ ಆಗುತ್ತದೆ. ಈ ಯೋಜನೆಯ ಉದ್ದೇಶ ದೇಶದ ಕೃಷಿಕರಿಗೆ ನೆರವಾಗುವುದರ ಜೊತೆಗೆ ರೈತಾಪಿಯನ್ನು ಬೆಂಬಲಿಸುವುದು ಇದರ ಉದ್ದೇಶವಾಗಿದೆ. 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಯೋಜನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಯೋಜನೆ ಸಾಮಾನ್ಯವಾಗಿ ರೈತರ ಖಾತೆಗೆ ಹಣ ಜಮೆ ಮಾಡುತ್ತದೆ ಮತ್ತು ಕೃಷಿಕರಿಗೆ…

Read More