Bus Fare Hike in Karnataka

ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಬಸ್ ದರ ಏರಿಕೆ ಸಾಧ್ಯತೆ..

ಈಗಾಗಲೆ ಡೀಸೆಲ್ ಮತ್ತು ಪೆಟ್ರೋಲ್ ದರಗಳ ಜೊತೆಗೆ ದಿನಸಿ ಸಾಮಾಗ್ರಿಗಳ ಬೆಲೆಗಳು ಏರಿಕೆ ಆಗುತ್ತಿವೆ. ಮೂಲಗಳ ಈಗ ಇದರ ಬೆನ್ನಲ್ಲೇ ರಾಜ್ಯದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ದರಗಳು ಜಾಸ್ತಿ ಆಗುವ ಸಾಧ್ಯತೆ ಇದೆ. ರಾಜ್ಯದ ಜನರಿಗೆ ಇದು ಬರೆಯಾಗಿ ಪರಿಣಮಿಸಲಿದೆ. ಆದಾಯಕ್ಕಿಂತ ಖರ್ಚು ಹೆಚ್ಚಾದ ಪರಿಣಾಮ ಬಸ್ ದರ ಹೆಚ್ಚಳ :- ಡೀಸೆಲ್ ಮತ್ತು ಪೆಟ್ರೋಲ್ ದರಗಳ ಜೊತೆಗೆ ಬಸ್ ನಾ ಬಿಡಿ ಭಾಗಗಳ ದರ ಹೆಚ್ಚಳ ಆಗಿದೆ. ಜಾರ್ಜ್ ಸಿಬ್ಬಂದಿ ವೇತನ ಹೆಚ್ಚಳ ಮಾಡಿರುವ…

Read More
Ksrtc Student Bus Pass

KSRTC ವಿದ್ಯಾರ್ಥಿಗಳ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ ಮಾಡಿದೆ.

ಈಗಾಗಲೆ ಎಲ್ಲಾ ಶಾಲಾ ಕಾಲೇಜುಗಳು ಮತ್ತೆ ಆರಂಭ ಆಗಿವೆ. ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲು ಕೆಎಸ್ಆರ್ಟಿಸಿ ಆನ್ಲೈನ್ ಪೋರ್ಟಲ್ ತೆರೆದಿದೆ. ಒಟ್ಟು 10 ತಿಂಗಳ ಬಸ್ ಪಾಸ್ ವಿತರಣೆ ಮಾಡಲಿದೆ. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಬಸ್ ಪಾಸ್ ಶುಲ್ಕದ ವಿವರಗಳ ಬಗ್ಗೆ ಮಾಹಿತಿ ಇಲ್ಲಿದೆ. 10 ತಿಂಗಳ ಬಸ್ ಪಾಸ್ ದರ ಹೀಗಿದೆ? ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ, ಪಿಯುಸಿ, ಡಿಗ್ರಿ, ಐಟಿಐ ವಿದ್ಯಾರ್ಥಿಗಳಿಗೆ ಬೇರೆ ಬೇರೆ ದರ ನಿಗದಿ ಪಡಿಸಲಾಗಿದೆ. ಪ್ರಾಥಮಿಕ…

Read More
BMTC Student Bus Pass 2024

ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡಲಿದೆ.

ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂಬ ದೃಷ್ಟಿಯಿಂದ ರಿಯಾಯಿತಿ ದರದಲ್ಲಿ ಕಾಲೇಜ್ ಗೆ ಪ್ರಯಾಣ ಮಾಡುವಂತೆ ಆಗಲಿ ಎಂದು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ವಿದ್ಯಾರ್ಥಿಗಳಿಗೆ ಹಲವು ವರ್ಷಗಳಿಂದ ಬಸ್ ಪಾಸ್ ವಿತರಣೆ ಮಾಡುತ್ತಿದೆ. ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ವಿದ್ಯಾರ್ಥಿನಿಯರಿಗೆ ಬಸ್ ಪಾಸ್ ನೀಡುತ್ತಿಲ್ಲ. ಆದರೆ ಹುಡುಗರು ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ ಪಾಸ್ ಪಡೆಯುವ ಅವಕಾಶ ಇರುತ್ತದೆ. ಇದೇ ಜೂನ್ ಒಂದರಿಂದ ಬಿಎಂಟಿಸಿ ಬಸ್ ಪಾಸ್ ವಿತರಣೆ ಮಾಡುತ್ತಿದ್ದು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆ ತಿಳಿಸಿದೆ….

Read More
Ksrtc Bus Rules

KSRTC ಬಸ್ ನಲ್ಲಿ ಪ್ರಯಾಣಿಸುವವರ ಗಮನಕ್ಕೆ; ಊಟ ಹಾಗೂ ಉಪಹಾರಕ್ಕೆ ಬಸ್ ನಿಲುಗಡೆಯ ನಿಯಮಗಳ ಬಗ್ಗೆ ತಿಳಿಯಿರಿ

ಕೆಎಸ್ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಸುವಾಗ ದಿನಗಟ್ಟಲೆ ಪ್ರಯಾಣ ಮಾಡುವ ಸಂದರ್ಭ ಬರುತ್ತದೆ ಅಂತಹ ಸಮಯದಲ್ಲಿ ಊಟ ಮಾಡಲು ಹಾಗೂ ವಿಶ್ರಾಂತಿ ಪಡೆಯಲು ಕೆಲವು ಸಮಯಗಳ ವರೆಗೆ ಬಸ್ ನಿಲುಗಡೆ ಮಾಡಬೇಕು ಎಂಬ ನಿಯಮಗಳು ಇವೆ. ನಿಯಮದ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ಲೇಖನವನ್ನು ಓದಿ. 2017 ನೇ ಇಸವಿಯಲ್ಲಿ ನಿಯಮ ರೂಪಿಸಲಾಗಿದೆ:- ಕೆಎಸ್ಆರ್‌ಟಿಸಿ 5 ದೂರದ ಊರಿಗೆ ಡೈರೆಕ್ಟ್ ಬಸ್ ವ್ಯವಸ್ಥೆ ಕಲ್ಪಿಸುತ್ತದೆ. ಉದಾಹರಣೆಗೆ ಬೆಂಗಳೂರಿನಿಂದ ಮಲೆನಾಡು, ಮಂಗಳೂರು, ಚಿಕ್ಕಮಂಗಳೂರು ಹೀಗೆ ದೂರದ ಊರಿಗೆ ಡೈರೆಕ್ಟ್…

Read More
KSRTC

ಯುಗಾದಿ ಹಬ್ಬದ ವಿಶೇಷವಾಗಿ ಹೆಚ್ಚುವರಿ ಬಸ್ ಬಿಡುತ್ತಿರುವ ಕೆ ಎಸ್ ಆರ್ ಟಿ ಸಿ

ಮುಂದಿನ ವಾರ ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬ ಇರುವುದರಿಂದ ಸರ್ಕಾರಿ ಮತ್ತು ಖಾಸಗಿ ನೌಕರರಿಗೆ ಮಂಗಳವಾರ ಮತ್ತು ಗುರುವಾರ ರಜೆ ಇರಲಿದೆ. ಜೊತೆಗೆ ಮಧ್ಯ ಒಂದು ದಿನ ವೈಯಕ್ತಿಕ ರಜೆಯನ್ನು ಹಾಕಿದರೆ ಮೂರು ದಿನಗಳ ಕಾಲ ರಜೆ ಸಿಗಲಿದೆ ಹಾಗೂ ಐಟಿ ಬಿಟಿ ಕಂಪನಿಗಳ ನೌಕರರಿಗೆ ಶನಿವಾರ ಮತ್ತು ಭಾನುವಾರ ರಜೆ ಇರಲಿದೆ. ಸೋಮವಾರ ಮತ್ತು ಬುಧವಾರ ಒಂದು ದಿನ ರಜೆ ಹಾಕಿದರೆ ಒಂದು ವಾರ ಊರಿಗೆ ಬರಲು ಅವಕಾಶ ಇದೆ. ಇದೇ ಕಾರಣಕ್ಕೆ ಈಗ…

Read More
Special bus facility from Dharwad to North Karnataka

ಧಾರವಾಡದಿಂದ ಉತ್ತರ ಕರ್ನಾಟಕಕ್ಕೆ ಭಕ್ತರ ಅನುಕೂಲಕ್ಕಾಗಿ ವಿಶೇಷ ಬಸ್ ಸೌಲಭ್ಯ

ಉತ್ತರ ಕರ್ನಾಟಕದ ಪ್ರಸಿದ್ದ ಕ್ಷೇತ್ರಗಳಿಗೆ ಪ್ರವಾಸ ಮಾಡಲು ಬಯಸುವ ಭಕ್ತರಿಗೆ ಶಿವರಾತ್ರಿಯಂದು ವಿಶೇಷ ಸೌಲಭ್ಯ ಸಿಗಲಿದೆ. ಹಲವರು ಸಂಘ ಸಂಸ್ಥೆಗಳು ಹಾಗೂ ಭಕ್ತರ ಬೇಡಿಕೆಯ ಮೇರೆಗೆ ಬಸ್ ಸೇವೆ ಆರಂಭ ಮಾಡಲಾಗಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಬಸ್ ಸೇವೆ ಆರಂಭವಾಗಲಿದೆ ಎಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಆಗಿರುವ ಶಶಿಧರ ಚನ್ನಪ್ಪಗೌಡರ ಅವರು ತಿಳಿಸಿದ್ದಾರೆ. ಯಾವ ಯಾವ ಕ್ಷೇತ್ರಗಳಿಗೆ ಬಸ್ ಪ್ರಯಾಣಿಸಲಿದೆ? ಧಾರವಾಡ ವಾಯುವ್ಯ ಸರ್ಕಾರಿ ಬಸ್ ಸ್ಟ್ಯಾಂಡ್ ನಿಂದ ವಿಜಯನಗರ ಜಿಲ್ಲೆಯ…

Read More
KSRTC New Ashwameda Buses

KSRTC ಅಶ್ವಮೇಧ ಕ್ಲಾಸಿಕ್ ಎಕ್ಸ್ ಪ್ರೆಸ್ ಬಸ್ ನ ವಿಶೇಷತೆಗಳು ಏನು?

KSRTC ಈಗಾಗಲೇ ಒಂದು ಸಾವಿರ ಹೊಸ ಬಸ್ ಖರೀದಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ನೂರು ಬಸ್ ಗಾಳನ್ನು ಬಿಡುಗಡೆ ಮಾಡಲಾಗಿದೆ. ಪ್ರಯಾಣದ ಮರುಕಲ್ಪನೆ ಎಂಬ ಟ್ಯಾಗ್ ಲೈನ್ ಹೊಂದಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಬೆಂಗಳೂರಿಗೆ ಅಶ್ವಮೇಧ ಬಸ್ ಓಡಾಡಲಿದೆ. ಇಂದು ಬೆಳಗ್ಗೆ ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಬಸ್‌ಗಳಿಗೆ ಚಾಲನೆ ನೀಡಿದ್ದಾರೆ.  ಅಶ್ವಮೇಧ ಕ್ಲಾಸಿಕ್ ಬಸ್ ನ ವಿಶೇಷತೆ ಗಳೇನು? ಬಸ್ ಮುಂಭಾಗದ ಗ್ಲಾಸ್ ಈಗಿನ ಬಸ್ ಗ್ಲಾಸ್ ಕಿಂತ ದೊಡ್ಡದಾಗಿದೆ….

Read More
Ksrtc bus compensation

KSRTC: ಹೊಸ ವರ್ಷದಿಂದ ಅಪಘಾತ ಪರಿಹಾರ ಮೊತ್ತದಲ್ಲಿ ಏರಿಕೆ; ಬಸ್ ಅಪಘಾತದಲ್ಲಿ ಮೃತಪಟ್ಟರೆ 10ಲಕ್ಷ ಪರಿಹಾರ

ಮೃತಪಟ್ಟವರನ್ನು ಮರಳಿ ಕರೆತರಲು ಎಂದಿಗೂ ಸಾಧ್ಯವಿಲ್ಲ. ಆದರೆ, ಅವರ ಕುಟುಂಬಗಳಿಗೆ ನೆರವಾಗಲು ಸಣ್ಣ ಪುಟ್ಟ ಸಹಾಯ ಮಾಡೋದು ಮನುಜ ಧರ್ಮ. ಹೀಗಾಗಿ ksrtc ಕಡೆಯಿಂದ ಅಪಘಾತದ ಪರಿಹಾರ ಮೊತ್ತ ಹೆಚ್ಚು ಮಾಡಲಾಗಿದ್ದು, ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲು ನಿಗಮದವರು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮೆಯು ಉತ್ತಮವಾಗಿದ್ದು, ಇದು ಭಾರತದ ಯಾವುದೇ ಸರ್ಕಾರಿ ಬಸ್ ನಿಗಮಗಳಲ್ಲಿನ ದೊಡ್ಡ ಮೊತ್ತದ ಪರಿಹಾರ ಅಂದ್ರೆ ತಪ್ಪಾಗಲ್ಲ. ಹೌದು ಪ್ರಯಾಣಿಕರು ಬಸನಲ್ಲಿದ್ದಾಗ ಆದ ಅಪಘಾತದಿಂದ ಸಂಭವಿಸುವ ಪ್ರಾಣ ಹನಿಗೆ ಈ ಪರಿಹಾರ…

Read More

ದಸರಾಗೆ ಹೋಗುವ ಪ್ರಯಾಣಿಕರಿಗೆ ಬಂಪರ್ ಗುಡ್ ನ್ಯೂಸ್, ರಿಯಾಯಿತಿ ದರದಲ್ಲಿ ಟಿಕೆಟ್ ಅನ್ನು ಕೊಡಲಾಗುತ್ತಿದೆ.

Mysore Dasara: ನವರಾತ್ರಿ ಈಗಾಗಲೇ ಆರಂಭವಾಗಿದ್ದು, ದಸರಾ ಗೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಡೈರೆಕ್ಟ್ ಆಗಿ ಮೈಸೂರಿಗೆ ಹೆಚ್ಚಿನ ಸಾರಿಗೆ ಸೌಲಭ್ಯದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ದಸರಾ ಗೆ ಹೋಗುವ ಜನರಿಗೆ ಫ್ಲೈಯಿಂಗ್ ಬಸ್ ಮೂಲಕ ವ್ಯವಸ್ಥೆಯನ್ನು ಮಾಡಲಾಗಿದೆ. ರಾಜ್ಯದ ಹಲವಾರು ಜಿಲ್ಲೆಗಳಿಂದ ಪ್ರಯಾಣಿಸುವ ಜನರಿಗೆ ಹೆಚ್ಚಿನ ಸಾರಿಗೆ ಸೌಲಭ್ಯವನ್ನು ವಿತರಿಸುವ ಭರವಸೆಯನ್ನು ನೀಡಿದೆ. ಸುಮಾರು 1500ಕ್ಕೂ ಹೆಚ್ಚು ಬಸ್ಸಿನ ವ್ಯವಸ್ಥೆಯನ್ನು ಮಾಡುವುದಾಗಿ ಕೆಎಸ್ಆರ್ಟಿಸಿ (KSRTC) ಭರವಸೆಯನ್ನು ನೀಡಿದೆ. ಇನ್ನೂ ರಾಜ್ಯದಲ್ಲಿ ಅಷ್ಟೇ ಅಲ್ಲದೆ,…

Read More

ಸಾರಿಗೆ ಇಲಾಖೆಯಿಂದ ಬಂಪರ್ ಗುಡ್ ನ್ಯೂಸ್; ಖಾಲಿಯಿರುವ 13ಸಾವಿರ ಉದ್ಯೋಗ ನೇಮಕಾತಿಗೆ ಅಧಿಸೂಚನೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 13 ಸಾವಿರ ಚಾಲಕ, ಚಾಲಕ ಕಮ್ ನಿರ್ವಾಹಕರ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅನುಮೋದನೆ ಲಭ್ಯವಾಗಿದ್ದು, ಈ ಕುರಿತು ರಾಜ್ಯ ಸರ್ಕಾರವು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆ ಅನುಮತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅಂತ ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ. ಹೊಸ ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದ್ದು, ಇದರ ಜೊತೆಗೆ 5000 ಹೊಸ ಬಸ್ಸುಗಳ ಖರೀದಿಗೆ ಮುಖ್ಯ ಮಂತ್ರಿಗಳು 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿರುವ ಕುರಿತು ಸಾರಿಗೆ…

Read More