![ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆ ದಿನ; ಕೃಷಿ ಇಲಾಖೆಯಿಂದ ಸಹಾಯ ಧನ ಬೇಕು ಅಂದ್ರೆ ಹೀಗ್ ಮಾಡಿ Krishi Bhagya Scheme](https://newsgurukannada.com/wp-content/uploads/2023/12/ಕೃಷಿ-ಭಾಗ್ಯ-ಯೋಜನೆಯ-ಲಾಭ-ಪಡೆಯಲು-ಡಿಸೆಂಬರ್-31-ಕೊನೆ-ದಿನ.jpg)
ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆ ದಿನ; ಕೃಷಿ ಇಲಾಖೆಯಿಂದ ಸಹಾಯ ಧನ ಬೇಕು ಅಂದ್ರೆ ಹೀಗ್ ಮಾಡಿ
ಕೃಷಿ ಭಾಗ್ಯ ಯೋಜನೆಯಡಿ 2023-24 ನೇ ಸಾಲಿನಲ್ಲಿ ವಿವಿಧ ಘಟಕಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯ ನಮೂನೆಗಳು ನಿಮ್ಮ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಗಲಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಇನ್ನು ರೈತರು ಈ ಯೋಜನೆಯ ಲಾಭ ಪಡೆಯಬೇಕು ಅಂದ್ರೆ ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು. ಇನ್ನು ಈ ಯೋಜನೆಯು ಒಣ ವಲಯ ಕ್ಷೇತ್ರದ ರೈತರಿಗೆ ಮಾತ್ರ ಸಂಬಂಧಪಟ್ಟಿರುತ್ತದೆ. ಹೌದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿಯ ನಮೂನೆಗಳು…