KSRTC

ಯುಗಾದಿ ಹಬ್ಬದ ವಿಶೇಷವಾಗಿ ಹೆಚ್ಚುವರಿ ಬಸ್ ಬಿಡುತ್ತಿರುವ ಕೆ ಎಸ್ ಆರ್ ಟಿ ಸಿ

ಮುಂದಿನ ವಾರ ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬ ಇರುವುದರಿಂದ ಸರ್ಕಾರಿ ಮತ್ತು ಖಾಸಗಿ ನೌಕರರಿಗೆ ಮಂಗಳವಾರ ಮತ್ತು ಗುರುವಾರ ರಜೆ ಇರಲಿದೆ. ಜೊತೆಗೆ ಮಧ್ಯ ಒಂದು ದಿನ ವೈಯಕ್ತಿಕ ರಜೆಯನ್ನು ಹಾಕಿದರೆ ಮೂರು ದಿನಗಳ ಕಾಲ ರಜೆ ಸಿಗಲಿದೆ ಹಾಗೂ ಐಟಿ ಬಿಟಿ ಕಂಪನಿಗಳ ನೌಕರರಿಗೆ ಶನಿವಾರ ಮತ್ತು ಭಾನುವಾರ ರಜೆ ಇರಲಿದೆ. ಸೋಮವಾರ ಮತ್ತು ಬುಧವಾರ ಒಂದು ದಿನ ರಜೆ ಹಾಕಿದರೆ ಒಂದು ವಾರ ಊರಿಗೆ ಬರಲು ಅವಕಾಶ ಇದೆ. ಇದೇ ಕಾರಣಕ್ಕೆ ಈಗ…

Read More
Special bus facility from Dharwad to North Karnataka

ಧಾರವಾಡದಿಂದ ಉತ್ತರ ಕರ್ನಾಟಕಕ್ಕೆ ಭಕ್ತರ ಅನುಕೂಲಕ್ಕಾಗಿ ವಿಶೇಷ ಬಸ್ ಸೌಲಭ್ಯ

ಉತ್ತರ ಕರ್ನಾಟಕದ ಪ್ರಸಿದ್ದ ಕ್ಷೇತ್ರಗಳಿಗೆ ಪ್ರವಾಸ ಮಾಡಲು ಬಯಸುವ ಭಕ್ತರಿಗೆ ಶಿವರಾತ್ರಿಯಂದು ವಿಶೇಷ ಸೌಲಭ್ಯ ಸಿಗಲಿದೆ. ಹಲವರು ಸಂಘ ಸಂಸ್ಥೆಗಳು ಹಾಗೂ ಭಕ್ತರ ಬೇಡಿಕೆಯ ಮೇರೆಗೆ ಬಸ್ ಸೇವೆ ಆರಂಭ ಮಾಡಲಾಗಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಬಸ್ ಸೇವೆ ಆರಂಭವಾಗಲಿದೆ ಎಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಆಗಿರುವ ಶಶಿಧರ ಚನ್ನಪ್ಪಗೌಡರ ಅವರು ತಿಳಿಸಿದ್ದಾರೆ. ಯಾವ ಯಾವ ಕ್ಷೇತ್ರಗಳಿಗೆ ಬಸ್ ಪ್ರಯಾಣಿಸಲಿದೆ? ಧಾರವಾಡ ವಾಯುವ್ಯ ಸರ್ಕಾರಿ ಬಸ್ ಸ್ಟ್ಯಾಂಡ್ ನಿಂದ ವಿಜಯನಗರ ಜಿಲ್ಲೆಯ…

Read More